Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಬಾಹ್ಯಾಕಾಶದಲ್ಲಿ ವಿಶ್ವದ ಮೇಲೆ ಕಣ್ಣಿಡುವ ಆಸ್ಟ್ರೋಸ್ಯಾಟ್‌ ಟೆಲಿಸ್ಕೋಪ್ ‘ಯುವಿಐಟಿ’ಗೆ ದಶಕದ ಸಂಭ್ರಮ

ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತದ ಐತಿಹಾಸಿಕ ಮೈಲಿಗಲ್ಲು | ಬಾಹ್ಯಾಕಾಶದ 1451 ಗುರಿಗಳ ವೀಕ್ಷಣೆ, 3೦೦ಕ್ಕೂ ಹೆಚ್ಚು ಸಂಶೋಧನಾ ಲೇಖನ: ಇಸ್ರೋ ಹಾಗೂ ಐಐಎ ಸಾಧನೆಗೆ ಮೆಚ್ಚುಗೆ

by Bengaluru Wire Desk
December 5, 2025
in News Wire, Public interest
Reading Time: 1 min read
0

ಬೆಂಗಳೂರು, ಡಿ.05 www.bengaluruwire.com : ಭಾರತದ ಪ್ರಥಮ ಬಾಹ್ಯಾಕಾಶ ವೀಕ್ಷಣಾಲಯವಾದ ‘ಆಸ್ಟ್ರೋಸ್ಯಾಟ್’ನ (AstroSat) ಪ್ರಮುಖ ಭಾಗವಾದ ಅಲ್ಟ್ರಾವೈಲೆಟ್ ಇಮೇಜಿಂಗ್ ಟೆಲಿಸ್ಕೋಪ್ (UVIT) ಬಾಹ್ಯಾಕಾಶದಲ್ಲಿ ತನ್ನ ಯಶಸ್ವಿ 10 ವರ್ಷಗಳ ಕಾರ್ಯಾಚರಣೆಯನ್ನು ಪೂರೈಸುವ ಮೂಲಕ ಖಗೋಳ ವಿಜ್ಞಾನ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

2015ರ ಸೆಪ್ಟೆಂಬರ್ 28 ರಂದು ಇಸ್ರೋ ಉಡಾವಣೆ ಮಾಡಿದ ಆಸ್ಟ್ರೋಸ್ಯಾಟ್‌ನಲ್ಲಿ, ಯುವಿಐಟಿ (UVIT) ಪ್ರಾಥಮಿಕ ಪೇಲೋಡ್ ಆಗಿ ಕಾರ್ಯನಿರ್ವಹಿಸುತ್ತಿದೆ. ಈ ಮಹತ್ವದ ಸಾಧನೆಯನ್ನು ಸ್ಮರಣಾತ್ಮ ಭಾರತೀಯ ಖಗೋಳ ಭೌತವಿಜ್ಞಾನ ಸಂಸ್ಥೆ (IIA) ಗುರುವಾರದಂದು ವಿಶೇಷ ಶೈಕ್ಷಣಿಕ ಕಾರ್ಯಾಗಾರವನ್ನು ಆಯೋಜಿಸಿತ್ತು.

ವಿಶ್ವದ ಗಮನ ಸೆಳೆದ ಭಾರತದ ಕಣ್ಣು :

ಈ ಕಾರ್ಯಾಗಾರದಲ್ಲಿ ಮಾತನಾಡಿದ ಐಐಎ ನಿರ್ದೇಶಕಿ ಪ್ರೊ. ಅನ್ನಪೂರ್ಣ ಸುಬ್ರಮಣಿಯಂ, “ಭೂಮಿಯ ವಾತಾವರಣವು ನೇರಳಾತೀತ (UV) ಕಿರಣಗಳನ್ನು ಹೀರಿಕೊಳ್ಳುವುದರಿಂದ, ಇವುಗಳನ್ನು ಬಾಹ್ಯಾಕಾಶ ದೂರದರ್ಶಕಗಳ ಮೂಲಕ ಮಾತ್ರ ವೀಕ್ಷಿಸಲು ಸಾಧ್ಯ. ಹಬಲ್ ಟೆಲಿಸ್ಕೋಪ್ ಹೊರತುಪಡಿಸಿದರೆ, ದೂರದ ಯುವಿ (Far-UV) ಕಿರಣಗಳನ್ನು ವೀಕ್ಷಿಸುವ ಸಾಮರ್ಥ್ಯವಿರುವ ಏಕೈಕ ಕಾರ್ಯಾಚರಣಾ ದೂರದರ್ಶಕ ನಮ್ಮ ಯುವಿಐಟಿ ಆಗಿದೆ” ಎಂದು ಹೆಮ್ಮೆಯಿಂದ ವಿವರಿಸಿದರು.

ನಾಸಾದ (NASA) ಗ್ಯಾಲೆಕ್ಸ್‌ಗಿಂತ (GALEX) ಉತ್ತಮವಾದ ರೆಸಲ್ಯೂಶನ್ (1.5 ಆರ್ಕ್‌ಸೆಕೆಂಡ್‌ಗಳು) ಮತ್ತು ದೊಡ್ಡ ವೀಕ್ಷಣಾ ಕ್ಷೇತ್ರವನ್ನು ಹೊಂದಿರುವುದು ಈ ದೂರದರ್ಶಕದ ವಿಶೇಷತೆಯಾಗಿದೆ.

