Monday, May 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

  • Bengaluru Focus

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

  • Bengaluru Focus

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಡಿ.ಕೆ.ಶಿವಕುಮಾರ್ ಮಧ್ಯಸ್ಥಿಕೆ: ‘ಬಿಗ್ ಬಾಸ್’ ಮನೆಗೆ ಮರಳಿದ 17 ಸ್ಪರ್ಧಿಗಳು; ಜಾಲಿವುಡ್ ಸ್ಟುಡಿಯೋ ಸೀಲ್ ತೆರವು

ಪರಿಸರ ಉಲ್ಲಂಘನೆ ಆರೋಪದ ಮೇಲೆ ಮುಚ್ಚಲಾಗಿದ್ದ ಬಿಡದಿಯ ಸ್ಟುಡಿಯೋ ಮರು ಆರಂಭ; ನಟ ಕಿಚ್ಚ ಸುದೀಪ್‌ರಿಂದ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಧನ್ಯವಾದ ಸಲ್ಲಿಕೆ

by Bengaluru Wire Desk
October 9, 2025
in Bengaluru Focus, Life Style, Public interest
Reading Time: 1 min read
0

ಬೆಂಗಳೂರು, ಅ.09 www.bengaluruwire.com : ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ವಿವಾದಕ್ಕೆ ತೆರೆ ಬಿದ್ದಿದ್ದು, ಎಲ್ಲಾ 17 ಸ್ಪರ್ಧಿಗಳು ಮತ್ತೆ ಬಿಗ್ ಬಾಸ್ ಮನೆಗೆ ಮರಳಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಯಿಂದ ಸೀಲ್ ಮಾಡಲಾಗಿದ್ದ ರಾಮನಗರ ತಾಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ ಜಿಲ್ಲಾಡಳಿತ ತೆರೆದಿದ್ದು, ಚಿತ್ರೀಕರಣ ಪುನರಾರಂಭಗೊಂಡಿದೆ.

ನಡೆಯುವುದೇನು? ಎಲ್ಲಿಂದ ಎಲ್ಲಿಗೆ ಶಿಫ್ಟ್? :

ಸೀಸನ್ 12, ಸೆಪ್ಟೆಂಬರ್ 28 ರಂದು ನಟ ಕಿಚ್ಚ ಸುದೀಪ್ ಅವರ ನಿರೂಪಣೆಯಲ್ಲಿ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಆದರೆ, ಕಾರ್ಯಕ್ರಮ ಶುರುವಾಗಿ ಒಂದು ವಾರದ ನಂತರ, ಅಕ್ಟೋಬರ್ 7 ರಂದು ಜಲ ಮಾಲಿನ್ಯ ಮತ್ತು ಅನಧಿಕೃತ ಕಾರ್ಯನಿರ್ವಹಣೆ ಆರೋಪಗಳ ಹಿನ್ನೆಲೆ ಕೆಎಸ್ ಪಿಸಿಬಿ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದಿದ್ದರು. 

ತ್ಯಾಜ್ಯ ನೀರು ಬಿಡುಗಡೆ, ತ್ಯಾಜ್ಯ ಸಂಸ್ಕರಣಾ ಘಟಕ (STP) ದೋಷ ಮತ್ತು ಡೀಸೆಲ್ ಜನರೇಟರ್‌ಗಳ ಅನಧಿಕೃತ ಬಳಕೆಯಂತಹ ಪರಿಸರ ಉಲ್ಲಂಘನೆಗಳಿಂದ ಈ ಕ್ರಮ ಕೈಗೊಳ್ಳಲಾಗಿತ್ತು. ಹೀಗಾಗಿ, ಮನೆಯಿಂದ ಹೊರಬಂದ ಎಲ್ಲಾ ಸ್ಪರ್ಧಿಗಳನ್ನು ರಾಮನಗರದ ಈಗಲ್ಟನ್ ರೆಸಾರ್ಟ್‌ಗೆ ತಕ್ಷಣಕ್ಕೆ ಶಿಫ್ಟ್ ಮಾಡಲಾಗಿತ್ತು.

ಡಿಸಿಎಂ ಮಧ್ಯಸ್ಥಿಕೆ: ಸ್ಟುಡಿಯೋ ಬೀಗ ತೆರವು :

ಘಟನೆ ನಡೆದ ಮರುದಿನವೇ, ಅಂದರೆ ಬುಧವಾರ, ಉಪಮುಖ್ಯಮಂತ್ರಿ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಸ್ಟುಡಿಯೋ ಬೀಗ ತೆರೆಯುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಇವರ ಸೂಚನೆಯ ಮೇರೆಗೆ, ಬುಧವಾರ ಮುಂಜಾನೆ 4 ಗಂಟೆಗೆ, ರಾಮನಗರ ತಾಲೂಕಿನ ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ನಿಂದ ಎಲ್ಲಾ 17 ಸ್ಪರ್ಧಿಗಳನ್ನು ಜಾಲಿವುಡ್ ಸ್ಟುಡಿಯೋಗೆ ಮರಳಿ ಶಿಫ್ಟ್ ಮಾಡಲಾಗಿದೆ.

