Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರು: ಸರ್ ಎಂ.ವಿ.ಎನ್ ರಿಕ್ರಿಯೇಷನ್ ಕ್ಲಬ್ 2024-25ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಮಂಡನೆ : ಶೀಘ್ರದಲ್ಲೇ ಕ್ಲಬ್ ಸದಸ್ಯತ್ವ ಶುಲ್ಕ ಏರಿಕೆ

ಸರ್.ಎಂ.ವಿಶ್ವೇರಯ್ಯ ಲೇಔಟ್ ಬಿಡಿಎ ಬಡಾವಣೆಯಲ್ಲಿರುವ ಕ್ಲಬ್ | ಸದ್ಯ ಕ್ಲಬ್ ಸದಸ್ಯತ್ವ 2 ಲಕ್ಷ + ಜಿಎಸ್‌ಟಿ; ಬೃಹತ್ ಈಜುಕೊಳ, ಪಾರ್ಟಿ ಹಾಲ್ ಸೇರಿ ಹತ್ತು ಹಲವು ಸೌಕರ್ಯಗಳು ಮುಂದೆ ಲಭ್ಯ

by Bengaluru Wire Desk
October 26, 2025
in Bengaluru Focus, Public interest
Reading Time: 3 mins read
0

ಬೆಂಗಳೂರು, ಅ.26 www.bengaluruwire.com : “ಸರ್ ಎಂ ವಿ ಎನ್ ರಿಕ್ರಿಯೇಷನ್ ಸೆಂಟರ್ (ಕ್ಲಬ್) ಸದಸ್ಯತ್ವದ ಶುಲ್ಕ ಸದ್ಯದ ಶುಲ್ಕ 2 ಲಕ್ಷ ಜೊತೆಗೆ ಜಿಎಸ್ ಟಿ ಇದೆ. ಸದ್ಯದಲ್ಲೇ ಈ ಶುಲ್ಕ ಏರಿಕೆ ಮಾಡಲಾಗುತ್ತದೆ” ಎಂದು ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ಕ್ಷೇಮಾಭಿವೃದ್ಧಿ 1ರಿಂದ 9 ಬ್ಲಾಕ್ ಸಂಘದ ಅಧ್ಯಕ್ಷ ಡಿ.ಎಸ್.ಗೌಡ ಹೇಳಿದ್ದಾರೆ.

ಸರ್ ಎಂ ವಿ ಎನ್ ರಿಕ್ರಿಯೇಷನ್ ಸೆಂಟರ್ 2024-25ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, “ಸರ್.ಎಂ.ವಿಶ್ವೇಶ್ವರಯ್ಯ ಒಂದರಿಂದ ಒಂಭತ್ತನೇ ಬ್ಲಾಕ್ ಗಳಲ್ಲಿ 20,000 ನಿವೇಶನಗಳಿದ್ದು, ಈತನಕ 438 ಜನರು ಕ್ಲಬ್ ಸದಸ್ಯತ್ವ ಹೊಂದಿದ್ದಾರೆ. ಗರಿಷ್ಠ ಈ ಕ್ಲಬ್ ನಲ್ಲಿ 1,500 ಜನರಿಗೆ ಸದಸ್ಯತ್ವ ನೀಡುವ ಸಾಮರ್ಥ್ಯವಿದೆಯಷ್ಟೆ” ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳು.

ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ಖಜಾಂಚಿ ಮರಿಸ್ವಾಮಿ ಅವರು ಸರ್ ಎಂ ವಿ ಎನ್ ರಿಕ್ರಿಯೇಷನ್ ಸೆಂಟರ್ 2024-25ನೇ ಸಾಲಿನ ವಾರ್ಷಿಕ ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಿದರು. ಇದಕ್ಕೆ ಸಭೆಯಲ್ಲಿ ಹಾಜರಿದ್ದ ಸದಸ್ಯರು ಅನುಮೋದಿಸಿದರು.

ಸಂಘ ಹಾಗೂ ಕ್ಲಬ್ ಅಧ್ಯಕ್ಷ ಡಿ.ಎಸ್.ಗೌಡ.

