Wednesday, August 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

17th BIFFES | ಕಣ್ಮನ ಸೆಳೆದ ‘ತೀರ್ಥರೂಪ ತಂದೆಯವರಿಗೆ’, ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ

ಕನ್ನಡ ಸ್ಪರ್ಧಾ ವಿಭಾಗದಲ್ಲಿ ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ಚಿತ್ರ ಪ್ರದರ್ಶನ; ಕೌಟುಂಬಿಕ ಮೌಲ್ಯಗಳಿಗೆ ಮಾರುಹೋದ ಸಿನಿಪ್ರಿಯರು

by Bengaluru Wire Desk
January 31, 2026
in Bengaluru Focus
Reading Time: 1 min read
0

ಬೆಂಗಳೂರು, ಜ.31 www.bengaluruwire.com : ಜೈಚಾಮುಂಡೇಶ್ವರಿ ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ‘ಹೊಂದಿಸಿ ಬರೆಯಿರಿ’ ಖ್ಯಾತಿಯ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾರಥ್ಯದ ‘ತೀರ್ಥರೂಪ ತಂದೆಯವರಿಗೆ’ ಚಿತ್ರವು 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ (BIFFes) ಪ್ರೇಕ್ಷಕರ ಮನ ಗೆದ್ದಿದೆ. 

ಚಿತ್ರೋತ್ಸವದ ಕನ್ನಡ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನಗೊಂಡ ಈ ಚಿತ್ರಕ್ಕೆ ಸಿನಿಪ್ರಿಯರು ಹಾಗೂ ವಿಮರ್ಶಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಹೊಸವರ್ಷದ ಆರಂಭದಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ, ಚಿತ್ರೋತ್ಸವದ ವೇದಿಕೆಯಲ್ಲಿ ಮತ್ತೊಮ್ಮೆ ಗಮನ ಸೆಳೆದಿದೆ. ಪ್ರದರ್ಶನದ ಬಳಿಕ ಮಾತನಾಡಿದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್, “ನಮ್ಮ ಚಿತ್ರವು ಪ್ರತಿಷ್ಠಿತ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ.

ಬಹುದಿನಗಳ ನಂತರ ಒಂದು ಉತ್ತಮ ಕೌಟುಂಬಿಕ ಚಿತ್ರವನ್ನು ನೋಡಿದ ಅನುಭವವಾಯಿತು ಎಂದು ಪ್ರೇಕ್ಷಕರು ಹೇಳಿದ ಮಾತುಗಳು ನಮಗೆ ಪ್ರಶಸ್ತಿಗಿಂತಲೂ ದೊಡ್ಡದು,” ಎಂದು ಸಂತಸ ಹಂಚಿಕೊಂಡರು.

ಚಿತ್ರದಲ್ಲಿ ನಿಹಾರ್ ನಾಯಕನಾಗಿ ಮತ್ತು ರಚನಾ ಇಂದರ್ ನಾಯಕಿಯಾಗಿ ನಟಿಸಿದ್ದಾರೆ. ವಿಶೇಷವೆಂದರೆ, ಹಿರಿಯ ನಟಿ ಸಿತಾರಾ ಅವರು ದೀರ್ಘಾವಧಿಯ ನಂತರ ಈ ಚಿತ್ರದ ಮೂಲಕ ಕನ್ನಡ ಬೆಳ್ಳಿತೆರೆಗೆ ಮರಳಿದ್ದಾರೆ. ಅಜಿತ್ ಹಂದೆ ಮತ್ತು ರಾಜೇಶ್ ನಟರಂಗ ಅವರಂತಹ ಅನುಭವಿ ಕಲಾವಿದರು ತಾರಾಬಳಗಕ್ಕೆ ಮೆರುಗು ನೀಡಿದ್ದಾರೆ.

ತಮ್ಮ ಮೊದಲ ಚಿತ್ರವೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದಕ್ಕೆ ನಾಯಕ ನಿಹಾರ್ ಮುಖೇಶ್ ಹರ್ಷ ವ್ಯಕ್ತಪಡಿಸಿದರು. ಇನ್ನು ನಾಯಕಿ ರಚನಾ ಇಂದರ್ ಮಾತನಾಡಿ, “ಈ ಬಾರಿ ನನ್ನ ಅಭಿನಯದ ಎರಡು ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನವಾಗುತ್ತಿರುವುದು ಖುಷಿ ತಂದಿದೆ,” ಎಂದರು.

ಚಿತ್ರವು ಕೌಟುಂಬಿಕ ಮೌಲ್ಯಗಳನ್ನು ಎತ್ತಿ ಹಿಡಿದಿರುವುದರಿಂದಲೇ ಚಿತ್ರೋತ್ಸವದಂತಹ ವೇದಿಕೆಗೆ ಆಯ್ಕೆಯಾಗಿದೆ ಎಂದು ನಟ ಅಜಿತ್ ಹಂದೆ ಅಭಿಪ್ರಾಯಪಟ್ಟರು. ಒಟ್ಟಿನಲ್ಲಿ, ಭಾವನಾತ್ಮಕ ಕಥಾಹಂದರ ಹೊಂದಿರುವ ‘ತೀರ್ಥರೂಪ ತಂದೆಯವರಿಗೆ’ ಚಿತ್ರೋತ್ಸವದಲ್ಲಿ ಸಕಾರಾತ್ಮಕ ಅಲೆ ಎಬ್ಬಿಸಿದೆ.

WhatsApp Join our WhatsApp Channel
Previous Post

ಮಹಾಕವಿ ಕುವೆಂಪು ರವರ ಮೈಸೂರಿನ ನಿವಾಸ ರಾಷ್ಟ್ರೀಯ ಕವಿ ಸ್ಮಾರಕವಾಗಿ ಅಭಿವೃದ್ಧಿ : ಸಚಿವ ಶಿವರಾಜ ಎಸ್.ತಂಗಡಗಿ

Next Post

17th BIFFES | ಸಿನಿಮಾ ಸಂಕಲನಕ್ಕೆ ‘ಮಾನವ ಸಂವೇದನೆ’ಯೇ ಜೀವಾಳ: ಎಐನಿಂದ ‘ಸಂಪಾದಕನ ದೃಷ್ಟಿ’ ಬದಲಿಸಲಾಗದು – ಶ್ರೀಕರ್ ಪ್ರಸಾದ್

Next Post

17th BIFFES | ಸಿನಿಮಾ ಸಂಕಲನಕ್ಕೆ ‘ಮಾನವ ಸಂವೇದನೆ’ಯೇ ಜೀವಾಳ: ಎಐನಿಂದ ‘ಸಂಪಾದಕನ ದೃಷ್ಟಿ’ ಬದಲಿಸಲಾಗದು - ಶ್ರೀಕರ್ ಪ್ರಸಾದ್

ಪಾಲಿಕೆ ಬಜೆಟ್‌ನಲ್ಲಿ ಜನಮತಕ್ಕೆ ಮನ್ನಣೆ: ಬನ್ನೇರುಘಟ್ಟ ರಸ್ತೆ ವೇಗಾ ಸಿಟಿ ಜಂಕ್ಷನ್‌ನಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಅಸ್ತು

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group