Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಭೂ ಸುರಕ್ಷಾ ಯೋಜನೆ: ಡಿಸಿ, ಎಸಿ ಕಚೇರಿಯ ಕಂದಾಯ ದಾಖಲೆಗಳ ಸ್ಕ್ಯಾನಿಂಗ್‌ಗೆ ಚಾಲನೆ

ಕಂದಾಯ ಸಚಿವ ಕೃಷ್ಣ ಭೈರೇಗೌಡರಿಂದ ಬೆಂಗಳೂರಿನಲ್ಲಿ ಕಾರ್ಯಕ್ರಮ ಉದ್ಘಾಟನೆ

by Bengaluru Wire Desk
August 5, 2025
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಆ.05 www.bengaluruwire.com : ರಾಜ್ಯದಲ್ಲಿ ಇದುವರೆಗೆ ತಹಶೀಲ್ದಾರ್ ಕಚೇರಿ ಮಟ್ಟದಲ್ಲಿ ಮಾತ್ರ ನಡೆಯುತ್ತಿದ್ದ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಕಾರ್ಯವು ಇಂದಿನಿಂದ ಉಪವಿಭಾಗಾಧಿಕಾರಿ (AC) ಮತ್ತು ಜಿಲ್ಲಾಧಿಕಾರಿ (DC) ಕಚೇರಿಗಳಲ್ಲೂ ಆರಂಭವಾಗಿದೆ. 

ಭೂ ಸುರಕ್ಷಾ ಯೋಜನೆಯಡಿ ಈ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಕಾರ್ಯಕ್ರಮಕ್ಕೆ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಂಗಳವಾರ ಚಾಲನೆ ನೀಡಿದ್ದಾರೆ.

ಭೂಸುರಕ್ಷತಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡುತ್ತಿರುವ ಚಿತ್ರ.

ಈ ಯೋಜನೆ ಕುರಿತು ಮಾತನಾಡಿದ ಸಚಿವರು, ಕಂದಾಯ ಇಲಾಖೆಯ ಎಲ್ಲಾ ಮೂಲ ದಾಖಲೆಗಳನ್ನು ಶಾಶ್ವತವಾಗಿ ಸಂರಕ್ಷಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು. ರಾಜ್ಯದ 246 ತಾಲೂಕುಗಳ ಪೈಕಿ 26 ತಾಲೂಕುಗಳಲ್ಲಿ ಈಗಾಗಲೇ ಎ ಮತ್ತು ಬಿ ವರ್ಗದ ದಾಖಲೆಗಳ ಸ್ಕ್ಯಾನಿಂಗ್ ಪೂರ್ಣಗೊಂಡಿದೆ. ಒಟ್ಟು 100 ಕೋಟಿ ಪುಟಗಳ ದಾಖಲೆಗಳಲ್ಲಿ ಈವರೆಗೆ 35.36 ಕೋಟಿ ಪುಟಗಳು ಸ್ಕ್ಯಾನ್ ಆಗಿದ್ದು, ಉಳಿದ 65 ಕೋಟಿ ಪುಟಗಳನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಮಧ್ಯವರ್ತಿಗಳ ಹಾವಳಿಗೆ ತಡೆ, ದಾಖಲೆಗಳ ಸಂರಕ್ಷಣೆ :

ಈ ಯೋಜನೆ ಮೂಲಕ ಕಡತಗಳು ಕಾಣೆಯಾಗುವುದನ್ನು ತಡೆಯುವುದು ಹಾಗೂ ಸಾರ್ವಜನಿಕರು ಮಧ್ಯವರ್ತಿಗಳ ಕೈಗೆ ಸಿಲುಕದಂತೆ ರಕ್ಷಿಸುವುದು ಸರ್ಕಾರದ ಗುರಿಯಾಗಿದೆ. ಜನರಿಗೆ ಅವರ ಜಮೀನಿನ ದಾಖಲೆಗಳು ಸುಲಭವಾಗಿ, ಕೈಬೆರಳ ತುದಿಯಲ್ಲೇ ಲಭ್ಯವಾಗುವಂತೆ ಮಾಡುವುದು ನಮ್ಮ ಉದ್ದೇಶ ಎಂದು ಸಚಿವರು ಹೇಳಿದರು. 

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿನ ಕಂದಾಯ ದಾಖಲೆ ಸಂಗ್ರಹಗಾರದ (Bangalore DC Office Record Room) ಚಿತ್ರ.

ಜಮೀನಿನ ಮಾಲೀಕತ್ವ ಕುರಿತಂತೆ 10 ವರ್ಷ ಮತ್ತು ಅದಕ್ಕಿಂತ ಹಳೆಯದಾದ ಎ ಮತ್ತು ಬಿ ವರ್ಗದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಂರಕ್ಷಿಸಿಡಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವವರಿಗೆ ಮೊದಲು ಆ ದಾಖಲೆಗಳನ್ನು ಸ್ಕ್ಯಾನ್ ಮಾಡಿ ವಿತರಿಸಲಾಗುವುದು ಎಂದು ತಿಳಿಸಿದರು.