ಯಾವುದೇ ಸಾರ್ವಜನಿಕರಿಗೆ ಕಾಣದಂತೆ ಸ್ಪರ್ಧಿಗಳನ್ನು ಕರೆತರಲು ಕಾರ್‌ಗಳ ಗಾಜಿಗೆ ಕಪ್ಪು ಬಟ್ಟೆ ಸುತ್ತಿ ಕರೆತರಲಾಗಿದ್ದು, ಬಿಗ್ ಬಾಸ್ ಸಿಬ್ಬಂದಿಯ ಮೇಲ್ವಿಚಾರಣೆಯಲ್ಲಿ ಸ್ಥಳಾಂತರ ಪ್ರಕ್ರಿಯೆ ಪೂರ್ಣಗೊಂಡಿದೆ. ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರ ಸಮ್ಮುಖದಲ್ಲಿ ಸ್ಟುಡಿಯೋದ ಗೇಟ್ ‘ಸಿ’ ಅನ್ನು ತೆರೆಯಲಾಗಿದ್ದು, ಅಲ್ಲಿಂದಲೇ ಬಿಗ್ ಬಾಸ್ ಮನೆಗೆ ಸಂಪರ್ಕ ಕಲ್ಪಿಸಲಾಗಿದೆ.

ಕಿಚ್ಚ ಸುದೀಪ್ ಕಡೆಯಿಂದ ಧನ್ಯವಾದ :

ಸಮಸ್ಯೆ ಇತ್ಯರ್ಥವಾಗಿ, ಚಿತ್ರೀಕರಣ ಮರು ಆರಂಭಕ್ಕೆ ಅವಕಾಶ ದೊರೆತ ನಂತರ, ನಟ ಮತ್ತು ಕಾರ್ಯಕ್ರಮದ ನಿರೂಪಕ ಕಿಚ್ಚ ಸುದೀಪ್ ಅವರು ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. “ತಮ್ಮ ಮನವಿಯನ್ನು ಪರಿಗಣಿಸಿ ಜಾಲಿವುಡ್ ಸ್ಟುಡಿಯೋ ತೆರೆಯಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಹಾಗೂ ಇತ್ತೀಚೆಗೆ ನಡೆದ ಈ ಸಮಸ್ಯೆಗೆ ಬಿಗ್ ಬಾಸ್ ಶೋ ಕಾರಣವಲ್ಲ ಎಂಬುದನ್ನು ಮನಗಂಡಿದ್ದಕ್ಕಾಗಿ” ಎಂದು ಅವರು ಡಿಸಿಎಂ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳೊಂದಿಗೆ, ಬಿಗ್ ಬಾಸ್ ಕನ್ನಡ 12 ರ ಚಿತ್ರೀಕರಣ ಪುನರಾರಂಭಗೊಂಡಿದ್ದು, ಸ್ಪರ್ಧಿಗಳ ಮುಂದಿನ ಪಯಣ ಎಂದಿನಂತೆ ಮುಂದುವರಿಯಲಿದೆ.

View this post on Instagram

A post shared by Bengaluru Wire (@bengaluruwirenews)

WhatsApp Join our WhatsApp Channel
Previous Post

ಟನಲ್ ರಸ್ತೆಯಿಂದ ಲಾಲ್‌ಬಾಗ್ ಉದ್ಯಾನವನಕ್ಕೆ ತೊಂದರೆಯಿಲ್ಲ, ಜಿಬಿಎ ಪಾಲಿಕೆಗಳಲ್ಲಿ ಇನ್ನು ಮುಂದೆ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್‌ಗಳು: ಡಿಸಿಎಂ

Next Post

BW Special | PM Suryaghar Scheme | ಸೂರ್ಯಘರ್ ‘ಮುಫ್ತ್ ಬಿಜಲಿ’ ಯ ಹೆಸರಲ್ಲಿದೆಯಾ ಗೊಂದಲ?: ರಾಜ್ಯದಲ್ಲಿ ಹೇಗೆ ಸಾಗುತ್ತಿದೆ ಗೊತ್ತಾ ಕೇಂದ್ರದ ಯೋಜನೆ?

Next Post
ಬೆಂಗಳೂರಿನ ಮನೆಯೊಂದರ ಮೇಲ್ಛಾವಣಿ ಮೇಲೆ ಸೌರ ಫಲಕ ಅಳವಡಿಸಿರುವ ಸಾಂದರ್ಭಿಕ ಚಿತ್ರ (ಕೃಪೆ : ಬೆಸ್ಕಾಂ)

BW Special | PM Suryaghar Scheme | ಸೂರ್ಯಘರ್ 'ಮುಫ್ತ್ ಬಿಜಲಿ' ಯ ಹೆಸರಲ್ಲಿದೆಯಾ ಗೊಂದಲ?: ರಾಜ್ಯದಲ್ಲಿ ಹೇಗೆ ಸಾಗುತ್ತಿದೆ ಗೊತ್ತಾ ಕೇಂದ್ರದ ಯೋಜನೆ?

ಮಹಿಳೆಯರಿಗೆ ಬಂಪರ್‌ ಗಿಫ್ಟ್: ಇನ್ನು ಮುಂದೆ ಮಹಿಳೆಯರಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆ

Please login to join discussion

Like Us on Facebook

Follow Us on Twitter

Recent News

Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

May 4, 2026

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

May 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

May 4, 2026

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

May 4, 2026

ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

May 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group