Friday, August 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಜಿಬಿಎ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸುವಾಗ ಗಣತಿದಾರ ಹೃದಯಾಘಾತದಿಂದ ನಿಧನ : ಸಮೀಕ್ಷೆಗೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ

ಜಿಬಿಎನಲ್ಲಿ ಅ.4ರಿಂದ ಆರಂಭವಾದ ಗಣತಿಯಲ್ಲಿ 10.54 ಲಕ್ಷ ಮನೆಗಳ ಸಮೀಕ್ಷೆ ಕಾರ್ಯ ಪೂರ್ಣ | ಮನೆಗಳಿಗೆ ತೆರಳಿ ಸಮೀಕ್ಷೆಯ ಗುರಿ ಮುಟ್ಟುವ ಒತ್ತಡದಲ್ಲಿ ಗಣತಿದಾರರು

by Bengaluru Wire Desk
October 11, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಅ.11 www.bengaluruwire.com : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಸಮೀಕ್ಷೆ ಪ್ರಾರಂಭದಿಂದ ಈವರೆಗೆ 10.54 ಲಕ್ಷ ಮನೆಗಳ ಸಮೀಕ್ಷೆ ನಡೆಸಲಾಗಿದೆ. ಇಂದು ಬೆಳಗ್ಗೆ ಸಮೀಕ್ಷೆ ಕಾರ್ಯದಲ್ಲಿ ನಿರತರಾಗಿದ್ದಾಗ ಜಿಬಿಎ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಕೊಟ್ಟಿಗೆಪಾಳ್ಯ ವಾರ್ಡ್ ಸಂಖ್ಯೆ 73 ರಲ್ಲಿ ಗಣತಿದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಜಮಾಓ ರವರೇ ಮೃತಪಟ್ಟವರು. ಇವರು ಬೆಂಗಳೂರು ಜಲಮಂಡಳಿ ನೌಕರರಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಜಾತಿಗಣತಿ ಸಮೀಕ್ಷೆಯಲ್ಲಿ ಪ್ರತಿದಿನ ಇಂತಿಷ್ಟು ಮನೆಗಳನ್ನು ಪೂರ್ಣಗೊಳಿಸಬೇಕೆಂಬ ಒತ್ತಡ, ಗಣತಿಗೆ ಹಿಂದುಳಿದ ವರ್ಗಳ ಇಲಾಖೆ ಸಾಕಷ್ಟು ಪೂರ್ವಸಿದ್ಧತೆ ನಡೆಸದೇ ಆತುರಾತುರವಾಗಿ ಪ್ರಶ್ನಾವಳಿ ಸಿದ್ದಪಡಿಸಿದ್ದು, ತಂತ್ರಾಂಶದಲ್ಲಿ ತೊಂದರೆ, ಸಾರ್ವಜನಿಕರ ಅಸಹಕಾರ, ನಗರ ಪ್ರದೇಶದಲ್ಲಿ ಮನೆಗಳ ಬಳಿ ಗಣತಿದಾರರು ತೆರಳಿದಾಗ ಬಾಯಿಗೆ ಬಂದಂತೆ ಬಯ್ಯುವ ಮನೆ ಮಾಲೀಕರ ನಡವಳಿಕೆಯಿಂದ ಗಣತಿ ನಿಯೋಜಿತರಾದ ಜಿಬಿಎ ಸಿಬ್ಬಂದಿ, ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಹೈರಾಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಣತಿ ಕಾರ್ಯಕ್ಕೆ ನಿಯೋಜಿತರಾಗಿದ್ದ ಚಂದ್ರಶೇಖರ್ ಜಮಾಓ ಹೃದಯಾಘಾತದಿಂದ ನಿಧನ.

ಹೇಗಾದರೂ ಸರಿ ತಮಗೆ ನಿರ್ವಹಿಸಿದ ಕಾರ್ಯವನ್ನು ಪೂರ್ಣಗೊಳಿಸುವ ಇಲ್ಲದಿದ್ದಲ್ಲಿ ಶೋಕಾಸ್ ನೋಟಿಸ್, ಸೇವೆಯಿಂದ ಅಮಾನತಾಗುವ ಒತ್ತಡದಲ್ಲಿ ಕಾರ್ಯನಿರ್ವಹಿಸುವಂತಾಗಿದೆ. ಈ ನಿಟ್ಟಿನಲ್ಲಿ ಇಂದು ಕೊಟ್ಟಿಗೆಪಾಳ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಶೇಖರ್ ಜಮಾಓ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

ತಮಗೆ ನೀಡಿದ ಗುರಿ ಮುಟ್ಟುವ ಆತುರದಲ್ಲಿ 60 ಪ್ರಶ್ನೆಗಳ ಪೈಕಿ ಸಮೀಕ್ಷೆಗೆ ಒಳಪಡುವವರಿಗೆ ಮುಜುಗರ ತರುವ ಬಹುತೇಕ ಪ್ರಶ್ನೆ ಕೇಳುವುದನ್ನು ಗಣತಿದಾರರು ತಾವೇ ಭರ್ತಿ ಮಾಡಿ, ಮನೆ ವಿಳಾಸ, ಮನೆಯವರ ಹೆಸರು, ಜಾತಿ, ಉದ್ಯೋಗ, ವಿದ್ಯಾರ್ಹತೆ ಮತ್ತಿತರ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ ಪಡೆದು ಕೇವಲ ಐದು ಹತ್ತು ನಿಮಿಷಗಳಲ್ಲಿ ಗಣತಿ ಕಾರ್ಯ ಪೂರ್ಣಗೊಳಿಸುತ್ತಿದ್ದಾರೆ. 

