Saturday, May 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

GST TAX EVASION | ಗುಜುರಿ ವ್ಯವಹಾರಸ್ಥರಿಗೆ ನಕಲಿ ಜಿಎಸ್‌ಟಿ ಇನ್‌ವಾಯ್ಸ್‌ಗಳನ್ನು ಸೃಷ್ಟಿಸುತ್ತಿದ್ದ ಅಂತರರಾಜ್ಯ ಜಾಲ ಪತ್ತೆ : ₹39 ಕೋಟಿ ವಸೂಲಿಗೆ ಕ್ರಮ

ಆಧಾರ್, ಪಾನ್ ದುರ್ಬಳಕೆ: ಅಂತರರಾಜ್ಯ ಜಾಲದ ಕಿಂಗ್‌ಪಿನ್ ಕೈಲಾಶ್ ಬೀಷ್ಟೋಯಿ ಬಂಧನ; 14 ಮೊಬೈಲ್‌ಗಳನ್ನು ಬದಲಾಯಿಸಿದ್ದ ಕಿಂಗ್ ಪಿನ್

by Bengaluru Wire Desk
July 9, 2025
in Bengaluru Focus, News Wire
Reading Time: 1 min read
0
ತೆರಿಗೆ ವಂಚನೆ ಕುರಿತ ಸಾಂದರ್ಭಿಕ ಚಿತ್ರ

ತೆರಿಗೆ ವಂಚನೆ ಕುರಿತ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.09 www.bengaluruwire.com : ನಕಲಿ ಇನ್‌ವಾಯ್ಸ್‌ಗಳನ್ನು ಸೃಷ್ಟಿ ಮಾಡಿ ಸರಕು ಮತ್ತು ಸೇವಾ ತೆರಿಗೆ (GST) ವಂಚಿಸುತ್ತಿದ್ದ ಬೃಹತ್ ಅಂತರರಾಜ್ಯ ಜಾಲವನ್ನು ರಾಜ್ಯ ವಾಣಿಜ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಅಕ್ರಮ ಜಾಲದಿಂದ ₹39 ಕೋಟಿ ತೆರಿಗೆ ವಸೂಲಿಗೆ ಕ್ರಮ ಕೈಗೊಂಡಿದ್ದಾರೆ.

ಸಾಮಾನ್ಯ ಜನರ ಆಧಾರ್ ಮತ್ತು ಪಾನ್ ವಿವರಗಳನ್ನು ದುರ್ಬಳಕೆ ಮಾಡಿಕೊಂಡು ಜಿಎಸ್‌ಟಿ ನೋಂದಣಿ ಮಾಡಿ ತೆರಿಗೆ ವಂಚಿಸುತ್ತಿರುವ ಜಾಲ ರಾಜ್ಯದಲ್ಲಿ ಸಕ್ರಿಯವಾಗಿರುವ ಬಗ್ಗೆ 2023ರಲ್ಲಿ ದೂರು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, ಈ ಜಾಲದ ಮುಖ್ಯ ರೂವಾರಿ ಕೈಲಾಶ್ ಬೀಷ್ಟೋಯಿ ಎಂಬಾತನನ್ನು ಬಂಧಿಸಿದ್ದಾರೆ.

ಹತ್ತು ಬ್ಯಾಂಕ್ ಖಾತೆಗಳ ತೆರೆಯುವ ಯತ್ನದಿಂದ ಭೇದಿಸಿದ ಜಾಲ :

ನಗರದ ಮುರುಗೇಶಪಾಳ್ಯದಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಕೆಲ ವ್ಯಕ್ತಿಗಳು ಇತರರ ಆಧಾರ್ ಕಾರ್ಡ್ ಮತ್ತು ಪಾನ್ ವಿವರಗಳನ್ನು ಬಳಸಿ ಒಂದೇ ದಿನ ಹತ್ತು ಬ್ಯಾಂಕ್ ಖಾತೆಗಳನ್ನು ತೆರೆಯಲು ಯತ್ನಿಸಿದ್ದರು. ಈ ಬಗ್ಗೆ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರು ಜೀವನಬಿಮಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ಕೈಗೊಂಡಾಗ ಅಂತರರಾಜ್ಯ ಜಾಲ ಬೆಳಕಿಗೆ ಬಂದಿದೆ.

