Saturday, July 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

    ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ ಬೇಟೆ: ಇರಾಕ್ ಸಂಸದೆ ನಿವಾಸದಲ್ಲಿ ₹146 ಕೋಟಿ ನಗದು, ಚಿನ್ನದ ಒಳ ಉಡುಪು ಪತ್ತೆ; ಆಲಿಯಾ ನಾಸಿಫ್ ಅರೆಸ್ಟ್

    WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

  • Bengaluru Focus

    BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

    BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

    GBA News | ಪಾದಚಾರಿ ಅತಿಕ್ರಮಣ ತೆರವು: ಬೀದಿ ವ್ಯಾಪಾರವಲ್ಲದೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಇತರ ಅಡೆತಡೆ ತೆರವು

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

    ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ ಬೇಟೆ: ಇರಾಕ್ ಸಂಸದೆ ನಿವಾಸದಲ್ಲಿ ₹146 ಕೋಟಿ ನಗದು, ಚಿನ್ನದ ಒಳ ಉಡುಪು ಪತ್ತೆ; ಆಲಿಯಾ ನಾಸಿಫ್ ಅರೆಸ್ಟ್

    WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

  • Bengaluru Focus

    BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

    BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

    GBA News | ಪಾದಚಾರಿ ಅತಿಕ್ರಮಣ ತೆರವು: ಬೀದಿ ವ್ಯಾಪಾರವಲ್ಲದೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಇತರ ಅಡೆತಡೆ ತೆರವು

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಅಭಿನಯ ಸರಸ್ವತಿ ಬಿ. ಸರೋಜಾದೇವಿ ಇನ್ನಿಲ್ಲ: ಕನ್ನಡ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ

ವಯೋಸಹಜ ಅನಾರೋಗ್ಯದಿಂದ 87ನೇ ವಯಸ್ಸಿನಲ್ಲಿ ನಿಧನ: ಬಹುಭಾಷಾ ನಟಿಯ ಅಗಲಿಕೆಗೆ ಕಂಬನಿ

by Bengaluru Wire Desk
July 14, 2025
in Bengaluru Focus, News Wire
Reading Time: 1 min read
0

ಬೆಂಗಳೂರು, ಜು.14 www.bengaluruwire.com : ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಸರಸ್ವತಿ’ ಎಂದೇ ಖ್ಯಾತಿ ಪಡೆದಿದ್ದ ಬಿ. ಸರೋಜಾದೇವಿ ಅವರು ಇಂದು (ಜುಲೈ 14) ಬೆಳಗ್ಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. 87 ವರ್ಷ ವಯಸ್ಸಿನ ಸರೋಜಾದೇವಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಸೇರಿದಂತೆ ಸಮಸ್ತ ಕಲಾಪ್ರೇಮಿಗಳು ಕಂಬನಿ ಮಿಡಿದಿದ್ದಾರೆ.

1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದ ಬಿ. ಸರೋಜಾದೇವಿ, ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲೂ ತಮ್ಮ ಅಭಿನಯದ ಛಾಪು ಮೂಡಿಸಿದ್ದರು. ಏಳು ದಶಕಗಳ ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಸುಮಾರು 200ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿ, ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದರು.

ಬಹುಭಾಷಾ ನಟಿ, ಚತುರ್ಭಾಷಾ ತಾರೆ

ಸರೋಜಾದೇವಿ ಅವರು ಕನ್ನಡದಲ್ಲಿ ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಬಬ್ರುವಾಹನ, ಶ್ರೀ ಕೃಷ್ಣ ರುಕ್ಮಿಣಿ ಸತ್ಯಭಾಮಾ, ಲಕ್ಷ್ಮೀ ಸರಸ್ವತಿ, ಕಥಾಸಂಗಮ ಮುಂತಾದ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದಾರೆ. ಪರಭಾಷೆಗಳಲ್ಲೂ ಅವರ ನಟನೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. 

ತಮಿಳಿನ ಪಾಟ್ಟಾಲಿ ಮುತ್ತು, ಪಡಿಕಥ ಮೇಥೈ, ಕಲ್ಯಾಣ ಪರಿಸು, ತೆಲುಗಿನ ಪಂಡರಿ ಭಕ್ತಲು, ದಕ್ಷಯಜ್ಞಂ, ಹಿಂದಿಯ ಆಶಾ, ಮೆಹಂದಿ ಲಗ ಕೆ ರಖನಾ, ಮಲಯಾಳಂನ ಮುತ್ತುಮಿಂತ್ರೋ ಹೀಗೆ ಹತ್ತು ಹಲವು ಸಿನಿಮಾಗಳಲ್ಲಿ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರಕುಮಾರ್, ಶಮ್ಮಿ ಕಪೂರ್, ಸುನಿಲ್‌ದತ್ ಅವರಂತಹ ಖ್ಯಾತ ನಟರೊಂದಿಗೆ ನಟಿಸುವ ಮೂಲಕ ‘ಚತುರ್ಭಾಷಾ ತಾರೆ’ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮೊದಲ ಕನ್ನಡದ ನಟಿ ಎನಿಸಿದ್ದಾರೆ. 2019ರಲ್ಲಿ ತೆರೆಕಂಡ ಪುನೀತ್ ರಾಜ್‌ಕುಮಾರ್ ಅಭಿನಯದ ‘ನಟ ಸಾರ್ವಭೌಮ’ ಅವರ ಕೊನೆಯ ಚಿತ್ರವಾಗಿತ್ತು.

