Wednesday, August 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Defence News | ಕ್ಷಿಪಣಿ ತಂತ್ರಜ್ಞಾನ ಖಾಸಗಿಗೆ: ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಕ್ರಾಂತಿ

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

  • Bengaluru Focus

    GBA News | ರಸ್ತೆಯಲ್ಲೇ ಮೆಡಿಕಲ್ ತ್ಯಾಜ್ಯ ಎಸೆದ ಕ್ಲಿನಿಕ್‌ಗೆ ₹40,000 ದಂಡ!

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Defence News | ಕ್ಷಿಪಣಿ ತಂತ್ರಜ್ಞಾನ ಖಾಸಗಿಗೆ: ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಕ್ರಾಂತಿ

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

  • Bengaluru Focus

    GBA News | ರಸ್ತೆಯಲ್ಲೇ ಮೆಡಿಕಲ್ ತ್ಯಾಜ್ಯ ಎಸೆದ ಕ್ಲಿನಿಕ್‌ಗೆ ₹40,000 ದಂಡ!

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಶಕ್ತಿ ಯೋಜನೆಗೆ ಭಾರಿ ಯಶಸ್ಸು: 500 ಕೋಟಿ ಪ್ರಯಾಣಿಕರ ಗಡಿ ದಾಟಿದ ಹಿನ್ನೆಲೆಯಲ್ಲಿ ಬಸ್ ಪೂಜೆಗೆ ಸಿದ್ಧತೆ

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಜುಲೈ 14 ರಂದು ರಾಜ್ಯಾದ್ಯಂತ ಎಲ್ಲಾ ಬಸ್ ಡಿಪೋಗಳಲ್ಲಿ ಸಾಂಕೇತಿಕ ಪೂಜೆ ಆಯೋಜನೆ.

by Bengaluru Wire Desk
July 10, 2025
in Bengaluru Focus, News Wire
Reading Time: 1 min read
0
ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ನಡೆದು ಹೋಗುತ್ತಿರುವ ಮಹಿಳಾ ಪ್ರಯಾಣಿಕರ ಸಾಂದರ್ಭಿಕ ಚಿತ್ರ.

ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ನಡೆದು ಹೋಗುತ್ತಿರುವ ಮಹಿಳಾ ಪ್ರಯಾಣಿಕರ ಸಾಂದರ್ಭಿಕ ಚಿತ್ರ.

ಬೆಂಗಳೂರು, ಜು.10 www.bengaluruwire.com : ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ “ಶಕ್ತಿ” ಯೋಜನೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ 500 ಕೋಟಿಗೂ ಹೆಚ್ಚು ಮಹಿಳಾ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಒದಗಿಸಿ, ಭಾರಿ ಯಶಸ್ಸು ಕಂಡಿದೆ. ಈ ಮೈಲಿಗಲ್ಲನ್ನು ಗುರುತಿಸಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ಜುಲೈ 14 ರಂದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಬಸ್ ಡಿಪೋಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ಸಾಂಕೇತಿಕವಾಗಿ ಒಂದು ಬಸ್ಸಿಗೆ ಪೂಜೆ ಸಲ್ಲಿಸುವಂತೆ ಸೂಚಿಸಿದೆ.

ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಬರೆದ ಪತ್ರದಲ್ಲಿ, “ಶಕ್ತಿ ಯೋಜನೆ ಜಾರಿಗೆ ಬಂದ 2023ರ ಜೂ.11  ರಿಂದ 2025 ರ ಜುಲೈ 9ರವರೆಗೆ 500 ಕೋಟಿಗಿಂತಲೂ ಹೆಚ್ಚು ಮಹಿಳಾ ಪ್ರಯಾಣಿಕರು ಯೋಜನೆಯ ಲಾಭ ಪಡೆದಿದ್ದಾರೆ. ಇದು ಸರ್ಕಾರದ ಜನಪರ ಕಾರ್ಯಕ್ರಮಗಳ ಯಶಸ್ಸಿಗೆ ಸಾಕ್ಷಿ. ಈ ಐತಿಹಾಸಿಕ ಸಾಧನೆಯನ್ನು ಆಚರಿಸಲು, ಜುಲೈ 14 ರಂದು ಬೆಳಿಗ್ಗೆ 10 ಗಂಟೆಗೆ ಎಲ್ಲಾ ಬಸ್ ಡಿಪೋಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ಸಾಂಕೇತಿಕವಾಗಿ ಒಂದು ಬಸ್ಸಿಗೆ ಪೂಜೆ ಸಲ್ಲಿಸುವಂತೆ” ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಭಾಗವಹಿಸಬೇಕು. ಇದಲ್ಲದೆ, ಈ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು, ಸಂಸದರು ಮತ್ತು ಸಚಿವರನ್ನು ಆಹ್ವಾನಿಸುವಂತೆ ನಿರ್ದೇಶಿಸಲಾಗಿದೆ. ಈ ಮೂಲಕ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸುವ ಗುರಿ ಹೊಂದಲಾಗಿದೆ ಎಂದು ಇದೇ ಪತ್ರದಲ್ಲಿ ತಿಳಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಇಸ್ರೋದ ಮಹತ್ವದ ಹೆಜ್ಜೆ: ಗಗನಯಾನ ಯಶಸ್ಸಿಗೆ ಮತ್ತಷ್ಟು ಸನಿಹ

Next Post

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರಿಗೆ ಮನವಿ: ರಾಜ್ಯಕ್ಕೆ 2 ರಕ್ಷಣಾ ಕಾರಿಡಾರ್‌ಗೆ ಪ್ರಬಲ ಬೇಡಿಕೆ

Next Post

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರಿಗೆ ಮನವಿ: ರಾಜ್ಯಕ್ಕೆ 2 ರಕ್ಷಣಾ ಕಾರಿಡಾರ್‌ಗೆ ಪ್ರಬಲ ಬೇಡಿಕೆ

Nursing Fees | ನರ್ಸಿಂಗ್ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

GBA News | ರಸ್ತೆಯಲ್ಲೇ ಮೆಡಿಕಲ್ ತ್ಯಾಜ್ಯ ಎಸೆದ ಕ್ಲಿನಿಕ್‌ಗೆ ₹40,000 ದಂಡ!

August 25, 2026

Defence News | ಕ್ಷಿಪಣಿ ತಂತ್ರಜ್ಞಾನ ಖಾಸಗಿಗೆ: ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಕ್ರಾಂತಿ

August 25, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ರಸ್ತೆಯಲ್ಲೇ ಮೆಡಿಕಲ್ ತ್ಯಾಜ್ಯ ಎಸೆದ ಕ್ಲಿನಿಕ್‌ಗೆ ₹40,000 ದಂಡ!

August 25, 2026

Defence News | ಕ್ಷಿಪಣಿ ತಂತ್ರಜ್ಞಾನ ಖಾಸಗಿಗೆ: ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಕ್ರಾಂತಿ

August 25, 2026

ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

August 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d