ನಕಲಿ ದಾಖಲೆಗಳಿಗೆ ಇನ್ನು ಅವಕಾಶವಿಲ್ಲ :

ಹಿಂದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾವಿರಾರು ಕೋಟಿ ಮೌಲ್ಯದ ಭೂಮಿ ಕಬಳಿಕೆಯಾಗುತ್ತಿತ್ತು. ಭೂ ಸುರಕ್ಷಾ ಯೋಜನೆಯಿಂದಾಗಿ ಇನ್ನು ಮುಂದೆ ನಕಲಿ ದಾಖಲೆಗಳನ್ನು ಸೃಷ್ಟಿಸುವುದು ಸಾಧ್ಯವಾಗುವುದಿಲ್ಲ. ಸ್ಕ್ಯಾನ್ ಮಾಡುವಾಗ ಯಾವುದೇ ದಾಖಲೆ ಅನುಮಾನಾಸ್ಪದವೆಂದು ಕಂಡುಬಂದರೆ, ಅದನ್ನು ಫೋರೆನ್ಸಿಕ್ ತನಿಖೆಗೆ ಒಳಪಡಿಸಿ ಕ್ರಮ ಕೈಗೊಳ್ಳಲಾಗುವುದು. ಈ ಉದ್ದೇಶಕ್ಕಾಗಿ ಮಾನ್ಯತೆ ಪಡೆದ ಎಫ್‌ಎಸ್‌ಎಲ್‌ಗೆ ಹಣ ಮೀಸಲಿಡಲಾಗುವುದು. ಅನುಮಾನಾಸ್ಪದ ದಾಖಲೆ ಭೂಕಬಳಿಕೆಯಾದ ಪ್ರಕರಣಗಳ ಬಗ್ಗೆ ಸುಪ್ರೀಂಕೋರ್ಟ್ ತನಕವೂ ಕಾನೂನು ಹೋರಾಟ ನಡಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಎಲ್ಲಾ ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಕಚೇರಿಗಳ ದಾಖಲೆಗಳ ಸ್ಕ್ಯಾನಿಂಗ್ ಕಾರ್ಯವನ್ನು ಮುಂದಿನ ಮಾರ್ಚ್ ಒಳಗೆ ಪೂರ್ಣಗೊಳಿಸಲು ಗಡುವು ನೀಡಲಾಗಿದೆ. ಪ್ರಸ್ತುತ, ಬೆಂಗಳೂರಿನ ತಹಶೀಲ್ದಾರ್ ಕಚೇರಿಗಳಲ್ಲಿ ಪ್ರತಿದಿನ ಸರಾಸರಿ 9 ರಿಂದ 10 ಸಾವಿರ ಪುಟಗಳ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಮೊದಲು ಸ್ಕ್ಯಾನಿಂಗ್ ಮಾಡುವ ಪ್ರಮಾಣ ಕಡಿಮೆಯಿತ್ತು. 

ದೇಶದಲ್ಲಿ ಬೇರೆ ಯಾವ ರಾಜ್ಯಗಳಲ್ಲೂ ಕರ್ನಾಟಕದಷ್ಟು ದೊಡ್ಡ ಪ್ರಮಾಣದಲ್ಲಿ (100-120 ಕೋಟಿ ಪುಟಗಳು) ಕಂದಾಯ ದಾಖಲೆಗಳನ್ನು ಸ್ಕ್ಯಾನ್ ಮಾಡಿಲ್ಲ ಎಂದು ಸಚಿವರು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಕಂದಾಯ ಆಯುಕ್ತ ಸುನಿಲ್ ಕುಮಾರ್, ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

KSRTC Protest | ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ; ಮುಷ್ಕರ ಕೈಬಿಡುವಂತೆ ಸಿಎಂ ಮನವಿ, ಸಂಘಟನೆಗಳ ಪಟ್ಟು ಮುಂದುವರಿಕೆ

Next Post

Lalbagh Flower Show | ಲತೆಯಲ್ಲಿ ಅರಳುತ್ತಿದೆ ಕಿತ್ತೂರು ಕೋಟೆ ; ಕಣ್ತುಂಬಿಕೊಳ್ಳಿ ವೀರರಾಣಿ ಚೆನ್ನಮ್ಮನ ಸಾಹಸಗಾಥೆ

Next Post

Lalbagh Flower Show | ಲತೆಯಲ್ಲಿ ಅರಳುತ್ತಿದೆ ಕಿತ್ತೂರು ಕೋಟೆ ; ಕಣ್ತುಂಬಿಕೊಳ್ಳಿ ವೀರರಾಣಿ ಚೆನ್ನಮ್ಮನ ಸಾಹಸಗಾಥೆ

ಬಿಬಿಎಂಪಿ ಕಾಮಗಾರಿಗಳ ಸಾಂದರ್ಭಿಕ ಚಿತ್ರ

BW SPECIAL | ಗ್ರೇಟರ್ ಬೆಂಗಳೂರಲ್ಲಿ ರಸ್ತೆ ಮೂಲಭೂತ ಸೌಕರ್ಯ ₹3605 ಕೋಟಿ ಕಾಮಗಾರಿಗೆ ಹಿಡಿದಿದೆ ಗ್ರಹಣ : ವಾಹನ ಸವಾರರಿಗೆ ನಿತ್ಯ ನರಕ ಯಾತನೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group