Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಬಜೆಟ್ ನಲ್ಲಿ 7,795 ಕೋಟಿ ಅನುದಾನ – ಏನುಂಟು? ಏನಿಲ್ಲ?

ಹಸಿರು ಪರಿಸರದ ಜಪ| ಮೆಟ್ರೋ- ಉಪನಗರ ರೈಲು ಯೋಜನೆ ಅನುಷ್ಠಾನ | ಹೊರವರ್ತುಲ ರಸ್ತೆ ಕಾಮಗಾರಿ ಜಾರಿ | ಘನತ್ಯಾಜ್ಯ ಅನುಷ್ಠಾನಕ್ಕೆ ಕಂಪನಿ ರಚನೆ | ಮಹಿಳೆಯರ ಸುರಕ್ಷತೆಗೆ ನಿರ್ಭಯ | 40 ಲಕ್ಷ ರೂ. ತನಕ ಪ್ಲಾಟ್ ಖರೀದಿಗೆ ಮುದ್ರಾಂಕ ಶುಲ್ಕವಿಲ್ಲ

by Bengaluru Wire Desk
March 8, 2021
in Bengaluru Focus, News Wire
Reading Time: 2 mins read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು : ಮುಖ್ಯಮಂತ್ರಿಯೂ ಆಗಿರುವ ಬಿ.ಎಸ್.ಯಡಿಯೂರಪ್ಪ ಹಣಕಾಸು ಸಚಿವರಾಗಿ 2021-22ನೇ ಸಾಲಿನಲ್ಲಿ 2,46,207 ಕೋಟಿ ರೂ. ಮೊತ್ತದ 8ನೇ ಬಜೆಟ್ ಮಂಡಿಸುವುದರೊಂದಿಗೆ ಮತ್ತೊಂದು ದಾಖಲೆ ಬರೆದಿದ್ದಾರೆ.

ರಾಜ್ಯದಲ್ಲಿ ಅತಿಹೆಚ್ಚು ಆಯವ್ಯಯ ಮಂಡಿಸಿದ ಎರಡನೇ ಸ್ಥಾನ ಅವರಿಗೆ ಸೇರುವಂತಾಗಿದೆ. ಈತನಕ ಮಾಜಿ‌ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಸಿದ್ದರಾಮಯ್ಯ ತಲಾ 13 ಬಜೆಟ್ ಮಂಡಿಸಿ ದಾಖಲೆ ಬರೆದಿದ್ದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಣಕಾಸು ಸಚಿವರಾಗಿ 8ನೇ ಬಜೆಟ್ ಮಂಡಿಸಿದ ಕ್ಷಣ

ಬಿ.ಎಸ್.ವೈ ತಮ್ಮ ಬಜೆಟ್ ನಲ್ಲಿ ಮಂಡಿಸಿ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸೂತ್ರದಂತೆ ಬಜೆಟ್ ನಲ್ಲಿ ಎಲ್ಲವನ್ನೂ ಸರಿದೂಗಿಸುತ್ತಾ ಬೆಂಗಳೂರಿನ ಸಮಗ್ರ ಅಭಿವೃದ್ದಿಗೆ 7,795 ಕೋಟಿ ಬೃಹತ್ ಅನುದಾನದ ಯೋಜನೆಗಳನ್ನು ಬಜೆಟ್ ನಲ್ಲಿ ಪ್ರಕಟಿಸಿದ್ದಾರೆ.

ವಿಧಾನಸಭೆಯಲ್ಲಿ ಆಯವ್ಯಯ ಮಂಡನೆ ವೇಳೆ ಕಂಡುಬಂದ ದೃಶ್ಯ

ಆದ್ರೆ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಘೋಷಿತ ಯೋಜನೆಗಳಿಗೆ ಹಣವನ್ನು ಹೇಗೆ ಹೊಂದಿಸಿಕೊಳ್ಳುತ್ತದೆ ಎನ್ನುವುದಕ್ಕೆ ಖುದ್ದು ಮುಖ್ಯಮಂತ್ರಿಗಳು ಉತ್ತರಿಸಬೇಕಿದೆ.

ರಾಜ್ಯ ಬಜೆಟ್ ನಲ್ಲಿ ಬೆಂಗಳೂರಿಗೆ ರಾಜ್ಯ ಸರ್ಕಾರ ಕೊಟ್ಟಿದ್ದೇನು ಎಂಬುದರ ಹೈಲೈಟ್ಸ್ ಈ ಕೆಳಕಂಡಂತಿದೆ.

ಬೆಂಗಳೂರು ನಗರದ ಸಮಗ್ರ ಅಭಿವೃದ್ದಿಗೆ ಒಟ್ಟಾರೆಯಾಗಿ 7,795 ಕೋಟಿ ಅನುದಾನವನ್ನು ರಾಜ್ಯ ಬಜೆಟ್ ನಲ್ಲಿ‌ಮೀಸಲಿಡಲಾಗಿದೆ.