ಗಣತಿಯ ಸಂಪೂರ್ಣ ಪ್ರಶ್ನೆಗಳಿಗೆ ಉತ್ತರಿಸಲು ಸಹಕಾರ ನೀಡುವವರ ಬಳಿ ಸಮೀಕ್ಷೆ ನಡೆಸಲು ಸರಿಸುಮಾರು ಒಂದು ಗಂಟೆ ಸಮಯ ಹಿಡಿಯುತ್ತಿದೆ ಎಂದು ಗಣತಿಯಲ್ಲಿ ಪಾಲ್ಗೊಂಡವರೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಅ.11ರ ಎರಡನೇ ಶನಿವಾರ ಸರ್ಕಾರಿ ರಜೆಯಿದ್ದರೂ ಐದು ನಗರ ಪಾಲಿಕೆಗಳಲ್ಲಿ  ಗಣತಿಗೆ ನಿಯೋಜಿತರಾದ ಸಿಬ್ಬಂದಿ ಈ ವಾರಾಂತ್ಯದ ದಿನದಂದು ಸಂಜೆ 7.30 ಗಂಟೆಯವರೆಗೆ 1,36,197 ಮನೆಗಳನ್ನು ಸಮೀಕ್ಷೆ ನಡೆಸಿದ್ದಾರೆ.

ಕಳೆದ 8 ದಿನಗಳಲ್ಲಿ ಜಿಬಿಎ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಮೀಕ್ಷೆಯಾದ ಒಟ್ಟು ಮನೆಗಳು-  10,54,759 ಆಗಿವೆ.

ನಗರ ಪಾಲಿಕೆವಾರು ಸಮೀಕ್ಷೆ ನಡೆಸಿದ ಒಟ್ಟು ಮನೆಗಳ ವಿವರ :

1. ಕೇಂದ್ರ ನಗರ ಪಾಲಿಕೆ : 1,34,950

2. ಪೂರ್ವ ನಗರ ಪಾಲಿಕೆ : 1,53,107

3. ಉತ್ತರ ನಗರ ಪಾಲಿಕೆ : 2,59,148

4. ದಕ್ಷಿಣ ನಗರ ಪಾಲಿಕೆ : 1,83,110

5. ಪಶ್ಚಿಮ ನಗರ ಪಾಲಿಕೆ : 3,24,444

ನಾಗರಿಕರಲ್ಲಿ ಜಿಬಿಎ ವಿನಂತಿ:

ಸಮೀಕ್ಷಾದಾರರು ನಿಮ್ಮ ಮನೆಗಳಿಗೆ ಬರುವ ವೇಳೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಹಕರಿಸಲು ಮತ್ತು ಭಾಗವಹಿಸಲು ಎಲ್ಲಾ ನಾಗರಿಕರಲ್ಲಿ ವಿನಂತಿಸಿದೆ.

ನಾಗರಿಕರು ತಾವೇ ಸ್ವತಃ https://kscbcselfdeclaration.karnataka.gov.in/ ಈ ವೆಬ್ ಸೈಟ್ ಲಿಂಕ್ ಮೂಲಕ ಆನ್‌ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು.

WhatsApp Join our WhatsApp Channel
Previous Post

KUWJ News | ಕೆಯುಡಬ್ಲ್ಯುಜೆ ಚುನಾವಣಾ ವೇಳಾಪಟ್ಟಿ ಪ್ರಕಟ: ನವೆಂಬರ್ 9 ರಂದು ಮತದಾನ

Next Post

Ayodhya Deepotsav | ಅಯೋಧ್ಯೆ ದೀಪೋತ್ಸವಕ್ಕೆ ಸಿದ್ಧತೆ: ಸರಯೂ ಘಾಟ್‌ಗಳಲ್ಲಿ 28 ಲಕ್ಷ ದೀಪಗಳಿಂದ ಹೊಸ ವಿಶ್ವ ದಾಖಲೆ ಗುರಿ

Next Post

Ayodhya Deepotsav | ಅಯೋಧ್ಯೆ ದೀಪೋತ್ಸವಕ್ಕೆ ಸಿದ್ಧತೆ: ಸರಯೂ ಘಾಟ್‌ಗಳಲ್ಲಿ 28 ಲಕ್ಷ ದೀಪಗಳಿಂದ ಹೊಸ ವಿಶ್ವ ದಾಖಲೆ ಗುರಿ

Video News | ಕಾಂತಾರ: ಅಧ್ಯಾಯ 1 ಯಶಸ್ಸಿನ ನಾಗಾಲೋಟ ಮುಂದುವರಿಕೆ; ರಿಷಬ್ ಶೆಟ್ಟಿ ಮುಂಬೈನಲ್ಲಿ ಅಭಿಮಾನಿಗಳೊಂದಿಗೆ ಸಂಭ್ರಮ

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group