ಸಂಶೋಧನೆಯಲ್ಲಿ ಕ್ರಾಂತಿ :

ಕಳೆದ ಒಂದು ದಶಕದಲ್ಲಿ ಯುವಿಐಟಿ ಆಕಾಶದಲ್ಲಿ ಒಟ್ಟು 1451 ಬಾಹ್ಯಾಕಾಶದ ಗುರಿಗಳನ್ನು ವೀಕ್ಷಿಸಿದೆ. ಈ ದತ್ತಾಂಶವನ್ನು ಬಳಸಿಕೊಂಡು ದೇಶ-ವಿದೇಶಗಳ ವಿಜ್ಞಾನಿಗಳು ಸುಮಾರು 3೦೦ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ ಹಾಗೂ 19 ಪಿಎಚ್‌ಡಿ ಪ್ರಬಂಧಗಳು ಸಲ್ಲಿಕೆಯಾಗಿವೆ. ನಕ್ಷತ್ರಗಳ ರಚನೆ, ಬ್ಲೂ ಸ್ಟ್ರಾಗ್ಲರ್ ನಕ್ಷತ್ರಗಳ ಆವಿಷ್ಕಾರ ಮತ್ತು ಆಂಡ್ರೆಮಿಡಾ ನಕ್ಷತ್ರಪುಂಜದ ಅಧ್ಯಯನದಲ್ಲಿ ಇದು ಮಹತ್ವದ ಪಾತ್ರ ವಹಿಸಿದೆ.

ಇಸ್ರೋದ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್ ಮಾತನಾಡಿ, “ದೇಶದಲ್ಲಿ ಬದಲಾವಣೆ ತರಲು ಇಂತಹ ಬಹು-ಸಾಂಸ್ಥಿಕ ಯೋಜನೆಗಳ ಅಗತ್ಯವಿದೆ. ಆಸ್ಟ್ರೋಸ್ಯಾಟ್ ಮತ್ತು ಯುವಿಐಟಿ ಯಶಸ್ಸಿನ ಕಥೆಯು ವಿಶ್ವವನ್ನು ಅರ್ಥಮಾಡಿಕೊಳ್ಳುವ ನಮ್ಮ ಸಾಮರ್ಥ್ಯವನ್ನು ಹೆಚ್ಚಿಸಿದೆ,” ಎಂದು ಅಭಿಪ್ರಾಯಪಟ್ಟರು.

ಮುಂದಿನ ದಿನಗಳಲ್ಲಿ ‘ಇನ್ಸಿಸ್ಟ್’ (INSIST) ಹೆಸರಿನ ಮುಂದಿನ ತಲೆಮಾರಿನ ಬಾಹ್ಯಾಕಾಶ ದೂರದರ್ಶಕದ ಬಗ್ಗೆಯೂ ಇದೇ ಸಂದರ್ಭದಲ್ಲಿ ಚರ್ಚಿಸಲಾಯಿತು.

WhatsApp Join our WhatsApp Channel
Previous Post

ಉಡುಪಿಯಲ್ಲಿ ಡಿ.6ರಂದು ‘ಕರಾವಳಿ ವಿಕಾಸ ಸಂಭ್ರಮ-2025’: ಪುತ್ತಿಗೆ ಶ್ರೀಗಳಿಂದ ಚಾಲನೆ, ಮಾಧ್ಯಮ ಸಾಧಕರಿಗೆ ಪ್ರಶಸ್ತಿ ಪ್ರದಾನ

Next Post

ವೈಟ್‌ಫೀಲ್ಡ್ ನಿವಾಸಿಗಳಿಗೆ ಗುಡ್ ನ್ಯೂಸ್: 4.25 ಕೋಟಿ ವೆಚ್ಚದ ಹೈಟೆಕ್ ಬೆಸ್ಕಾಂ ಕಚೇರಿ ಉದ್ಘಾಟಿಸಿದ ಸಚಿವ ಕೆ.ಜೆ. ಜಾರ್ಜ್

Next Post

ವೈಟ್‌ಫೀಲ್ಡ್ ನಿವಾಸಿಗಳಿಗೆ ಗುಡ್ ನ್ಯೂಸ್: 4.25 ಕೋಟಿ ವೆಚ್ಚದ ಹೈಟೆಕ್ ಬೆಸ್ಕಾಂ ಕಚೇರಿ ಉದ್ಘಾಟಿಸಿದ ಸಚಿವ ಕೆ.ಜೆ. ಜಾರ್ಜ್

'ಬೆಂಗಳೂರು ವೈರ್' ಸಂಪಾದಕ ಶ್ಯಾಮ್ ಎಸ್. ಅವರಿಗೆ 'ಕೊಡೆತ್ತಾರು ಅನಂತಪದ್ಮನಾಭ ಉಡುಪ' ಸ್ಮರಣಾರ್ಥ ಮಾಧ್ಯಮ ಸಾಧಕ ಪ್ರಶಸ್ತಿ ಪ್ರದಾನ

Please login to join discussion

Like Us on Facebook

Follow Us on Twitter

Recent News

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group