• ಗಾರ್ಮೆಂಟ್ಸ್ ಮಹಿಳೆಯರಿಗೆ ಬಿಎಂಟಿಸಿಯಲ್ಲಿ ಸಂಚರಿಸಲು“ವನಿತಾ ಸಂಗಾತಿ”

• 40 ಲಕ್ಷ ರೂ. ವರಗಿನ ಫ್ಲ್ಯಾಟ್ ಖರೀದಿಗಿಲ್ಲ ಮುದ್ರಾಂಕ ಶುಲ್ಕದ ಹೊರೆ

• ಯಶವಂತಪುರ ಎಪಿಎಂಸಿ ಮೇಲ್ದರ್ಜೆಗೆ

• ಸಿಂಗೇನ ಅಗ್ರಹಾರದಲ್ಲಿ ವ್ಯವಸ್ತಿತ ಮಾರುಕಟ್ಟೆ

• 67 ಕಿಲೋಮೀಟರ್ ಫೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ ಪ್ರಾರಂಭಿಸಲು ಕ್ರಮ

• 14,788 ಕೋಟಿ ರೂ. ವೆಚ್ಚದಲ್ಲಿ 58.2 ಕಿ.ಮೀ ಉದ್ದದ ಹೊರವರ್ತುಲ ರಸ್ತೆ ನಿರ್ಮಾಣ. ಏರ್ ಪೋರ್ಟ್ ಮೆಟ್ರೊ ಜಾಲ 2A, 2B ಅನುಷ್ಟಾನ.

• ಬೈಯ್ಯಪ್ಪನಹಳ್ಳಿಯಲ್ಲಿ ಬೃಹತ್ ವೃಕ್ಷೋದ್ಯಾನ ನಿರ್ಮಾಣ

• ಸಂಚಾರ ದಟ್ಟಣೆ ನಿಯಂತ್ರಣಕ್ಕೆ 3 ಕಡೆ ಮೇಲ್ಸೇತುವೆ

• ಜಯದೇವ-ಕೆಸಿ ಜನರಲ್ ಆಸ್ಪತ್ರೆಗಳ ಅಭಿವೃದ್ದಿಗೆ 20 ಕೋಟಿ ರೂ.

• ಹೆಸರಘಟ್ಟದಲ್ಲಿ ಥೀಮ್ ಪಾರ್ಕ್ ನಿರ್ಮಾಣ

• ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ “ಬೆಂಗಳೂರು ಮಿಷನ್ 2022”

• ಮಲ್ಲೇಶ್ವರಂ ನಲ್ಲಿ ಕರ್ನಾಟಕ ಸಾಂಸ್ಕ್ರತಿಕ ಕೇಂದ್ರ ಸ್ಥಾಪನೆ

• ಅಂತರ್ಜಲ ಅಭಿವೃದ್ದಿಗೆ ಬೆಂಗಳೂರಿನಲ್ಲಿ ಕೆರೆ ತುಂಬಿಸುವ ಯೊಜನೆ

• ಬೆಂಗಳೂರಿನವರಿಗೆ ಹೈ ಸ್ಪೀಡ್ ರೈಲ್ ವ್ಯವಸ್ಥೆ

• ನೈಸರ್ಗಿಕ ಪಥ-ಮಕ್ಕಳ ಆಟೋಟಕ್ಕೆ ಮೈದಾನಗಳ ನಿರ್ಮಾಣ

• ಬಿಬಿಎಂಪಿಯ 57 ವಾರ್ಡ್ ಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಜನಾರೋಗ್ಯ ಕೇಂದ್ರ ಸ್ಥಾಪನೆ

• ಬೆಂಗಳೂರಿನ 3 ಕಡೆ ಟ್ರೀ ಪಾರ್ಕ್ ನಿರ್ಮಾಣ

• ಸಿಂಗೇನ ಅಗ್ರಹಾರದಲ್ಲಿ ಹಣ್ಣು ಮಾರುಕಟ್ಟೆ ಅಭಿವೃದ್ದಿ

• ಬೆಂಗಳೂರಿನ ತ್ಯಾಜ್ಯ ವಿಲೇವಾರಿಗೆ ಕಂಪನಿ ರಚನೆ -ಹಣದ ನೆರವು

• ಬೈಯ್ಯಪ್ಪನಹಳ್ಳಿಯಲ್ಲಿ 3 ಎಕರೆಯಲ್ಲಿ ಹೂವಿನ ಮಾರುಕಟ್ಟೆಗಾಗಿ 50 ಕೋಟಿ ರೂ.

