Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Viral Vedio | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Viral Vedio | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಜಲ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮದ ಐತಿಹಾಸಿಕ ಸಾಧನೆ: 15,509 ದಶಲಕ್ಷ ಯೂನಿಟ್ ದಾಖಲೆ

2025-26ನೇ ಸಾಲಿನಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಕೆಪಿಸಿಎಲ್; ಶರಾವತಿ ಮತ್ತು ವಾರಾಹಿ ಕಣಿವೆಗಳಲ್ಲಿ ವಿದ್ಯುತ್ ಮೈಲಿಗಲ್ಲು

by Bengaluru Wire Desk
April 11, 2026
in News Wire
Reading Time: 1 min read
0
JPEG Pro

JPEG Pro

ಬೆಂಗಳೂರು ಏ.11 www.bengaluruwire.com: ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಹೊಸ ಇತಿಹಾಸ ಬರೆದಿದೆ. 

2025-26ನೇ ಹಣಕಾಸು ವರ್ಷದಲ್ಲಿ ಒಟ್ಟು 15,509 ದಶಲಕ್ಷ ಯೂನಿಟ್ ಜಲ ವಿದ್ಯುತ್ ಉತ್ಪಾದಿಸುವ ಮೂಲಕ ಕೆಪಿಸಿಎಲ್ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿದೆ.

ಇತ್ತೀಚೆಗಷ್ಟೇ ಕೇಂದ್ರದ ಅಂಕಿ-ಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು 3.63 ಗಿಗಾವ್ಯಾಟ್ ಸಾಮರ್ಥ್ಯದೊಂದಿಗೆ ಕರ್ನಾಟಕವು ದೇಶದಲ್ಲೇ ಜಲ ವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಘೋಷಿಸಿತ್ತು. ಈ ಬೆನ್ನಲ್ಲೇ ಕೆಪಿಸಿಎಲ್ ಈ ಮಹತ್ತರ ಸಾಧನೆ ಮಾಡಿರುವುದು ರಾಜ್ಯದ ಇಂಧನ ಸ್ವಾವಲಂಬನೆಗೆ ಹಿಡಿದ ಕೈಗನ್ನಡಿಯಾಗಿದೆ.

ಕಣಿವೆವಾರು ಉತ್ಪಾದನೆಯ ವಿವರ:

ರಾಜ್ಯದ ಪ್ರಮುಖ ನದಿ ಕಣಿವೆಗಳಾದ ಶರಾವತಿ, ಕಾಳಿ, ವಾರಾಹಿ, ಕಾವೇರಿ, ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ವಿವಿಧ ವಿದ್ಯುತ್ ಸ್ಥಾವರಗಳಲ್ಲಿ ಈ ದಾಖಲೆಯ ಉತ್ಪಾದನೆ ದಾಖಲಾಗಿದೆ. ಈ ಹಿಂದೆ 2024-25ನೇ ಸಾಲಿನಲ್ಲಿ 13,853 ದಶಲಕ್ಷ ಯೂನಿಟ್ ಉತ್ಪಾದನೆಯಾಗಿದ್ದು ಇದುವರೆಗಿನ ಗರಿಷ್ಠ ಸಾಧನೆಯಾಗಿತ್ತು. ಈಗ ಆ ದಾಖಲೆಯನ್ನು ಕೆಪಿಸಿಎಲ್ ಅಳಿಸಿ ಹಾಕಿದೆ.

ಶರಾವತಿ ಮತ್ತು ವಾರಾಹಿ ಕಣಿವೆಗಳಲ್ಲಿ ಮಾತ್ರವೇ ಒಟ್ಟಾರೆ 8,696 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಲಾಗಿದೆ. ವಿಶೇಷವಾಗಿ ವಾರಾಹಿ ಯೋಜನೆಯಲ್ಲಿ ಸಿಇಎ ನಿಗದಿಪಡಿಸಿದ್ದ 1060 ದಶಲಕ್ಷ ಯೂನಿಟ್ ಗುರಿಯನ್ನು ಮೀರಿ 1599 ದಶಲಕ್ಷ ಯೂನಿಟ್ (ಶೇ. 50.85 ರಷ್ಟು ಹೆಚ್ಚು) ಉತ್ಪಾದನೆ ಮಾಡಿರುವುದು ಗಮನಾರ್ಹ.

ಹಳೆಯ ಘಟಕಗಳ ಅದ್ಭುತ ಕಾರ್ಯಕ್ಷಮತೆ:

ಈ ಸಾಧನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, “ಶಿವನಸಮುದ್ರ, ಶಿಂಷಾ ಮತ್ತು ಮಹಾತ್ಮ ಗಾಂಧಿ ಜಲ ವಿದ್ಯುತ್ ಕೇಂದ್ರಗಳು ಅತ್ಯಂತ ಹಳೆಯದಾಗಿದ್ದರೂ, ಅವುಗಳ ಕಾರ್ಯಕ್ಷಮತೆ ಮತ್ತು ಉತ್ತಮ ನಿರ್ವಹಣೆಯಿಂದಾಗಿ ಈ ಗುರಿ ತಲುಪಲು ಸಾಧ್ಯವಾಗಿದೆ,” ಎಂದು ತಿಳಿಸಿದ್ದಾರೆ.

ಇಂಧನ ಸಚಿವರಿಂದ ಅಭಿನಂದನೆ:

“ಕಳೆದ ವರ್ಷ ಸುರಿದ ಉತ್ತಮ ಮಳೆ ಹಾಗೂ ನಮ್ಮ ಅಧಿಕಾರಿಗಳ ದಕ್ಷ ನಿರ್ವಹಣೆಯಿಂದ ಈ ಐತಿಹಾಸಿಕ ಸಾಧನೆ ಸಾಧ್ಯವಾಗಿದೆ. ಈ ಯಶಸ್ಸಿಗೆ ಶ್ರಮಿಸಿದ ಕೆಪಿಸಿಎಲ್ ತಂಡಕ್ಕೆ ಅಭಿನಂದನೆಗಳು,” ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

WhatsApp Join our WhatsApp Channel
Previous Post

ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಯಾಣಿಕರ ಫಿದಾ: 2025–26ರಲ್ಲಿ 4 ಕೋಟಿಯತ್ತ ಪ್ರಯಾಣಿಕರ ಸಂಖ್ಯೆ!

Next Post

BIG BREAKING | ಬೆಂಗಳೂರು – ಮುಂಬೈ ನಡುವೆ ಶೀಘ್ರವೇ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರ: ರೈಲ್ವೆ ಸಚಿವರಿಂದ ಅಧಿಕೃತ ಅನುಮೋದನೆ

Next Post

BIG BREAKING | ಬೆಂಗಳೂರು – ಮುಂಬೈ ನಡುವೆ ಶೀಘ್ರವೇ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರ: ರೈಲ್ವೆ ಸಚಿವರಿಂದ ಅಧಿಕೃತ ಅನುಮೋದನೆ

ಊಹಾ ಪತ್ರಿಕೋದ್ಯಮ ಅಪಾಯಕಾರಿ: ಕ್ಷುಲ್ಲಕ ವಿಷಯ ಬಿಟ್ಟು ಸಮಾಜ ಕಟ್ಟುವ ಕೆಲಸ ಮಾಡಿ; ಪತ್ರಕರ್ತರಿಗೆ ಸಿಎಂ ಕಿವಿಮಾತು

Please login to join discussion

Like Us on Facebook

Follow Us on Twitter

Recent News

Viral Vedio | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral Vedio | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group