Friday, June 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

  • Bengaluru Focus

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

  • Bengaluru Focus

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

UPI News | ಇನ್ಮುಂದೆ ಯುಪಿಐ ಪಾವತಿಗೆ ಪಿನ್​ ಬೇಕಿಲ್ಲ: ಫೇಸ್​ ಸ್ಕ್ಯಾನ್​ ಅಥವಾ ಫಿಂಗರ್​ಪ್ರಿಂಟ್​ ಬಳಸಿ

ಆರ್‌ಬಿಐ ಹೊಸ ಮಾರ್ಗಸೂಚಿಯಡಿ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಬದಲಾವಣೆ: ಇಂದಿನಿಂದ ದೇಶಾದ್ಯಂತ ಜಾರಿ

by Bengaluru Wire Desk
October 8, 2025
in Public interest
Reading Time: 1 min read
0

ಮುಂಬೈ/ಬೆಂಗಳೂರು, ಅ.08 www.bengaluruwire.com : ದೇಶದ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ (Digital Payment) ಇಂದಿನಿಂದ ಪ್ರಮುಖ ಬದಲಾವಣೆಯಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊರಡಿಸಿದ ಹೊಸ ಮಾರ್ಗಸೂಚಿಯ ಅಡಿಯಲ್ಲಿ, ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಬಳಕೆದಾರರು ಇನ್ಮುಂದೆ ಪ್ರತಿ ವಹಿವಾಟಿಗೆ ಕಡ್ಡಾಯವಾಗಿ ಪಿನ್ (PIN) ನಮೂದಿಸುವ ಕಿರಿಕಿರಿಯಿಂದ ಮುಕ್ತರಾಗಿದ್ದಾರೆ.

ಬದಲಿಗೆ, ಆಧಾರ್-ಆಧಾರಿತ ಮುಖ ಚಹರೆ (Face Scan) ಅಥವಾ ಫಿಂಗರ್‌ಪ್ರಿಂಟ್ ಸ್ಕ್ಯಾನ್ (Fingerprint Scan) ಬಳಸಿ ಪಾವತಿಗಳನ್ನು ಕ್ಷಣಾರ್ಧದಲ್ಲಿ ಅನುಮೋದಿಸಲು ಸಾಧ್ಯವಾಗುತ್ತದೆ. ಈ ವೈಶಿಷ್ಟ್ಯವು ಇಂದಿನಿಂದ (ಅ. 08) ದೇಶಾದ್ಯಂತ ಜಾರಿಗೆ ಬಂದಿದೆ.

ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಘೋಷಣೆ :

ಮುಂಬೈನಲ್ಲಿ ನಡೆಯುತ್ತಿರುವ ‘ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ 2025’ (Global Fintech Fest 2025) ನಲ್ಲಿ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಮತ್ತು ಆರ್‌ಬಿಐ ಜಂಟಿಯಾಗಿ ಈ ಮಹತ್ವದ ಬದಲಾವಣೆಯನ್ನು ಮಂಗಳವಾರ ಘೋಷಿಸಿವೆ.

ಹೆಚ್ಚಿದ ಭದ್ರತೆ, ಸುಲಲಿತ ವಹಿವಾಟು :

ಟ್ರಾನ್ಸಾಕ್ಷನ್​ಗಳ ದೃಢೀಕರಣ (Verification) ಪ್ರಕ್ರಿಯೆಯಲ್ಲಿ ಇನ್ನಷ್ಟು ಸುರಕ್ಷತೆ ಮತ್ತು ವೇಗವನ್ನು ತರುವ ಉದ್ದೇಶದಿಂದ ಆರ್‌ಬಿಐ ಈ ಹೊಸ ನಿಯಮಗಳನ್ನು ಹೊರಡಿಸಿದೆ. ಬ್ಯಾಂಕುಗಳು ಮತ್ತು ಫಿನ್‌ಟೆಕ್ ಕಂಪನಿಗಳು ಸಾಂಪ್ರದಾಯಿಕ ಪಿನ್ ವ್ಯವಸ್ಥೆಯ ಜೊತೆಗೆ ಬಯೋಮೆಟ್ರಿಕ್ ಅಥವಾ ಮುಖ ಆಧಾರಿತ ದೃಢೀಕರಣವನ್ನು ಅಳವಡಿಸಿಕೊಳ್ಳಲು ಈ ಮಾರ್ಗಸೂಚಿಗಳು ಅನುಮತಿ ನೀಡುತ್ತವೆ. ಈ ಕ್ರಮವು ಡಿಜಿಟಲ್ ಪಾವತಿಗಳ ಭದ್ರತೆಯನ್ನು ಗಣನೀಯವಾಗಿ ಹೆಚ್ಚಿಸಿ, ವಂಚನೆಯ ಅಪಾಯವನ್ನು ಕಡಿಮೆ ಮಾಡಲಿದೆ ಎಂದು ಆರ್ ಬಿಐ ಹೇಳಿದೆ.

