Wednesday, August 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Namma Metro Rail News | ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶಾಕ್: ಶೇ.5ರಷ್ಟು ಟಿಕೆಟ್ ದರ ಏರಿಕೆ ; ಫೆ.9 ರಿಂದಲೇ ಜಾರಿ

by Bengaluru Wire Desk
February 5, 2026
in Bengaluru Focus, Public interest
Reading Time: 1 min read
0
Namma Metro Purple Line

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ.

ಬೆಂಗಳೂರು, ಫೆ.05 www.bengaluruwire.com : ರಾಜಧಾನಿಯ ಜೀವನಾಡಿಯಾಗಿರುವ ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ದರ ಏರಿಕೆಯ ಬಿಸಿ ಮುಟ್ಟಿಸಿದೆ. ಇದೇ ಫೆಬ್ರವರಿ 9 ರಿಂದಲೇ ಜಾರಿಗೆ ಬರುವಂತೆ ಪ್ರಯಾಣ ದರವನ್ನು ಶೇ. 5ರಷ್ಟು ಹೆಚ್ಚಳ ಮಾಡಲಾಗಿದೆ.

ಕಳೆದ ವರ್ಷವಷ್ಟೇ ದರ ಪರಿಷ್ಕರಣೆ ಸಮಿತಿ (FFC) ಶಿಫಾರಸಿನ ಮೇರೆಗೆ ದರ ಪರಿಷ್ಕರಿಸಲಾಗಿತ್ತು. ಭವಿಷ್ಯದಲ್ಲಿ ಒಮ್ಮಿಂದೊಮ್ಮೆಲೆ ಹೆಚ್ಚಿನ ದರ ಏರಿಕೆ ಮಾಡುವುದನ್ನು ತಡೆಯಲು ಮತ್ತು ಸಂಸ್ಥೆಯ ಆರ್ಥಿಕ ನಿರ್ವಹಣೆಗಾಗಿ, ಪ್ರತಿ ವರ್ಷ ಶೇ. 5 ರಷ್ಟು ‘ಸ್ವಯಂಚಾಲಿತ ದರ ಪರಿಷ್ಕರಣೆ’ (Automatic Fare Adjustment) ಸೂತ್ರವನ್ನು ಅಳವಡಿಸಿಕೊಳ್ಳಲಾಗಿದೆ. ಇದರ ಅನ್ವಯ ಈ ಬಾರಿ ಟಿಕೆಟ್ ದರಗಳಲ್ಲಿ ಏರಿಕೆ ಕಂಡುಬಂದಿದೆ.

2024-25ರ ಆರ್ಥಿಕ ವರ್ಷದ ಅಂಕಿಅಂಶಗಳ ಪ್ರಕಾರ, ಮೆಟ್ರೋ ನಿರ್ವಹಣಾ ವೆಚ್ಚದಲ್ಲಿ ಶೇ. 10.20 ರಷ್ಟು ಹೆಚ್ಚಳವಾಗಿದೆ. ಆದಾಗ್ಯೂ, ಪ್ರಯಾಣಿಕರ ಹಿತದೃಷ್ಟಿಯಿಂದ ನಿಯಮಗಳ ಪ್ರಕಾರ ಕೇವಲ ಶೇ. 5 ರಷ್ಟು ದರ ಹೆಚ್ಚಳಕ್ಕೆ ಮಾತ್ರ ಅನುಮೋದನೆ ನೀಡಲಾಗಿದೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ.

ಪರಿಷ್ಕೃತ ದರಗಳು ಹೇಗಿವೆ?:

ಒಟ್ಟು 10 ವಲಯಗಳಲ್ಲಿ (Zones) ದರಗಳನ್ನು ಪರಿಷ್ಕರಿಸಲಾಗಿದೆ. ಕನಿಷ್ಠ ದರದಲ್ಲಿ 1 ರೂಪಾಯಿ ಮತ್ತು ಗರಿಷ್ಠ ದರದಲ್ಲಿ 5 ರೂಪಾಯಿ ಹೆಚ್ಚಳವಾಗಿದೆ.

 * ಕನಿಷ್ಠ ದರ: 0-2 ಕಿ.ಮೀ ದೂರದ ಪ್ರಯಾಣಕ್ಕೆ (ವಲಯ F1) ಇದ್ದ 10 ರೂ. ದರವು ಇನ್ನು ಮುಂದೆ 11 ರೂ. ಆಗಲಿದೆ.