ಸರ್ ಎಂ ವಿ ಎನ್ ರಿಕ್ರಿಯೇಷನ್ ಸೆಂಟರ್, ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ಕ್ಷೇಮಾಭಿವೃದ್ಧಿ 1ರಿಂದ 9 ಬ್ಲಾಕ್ ಸಂಘದ ಒಂದು ಘಟಕವಾಗಿದೆ. ಕ್ಲಬ್ ಸದಸ್ಯತ್ವ, ಬಿಡಿಎ ಸರ್.ಎಂ.ವಿ ಬಡಾವಣೆಯ ಒಂದರಿಂದ ಒಂಭತ್ತನೇ ಬ್ಲಾಕ್ ನಲ್ಲಿ ನಿವೇಶನ ಹೊಂದಿದ ಮಾಲೀಕರಿಗೆ ಮಾತ್ರ. ಸದ್ಯದಲ್ಲೇ ಶುಲ್ಕ ಏರಿಕೆಯಾಗುವ ಮುನ್ಸೂಚನೆಯನ್ನು ಸಂಘದ ಪದಾಧಿಕಾರಿಗಳು ಸಭೆಯಲ್ಲಿ ನೀಡಿದರು. 

ಸಭೆಯಲ್ಲಿ ಹಾಜರಿದ್ದ ಸದಸ್ಯರು.

ಹೀಗಾಗಿ ಈಗಿನ ಶುಲ್ಕದಲ್ಲೇ ಕ್ಲಬ್ ಸದಸ್ಯತ್ವವನ್ನು ನಿವೇಶನ ಮಾಲೀಕರು ಪಡೆದುಕೊಳ್ಳಬಹುದು. ಸರ್.ಎಂವಿಎನ್ ರಿಕ್ರಿಯೇಷನ್ ಕ್ಲಬ್ ಶುಲ್ಕಕ್ಕೆ ಹೋಲಿಸಿದರೆ, ಮೈಸೂರು ರಸ್ತೆಯಿಂದ ಮಾಗಡಿ ರಸ್ತೆ ಮಧ್ಯೆ ತಲೆ ಎತ್ತಿರುವ ಬಡಾವಣೆಯ ಸುತ್ತಮುತ್ತ ಇರುವ ಇತರ ಕ್ಲಬ್ ಶುಲ್ಕವು ಸಾಕಷ್ಟು ಹೆಚ್ಚಿದೆ ಎಂದು ಕ್ಲಬ್ ಪದಾಧಿಕಾರಿಯೊಬ್ಬರು ವಿವರಿಸಿದರು.

ಸರ್ ಎಂ ವಿ ಎನ್ ರಿಕ್ರಿಯೇಷನ್ ಸೆಂಟರ್ ನಲ್ಲಿ ಏನೇನು ಬರಲಿದೆ? :

ಮೊದಲನೇ ಹಂತದ ಕಟ್ಟಡ, ಈಜುಕೊಳದ ಕಾಮಗಾರಿ ಪ್ರಗತಿಯಲ್ಲಿದೆ. (ವಾಸ್ತವ ಚಿತ್ರ)
ಗ್ರಾಫಿಕ್ ಚಿತ್ರ.

ಒಂದೂವರೆ ಎಕರೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ರ ಸಿಎ ನಿವೇಶನದಲ್ಲಿ ಕ್ಲಬ್ ಒಟ್ಟು ಎರಡು ಹಂತಗಳಲ್ಲಿ ಕಾರ್ಯಗತವಾಗಲಿದೆ.‌ ಸದ್ಯ ಮೊದಲೇ ಹಂತದಲ್ಲಿ ನೆಲಮಹಡಿ, ಮೊದಲ ಅಂತಸ್ತು ಹಾಗೂ ಟೆರಸ್ ಇರಲಿದ್ದು ಈ ಕಟ್ಟಡದ ನಿರ್ಮಾಣ ಕಾಮಗಾರಿ ನಡೆಯುತ್ರಿದೆ. ಜೊತೆಗೆ ವಿಶಾಲವಾದ ಈಜುಕೊಳವನ್ನು ನಿರ್ಮಿಸಲಾಗುತ್ತಿದೆ. ಸದ್ಯದಲ್ಲೇ ಈ ಮೊದಲನೇ ಹಂತದ ಕಟ್ಟಡದಲ್ಲಿ ಕಾರ್ಡ್ಸ್ ರೂಮ್, ಬಾರ್ ಕೌಂಟರ್, ಪಾರ್ಟಿ ಹಾಲ್ ಹಾಗೂ ಈಜುಕೊಳ ಬಳಕೆಯಾಗುವಂತೆ ಸಿದ್ದಪಡಿಸಿ ಕ್ಲಬ್ ಸದಸ್ಯರ ಬಳಕೆಗೆ ನೀಡಲಾಗುತ್ತದೆ ಎಂದು ಕ್ಲಬ್ ಅಧ್ಯಕ್ಷ ಡಿ.ಎಸ್.ಗೌಡ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಕ್ಲಬ್ ಎರಡನೇ ಹಂತದ ಕಾಮಗಾರಿ ನಂತರ ಲಭ್ಯವಾಗುವ ಸೌಕರ್ಯಗಳ ಗ್ರಾಫಿಕ್ ಚಿತ್ರಗಳ ಸ್ಲೈಡ್ ಕೆಳಗೆ ನೀಡಲಾಗಿದೆ :

