Friday, August 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2025 : ಪುರಸ್ಕೃತರ ಆಯ್ಕೆಗೆ 64 ಸದಸ್ಯರ ಸಮಿತಿ ರಚನೆ

ಕನ್ನಡ ಮತ್ತು ಸಂಸ್ಕೃತಿ ಸಚಿವರ ಅಧ್ಯಕ್ಷತೆಯಲ್ಲಿ ತಜ್ಞರು, ಅಧಿಕಾರಿಗಳಿಗೆ ಸ್ಥಾನ

by Bengaluru Wire Desk
October 10, 2025
in News Wire
Reading Time: 1 min read
0
ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

ಬೆಂಗಳೂರು,ಅ.10 www.bengaluruwire.com : 2025ನೇ ಸಾಲಿನ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡುವ ಸಂಬಂಧ ರಾಜ್ಯ ಸರ್ಕಾರವು 64 ಸದಸ್ಯರನ್ನು ಒಳಗೊಂಡ ಆಯ್ಕೆ ಸಲಹಾ ಸಮಿತಿಯನ್ನು ರಚಿಸಿ ಆದೇಶಿಸಿದೆ. 

ರಾಜ್ಯ ಸರ್ಕಾರದ ಸಚಿವಾಲಯವು ಅ.10 ರಂದು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಸಮಿತಿಯು ತಕ್ಷಣದಿಂದ ಜಾರಿಗೆ ಬರುವಂತೆ ಕಾರ್ಯನಿರ್ವಹಿಸಲಿದೆ.

ಸಚಿವರು ಅಧ್ಯಕ್ಷರು:

ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವರು ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಯವರು ಸದಸ್ಯರಾಗಿರುತ್ತಾರೆ. ಸಮಿತಿಯಲ್ಲಿ ವಿವಿಧ ಕ್ಷೇತ್ರಗಳ ತಜ್ಞರು ಮತ್ತು ಸರ್ಕಾರದ ವಿವಿಧ ಪ್ರಾಧಿಕಾರ/ಇಲಾಖೆಗಳ ಪದನಿಮಿತ್ತ ಸದಸ್ಯರು ಸೇರಿ ಒಟ್ಟು 64 ಸದಸ್ಯರನ್ನು ನೇಮಕ ಮಾಡಲಾಗಿದೆ.

ವಿವಿಧ ಕ್ಷೇತ್ರಗಳ ತಜ್ಞರಿಗೆ ಅವಕಾಶ:

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲು ರಚಿಸಲಾದ ಈ ಸಮಿತಿಯಲ್ಲಿ ರಾಜ್ಯದ ನಾನಾ ಭಾಗಗಳಿಂದ ತಜ್ಞರಿಗೆ ಅವಕಾಶ ನೀಡಲಾಗಿದೆ. ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುವ ಸದಸ್ಯರು ಇವರಾಗಿದ್ದಾರೆ:

 * ಸಮಾಜ ಸೇವೆ: ಮಾರುತಿ ಬೌದ್ಧ (ಬೀದರ್), ಕೆ.ಪಿ. ಸುರೇಶ್ (ಉಡುಪಿ), ಇ.ಟಿ. ರತ್ನಕರ್ ತಳವಾರ (ಕೊಪ್ಪಳ), ರವೀಶ್ (ದಕ್ಷಿಣ ಕನ್ನಡ), ದು. ಸರಸ್ಕೃತಿ (ಬೆಂಗಳೂರು) ಮತ್ತು ಫಾದರ್ ಟಿಯೋಲ (ಬಿಜಾಪುರ).

 * ಸಾಹಿತ್ಯ: ಡಾ. ಮಾಲತಿ ಪಟ್ಟಣಶೆಟ್ಟಿ (ಧಾರವಾಡ), ಪ್ರೊ. ಜಿ. ಅಬ್ದುಲ್ ಬಷೀರ್ (ಬೆಂಗಳೂರು), ಚಂದ್ರಶೇಖರ ನಂಗ್ಲಿ (ಕೋಲಾರ), ಡಾ. ಎಂ.ಕೆ. ಮಾಸ್ನೇರಿ ನಾಯಕ್ (ಉತ್ತರ ಕನ್ನಡ), ಹೆಚ್.ಕೆ.ಸುಬ್ಬು ಹೊಲೇಯಾರ್ (ಹಾಸನ), ಡಿ.ಬಿ.ರಜಿಯಾ (ಶಿವಮೊಗ್ಗ), ಮತ್ತು ಸಬಿಹಾ ಭೂಮಿಗೌಡ (ದಕ್ಷಿಣ ಕನ್ನಡ).

 * ಕೃಷಿ, ಕೃಷಿ ಮತ್ತು ಪರಿಸರ: ಸುನಂದ ಜಯರಾಂ (ಮಂಡ್ಯ), ನಾಗರತ್ನ ಪಾಟೀಲ್ (ಯಾದಗಿರಿ), ಹೆಚ್.ಕೆ.ಶ್ರೀಕಂಠು (ಬೆಂಗಳೂರು), ಮತ್ತು ಅ.ನ. ಯಲ್ಲಪ್ಪರೆಡ್ಡಿ (ಬೆಂಗಳೂರು).

 * ಜಾನಪದ: ಸಿದ್ದಣ್ಣ ಜಕ್ಕಬಾಳ (ಗದಗ), ಪ್ರೊ. ಶಿವರಾಂಶೆಟ್ಟಿ (ದಕ್ಷಿಣ ಕನ್ನಡ), ಮತ್ತು ಡಾ. ಅಪ್ಪಗೆರೆ ತಿಮ್ಮರಾಜು (ಬೆಂಗಳೂರು).

