Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಜಿಬಿಎ ಪ್ರಧಾನ ಕಚೇರಿಯ ನವೀಕೃತ ಮೀಟಿಂಗ್ ಹಾಲ್-1 ಸಿದ್ಧ : ಐದು ನಗರ ಪಾಲಿಕೆಗಳಲ್ಲಿ 450 ವಾರ್ಡ್ ರಚನೆ 

ಜಿಬಿಎ ಆಡಳಿತದಲ್ಲಿ ಒಟ್ಟಾರೆ 23,689 ಹುದ್ದೆಗಳು ಅಗತ್ಯವಿದ್ದು, 4,899 ಹುದ್ದೆಗಳಿಗೆ ನೇಮಕಾತಿ ಅಗತ್ಯವಿದೆ.

by Bengaluru Wire Desk
August 31, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಆ.31 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP), ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)ವಾಗಿ ಪರಿವರ್ತಿತವಾಗುವ ಹಂತದಲ್ಲಿ ಈ ಹಿಂದೆ ಪಾಲಿಕೆ ಕೇಂದ್ರ ಕಚೇರಿಯಾಗಿದ್ದ ಹಳೆಯ ಕಲ್ಲಿನ ಕಟ್ಟಡ (ಅನೆಕ್ಸ್-1) ಕಟ್ಟಡದ ಮೀಟಿಂಗ್ ಹಾಲ್-1 ನವೀಕೃತಗೊಂಡು ಜಿಬಿಎ ಸಭೆಗಳಿಗೆ ಸಿದ್ಧವಾಗಿದೆ.

ಸೆ.02ರಂದು ರಾಜ್ಯ ಸರ್ಕಾರ ಅಧಿಕೃತವಾಗಿ ಐದು ಪಾಲಿಕೆಗಳ ಕುರಿತಂತೆ ಅದಸಿಸೂಚನೆ ಹೊರಡಿಸಿದ ಬಳಿಕ ಬಿಬಿಎಂಪಿ ತನ್ನ ಸಂಪೂರ್ಣ ಅಸ್ಥಿತ್ವ ಕಳೆದುಕೊಂಡು ಜಿಬಿಎ ಆಗ ಬದಲಾಗಿದೆ. ಹೀಗಾಗಿ ಜಿಬಿಎ ಪ್ರಾಧಿಕಾರದ ಅಧ್ಯಕ್ಷರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇದೇ ಅನೆಕ್ಸ್-1 ಜಿಬಿಎ ಕಟ್ಟಡದ ಮೀಟಿಂಗ್ ಹಾಲ್ ನಲ್ಲಿ ಸಭೆ ನಡೆಸಲಿದ್ದಾರೆ. 1 ಕೋಟಿ ರೂ. ವೆಚ್ಚದಲ್ಲಿ ನವೀಕೃತ ಮೀಟಿಂಗ್ ಹಾಲ್ ತನ್ನ ಮೂಲವಿನ್ಯಾಸಕ್ಕೆ ಚ್ಯುತಿಯಾಗದಂತೆ ನವೀಕರಣಗೊಂಡಿದೆ.

ಈ ನವೀಕೃತ ಹಾಲ್ ಅನ್ನು ಬಿಬಿಎಂಪಿಯ ಕೊನೆಯ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಶನಿವಾರ ಸಂಜೆ ಅನೌಪಚಾರಿಕವಾಗಿ ಉದ್ಘಾಟಿಸಿದರು.

ನವೀಕೃತ ಮೀಟಿಂಗ್ ಹಾಲ್ ಸೌಂಡ್ ಪ್ರೂಫ್ :

