Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಸೋಲಾರ್ ತ್ಯಾಜ್ಯ ನಿರ್ವಹಣೆಗೆ ಹೊಸ ಅಸ್ತ್ರ: 2029ರಿಂದ ಪ್ರತ್ಯೇಕ ನಿಯಮ, ಇ-ತ್ಯಾಜ್ಯ ಪಟ್ಟಿಯಿಂದ ಮುಕ್ತಿ

ಕೇಂದ್ರೀಕೃತ ಸಂಗ್ರಹಣೆ ಮತ್ತು ಮರುಬಳಕೆಗೆ ಪ್ರತ್ಯೇಕ ಚೌಕಟ್ಟು; ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ, ಹಳೆಯ ಪ್ಯಾನಲ್​ಗಳ ವಿಲೇವಾರಿಗೆ ಸಿಗಲಿದೆ ಪರಿಹಾರ.

by Bengaluru Wire Desk
January 6, 2026
in News Wire
Reading Time: 1 min read
0

ನವದೆಹಲಿ, ಜ.06 www.bengaluruwire.com : ದೇಶದಲ್ಲಿ ಹಸಿರು ಇಂಧನದ ಕ್ರಾಂತಿ ನಡೆಯುತ್ತಿರುವ ಬೆನ್ನಲ್ಲೇ, ಭವಿಷ್ಯದಲ್ಲಿ ಎದುರಾಗಲಿರುವ ಭಾರೀ ಪ್ರಮಾಣದ ಸೋಲಾರ್ ತ್ಯಾಜ್ಯವನ್ನು (Solar Waste) ಸಮರ್ಥವಾಗಿ ನಿಭಾಯಿಸಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. 

2029ರಿಂದ ಸೋಲಾರ್ ಫೋಟೋವೋಲ್ಟಾಯಿಕ್ (PV) ತ್ಯಾಜ್ಯವನ್ನು ಅಸ್ತಿತ್ವದಲ್ಲಿರುವ ಇ-ತ್ಯಾಜ್ಯ (E-waste) ನಿಯಮಗಳಿಂದ ಬೇರ್ಪಡಿಸಿ, ಅದಕ್ಕಾಗಿಯೇ ಪ್ರತ್ಯೇಕವಾದ ಮತ್ತು ಕಠಿಣವಾದ ನಿಯಮಾವಳಿಗಳನ್ನು ರೂಪಿಸಲು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವಾಲಯ (MNRE) ಸಜ್ಜಾಗಿದೆ.

ಇ-ತ್ಯಾಜ್ಯದಿಂದ ಪ್ರತ್ಯೇಕವೇಕೆ?:

ಪ್ರಸ್ತುತ ಸೋಲಾರ್ ಪ್ಯಾನಲ್ ತ್ಯಾಜ್ಯಗಳನ್ನು ಇ-ತ್ಯಾಜ್ಯ ನಿರ್ವಹಣಾ ನಿಯಮಗಳ ಅಡಿಯಲ್ಲಿ ಪರಿಗಣಿಸಲಾಗುತ್ತಿದೆ. ಆದರೆ, ಈ ವರ್ಗವು ಸೋಲಾರ್ ಮಾಡ್ಯೂಲ್​ಗಳ ಬೃಹತ್ ಗಾತ್ರ, ದೀರ್ಘಾವಧಿಯ ಬಾಳಿಕೆ (20-25 ವರ್ಷ) ಮತ್ತು ಅವುಗಳಲ್ಲಿ ಬಳಸುವ ವಿಶೇಷ ವಸ್ತುಗಳನ್ನು (ಗಾಜು, ಲೋಹ, ಪಾಲಿಮರ್) ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಾಕಾಗುತ್ತಿಲ್ಲ ಎಂದು ಹಿರಿಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಬೃಹತ್ ಸೋಲಾರ್ ಪಾರ್ಕ್​ಗಳು ಮತ್ತು ರೂಫ್​ಟಾಪ್ ಸಿಸ್ಟಮ್​ಗಳಿಂದ ಉತ್ಪತ್ತಿಯಾಗುವ ತ್ಯಾಜ್ಯದ ಸ್ವರೂಪವೇ ಬೇರೆಯಾಗಿರುವುದರಿಂದ, ಇದಕ್ಕೆ ಪ್ರತ್ಯೇಕ ಚೌಕಟ್ಟಿನ ಅಗತ್ಯವಿದೆ ಎಂದು ಸರ್ಕಾರ ಮನಗಂಡಿದೆ.