ಕರ್ನಾಟಕ ಕೇಂದ್ರಿತ ಚಟುವಟಿಕೆಗಳು :

“ಈ ಜಾಲವು ಹಲವು ರಾಜ್ಯಗಳಲ್ಲಿ ಸಕ್ರಿಯವಾಗಿರುವುದು ಪತ್ತೆಯಾಗಿತ್ತು. ಕರ್ನಾಟಕವನ್ನೇ ಕೇಂದ್ರವಾಗಿ ಇರಿಸಿಕೊಂಡು ಕೈಲಾಶ್ ತನ್ನ ಕಾರ್ಯಾಚರಣೆ ನಡೆಸುತ್ತಿದ್ದ. ಕರ್ನಾಟಕದಲ್ಲಿಯೇ 17 ಕಂಪನಿಗಳನ್ನು ನೋಂದಣಿ ಮಾಡಿಸಿದ್ದ ಆತ, ಈ ಕಂಪನಿಗಳ ಹೆಸರಿನಲ್ಲಿ ಕಬ್ಬಿಣದ ಗುಜರಿ ವ್ಯವಹಾರದಲ್ಲಿ ತೊಡಗಿರುವ ಕಂಪನಿಗಳಿಗೆ ನಕಲಿ ಇನ್‌ವಾಯ್ಸ್‌ಗಳನ್ನು ಸೃಷ್ಟಿಸಿಕೊಟ್ಟಿದ್ದ” ಎಂದು ವಾಣಿಜ್ಯ ತೆರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸಹಚರನ ಬಂಧನದಿಂದ ಸಿಕ್ಕ ಸುಳಿವು :

“2024ರ ಡಿಸೆಂಬರ್ ವೇಳೆಗೆ ಕೈಲಾಶ್‌ನ ಸಹಚರ ರೋಹಿತ್ ಎಂಬಾತನನ್ನು ಬಂಧಿಸಲಾಗಿತ್ತು. ಕೈಲಾಶ್‌ನ ಕರ್ನಾಟಕದಲ್ಲಿನ ವ್ಯವಹಾರಗಳನ್ನು ರೋಹಿತ್ ನೋಡಿಕೊಳ್ಳುತ್ತಿದ್ದ. ಆತ ನೀಡಿದ ಮಾಹಿತಿಯ ಮೇರೆಗೆ ಕೈಲಾಶ್‌ನ ಬಂಧನಕ್ಕೆ ಕಾರ್ಯಾಚರಣೆ ರೂಪಿಸಲಾಗಿತ್ತು” ಎಂದು ಮಾಹಿತಿ ನೀಡಲಾಗಿದೆ. ರೋಹಿತ್ ಬಂಧನದ ಬೆನ್ನಲ್ಲೇ ಕೈಲಾಶ್ ತಲೆಮರೆಸಿಕೊಂಡಿದ್ದ. ಆನಂತರ ಆತ ತೆಲಂಗಾಣ, ಛತ್ತೀಸ್‌ಗಢ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಪ್ರಯಾಣ ಮಾಡಿದ್ದ. ಈ ಅವಧಿಯಲ್ಲಿ ಆತ ತನ್ನ ಸ್ಥಳ ಪತ್ತೆಯಾಗಬಾರದು ಎಂದು 14 ಮೊಬೈಲ್‌ಗಳನ್ನು ಬದಲಾಯಿಸಿದ್ದ ಎಂದು ವಿವರಿಸಲಾಗಿದೆ.