ಗೌರವಗಳು ಮತ್ತು ವೈಯಕ್ತಿಕ ಜೀವನ :

ಸಿನಿಮಾ ಕ್ಷೇತ್ರದಲ್ಲಿನ ಅವರ ಅಮೋಘ ಸಾಧನೆಗಾಗಿ 2009ರಲ್ಲಿ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಇದಲ್ಲದೆ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಫಿಲ್ಮ್‌ಫೇರ್ ಪ್ರಶಸ್ತಿ ಸೇರಿದಂತೆ ಅನೇಕ ಪುರಸ್ಕಾರಗಳು ಅವರನ್ನು ಅರಸಿ ಬಂದಿದ್ದವು.

ಸರೋಜಾದೇವಿ ಅವರು ಎಂಜಿನಿಯರ್ ಆಗಿದ್ದ ಶ್ರೀಹರ್ಷ ಅವರನ್ನು 1967ರ ಮಾರ್ಚ್ 1ರಂದು ವಿವಾಹವಾಗಿದ್ದರು. ಇವರಿಗೆ ಇಂದಿರಾ ಹಾಗೂ ಗೌತಮ್ ರಾಮಚಂದ್ರನ್ ಎಂಬ ಇಬ್ಬರು ಮಕ್ಕಳಿದ್ದಾರೆ. ಆದರೆ ದುರದೃಷ್ಟವಶಾತ್, 1986ರಲ್ಲಿ ಪತಿ ಶ್ರೀಹರ್ಷ ಅವರು ಹೃದಯಾಘಾತದಿಂದ ನಿಧನರಾದರು.

ಕೊಡಿಗೆಹಳ್ಳಿಯಲ್ಲಿ ಅಂತ್ಯಕ್ರಿಯೆ :

ಮೂಲಗಳ ಪ್ರಕಾರ, ಬಿ. ಸರೋಜಾದೇವಿ ಅವರ ಅಂತ್ಯಕ್ರಿಯೆಯು ಬೆಂಗಳೂರಿನ ಕೊಡಿಗೆಹಳ್ಳಿಯ ತೋಟದಲ್ಲಿ, ಪತಿ ಶ್ರೀಹರ್ಷ ಅವರ ಸಮಾಧಿ ಪಕ್ಕದಲ್ಲೇ ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದೆ. ಸರೋಜಾದೇವಿ ಅವರ ನಿಧನವು ಕನ್ನಡ ಚಿತ್ರರಂಗದ ಪಾಲಿಗೆ ತುಂಬಲಾರದ ನಷ್ಟವಾಗಿದ್ದು, ಅವರ ನೆನಪು ಸದಾ ಹಸಿರಾಗಿರಲಿದೆ.

WhatsApp Join our WhatsApp Channel
Previous Post

ಯುಜಿಸಿಇಟಿ-25 ಆಪ್ಷನ್ ಎಂಟ್ರಿ ದಿನಾಂಕ ವಿಸ್ತರಣೆ, ವೈದ್ಯಕೀಯ ಕೋರ್ಸ್ ದಾಖಲಾತಿ ಪರಿಶೀಲನೆಗೆ ಸೂಚನೆ

Next Post

ಶರಾವತಿ ಹಿನ್ನೀರಿನ ಮೇಲೆ ಬೃಹತ್ ಸೇತುವೆ ಲೋಕಾರ್ಪಣೆ: ಸಿಗಂದೂರು-ಸಾಗರ ಸಂಪರ್ಕ ಇನ್ನಷ್ಟು ಸುಗಮ

Next Post

ಶರಾವತಿ ಹಿನ್ನೀರಿನ ಮೇಲೆ ಬೃಹತ್ ಸೇತುವೆ ಲೋಕಾರ್ಪಣೆ: ಸಿಗಂದೂರು-ಸಾಗರ ಸಂಪರ್ಕ ಇನ್ನಷ್ಟು ಸುಗಮ

ಸಮೋಸಾ, ಜಿಲೇಬಿ, ವಡಾ ಪಾವ್, ಚಹಾ ಬಿಸ್ಕತ್‌ಗಳಿಗೂ ಸಿಗರೇಟ್‌ ಪ್ಯಾಕ್ ಮೇಲಿರುವಂತೆ ಎಚ್ಚರಿಕೆ ಸಂದೇಶ

Please login to join discussion

Like Us on Facebook

Follow Us on Twitter

Recent News

BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

July 4, 2026

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

July 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

July 4, 2026

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

July 3, 2026
Power Transmission Graphic Image

Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

July 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group