ಕಾರ್ಯನಿರ್ವಹಣೆ ಹೇಗಾಗುತ್ತೆ? :

ಹೊಸ ವೈಶಿಷ್ಟ್ಯದ ಅಡಿಯಲ್ಲಿ, ಬಳಕೆದಾರರು ಯುಪಿಐ ಪಾವತಿ ಮಾಡಲು ಮುಂದಾದಾಗ ಅವರ ಫೋನ್‌ನಲ್ಲಿರುವ ಕ್ಯಾಮೆರಾ ಅಥವಾ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸಕ್ರಿಯಗೊಳ್ಳುತ್ತದೆ. ಮುಖ ಅಥವಾ ಬೆರಳಚ್ಚನ್ನು ಸ್ಕ್ಯಾನ್ ಮಾಡಿದ ತಕ್ಷಣ, ಆ ಡೇಟಾವನ್ನು ‘ಆಧಾರ್ ಡೇಟಾಬೇಸ್‌’ನೊಂದಿಗೆ ಹೊಂದಿಸಲಾಗುತ್ತದೆ. ಹೊಂದಾಣಿಕೆ ಯಶಸ್ವಿಯಾದರೆ, ಪಾವತಿ ಕೆಲವೇ ಸೆಕೆಂಡುಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ. ಈ ಅಸಾಮಾನ್ಯ ಸೌಲಭ್ಯವು ಬ್ಯಾಂಕ್ ಖಾತೆ ಮತ್ತು ಯುಪಿಐ ಐಡಿಯನ್ನು ತಮ್ಮ ಆಧಾರ್ ಸಂಖ್ಯೆಗೆ ಲಿಂಕ್ ಮಾಡಿರುವ ಬಳಕೆದಾರರಿಗೆ ಮಾತ್ರ ಲಭ್ಯವಾಗಲಿದೆ.

ಈವರೆಗೆ ಪ್ರತಿ ಯುಪಿಐ ವಹಿವಾಟಿಗೂ 4 ಅಥವಾ 6 ಡಿಜಿಟ್‌ಗಳ ಪಿನ್ ನಮೂದಿಸಬೇಕಿತ್ತು. ಈಗ ಈ ಬಯೋಮೆಟ್ರಿಕ್ ದೃಢೀಕರಣವು ವಹಿವಾಟಿನ ಸಮಯವನ್ನು ಒಂದು ಸೆಕೆಂಡ್‌ಗಿಂತ ಕಡಿಮೆ ಅವಧಿಗೆ ಇಳಿಸಿದೆ.

ವಂಚನೆ ತಡೆಯಲು ಇದು ಪರಿಣಾಮಕಾರಿ ಕ್ರಮ :

ಫಿನ್‌ಟೆಕ್ ತಜ್ಞರ ಪ್ರಕಾರ, ಬಯೋಮೆಟ್ರಿಕ್ ಡೇಟಾವನ್ನು ನಕಲಿಸುವುದು ಅಸಾಧ್ಯ. ಇದು ಯುಪಿಐ ವಹಿವಾಟುಗಳಲ್ಲಿ ಆಗಬಹುದಾದ ವಂಚನೆಯ ಸಾಧ್ಯತೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. ಬಳಕೆದಾರರ ಡೇಟಾ ಗೌಪ್ಯತೆ ಮತ್ತು ಸುರಕ್ಷತೆಗಾಗಿ, ಎನ್ ಪಿಸಿಐ  ಮತ್ತು ಆಧಾರ್ (UIDAI) ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಮತ್ತು ಹಲವು ಕಟ್ಟುನಿಟ್ಟಿನ ಪ್ರೋಟೋಕಾಲ್‌ಗಳನ್ನು ಜಾರಿಗೆ ತಂದಿವೆ. ಇದರಿಂದ ಬಯೋಮೆಟ್ರಿಕ್ ಡೇಟಾವನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ ಎಂದು ಖಚಿತಪಡಿಸಲಾಗಿದೆ.