 * ಗರಿಷ್ಠ ದರ: 30 ಕಿ.ಮೀ ಗಿಂತ ಹೆಚ್ಚಿನ ದೂರದ ಪ್ರಯಾಣಕ್ಕೆ (ವಲಯ F10) ಇದ್ದ 90 ರೂ. ದರವು 95 ರೂ.ಗಳಿಗೆ ಏರಿಕೆಯಾಗಿದೆ.

 * ಉಳಿದಂತೆ, 2-4 ಕಿ.ಮೀಗೆ 21 ರೂ., 4-6 ಕಿ.ಮೀಗೆ 32 ರೂ., ಹೀಗೆ ಪ್ರತಿ ವಲಯಕ್ಕೂ ಸರಾಸರಿ ದರ ಏರಿಕೆಯಾಗಿದೆ.

ದೈನಂದಿನ ಪಾಸುಗಳ ದರವೂ ಏರಿಕೆ:

ಕೇವಲ ಟೋಕನ್ ಟಿಕೆಟ್ ಮಾತ್ರವಲ್ಲದೆ, ದಿನದ ಪಾಸುಗಳ (Day Pass) ದರದಲ್ಲೂ ಹೆಚ್ಚಳವಾಗಿದೆ.

 * ಒಂದು ದಿನದ ಸ್ಮಾರ್ಟ್ ಕಾರ್ಡ್ ಪಾಸ್ ದರ 300 ರೂ. ನಿಂದ 313 ರೂ.ಗೆ ಏರಿಕೆಯಾಗಿದೆ. (ಮೊಬೈಲ್ ಕ್ಯೂಆರ್ ದರ 263 ರೂ.)

 * ಮೂರು ದಿನಗಳ ಪಾಸ್ ದರ 600 ರೂ. ನಿಂದ 628 ರೂ.ಗೆ ಏರಿಕೆಯಾಗಿದೆ.

 * ಐದು ದಿನಗಳ ಪಾಸ್ ದರ 900 ರೂ. ನಿಂದ 943 ರೂ.ಗೆ ಹೆಚ್ಚಳವಾಗಿದೆ.

ರಿಯಾಯಿತಿ ಮುಂದುವರಿಕೆ: ಪ್ರಯಾಣಿಕರಿಗೆ ನಿರಾಳ

ದರ ಏರಿಕೆಯ ನಡುವೆಯೂ ಮೆಟ್ರೋ ನಿಗಮವು ಸ್ಮಾರ್ಟ್ ಕಾರ್ಡ್ ಮತ್ತು NCMC ಕಾರ್ಡ್ ಬಳಕೆದಾರರಿಗೆ ನೀಡುತ್ತಿದ್ದ ರಿಯಾಯಿತಿಗಳನ್ನು ಮುಂದುವರಿಸಿದೆ. ಪೀಕ್ ಅವಧಿಯಲ್ಲಿ ಶೇ. 5 ರಷ್ಟು ಮತ್ತು ಪೀಕ್ ಅಲ್ಲದ (Non-peak) ಅವಧಿ ಹಾಗೂ ರಜಾ ದಿನಗಳಲ್ಲಿ ಶೇ. 10 ರಷ್ಟು ರಿಯಾಯಿತಿ ಎಂದಿನಂತೆ ಲಭ್ಯವಿರುತ್ತದೆ.

WhatsApp Join our WhatsApp Channel
Previous Post

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೈಟೆಕ್ ವಂಚನೆ: ರೋಗಿಗಳ ಹಣ ಗುಳುಂ, ಕ್ಯೂಆರ್ ಕೋಡ್ ಬದಲಿಸಿ ₹23 ಲಕ್ಷ ದೋಚಿದ ಸಿಬ್ಬಂದಿ

Next Post

High Speed Rail | ಬೆಂಗಳೂರು-ಪುಣೆ-ಮುಂಬೈ ಹೈಸ್ಪೀಡ್ ರೈಲು: ಜೋಶಿ, ಎಚ್‌ಡಿಕೆ ನಡೆಗೆ ಎಂಬಿ ಪಾಟೀಲ್ ಮೆಚ್ಚುಗೆ

Next Post

High Speed Rail | ಬೆಂಗಳೂರು-ಪುಣೆ-ಮುಂಬೈ ಹೈಸ್ಪೀಡ್ ರೈಲು: ಜೋಶಿ, ಎಚ್‌ಡಿಕೆ ನಡೆಗೆ ಎಂಬಿ ಪಾಟೀಲ್ ಮೆಚ್ಚುಗೆ

ನಾದಬ್ರಹ್ಮನಿಗೆ ಕಿರೀಟ: ಹಂಸಲೇಖಗೆ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ 'ಜೀವಮಾನ ಸಾಧನೆ' ಗೌರವ

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group