Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Mysore Dasara-2025 | ವಿಜಯ್ ಪ್ರಕಾಶ್ ಮ್ಯೂಸಿಕ್ ಫೆಸ್ಟ್: ಮೈಸೂರು ದಸರಾ ಸಂಭ್ರಮದಲ್ಲಿ ರಸಸಂಜೆ

ಶಿವನ ಜಪದಲ್ಲಿ ಸ್ವರ ಸಲ್ಲಾಪ: ಪುನೀತ್ ರಾಜ್‌ಕುಮಾರ್ ನೆನೆದು ಭಾವುಕರಾದ ಅಭಿಮಾನಿಗಳು

by Bengaluru Wire Desk
September 29, 2025
in News Wire
Reading Time: 1 min read
0

ಮೈಸೂರು, ಸೆ.29 www.bengaluruwire.com: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ಸಾಂಸ್ಕೃತಿಕ ಕಣದಲ್ಲಿ ಕನ್ನಡ ಚಿತ್ರರಂಗದ ಹೆಸರಾಂತ ಗಾಯಕ, ಮೈಸೂರಿನ ವರಪುತ್ರ ವಿಜಯ್ ಪ್ರಕಾಶ್ ಅವರ ಸುಮಧುರ ಗಾಯನವು ನೆರೆದಿದ್ದ ಸಹಸ್ರಾರು ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು. 

ಭಾನುವಾರ, ಏಳನೇ ದಿನದ ಸಂಭ್ರಮದಲ್ಲಿ ಅರಮನೆ ಆವರಣದ ವೇದಿಕೆಯಲ್ಲಿ ಜರುಗಿದ ಅವರ ಸಂಗೀತ ಕಾರ್ಯಕ್ರಮವು ರಸಸಂಜೆಗೇ ಸಾಕ್ಷಿಯಾಯಿತು.

ಭಾವನಾತ್ಮಕ ಕ್ಷಣ: ಪುನೀತ್ ಸ್ಮರಣೆ :

ವಿಜಯ್ ಪ್ರಕಾಶ್ ಅವರು ತಮ್ಮ ಗಾಯನವನ್ನು ಚಾಮುಂಡೇಶ್ವರಿ ಶಂಕರಿ ಕೀರ್ತನೆಯೊಂದಿಗೆ ಪ್ರಾರಂಭಿಸಿ, ಹಂಸಲೇಖ ಅವರ ರಚನೆಯ “ಹಬ್ಬ ಹಬ್ಬ ಇದು ಕರಡುನಾಡ ಮನೆ ಮನೆ ಹಬ್ಬ… ಇದು ಚಾಮುಂಡಿ ತಾಯಿ ತವರ ಹಬ್ಬ” ಹಾಡಿನೊಂದಿಗೆ ದಸರಾ ಸಂಭ್ರಮಕ್ಕೆ ಇಂಬು ಕೊಟ್ಟರು. ಆದರೆ ಕಾರ್ಯಕ್ರಮದ ಹೈಲೈಟ್ ಆಗಿದ್ದು, ದಿ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಸ್ಮರಿಸಿದ ಕ್ಷಣ.

ವಿಜಯ್ ಪ್ರಕಾಶ್ “ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೆ ರಾಜ ಕುಮಾರ…” ಹಾಡನ್ನು ಹಾಡುತ್ತಿದ್ದಂತೆ, ನೆರೆದಿದ್ದ ಪ್ರೇಕ್ಷಕರೆಲ್ಲರೂ ತಮ್ಮ ಮೊಬೈಲ್ ಕ್ಯಾಮರಾ ಟಾರ್ಚ್ ಆನ್ ಮಾಡಿ, ಬೆಳಕು ಬೀಸುತ್ತಾ, ಗಾಯಕನ ಧ್ವನಿಗೆ ಧ್ವನಿಗೂಡಿಸಿದರು. ಈ ಹಾಡಿನೊಂದಿಗೆ ಪುನೀತ್ ಅವರನ್ನು ನೆನೆದು ಅಭಿಮಾನಿಗಳು ಭಾವುಕರಾದರು.

ಹಿಟ್ ಹಾಡುಗಳ ಸುರಿಮಳೆ ಮತ್ತು ಶಾಸ್ತ್ರೀಯ ರಾಗದ ಸೊಬಗು :

ತಮ್ಮ ಹಿಟ್ ಹಾಡುಗಳಾದ “ಹಲ್ಲೊ ಹಲ್ಲೊ ಹಲ್ಲೋ… ನನ್ನ ಮನಸ್ಸು ಇಲ್ಲೆ ಎಲ್ಲೋ…”, “ಒಪನ್ ಹೇರ್ ಬಿಟ್ಕೊಂಡು ಕೂದಲು ಹಾರಾಡ್ಸ್ಕೊಂಡು”, “ಸಿಂಗಾರ ಸಿರಿಯೇ..” ಮತ್ತು “ಬೆಳಗೆದ್ದು ಯಾರ ಮುಖವ ನಾನು ನೋಡಿದೆ” ಗೀತೆಗಳ ಮೂಲಕ ಪ್ರೇಕ್ಷಕರನ್ನು ಕುಣಿದು ಕುಪ್ಪಳಿಸುವಂತೆ ಮಾಡಿದರು. ಗಾಯಕರಾದ ಪೃಥ್ವಿ ಭಟ್, ಶಾಶ್ವತಿ ಕಷ್ಯಪ್ ಮತ್ತು ಅಖಿಲ ಅವರು “ಸೂಜುಗಾದ ಸೂಜು ಮಲ್ಲಿಗೆ ಮಾದೇವ ನಿಮ್ಮ ಮಂಡೆ ಮ್ಯಾಲೆ ದುಂಡು ಮಲ್ಲಿಗೆ” ಹಾಡನ್ನು ಹಾಡಿ ಮನಗೆದ್ದರು.