2029ರಿಂದ ಹೊಸ ವ್ಯವಸ್ಥೆ ಜಾರಿ:

ಮನಿ ಕಂಟ್ರೋಲ್ ವರದಿಯ ಪ್ರಕಾರ, ಹೊಸ ನಿಯಮಗಳು ಪೂರ್ಣ ಪ್ರಮಾಣದಲ್ಲಿ ಜಾರಿಯಾಗುವ ಮುನ್ನವೇ, 2029ರಿಂದ ಮಧ್ಯಂತರ ಕ್ರಮವಾಗಿ ಎಲ್ಲಾ ಬಗೆಯ ಅವಧಿ ಮೀರಿದ ಸೋಲಾರ್ ಪ್ಯಾನಲ್​ಗಳನ್ನು ‘ಕೇಂದ್ರೀಕೃತ ಸಂಗ್ರಹಣಾ ಘಟಕ’ಕ್ಕೆ (Centralised Storage Facility) ರವಾನಿಸಲು ಸರ್ಕಾರ ತಯಾರಿ ನಡೆಸಿದೆ. ಈ ಹೊಸ ನಿಯಮಾವಳಿಯು ಉತ್ಪಾದಕರು, ಡೆವಲಪರ್‌ಗಳು ಮತ್ತು ಮರುಬಳಕೆದಾರರ ಜವಾಬ್ದಾರಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಲಿದೆ.

ಮುಂಬರುವ ಸವಾಲು ಮತ್ತು ಪರಿಹಾರ:

ಭಾರತವು 2030 ಮತ್ತು 2040ರ ದಶಕದಲ್ಲಿ ಬೃಹತ್ ಪ್ರಮಾಣದ ಸೋಲಾರ್ ತ್ಯಾಜ್ಯವನ್ನು ಎದುರಿಸಲಿದೆ. ಆರಂಭಿಕ ಹಂತದಲ್ಲಿ ಅಳವಡಿಸಲಾದ ಸೋಲಾರ್ ಪ್ಲಾಂಟ್​ಗಳ ಅವಧಿ ಮುಗಿಯುತ್ತಿದ್ದು, ಲಕ್ಷಾಂತರ ಟನ್ ಗಾಜು ಮತ್ತು ಲೋಹದ ತ್ಯಾಜ್ಯ ಭೂಮಿ ಸೇರುವ ಅಪಾಯವಿದೆ. ಇದನ್ನು ತಡೆಗಟ್ಟಲು ಮತ್ತು ‘ಸರ್ಕ್ಯುಲರ್ ಎಕಾನಮಿ’ (Circular Economy) ಅಥವಾ ತ್ಯಾಜ್ಯ ಮರುಬಳಕೆಯ ಆರ್ಥಿಕತೆಯನ್ನು ಉತ್ತೇಜಿಸಲು ಈ ಕ್ರಮ ಅನಿವಾರ್ಯವಾಗಿದೆ.

ಸದ್ಯ ಪರಿಸರ ಸಚಿವಾಲಯ ಮತ್ತು ಉದ್ಯಮದ ಪ್ರಮುಖರೊಂದಿಗೆ MNRE ಸಮಾಲೋಚನೆ ನಡೆಸುತ್ತಿದ್ದು, ಶೀಘ್ರದಲ್ಲೇ ವಿಸ್ತೃತ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆಯಿದೆ.

WhatsApp Join our WhatsApp Channel
Previous Post

ಬೃಹತ್ ನೋಂದಣಿ ಹಗರಣ ಬಯಲಿಗೆ: ಸರ್ಜಾಪುರ ಸೇರಿದಂತೆ 5 ಮಂದಿ ಉಪನೋಂದಣಾಧಿಕಾರಿಗಳ ಅಮಾನತು

Next Post

ಆಧಾರ್ PVC ಕಾರ್ಡ್ ದರದಲ್ಲಿ ಏರಿಕೆ: ಬೆಲೆ ಹೆಚ್ಚಳಕ್ಕೆ ಕಾರಣವೇನು? ಅರ್ಜಿ ಸಲ್ಲಿಕೆ ಹೇಗೆ?

Next Post

ಆಧಾರ್ PVC ಕಾರ್ಡ್ ದರದಲ್ಲಿ ಏರಿಕೆ: ಬೆಲೆ ಹೆಚ್ಚಳಕ್ಕೆ ಕಾರಣವೇನು? ಅರ್ಜಿ ಸಲ್ಲಿಕೆ ಹೇಗೆ?

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

Good News | ಸಣ್ಣ ನಿವೇಶನದಾರರಿಗೆ ಬಂಪರ್ ಗಿಫ್ಟ್: ಮನೆ ಕಟ್ಟುವಾಗ ಹಿಂಭಾಗ ಜಾಗ ಬಿಡುವ ನಿಯಮದಲ್ಲಿ ಸಡಿಲಿಕೆ: ಇಲ್ಲಿದೆ ನೋಟಿಫಿಕೇಶನ್ ಪ್ರತಿ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group