Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ರಾಜ್ಯಕ್ಕೆ ಬೆಂಗಳೂರು ನೀಡಿದ್ದು ₹1.70 ಲಕ್ಷ ಕೋಟಿ, ಲಭಿಸಿದ್ದು ₹7000 ಕೋಟಿ: ಪಂಚ ಪಾಲಿಕೆಗಳಿಗೆ ₹16,000 ಕೋಟಿ ಬಿಡುಗಡೆಗೆ ಒತ್ತಾಯ!!

ಬೆಂಗಳೂರು ಅಭಿವೃದ್ಧಿಗೆ 'ಅರೆಕಾಸಿನ ಮಜ್ಜಿಗೆ': ಸಿಎಂ ಸಿದ್ಧರಾಮಯ್ಯ ವಿರುದ್ಧ ಎನ್.ಆರ್. ರಮೇಶ್ ಗುಡುಗು | ರಾಜಧಾನಿ ದಿವಾಳಿಯಾಗುವುದು ಗ್ಯಾರಂಟಿ ಎಂದ ಮಾಜಿ ನಾಯಕ.

by Bengaluru Wire Desk
March 26, 2026
in Bengaluru Focus
Reading Time: 1 min read
0

ಬೆಂಗಳೂರು, ಮಾ.26 www.bengaluruwire.com: “ಆನೆಯ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತೆ, ರಾಜ್ಯಕ್ಕೆ ಅತಿ ಹೆಚ್ಚು ಆದಾಯ ತಂದುಕೊಡುವ ಬೆಂಗಳೂರು ನಗರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್‌ನಲ್ಲಿ ಕೇವಲ ಶೇ. 4.11 ರಷ್ಟು ಅನುದಾನ ನೀಡುವ ಮೂಲಕ ನಗರದ ಜನತೆಗೆ ಮಹಾ ವಂಚನೆ ಮಾಡಿದ್ದಾರೆ” ಎಂದು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್. ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.

ಅಸ್ತಿತ್ವಕ್ಕೆ ಬಂದು ಆರು ತಿಂಗಳಾಗುವ ಮೊದಲೇ ಬೆಂಗಳೂರಿನ 05 ನಗರ ಪಾಲಿಕೆಗಳು ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. 2026-27ರ ಸಾಲಿನ ನಿರ್ವಹಣೆ ಮತ್ತು ಕನಿಷ್ಠ ಅಭಿವೃದ್ಧಿ ಕಾರ್ಯಗಳಿಗಾಗಿ ₹16,000 ಕೋಟಿ ಅನುದಾನದ ಅವಶ್ಯಕತೆಯಿದೆ ಎಂದು ಅಧಿಕಾರಿಗಳು ಲಿಖಿತ ಮನವಿ ಸಲ್ಲಿಸಿದ್ದರು. ಆದರೆ, 17ನೇ ಬಾರಿ ಬಜೆಟ್ ಮಂಡಿಸಿರುವ ಸಿಎಂ ಸಿದ್ಧರಾಮಯ್ಯ ಅವರು ಕೇವಲ ₹7,000 ಕೋಟಿ ಘೋಷಿಸಿರುವುದು ನಗರದ ವಿರೋಧಿ ನೀತಿಯಾಗಿದೆ ಎಂದು ರಮೇಶ್ ಕಿಡಿಕಾರಿದ್ದಾರೆ.

ಅಂಕಿ-ಅಂಶಗಳ ಸಮೇತ ಎನ್.ಆರ್. ರಮೇಶ್ ವಾದ:

ನಗರದ ನಿರ್ವಹಣೆಗೆ ಬೇಕಿರುವ ಕನಿಷ್ಠ ವೆಚ್ಚಗಳ ಪಟ್ಟಿಯನ್ನು ಅವರು ಈ ಕೆಳಗಿನಂತೆ ಬಿಡುಗಡೆ ಮಾಡಿದ್ದಾರೆ:

ವೇತನ ಮತ್ತು ಪಿಂಚಣಿ: ಪ್ರಸ್ತುತ ₹1,200 ಕೋಟಿ ವ್ಯಯವಾಗುತ್ತಿದ್ದು, ಪೂರ್ಣ ಪ್ರಮಾಣದ ಸಿಬ್ಬಂದಿ ನೇಮಕವಾದರೆ ವರ್ಷಕ್ಕೆ ₹3,000 ಕೋಟಿ ಬೇಕು.