ವೇರಬಲ್ ಡಿವೈಸ್​ಗಳಿಗೂ ಯುಪಿಐ ಲೈಟ್:

ಇದೇ ಸಂದರ್ಭದಲ್ಲಿ, ಎನ್ ಪಿಸಿಐ ಮತ್ತು ಆರ್‌ಬಿಐ ಮತ್ತೊಂದು ಮಹತ್ವದ ಉಪಕ್ರಮವನ್ನು ಸಹ ಪ್ರಕಟಿಸಿವೆ. ಕಡಿಮೆ ಮೊತ್ತದ ವಹಿವಾಟುಗಳನ್ನು (Small-value transactions) ಸಂಪೂರ್ಣವಾಗಿ ಹ್ಯಾಂಡ್ಸ್-ಫ್ರೀ (Hands-free) ಆಗಿ ಮಾಡಲು ಸಹಾಯಕವಾಗುವಂತೆ ‘ವೇರಬಲ್ ಸ್ಮಾರ್ಟ್ ಗ್ಲಾಸ್​ಗಳಿಗಾಗಿ’ (Wearable Smart Glasses) ‘ಯುಪಿಐ ಲೈಟ್’ (UPI Lite) ವೈಶಿಷ್ಟ್ಯವನ್ನು ಪರಿಚಯಿಸಲಾಗಿದೆ. ಬಳಕೆದಾರರು ಕೇವಲ ಧ್ವನಿ ಆಜ್ಞೆಯ ಮೂಲಕವೇ ಪಾವತಿಗಳನ್ನು ಅನುಮೋದಿಸಿ ಪೂರ್ಣಗೊಳಿಸಬಹುದು. QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ಫೋನ್, ಪಿನ್ ಅಥವಾ ಸ್ಪರ್ಶದ ಅಗತ್ಯವಿಲ್ಲದೆ ವಹಿವಾಟು ಮಾಡಬಹುದಾಗಿದೆ.

UPI launches Biometric Authentication at #GFF2025!

With No UPI PIN needed to make a transaction, this new launch as just made transactions faster and smoother than ever! @UPI_NPCI #NPCIGFF2025 pic.twitter.com/iDSb2RYJHD

— NPCI (@NPCI_NPCI) October 7, 2025
WhatsApp Join our WhatsApp Channel
Previous Post

Kidwai Hospital | ಕಿದ್ವಾಯಿ ಸಂಸ್ಥೆ ನಿರ್ದೇಶಕರಿಗೆ ಪೂರ್ಣ ಅಧಿಕಾರ ಪುನಃ ಸ್ಥಾಪನೆ

Next Post

ಬೆಂಗಳೂರು ವಿಶ್ವವಿದ್ಯಾಲಯದ 60ನೇ ಘಟಿಕೋತ್ಸವ : 30,300 ವಿದ್ಯಾರ್ಥಿಗಳು ಪದವಿಗೆ ಅರ್ಹ; 157 ವಿದ್ಯಾರ್ಥಿಗಳಿಗೆ 298 ಚಿನ್ನದ ಪದಕ ಪ್ರದಾನ

Next Post

ಬೆಂಗಳೂರು ವಿಶ್ವವಿದ್ಯಾಲಯದ 60ನೇ ಘಟಿಕೋತ್ಸವ : 30,300 ವಿದ್ಯಾರ್ಥಿಗಳು ಪದವಿಗೆ ಅರ್ಹ; 157 ವಿದ್ಯಾರ್ಥಿಗಳಿಗೆ 298 ಚಿನ್ನದ ಪದಕ ಪ್ರದಾನ

ಟನಲ್ ರಸ್ತೆಯಿಂದ ಲಾಲ್‌ಬಾಗ್ ಉದ್ಯಾನವನಕ್ಕೆ ತೊಂದರೆಯಿಲ್ಲ, ಜಿಬಿಎ ಪಾಲಿಕೆಗಳಲ್ಲಿ ಇನ್ನು ಮುಂದೆ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್‌ಗಳು: ಡಿಸಿಎಂ

Please login to join discussion

Like Us on Facebook

Follow Us on Twitter

Recent News

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

June 25, 2026

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

June 25, 2026

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group