Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Sharavathi Pumped Storage | ಪರಿಸರಕ್ಕೆ ಧಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಸಚಿವ ಕೆ.ಜೆ.ಜಾರ್ಜ್

ಯೋಜನೆಗೆ ಕೇಂದ್ರದ ಅನುಮತಿ; ಸ್ಥಳೀಯರ ಸಹಕಾರಕ್ಕೆ ಮನವಿ

by Bengaluru Wire Desk
September 12, 2025
in News Wire
Reading Time: 1 min read
0

ಚಿಕ್ಕಮಗಳೂರು, ಸೆ.12 www.bengaluruwire.com : ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿ ಅನುಮತಿ ನೀಡಿದ್ದು, ಯೋಜನೆಯಿಂದ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಜಾರಿಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಯೋಜನೆಯ ಬಗ್ಗೆ ಸ್ಥಳೀಯರಲ್ಲಿ ಯಾವುದೇ ಆತಂಕ ಬೇಡ ಎಂದು ಅವರು ಭರವಸೆ ನೀಡಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಪರಿಸರದ ಮೇಲೆ ಯಾವುದೇ ದುಷ್ಪರಿಣಾಮವಾಗುವುದಿಲ್ಲ. ಈ ಕುರಿತು ಜನರಿಗೆ ಮಾಹಿತಿ ನೀಡಿ, ಅವರ ಮನವೊಲಿಸಿದ ನಂತರ ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

120 ಎಕರೆ ಜಮೀನು ಬಳಕೆ:

2000 ಮೆಗಾವ್ಯಾಟ್ ಸಾಮರ್ಥ್ಯದ ಈ ಯೋಜನೆಗೆ ಕೇವಲ 120 ಎಕರೆ ಜಮೀನು ಸಾಕು. ಇದರಲ್ಲಿ 50 ಎಕರೆ ಖಾಸಗಿ ಭೂಮಿಯಾಗಿದ್ದು, ಉಳಿದದ್ದು ಅರಣ್ಯ ಮತ್ತು ಕಂದಾಯ ಭೂಮಿಯಾಗಿದೆ. ಖಾಸಗಿ ಭೂಮಿಗೆ ಸೂಕ್ತ ಪರಿಹಾರ ನೀಡಲಾಗುವುದು. ಯೋಜನೆಗೆ ಬಳಸಿಕೊಳ್ಳುವ ಅರಣ್ಯ ಭೂಮಿಗೆ ಬದಲಾಗಿ ಅರಣ್ಯೀಕರಣಕ್ಕೆ ಬೇಕಾದ ಬೇರೆ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲಾಗುವುದು ಎಂದು ಸಚಿವರು ವಿವರಿಸಿದರು.

ಪರಿಸರ ಸ್ನೇಹಿ ಯೋಜನೆ:

ಈ ಪಂಪ್ಡ್ ಸ್ಟೋರೇಜ್ ಯೋಜನೆಗೆ ಯಾವುದೇ ಹೊಸ ಜಲಾಶಯಗಳನ್ನು ನಿರ್ಮಿಸುವುದಿಲ್ಲವಾದ್ದರಿಂದ ನದಿಯ ಹರಿವಿಗೆ ಅಡ್ಡಿಯಾಗುವುದಿಲ್ಲ. ಗೇರುಸೊಪ್ಪದಿಂದ ಪೈಪ್‌ಲೈನ್ ಮೂಲಕ ನೀರನ್ನು ತಲಕಳಲೆ ಜಲಾಶಯಕ್ಕೆ ಪಂಪ್ ಮಾಡಲಾಗುತ್ತದೆ. ಈ ಪೈಪ್‌ಲೈನ್‌ಗಳು ನೆಲದಡಿಯಲ್ಲಿ ಇರುವುದರಿಂದ ಹಾಗೂ ಹೆಚ್ಚಿನ ನಿರ್ಮಾಣಗಳು ಸುರಂಗಗಳ ಒಳಗೆ ನಡೆಯುವುದರಿಂದ ಪರಿಸರಕ್ಕೆ ದೊಡ್ಡ ಮಟ್ಟದ ಹಾನಿಯಾಗುವುದಿಲ್ಲ.

ಈ ಯೋಜನೆಯ ಅನುಷ್ಠಾನದಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚುವರಿಯಾಗಿ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು ಮತ್ತು ಅಗತ್ಯ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯನ್ನು ಸುಲಭಗೊಳಿಸಬಹುದು ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ರೈತರಿಗೆ ಸೌರ ವಿದ್ಯುತ್ ಯೋಜನೆ:

ರೈತರ ನೀರಾವರಿಗಾಗಿ ಕುಸುಮ್ ಬಿ ಯೋಜನೆ ಜಾರಿಗೊಳಿಸಲಾಗಿದೆ. ವಿದ್ಯುತ್ ಫೀಡರ್‌ನಿಂದ 500 ಮೀಟರ್‌ಗಿಂತ ದೂರ ಇರುವ ಕೊಳವೆ ಬಾವಿಗಳಿಗೆ ಈ ಯೋಜನೆಯಡಿ ಸೌರ ವಿದ್ಯುತ್ ನೀಡಲಾಗುತ್ತಿದೆ. ಈ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಶೇ. 80ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ರೈತರು ಕೇವಲ ಶೇ. 20ರಷ್ಟು ಮಾತ್ರ ಭರಿಸಬೇಕು ಎಂದು ತಿಳಿಸಿದರು.

ಅದೇ ರೀತಿ, ಕುಸುಮ್ ಸಿ ಯೋಜನೆ ಅಡಿಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್ ಉತ್ಪಾದನೆಗೆ 10,000 ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಿಂದ 2500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ವಿದ್ಯುತ್ ಅಭಾವವಿಲ್ಲ. ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. 

ಸಬ್‌ಸ್ಟೇಷನ್‌ಗಳು ಅಥವಾ ಲೈನ್‌ಗಳಲ್ಲಿ ಸಮಸ್ಯೆ ಇರುವಲ್ಲಿ ಮಾತ್ರ ವಿದ್ಯುತ್ ವ್ಯತ್ಯಯವಾಗಬಹುದು. ಇದಕ್ಕಾಗಿ, ಪ್ರತಿ ವರ್ಷ ರಾಜ್ಯದಲ್ಲಿ 100 ಹೊಸ ಸಬ್‌ಸ್ಟೇಷನ್‌ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಎಚ್.ಡಿ.ತಮ್ಮಯ್ಯ, ಟಿ.ಡಿ.ರಾಜೇಗೌಡ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆಗೆ ಬಿಗಿ ಕ್ರಮ: ದೂರು ಇತ್ಯರ್ಥಕ್ಕೆ ವಾಟ್ಸಾಪ್ ಚಾಟ್‌ಬಾಟ್, ಆಟೋ ಟಿಪ್ಪರ್‌ ಸಮಯ ಪರಿಷ್ಕರಣೆಯಿಂದ ಹಾಜರಾತಿ ಹೆಚ್ಚಳ

Next Post

Video News | ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ಅಪಘಾತ- 9 ಬಲಿ, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Next Post

Video News | ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ಅಪಘಾತ- 9 ಬಲಿ, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ವಿದ್ಯಾರ್ಥಿಗಳ ಆತ್ಮಹತ್ಯೆ ನಿಯಂತ್ರಣಕ್ಕೆ ರಾಷ್ಟ್ರೀಯ ಕಾರ್ಯಪಡೆ ರಚನೆ : ಸಮೀಕ್ಷೆಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗಲು ಕರೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group