Monday, June 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Organ Donation | ಮಂಡ್ಯದ ಯುವಕನ ಅಂಗಾಂಗ ದಾನ: ಆರು ಮಂದಿಗೆ ಮರುಜನ್ಮ ನೀಡುವಲ್ಲಿ ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್ ಸಫಲ

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ಟ್ರಾಮಾ ಕೇರ್ ಸೆಂಟರ್ ವೈದ್ಯರ ಯಶಸ್ವಿ ಕಾರ್ಯಾಚರಣೆ; ಶೋಕದ ನಡುವೆಯೂ ಮಾನವೀಯತೆ ಮೆರೆದ ಕುಟುಂಬ.

by Bengaluru Wire Desk
February 25, 2026
in Bengaluru Focus, Video
Reading Time: 1 min read
0

ಬೆಂಗಳೂರು, ಫೆ.25 www.bengaluruwire.com : ದಾನಗಳಲ್ಲಿ ಶ್ರೇಷ್ಠವಾದ ಅಂಗಾಂಗ ದಾನದ ಮೂಲಕ ಮಂಡ್ಯದ ಯುವಕನೊಬ್ಬ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಮತ್ತು ಎಮರ್ಜೆನ್ಸಿ ಕೇರ್ ಸೆಂಟರ್‌ನಲ್ಲಿ ನಡೆದ ಯಶಸ್ವಿ ಅಂಗಾಂಗ ಕಸಿ ಪ್ರಕ್ರಿಯೆಯಿಂದಾಗಿ ಆರು ಜನರ ಬಾಳಿಗೆ ಹೊಸ ಬೆಳಕು ಸಿಕ್ಕಂತಾಗಿದೆ.

ಘಟನೆಯ ಹಿನ್ನೆಲೆ:

ಮಂಡ್ಯದ ಕಸಬಾ ಹೋಬಳಿಯ ಚಿಕ್ಕಮಂಡ್ಯ ಗ್ರಾಮದ ದರ್ಶನ್ ಎಂಬ ಯುವಕ ಕಳೆದ ಫೆಬ್ರವರಿ 22 ರಂದು ಬೈಕ್ ಅಪಘಾತಕ್ಕೆ ಒಳಗಾಗಿದ್ದ. ತಲೆಗೆ ಪೆಟ್ಟಾಗಿದ್ದರೂ ಸಾಮಾನ್ಯವೆಂದು ಭಾವಿಸಿ ಅಂದು ರಾತ್ರಿ ಮಲಗಿದ್ದ ಯುವಕನ ಸ್ಥಿತಿ ಗಂಭೀರವಾದಾಗ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷೆಯಲ್ಲಿ ತಲೆಯೊಳಗೆ ತೀವ್ರ ರಕ್ತಸ್ರಾವವಾಗಿರುವುದು ಪತ್ತೆಯಾಯಿತು.

ವೈದ್ಯರ ಹೋರಾಟ ಮತ್ತು ಮಿದುಳು ಸಾವು:

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ದರ್ಶನ್ ಸ್ಪಂದಿಸಲಿಲ್ಲ. ಎರಡು ದಿನಗಳ ಸತತ ಪ್ರಯತ್ನದ ನಂತರ, ವೈದ್ಯರ ತಂಡ ಯುವಕ “ಮಿದುಳು ಸಾವು” (Brain Dead) ಸಂಭವಿಸಿರುವುದಾಗಿ ಅಧಿಕೃತವಾಗಿ ಘೋಷಿಸಿತು.

ಕುಟುಂಬದ ಶ್ರೇಷ್ಠ ನಿರ್ಧಾರ:

ಮಗನನ್ನು ಕಳೆದುಕೊಂಡ ದುಃಖದ ಬೆನ್ನಲ್ಲೇ, ಆತನ ಅಂಗಾಂಗಗಳು ಇತರರ ಪ್ರಾಣ ಉಳಿಸಲಿ ಎಂಬ ಉದಾತ್ತ ಉದ್ದೇಶದಿಂದ ಕುಟುಂಬ ಸದಸ್ಯರು ಅಂಗಾಂಗ ದಾನಕ್ಕೆ ಸಮ್ಮತಿಸಿದರು. ‘ಜೀವಸಾರ್ಥಕತೆ’ ತಂಡದ ಸಮಾಲೋಚನೆಯ ನಂತರ, ದರ್ಶನ್ ಅವರ ಯಕೃತ್ತು, ಮೂತ್ರಪಿಂಡಗಳು, ಹೃದಯ ನಾಳಗಳು ಸೇರಿದಂತೆ ಪ್ರಮುಖ ಅಂಗಗಳನ್ನು ಪಡೆದು ಅರ್ಹ ರೋಗಿಗಳಿಗೆ ಯಶಸ್ವಿಯಾಗಿ ಅಳವಡಿಸಲಾಯಿತು.

“ನೋವಿನ ಈ ಸಂದರ್ಭದಲ್ಲಿಯೂ ಸಮಾಜಸೇವೆಗೆ ಮುಂದಾದ ಕುಟುಂಬದ ನಿರ್ಧಾರ ನಿಜಕ್ಕೂ ಶ್ಲಾಘನೀಯ. ಸರ್ಕಾರಿ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಈ ಸಂಕೀರ್ಣ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲಾಗಿದೆ.” – ಡಾ. ದೀಪಕ್, ಮೆಡಿಕಲ್ ಸೂಪರಿಟೆಂಡೆಂಟ್

ಈ ಯಶಸ್ವಿ ಕಾರ್ಯದಲ್ಲಿ ಟ್ರಾಮಾ ಕೇರ್ ಸೆಂಟರ್‌ನ ವಿಶೇಷ ಅಧಿಕಾರಿ ಡಾ. ಅಸೀಮಾ ಬಾನು, ಡಾ.ಕಾವ್ಯಾ ಹಾಗೂ ಬಿಎಂಸಿಆರ್ ಐ (BMCRI) ವೈದ್ಯರ ತಂಡದ ಶ್ರಮವಿದೆ.

View this post on Instagram
Previous Post

BIG BREAKING | ಬೆಂಗಳೂರು: ಕುಂಬಾರಪೇಟೆಯ ಲಕ್ಷ್ಮಿ ಕಾಂಪ್ಲೆಕ್ಸ್‌ನಲ್ಲಿ ಭೀಕರ ಅಗ್ನಿ ಅವಘಡ; ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ

Next Post

Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

Next Post

Namma Metro News | ನಮ್ಮ ಮೆಟ್ರೋ 'ಗುಲಾಬಿ' ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

#virosh | ಉದಯಪುರದ ಅರಮನೆಯಲ್ಲಿ 'ವಿರೋಶ್' ಮಿಲನ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ

Please login to join discussion

Like Us on Facebook

Follow Us on Twitter

Recent News

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026

ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

June 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group