ಎರಡನೇ ಹಂತದಲ್ಲಿ ನಿರ್ಮಾವಾಗುವ ಪ್ರಸ್ತಾವಿತ ಕ್ಲಬ್ಬಿನ ಮುಖ್ಯ ಕಟ್ಟಡ.

ಎರಡನೇ ಹಂತದಲ್ಲಿ ಬೇಸ್ ಮೆಂಟ್ ಹಾಗೂ ನಾಲ್ಕು ಅಂತಸ್ತಿನ ಬಹುದೊಡ್ಡ ಕಟ್ಟಡವನ್ನು ಮುಂದೆ ಕಟ್ಟಲಾಗುತ್ತದೆ. ಈ ಬೃಹತ್ ಕಟ್ಟಡದಲ್ಲಿ ಊಟದ ಹಾಲ್ ಜೊತೆಗೆ ಪಾರ್ಟಿ ಹಾಲ್, ಸಭಾಂಗಣ, ಕ್ಲಬ್ ಪದಾಧಿಕಾರಿಗಳ ಕೊಠಡಿ, ಪಾರ್ಲರ್, ಸಲೂನ್, ವೈದ್ಯರ ಚಿಕಿತ್ಸಾ ಕೇಂದ್ರ, ಅಡುಗೆ ಮನೆ, ಮೂರು ಶಟಲ್ ಕೋರ್ಟ್, ಬೋರ್ಡ್ ಗೇಮ್ಸ್, 226 ಸೀಟುಗಳ ಮತ್ತೊಂದು ಬೃಹತ್ ಸಭಾಂಗಣ, ನರ್ತನ ಹಾಗೂ ಏರೋಬಿಕ್ಸ್ ಕೊಠಡಿ, ಯೋಗ ಕೊಠಡಿ, ಸೇವಾ ಕೊಠಡಿ, ಕಾರ್ಮಿಕರಿಗಾಗಿ ಎರಡು ಡಾರ್ಮಿಟರಿ ಹೀಗೆ ಹತ್ತು ಹಲವು ಅತ್ಯಾಧುನಿಕ ಸೌಕರ್ಯಗಳನ್ನು ಈ ಕಟ್ಟಡವು ಹೊಂದಿರಲಿದೆ.

ಸಭೆಯಲ್ಲಿ ಕ್ಲಬ್ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ವಿದ್ಯಾವಂತರ ಬೆಂಬಲಕ್ಕೆ ಡಿಕೆಶಿ ಸಂತಸ: ‘ಎ ಖಾತಾ ಪರಿವರ್ತನೆ’ಗೆ ಪ್ರಶಂಸೆ

Next Post

KRS DAM Full | ಕಾವೇರಿ ತಾಯಿಯ ಕೃಪೆ: ಕೆಆರ್ ಎಸ್ ಜಲಾಶಯ 93 ವರ್ಷದಲ್ಲಿ 3ನೇ ಬಾರಿ ಭರ್ತಿ

Next Post
Compressed by jpeg-recompress

KRS DAM Full | ಕಾವೇರಿ ತಾಯಿಯ ಕೃಪೆ: ಕೆಆರ್ ಎಸ್ ಜಲಾಶಯ 93 ವರ್ಷದಲ್ಲಿ 3ನೇ ಬಾರಿ ಭರ್ತಿ

Cricket News | ಶ್ರೇಯಸ್ ಅಯ್ಯರ್‌ಗೆ ಗಂಭೀರ ಗಾಯ: ಆಂತರಿಕ ರಕ್ತಸ್ರಾವದಿಂದಾಗಿ ಐಸಿಯುಗೆ ದಾಖಲು

Please login to join discussion

Like Us on Facebook

Follow Us on Twitter

Recent News

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group