Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Others

ಸುರಂಗ ರಸ್ತೆ ನಿರ್ಮಾಣ: ಸ್ಯಾಂಕಿ ಕೆರೆಗೆ ಧಕ್ಕೆ, ನಗರ ಪರಿಸರ ಹಾಳುಗೆಡವುತ್ತಿದೆ ಕಾಂಗ್ರೆಸ್: ಆರ್. ಅಶೋಕ ಆಕ್ರೋಶ

ಅಭಿವೃದ್ಧಿ ವಿರೋಧಿಯಲ್ಲ, ಆದರೆ ಪರಿಸರಕ್ಕೆ ಧಕ್ಕೆ ಸರಿಯಲ್ಲ; ಪ್ರತಿ ನಾಗರೀಕರಿಂದ 20 ಸಾವಿರ ರೂ. ಟೋಲ್ ಸುಲಿಗೆಗೆ ಸರ್ಕಾರ ಚಿಂತನೆ

by Bengaluru Wire Desk
November 15, 2025
in Others
Reading Time: 1 min read
0

ಬೆಂಗಳೂರು, ನ.15 www.bengaluruwire.com : ರಾಜಧಾನಿಯಲ್ಲಿ ಉದ್ದೇಶಿತ ಸುರಂಗ ರಸ್ತೆ ಯೋಜನೆಯಿಂದ ಐತಿಹಾಸಿಕ ಸ್ಯಾಂಕಿ ಕೆರೆಗೆ ಧಕ್ಕೆಯಾಗುತ್ತಿದ್ದು, ಕಾಂಗ್ರೆಸ್ ಸರ್ಕಾರ ಪರಿಸರ ಹಾಳು ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುರಂಗ ರಸ್ತೆ ನಿರ್ಮಾಣದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರ ಜೊತೆ ನೇತೃತ್ವದಲ್ಲಿ ಸ್ಯಾಂಕಿ ಕೆರೆ ಬಳಿ ಇಂದು ನಡೆದ ಸಹಿ ಸಂಗ್ರಹ ಮತ್ತು ಪರಿಶೀಲನೆ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸುರಂಗ ರಸ್ತೆಗಾಗಿ ಸ್ಯಾಂಕಿ ಕೆರೆಗೆ ಧಕ್ಕೆ ತರಲಾಗುತ್ತಿದೆ ಎಂದು ಅಶೋಕ ದೂರಿದರು. “ನಾವು ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ ಕಾಂಗ್ರೆಸ್ ಸರ್ಕಾರ ತರುವ ಯಾವುದೇ ಯೋಜನೆಯು, ಪರಿಸರವನ್ನು ಹಾಳು ಮಾಡಲು ನೋಡುತ್ತದೆ” ಎಂದು ಅವರು ಟೀಕಿಸಿದರು.

ಅನುಮತಿ ಇಲ್ಲದ ಯೋಜನೆ :

ಯೋಜನೆಗೆ ಪರಿಸರ ಇಲಾಖೆ, ಪುರಾತತ್ವ ಇಲಾಖೆ ಮತ್ತು ಅರಣ್ಯ ಇಲಾಖೆ ಸೇರಿದಂತೆ ಯಾವುದೇ ಇಲಾಖೆಗಳಿಂದ ಸೂಕ್ತ ಅನುಮತಿಗಳನ್ನು ಪಡೆದಿಲ್ಲ ಎಂದು ಅಶೋಕ ಆರೋಪಿಸಿದರು. ಸುರಂಗ ಕೊರೆದರೆ ಉಂಟಾಗುವ ಹೂಳನ್ನು ಎಲ್ಲಿಗೆ ಸಾಗಿಸಲಾಗುತ್ತದೆ ಎಂಬ ಬಗ್ಗೆ ಯಾವುದೇ ಖಾತರಿ ಇಲ್ಲ ಎಂದರು.

ಕಾಸು ಹೊಡೆಯುವ ಯೋಜನೆ :

“ಕಾಸು ಹೊಡೆಯುವ ಯೋಜನೆ ನಗರಕ್ಕೆ ಬೇಕಿಲ್ಲ” ಎಂದು ಅವರು ನೇರವಾಗಿ ಗುಡುಗಿದರು. ಈಗಾಗಲೇ ಬಿಹಾರ ಚುನಾವಣೆಗೆ ಹಣ ಕಳುಹಿಸಲಾಗಿದೆ. ಈ ಸುರಂಗ ರಸ್ತೆ ಯೋಜನೆ ಹಣ ಮಾಡುವ ಉದ್ದೇಶದಿಂದ ಕೂಡಿದೆ ಎಂದು ಟೀಕಿಸಿದರು. ಮೆಟ್ರೋ ಯೋಜನೆಯಿಂದ ಟ್ರಾಫಿಕ್ ಕಡಿಮೆಯಾಗಿದೆ. ಮೆಟ್ರೋ ಸುಧಾರಣೆ ಮಾಡಿ ಬೇಗ ಪೂರ್ಣಗೊಳಿಸಿದರೆ ಜನರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದು ಅಶೋಕ ಸಲಹೆ ನೀಡಿದರು.