ರಾಜಸ್ಥಾನದಲ್ಲಿ ಕೊನೆಗೂ ಸೆರೆ :

“ಆತ ರಾಜಸ್ಥಾನದ ಜಾಲೋರ್‌ನಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಲಭಿಸಿತು. ಅಲ್ಲಿನ ಪೊಲೀಸ್ ಅಧಿಕಾರಿಗಳ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಯಿತು. ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿ, ಕಸ್ಟಡಿಗೆ ಪಡೆಯಲಾಗಿದೆ” ಎಂದು ಇಲಾಖೆ ತಿಳಿಸಿದೆ.

₹208 ಕೋಟಿ ಮೌಲ್ಯದ ನಕಲಿ ಇನ್‌ವಾಯ್ಸ್‌ಗಳು:

 * ಖೊಟ್ಟಿ ಕಂಪನಿಗಳ ಹೆಸರಿನಲ್ಲಿ ಒಟ್ಟು ₹208 ಕೋಟಿ ಮೌಲ್ಯದ ನಕಲಿ ಇನ್‌ವಾಯ್ಸ್‌ಗಳನ್ನು ಸೃಷ್ಟಿಸಲಾಗಿದೆ.

 * ಈ ನಕಲಿ ಇನ್‌ವಾಯ್ಸ್‌ಗಳನ್ನು ಬೇರೆ-ಬೇರೆ ಕಂಪನಿಗಳಿಗೆ ಮಾರಾಟ ಮಾಡಲಾಗಿದೆ.

 * ಆ ಇನ್‌ವಾಯ್ಸ್‌ಗಳನ್ನು ಸಲ್ಲಿಸಿರುವ ಕಂಪನಿಗಳು, ಒಟ್ಟು ₹39 ಕೋಟಿಯಷ್ಟು ಜಿಎಸ್‌ಟಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆದುಕೊಂಡಿವೆ.

 * ಕಬ್ಬಿಣ ಮತ್ತು ಇತರ ಗುಜರಿ ವಸ್ತುಗಳ ಮಾರಾಟ ಹಾಗೂ ಸಾಗಣೆ ವ್ಯವಹಾರದಲ್ಲಿ ತೊಡಗಿರುವ ಕಂಪನಿಗಳೇ ಇಂತಹ ಇನ್‌ವಾಯ್ಸ್‌ಗಳನ್ನು ಬಳಸಿಕೊಂಡಿವೆ.

 * ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಈ ಜಾಲ ಸಕ್ರಿಯವಾಗಿತ್ತು ಎಂದು ವಾಣಿಜ್ಯ ತೆರಿಗೆ ಇಲಾಖೆ ತಿಳಿಸಿದೆ.

WhatsApp Join our WhatsApp Channel
Previous Post

ಅನ್ನಭಾಗ್ಯ ಅನುದಾನ ಬಿಡುಗಡೆ: ಲಾರಿ ಮಾಲೀಕರ ಮುಷ್ಕರ ವಾಪಸ್

Next Post

ಇಸ್ರೋದ ಮಹತ್ವದ ಹೆಜ್ಜೆ: ಗಗನಯಾನ ಯಶಸ್ಸಿಗೆ ಮತ್ತಷ್ಟು ಸನಿಹ

Next Post

ಇಸ್ರೋದ ಮಹತ್ವದ ಹೆಜ್ಜೆ: ಗಗನಯಾನ ಯಶಸ್ಸಿಗೆ ಮತ್ತಷ್ಟು ಸನಿಹ

ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ನಡೆದು ಹೋಗುತ್ತಿರುವ ಮಹಿಳಾ ಪ್ರಯಾಣಿಕರ ಸಾಂದರ್ಭಿಕ ಚಿತ್ರ.

ಶಕ್ತಿ ಯೋಜನೆಗೆ ಭಾರಿ ಯಶಸ್ಸು: 500 ಕೋಟಿ ಪ್ರಯಾಣಿಕರ ಗಡಿ ದಾಟಿದ ಹಿನ್ನೆಲೆಯಲ್ಲಿ ಬಸ್ ಪೂಜೆಗೆ ಸಿದ್ಧತೆ

Please login to join discussion

Like Us on Facebook

Follow Us on Twitter

Recent News

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

May 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group