ಈ ಮೀಟಿಂಗ್ ಹಾಲ್-1 ನಲ್ಲಿ ಈ ಮೊದಲು ಮುಖ್ಯ ಆಯುಕ್ತರು, ವಿಶೇಷ ಆಯುಕ್ತರು, ಮೇಯರ್ ಆಡಳಿತಾವಧಿಯಲ್ಲಿ ಪ್ರಮುಖ ಸಭೆಗಳು ಆಯೋಜಿತವಾಗುತ್ತಿದ್ದವು. ಆಗ ಸಭೆಯಲ್ಲಿ ಮೈಕ್ ನಲ್ಲಿ ಮಾತಾನಾಡುವಾಗ ಸೂಕ್ತ ರೀತಿ ಧ್ವನಿ ಕೇಳಿಸದೆ ಸಮಸ್ಯೆಯಾಗುತ್ತಿತ್ತು. ಆದರೆ ಈಗ ಸೌಂಡ್ ಪ್ರೂಫ್ ರೀತಿಯಲ್ಲಿ ಒಳ ವಿನ್ಯಾಸ ಮಾಡಿದ್ದು, ಸೂಕ್ತ ಹವಾನಿಯಂತ್ರಣ ವ್ಯವಸ್ಥೆ, ಬೆಳಕಿನ ವಿನ್ಯಾಸ, ಆಕರ್ಷಕ ಟೀಪಾಯಿ, ನೆಲಕ್ಕೆ ಮರಹಾಸು ಸೇರಿದಂತೆ ಅತ್ಯಾಧುನಿಕವಾಗಿ, ಪಾರಂಪರಿಕ ಕಟ್ಟಡದ ಹಳೆಯ ವಿನ್ಯಾಸಕ್ಕೆ ಧಕ್ಕೆಯಾಗದಂತೆ ಪಾಲಿಕೆ ಎಂಪಿಇಡಿ ವಿಭಾಗ ಈ ಹಾಲ್ ಅನ್ನು ಐದು ತಿಂಗಳಲ್ಲಿ ನವೀಕರಣ ಮಾಡಿ ಮುಗಿಸಿದೆ.

ಐದು‌ ನಗರ ಪಾಲಿಕೆಗಳಲ್ಲಿ 450 ವಾರ್ಡ್ ರಚನೆ :

ಐದು ನಗರ ಪಾಲಿಕೆಗಳು ಚಾಲ್ತಿಗೆ ಬಂದ ಬಳಿಕ ಒಟ್ಟು 450 ವಾರ್ಡ್ ಗಳು ರಚನೆಯಾಗಲಿವೆ. ಈ ಮೊದಲು ತಲಾ 110 ವಾರ್ಡ್ ಗಳಂತೆ 550 ವಾರ್ಡ್ ರಚಿಸಲು ಪ್ರಸ್ತಾವನೆಯಿತ್ತು. ಆನಂತರ ವಾರ್ಷಿಕ ಆಡಳಿತಾತ್ಮಕ ವೆಚ್ಚ ₹298 ಹೆಚ್ಚುವರಿ ವೆಚ್ಚವಾಗುತ್ತದೆಂಬ ಕಾರಣಕ್ಕೆ 100 ವಾರ್ಡ್ ಗಳನ್ನು ಕಡಿತ ಮಾಡಲಾಗಿದೆ. ಇದರಿಂದ 161 ಕೋಟಿ ರೂ. ಉಳಿತಾಯವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಪಶ್ಚಿಮದಲ್ಲಿ 117 ವಾರ್ಡ್ ಗಳು, ಬೆಂಗಳೂರು ಉತ್ತರದಲ್ಲಿ, ಬೆಂಗಳೂರು ಕೇಂದ್ರದಲ್ಲಿ ಹಾಗೂ ಬೆಂಗಳೂರು ದಕ್ಷಿಣದಲ್ಲಿ ತಲಾ 90 ವಾರ್ಡ್ ಗಳು ಹಾಗೂ ಬೆಂಗಳೂರು ಪೂರ್ವದಲ್ಲಿ 63 ವಾರ್ಡ್ ಗಳು ತಲೆ ಎತ್ತಲಿವೆ. ಅಲ್ಲದೆ 50 ವಿಭಾಗಗಳು ಹಾಗೂ 150 ಉಪವಿಭಾಗಗಳು ರಚನೆಯಾಗಲಿದೆ. 

ನೂತನ ಜಿಬಿಎ, ಬಿ-ಸ್ಮೈಲ್, ಐದು ನಗರ ಪಾಲಿಕೆಗಳು, ವಲಯ ಸಿಬ್ಬಂದಿ, ಬಿಎಸ್ ಡಬ್ಲ್ಯುಎಂಎಲ್, ಮಿನಿಸ್ಟಿರಿಯಲ್ ಸಿಬ್ಬಂದಿ ಹಾಗೂ ಬಿಎಂಟಿಎಫ್ ಗಳಿಗೆ ಒಟ್ಟಾರೆ 23,689 ಹುದ್ದೆಗಳು ಅಗತ್ಯವಿದ್ದು, 22,411 ಹುದ್ದೆಗಳು ಮಂಜೂರಾಗಿದೆ. ಆದರೆ ಪ್ರಸ್ತುತ 18,790  ಸಿಬ್ಬಂದಿ ಬಿಬಿಎಂಪಿಯಲ್ಲಿ ಕಾರ್ಯನಿರ್ವವಹಿಸುತ್ತಿದ್ದು, ಹೆಚ್ಚುವರಿಯಾಗಿ 4,899 ಹುದ್ದೆಗಳಿಗೆ ನೇಮಕಾತಿ ಅಗತ್ಯವಿದೆ.