 * ರಂಗಭೂಮಿ: ಶ್ರೀನಿವಾಸ ಜಿ. ಕಪ್ಪಣ್ಣ (ಬೆಂಗಳೂರು) ಮತ್ತು ಪ್ರೇಮಾ ಬಾದಾಮಿ (ಬಾಗಲಕೋಟೆ).

 * ಮಾಧ್ಯಮ: ಅನಿಲ್ ಹೊಸಮನಿ (ವಿಜಯಪುರ) ಮತ್ತು ಗಿರೀಶ್ ಬಾಬು (ಬೆಂಗಳೂರು).

 * ವೈದ್ಯಕೀಯ: ಡಾ. ಸಂಜೀವ್ ಕುಲಕರ್ಣಿ (ಧಾರವಾಡ), ಡಾ. ಸಿ.ಆರ್. ಚಂದ್ರಶೇಖರ್ (ಬೆಂಗಳೂರು), ಮತ್ತು ಡಾ. ಎಸ್.ಪುಷ್ಪರಾಜ್ (ಬೆಂಗಳೂರು).

 * ಸಂಗೀತ, ನೃತ್ಯ, ಶಿಕ್ಷಣ: ಡಾ. ಎಂ.ವೆಂಕಟೇಶ ಕುಮಾರ್ (ಧಾರವಾಡ) ಮತ್ತು ಅಂಬಯ್ಯ ನುಲಿ (ರಾಯಚೂರು) (ಸಂಗೀತ); ಗೀತಾ ದಾತರ್ (ಶಿವಮೊಗ್ಗ) ಮತ್ತು ಡಾ. ತುಳಸಿ ರಾಮಚಂದ್ರ (ಮೈಸೂರು) (ನೃತ್ಯ); ವೆಂಕಟೇಶ ಮಾಚಕನೂರು (ಧಾರವಾಡ), ಹೆಚ್.ಎಂ. ಭೂತನಾಳ್ (ಬಾಗಲಕೋಟೆ) ಮತ್ತು ಡಾ.ಡಿ.ಜಿ. ಗವಾನಿ (ಬೆಳಗಾವಿ) (ಶಿಕ್ಷಣ).

 * ಇತರೆ ಕ್ಷೇತ್ರಗಳು: ಆಡಳಿತ, ಚಿತ್ರಕಲೆ, ನ್ಯಾಯಾಂಗ, ಕಿರುತೆರೆ/ಚಲನಚಿತ್ರ, ಕ್ರೀಡೆ, ವಿಜ್ಞಾನ/ತಂತ್ರಜ್ಞಾನ ಕ್ಷೇತ್ರಗಳ ಸದಸ್ಯರನ್ನು ಸಹ ಸಮಿತಿಯಲ್ಲಿ ಸೇರಿಸಲಾಗಿದೆ.

ಪದನಿಮಿತ್ತ ಸದಸ್ಯರು ಮತ್ತು ಸದಸ್ಯ ಕಾರ್ಯದರ್ಶಿ:

ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗಳ ಆಯುಕ್ತರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ಸಂಗೀತ-ನೃತ್ಯ ಅಕಾಡೆಮಿ ಸೇರಿದಂತೆ ವಿವಿಧ ಪ್ರಾಧಿಕಾರಗಳು/ಅಕಾಡೆಮಿಗಳ ಅಧ್ಯಕ್ಷರುಗಳು ಪದನಿಮಿತ್ತ ಸದಸ್ಯರಾಗಿರುತ್ತಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಈ ಆಯ್ಕೆ ಸಮಿತಿಯ ರಚನೆಯು, 2025ರ ರಾಜ್ಯೋತ್ಸವ ಪ್ರಶಸ್ತಿಗಳಿಗೆ ಅರ್ಹ ಪುರಸ್ಕೃತರನ್ನು ಆಯ್ಕೆ ಮಾಡಲು ಮಾರ್ಗದರ್ಶನ ನೀಡಲಿದೆ.

WhatsApp Join our WhatsApp Channel
Previous Post

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆ ವಿಫಲ : 75 ಸಮಿತಿ ಸದಸ್ಯರ ಪೈಕಿ ಅರ್ಧಕ್ಕಿಂತ ಕಡಿಮೆ ಹಾಜರಾತಿ ; ಶಾಸಕರು, ಸಂಸದರ ಅಸಡ್ಡೆ

Next Post

ಬೃಹತ್ ಜಾಕ್‌ಪಾಟ್ ಗೆದ್ದು ಮಂಗಮಾಯ: ರೂ. 1,250 ಕೋಟಿ ಲಾಟರಿ ವಿಜೇತ ವ್ಯಕ್ತಿಗಾಗಿ ಆಸ್ಟ್ರೇಲಿಯಾದಲ್ಲಿ ರಾಷ್ಟ್ರವ್ಯಾಪಿ ಹುಡುಕಾಟ

Next Post

ಬೃಹತ್ ಜಾಕ್‌ಪಾಟ್ ಗೆದ್ದು ಮಂಗಮಾಯ: ರೂ. 1,250 ಕೋಟಿ ಲಾಟರಿ ವಿಜೇತ ವ್ಯಕ್ತಿಗಾಗಿ ಆಸ್ಟ್ರೇಲಿಯಾದಲ್ಲಿ ರಾಷ್ಟ್ರವ್ಯಾಪಿ ಹುಡುಕಾಟ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

KUWJ News | ಕೆಯುಡಬ್ಲ್ಯುಜೆ ಚುನಾವಣಾ ವೇಳಾಪಟ್ಟಿ ಪ್ರಕಟ: ನವೆಂಬರ್ 9 ರಂದು ಮತದಾನ

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group