ನಗರದ ಜನತೆ ಮೇಲೆ ಟೋಲ್ ಹೊರೆ :

ಸುರಂಗ ರಸ್ತೆ ನಿರ್ಮಾಣವಾದರೆ ಪ್ರತಿ ವಾಹನಕ್ಕೆ ಬರೋಬ್ಬರಿ ₹20,000 ನಷ್ಟು ಟೋಲ್ ಪಾವತಿಸಬೇಕಾಗಬಹುದು. ತೆರಿಗೆಗಳ ಭಾರದಿಂದ ಈಗಾಗಲೇ ಬೆಂಗಳೂರಿನ ಜನರಿಗೆ ಚಿತ್ರಹಿಂಸೆಯಾಗಿದೆ. ತ್ಯಾಜ್ಯ ಮತ್ತು ನೀರಿನ ದರಗಳು ಏರಿಕೆಯಾಗಿವೆ. ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಬಿಹಾರದ ಜನರಿಗೆ ಅಪಮಾನ :

ರಾಜಕೀಯ ವಿಚಾರಗಳ ಬಗ್ಗೆ ಮಾತನಾಡಿ, ಕಾಂಗ್ರೆಸ್‌ನ ‘ವೋಟ್ ಚೋರಿ’ ಆರೋಪಗಳನ್ನು ಅಶೋಕ ತಳ್ಳಿಹಾಕಿದರು. ಬಿಹಾರದ ಜನತೆ ವೋಟ್ ಚೋರಿ ಅಭಿಯಾನವನ್ನು ತಿರಸ್ಕರಿಸಿದ್ದಾರೆ. ಮತಪಟ್ಟಿ ಪರಿಷ್ಕರಣೆ ವೇಳೆ ಅನ್ಯ ದೇಶಗಳ ಹಾಗೂ ಸತ್ತವರ ಹೆಸರು ರದ್ದಾಗಿದೆ. ವೋಟ್ ಚೋರಿ ಎಂದು ಹೇಳುವ ಮೂಲಕ ಕಾಂಗ್ರೆಸ್ ಬಿಹಾರದ ಜನತೆಗೆ ಅಪಮಾನ ಮಾಡುತ್ತಿದೆ. ಕಾಂಗ್ರೆಸ್ ನಾಯಕರು ತಕ್ಷಣ ಜನರ ಮುಂದೆ ಕ್ಷಮೆ ಕೇಳಬೇಕು ಎಂದು ಅಶೋಕ ಆಗ್ರಹಿಸಿದರು.

ಬಿಹಾರ ಚುನಾವಣೆಯಲ್ಲಿ ಗೆಲ್ಲದಿರುವುದರಿಂದ ಸಿಎಂ ಸಿದ್ದರಾಮಯ್ಯ ಬಲಿಷ್ಠರಾಗಿದ್ದು, ಇನ್ನು ಮುಂದೆ ರಾಹುಲ್ ಗಾಂಧಿ ಅವರೇ ಸಿದ್ದರಾಮಯ್ಯನವರ ಮಾತು ಕೇಳಬೇಕಾಗುತ್ತದೆ ಎಂದು ಅಶೋಕ ಹೇಳಿದರು.

WhatsApp Join our WhatsApp Channel
Previous Post

NDA Strategy | ಬಿಹಾರದಲ್ಲಿ ಎನ್‌ಡಿಎ ‘ಗೆ ಪ್ರಚಂಡ ಗೆಲುವು: ‘ಮಂಗಳ ರಾಜ್’ ಆಡಳಿತ ಜಯಭೇರಿ ಹಿಂದಿರುವ ಕಾರ್ಯತಂತ್ರಗಳೇನು?

Next Post

BDA News | ಬಿಡಿಎ ಕಾರ್ಯಾಚರಣೆ: ಜೆ.ಪಿ. ನಗರದಲ್ಲಿ ₹16.72 ಕೋಟಿ ಮೌಲ್ಯದ ಆಸ್ತಿ ವಶ

Next Post

BDA News | ಬಿಡಿಎ ಕಾರ್ಯಾಚರಣೆ: ಜೆ.ಪಿ. ನಗರದಲ್ಲಿ ₹16.72 ಕೋಟಿ ಮೌಲ್ಯದ ಆಸ್ತಿ ವಶ

Namma Metro Purple Line

ನಮ್ಮ ಮೆಟ್ರೊ ಸಮಯೋಚಿತ ಕಾರ್ಯ : ಕಳೆದು ಹೋದ ಪ್ರಯಾಣಿಕರೊಬ್ಬರ ಬ್ಯಾಗ್ ಕ್ಷಿಪ್ರ ಪತ್ತೆ, ಮರಳಿ ಹಸ್ತಾಂತರ

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group