 ಜಿಬಿಎ ಅಡಿಯಲ್ಲಿ ಪ್ರತಿ ನಗರ ಪಾಲಿಕೆಗಳಲ್ಲಿ ಆಡಳಿತ, ಕಂದಾಯ, ಆರೋಗ್ಯ, ಸಾರ್ವಜನಿಕ ಆರೋಗ್ಯ,ಕೌನ್ಸಿಲ್, ಕಾನೂನು ಘಟಕ, ಸಾರ್ವಜನಿಕ ಸಂಪರ್ಕಾಧಿಕಾರಿ, ನಗರ ಯೋಜನೆ, ಕಲ್ಯಾಣ ಸೇರಿದಂತೆ 19 ವಿಭಾಗಗಳು ಇರಲಿವೆ.

View this post on Instagram

A post shared by Bengaluru Wire (@bengaluruwirenews)

WhatsApp Join our WhatsApp Channel
Previous Post

ಬಿಬಿಎಂಪಿ ಕಾಮಗಾರಿ ಹಗರಣ: ನ್ಯಾ.ನಾಗಮೋಹನ ದಾಸ್ ಆಯೋಗದಿಂದ  ಸರ್ಕಾರಕ್ಕೆ 8900 ಪುಟಗಳ ವರದಿ ಸಲ್ಲಿಕೆ

Next Post

GBA News | ಬೆಂಗಳೂರಿನ ನೂತನ ಆಡಳಿತದಲ್ಲಿ ಭಾರೀ ಬದಲಾವಣೆ : ಜಿಬಿಎಗೆ 15 ಐಎಎಸ್ ಮತ್ತು 2 ಐಪಿಎಸ್ ಹುದ್ದೆಗಳು ಮರು ಹಂಚಿಕೆ

Next Post

GBA News | ಬೆಂಗಳೂರಿನ ನೂತನ ಆಡಳಿತದಲ್ಲಿ ಭಾರೀ ಬದಲಾವಣೆ : ಜಿಬಿಎಗೆ 15 ಐಎಎಸ್ ಮತ್ತು 2 ಐಪಿಎಸ್ ಹುದ್ದೆಗಳು ಮರು ಹಂಚಿಕೆ

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಕೇಂದ್ರದಲ್ಲಿ ಇಂದು ಏರ್ಪಡಿಸಿದ್ದ ಆಧ್ಯಾತ್ಮಿಕ ಕಾರ್ಯಾಗಾರದಲ್ಲಿ  ಭಾರತೀಯ ಸೇನೆಯ ಸೈನಿಕರು ಹಾಗೂ ಅವರ ಕುಟುಂಬದವರು ಪಾಲ್ಗೊಂಡು ಗ್ರೂಪ್ ಫೊಟೋಗೆ ಪೋಸ್ ನೀಡಿದ್ದು ಹೀಗೆ.

ಆರ್ಟ್ ಆಫ್ ಲಿವಿಂಗ್‌ನಲ್ಲಿ ಭಾರತೀಯ ಸೇನಾಪಡೆಗೆ ಆಧ್ಯಾತ್ಮಿಕ ಮತ್ತು ಮಾನಸಿಕ ಬಲ ನೀಡುವ ಕಾರ್ಯಾಗಾರ

Please login to join discussion

Like Us on Facebook

Follow Us on Twitter

Recent News

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

July 24, 2026

ಗ್ರಾ.ಪಂ. ವ್ಯಾಪ್ತಿಯ ಹೆದ್ದಾರಿ ಬದಿಯ ಮಳಿಗೆ, ಜಾಹೀರಾತುಗಳಿಗೆ ಶೀಘ್ರದಲ್ಲೇ ತಟ್ಟಲಿದೆ ತೆರಿಗೆ ಬಿಸಿ

July 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

July 24, 2026

ಗ್ರಾ.ಪಂ. ವ್ಯಾಪ್ತಿಯ ಹೆದ್ದಾರಿ ಬದಿಯ ಮಳಿಗೆ, ಜಾಹೀರಾತುಗಳಿಗೆ ಶೀಘ್ರದಲ್ಲೇ ತಟ್ಟಲಿದೆ ತೆರಿಗೆ ಬಿಸಿ

July 24, 2026

PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

July 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group