ತ್ಯಾಜ್ಯ ವಿಲೇವಾರಿ: ಪ್ರತಿ ವರ್ಷ ಸುಮಾರು ₹700 ಕೋಟಿ.

ಪೌರಕಾರ್ಮಿಕರ ವೇತನ: ವರ್ಷಕ್ಕೆ ₹450 ಕೋಟಿ.

ಮೂಲಸೌಕರ್ಯ ನಿರ್ವಹಣೆ: ರಸ್ತೆ, ಚರಂಡಿ, ಬೀದಿ ದೀಪ, ಕೆರೆ ಮತ್ತು ಉದ್ಯಾನವನಗಳ ನಿರ್ವಹಣೆಗೆ ಕನಿಷ್ಠ ₹10,000 ಕೋಟಿಗೂ ಅಧಿಕ ಅನುದಾನದ ಅವಶ್ಯಕತೆಯಿದೆ.

ಬೆಂಗಳೂರಿನಿಂದ ₹1.70 ಲಕ್ಷ ಕೋಟಿ ಆದಾಯ, ಸಿಗುತ್ತಿರುವುದು ಎಷ್ಟು?:

“ಕಳೆದ ಆರ್ಥಿಕ ವರ್ಷದಲ್ಲಿ ಬೆಂಗಳೂರಿನಿಂದ ಅಬಕಾರಿ, ಜಿಎಸ್‌ಟಿ, ಇಂಧನ ಮತ್ತು ರಸ್ತೆ ತೆರಿಗೆ ರೂಪದಲ್ಲಿ ಒಟ್ಟು ₹1,70,000 ಕೋಟಿ ಆದಾಯ ರಾಜ್ಯ ಸರ್ಕಾರಕ್ಕೆ ಹರಿದುಬಂದಿದೆ. ಆದರೆ ಸರ್ಕಾರ ಮರಳಿ ನೀಡುತ್ತಿರುವುದು ಕೇವಲ ₹7,000 ಕೋಟಿ ಮಾತ್ರ. ಇದು ನಗರದ ಜನತೆಗೆ ಮಾಡುತ್ತಿರುವ ಅನ್ಯಾಯ” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮರುಪರಿಶೀಲನೆಗೆ ಆಗ್ರಹ:

ಬೆಂಗಳೂರು ನಗರವು ಮುಂದಿನ ಆರು ತಿಂಗಳಲ್ಲಿ ಆರ್ಥಿಕವಾಗಿ ‘ದಿವಾಳಿ’ಯಾಗುವುದನ್ನು ತಪ್ಪಿಸಲು ತಕ್ಷಣವೇ ₹16,000 ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕು. ಈ ಸಂಬಂಧ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ನಗರದ ಜನತೆಯ  ಪರವಾಗಿ ಅವರು ಒತ್ತಾಯಿಸಿದ್ದಾರೆ.

WhatsApp Join our WhatsApp Channel
Previous Post

ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ನೂತನ ಆಡಳಿತ ಮಂಡಳಿ ಆಯ್ಕೆ: ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನೇಮಕ

Next Post

BIG BREAKING | ಒಂದನೇ ತರಗತಿ ಶಾಲಾ ಪ್ರವೇಶಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಪೋಷಕರಿಗೆ ಬಿಗ್ ರಿಲೀಫ್

Next Post

BIG BREAKING | ಒಂದನೇ ತರಗತಿ ಶಾಲಾ ಪ್ರವೇಶಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಪೋಷಕರಿಗೆ ಬಿಗ್ ರಿಲೀಫ್

Karnataka Power Analysis | ಉತ್ಪಾದನಾ ವೆಚ್ಚ ಕಡಿಮೆ, ಗ್ರಾಹಕರಿಗೆ ದರ ಹೆಚ್ಚು: ಕರ್ನಾಟಕದ ವಿದ್ಯುತ್ ಜಾಲದಲ್ಲಿನ 'ಟ್ರಾನ್ಸ್‌ಮಿಷನ್' ಕಗ್ಗಂಟು

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group