ವಿಜಯ್ ಪ್ರಕಾಶ್ ಅವರ ಮತ್ತೊಂದು ವಿಶೇಷ ಕೊಡುಗೆ ಶಿವ ಸ್ತುತಿ. “ಓಂ ಶಿವೋಂ ಹಂ.. ಒಂ ನಮಃ ಶಿವಾಯ” ಎಂದು ಶಿವನ ಜಪವನ್ನು ಸ್ವರ ಸಲ್ಲಾಪಗಳೊಂದಿಗೆ ಹಾಡಿದಾಗ, ನೆರೆದಿದ್ದವರೆಲ್ಲರೂ ಕ್ಷಣಕಾಲ ಶಿವನ ಧ್ಯಾನದಲ್ಲಿ ಮುಳುಗಿದ ಅನುಭವ ನೀಡಿತು.

ಅವರು ಕಾಪಿ, ಕಲ್ಯಾಣಿ, ದಾನಿ ರಾಗಗಳಲ್ಲಿ ಹಳೆಯ ಹಾಗೂ ಹೊಸ ಗೀತೆಗಳ ಸಮ್ಮಿಲನ ಮಾಡಿದರು. ಡಾ. ರಾಜ್‌ಕುಮಾರ್ ಅವರ “ಕೋಗಿಲೆ ಹಾಡಿದೆ ಕೇಳಿದೆಯ…”, “ರೋಜಾ ರೋಜಾ ಹೂವೇ ಎಲ್ಲೆ ನೀ ಎಲ್ಲೆ…”, “ನಗುವ ನಯನ ಮಧುರ ಮೌನ” ಮತ್ತು “ನಿನ್ನಿಂದಲೇ ನಿನ್ನಿಂದಲೆ ಕನಸೊಂದು ಶುರುವಾಗಿದೆ”ಯಂತಹ ಸುಮಧುರ ಹಾಡುಗಳನ್ನು ಉಣಬಡಿಸಿದರು.

ಚಲನಚಿತ್ರ ಗೀತೆಗಳ ಪ್ರದರ್ಶನ :

“ಕಾಲವನ್ನು ತಡೆಯೊರು ಯಾರು ಇಲ್ಲ…” (ಆಪ್ತಮಿತ್ರ), “ಏನಮ್ಮಿ…. ಏನಮ್ಮಿ ಯಾರಮ್ಮಿ ನೀನಮ್ಮಿ” (ಅಯೋಗ್ಯ), “ಸಾಲುತ್ತಿಲ್ಲವೆ ಸಾಲುತ್ತಿಲ್ಲವೆ….” (ಕೋಟಿಗೊಬ್ಬ-2), “ಪ್ರೀತಿ ಹಂಚುವ ಯಜಮಾನ”, “ಸಂತೋಷಕ್ಕೆ ಹಾಡು ಸಂತೋಷಕ್ಕೆ…”, “ಒಹೋ ಬಂತು ಶ್ರಾವಣ” ಹಾಗೂ “ಬೈದು ಬುದ್ಧಿ ಹೇಳು ಬದ್ರರ್ ಫ್ರಮ್ ಅನದರ್ ಮದರ್” ಹಾಡುಗಳು ಪ್ರೇಕ್ಷಕರನ್ನು ಕುಣಿದು ಕುಪ್ಪಳಿಸುವಂತೆ ಮಾಡಿದವು. ಕಾರ್ಯಕ್ರಮದ ಕೊನೆಯಲ್ಲಿ ಪೊಲೀಸರಿಗೆ “ಜೈಹೊ.. ಜೈಹೊ…” ಹಾಡನ್ನು ಸಮರ್ಪಿಸಲಾಯಿತು.

ಇದಕ್ಕೂ ಮೊದಲು, ಬೆಂಗಳೂರಿನ ಭೂತಾಯಿ ಬಳಗದಿಂದ ಪರಿವರ್ತನಾ ತತ್ವ ಪದಗಳ ಪ್ರದರ್ಶನ ಮತ್ತು ಅಂತರರಾಷ್ಟ್ರೀಯ ಖ್ಯಾತ ಕಲಾವಿದರಿಂದ ಕುಚುಪುಡಿ ನೃತ್ಯ ಎಲ್ಲರ ಗಮನ ಸೆಳೆಯಿತು.

WhatsApp Join our WhatsApp Channel
Previous Post

Mysore Dasara-2025 | ಮೈಸೂರು ದಸರಾ: ಶ್ವಾನ ಪ್ರದರ್ಶನದಲ್ಲಿ ವಿಶ್ವಾಸದ ನಡಿಗೆ : ಸ್ಪರ್ಧೆಯಲ್ಲಿ 600ಕ್ಕೂ ಹೆಚ್ಚು ನಾಯಿಗಳು ಭಾಗಿ

Next Post

ಡಾ.ರಾಜ್ ಕುಮಾರ್ ಪ್ರತಿಮೆ ತೆರವಿಗೆ ಸಂಚು: ಬಿಡಿಎ ವಿರುದ್ಧ ಅಭಿಮಾನಿಗಳ ಗರ್ಜನೆ

Next Post

ಡಾ.ರಾಜ್ ಕುಮಾರ್ ಪ್ರತಿಮೆ ತೆರವಿಗೆ ಸಂಚು: ಬಿಡಿಎ ವಿರುದ್ಧ ಅಭಿಮಾನಿಗಳ ಗರ್ಜನೆ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group