• “ನಿರ್ಭಯಾ” ಯೋಜನೆ ಅಡಿ ಬೆಂಗಳೂರು ನಗರದಲ್ಲಿ 7500 ಸಿಸಿ ಕ್ಯಾಮೆರಾ ಅಳವಡಿಕೆ, ಇ-ಬೀಟ್ ತಂತ್ರಙ್ಞನ ಮೂಲಕ ರಾತ್ರಿ ಗಸ್ತು ತೀವ್ರಗೊಳಿಸಲು ಕ್ರಮ.

• ಬೆಂಗಳೂರು ಮುಂಬೈ-ಚೆನ್ನೈ ಕಾರಿಡಾರ್ ನಲ್ಲಿ ಕೈಗಾರಿಕಾ ಟೌನ್ ಶಿಪ್

• ಬೆಂಗಳೂರನ್ನು ಜಿಯೋಸ್ಪೇಷಿಯಲ್ ಹಬ್ ನ್ನಾಗಿಸಲು ಯೋಜನೆ

• ಬೆಂಗಳೂರಿನ ವಾಹನದಟ್ಟಣೆಗೆ ಬ್ರೇಕ್ ಹಾಕಲು ಉಪನಗರ ರೈಲು ಯೋಜನೆಗೆ 850 ಕೋಟಿ ರೂ. ಅನುದಾನ

• ಕೆಂಪೇಗೌಡ ಏರ್ ಪೋರ್ಟ್ 2ನೇ ಟರ್ಮಿನಲ್ ಗೆ 4,751 ಕೋಟಿ ರೂ.

• ಕೆಂಪೇಗೌಡ ಏರ್ ಪೋರ್ಟ್ ಪಕ್ಕ ಬೆಂಗಳೂರು ಸಿಗ್ನೇಚರ್ ಬಿಸ್ನೆಸ್ ಪಾರ್ಕ್

• ಬಿಬಿಎಂಪಿ-ಜಲಮಂಡಳಿಗೆ ಎಸ್ ಟಿಪಿಗಳ ಉನ್ನತೀಕರಣಕ್ಕೆ 450 ಕೋಟಿ ರೂ.

• 41 ಕಿ.ಮೀ ಬೆಂಗಳೂರು ಮೆಟ್ರೋ ಕಾಮಗಾರಿ ಪೂರ್ಣಕ್ಕೆ 30,000 ಕೋಟಿ

• ಮೆಟ್ರೋ-ಬಿಎಂಟಿಸಿ ಬಳಕೆಗೆ “ಒಂದು ರಾಷ್ಟ್ರ ಒಂದು ಕಾರ್ಡ್”ಅನುಷ್ಟಾನ

• ಬಿಎಂಟಿಸಿ ಟಿಕೆಟಿಂಗ್ ವ್ಯವಸ್ಥೆ ಆಧುನೀಕರಣಕ್ಕೆ ಕ್ರಮ

• ಬೆಂಗಳೂರಿನ ಉತ್ತರ ಭಾಗದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ

• ಅಂಗಾಂಗ ಕಸಿ ಸೌಲಭ್ಯಕ್ಕೆ 20 ಹಾಸಿಗೆ ಸಾಮರ್ಥ್ಯದ 28 ಕೋಟಿ ರೂ. ವೆಚ್ಚದ ಆಸ್ಪತ್ರೆ

• ಬೆಂಗಳೂರಿನ ನಗರವಾಸಿಗಳ ಆರೋಗ್ಯರಕ್ಷಣೆಗೆ 10 ಕೋಟಿ ರೂ. ವೆಚ್ಚದ ಜನಾರೋಗ್ಯ ಕೇಂದ್ರ

• ಬಡಮಕ್ಕಳ ಗುಣಮಟ್ಟದ ಶಿಕ್ಷಣ ನೀಡಲು 33 ಕೋಟಿ ವೆಚ್ಚದಲ್ಲಿ ಬಿಬಿಎಂಪಿ ಶಾಲೆಗಳ ಅಭಿವೃದ್ದಿ

• ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಕಲೆ-ಸಂಸ್ಜ್ರತಿ ಪ್ರೋತ್ಸಾಹಕ್ಕೆ 2 ಕೋಟಿ ರೂ.

• ದೇವನಹಳ್ಳಿಯಲ್ಲಿ ಕ್ರೀಡೆಗಳ ಪ್ರೋತ್ಸಾಹಕ್ಕೆ ಮಿಷನ್ ಓಲಂಪಿಕ್ಸ್
•
• 2022ರಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ವಿಶ್ವವಿದ್ಯಾನಿಲಯ ಕ್ರೀಡಾಕೂಟ
•
• ಜಕ್ಕೂರು ವೈಮಾನಿಕ ಶಾಲೆ ಅಭಿವೃದ್ದಿಗೆ 2 ಕೋಟಿ ರೂ.

• ಬೆಂಗಳೂರು ಸುತ್ತಮುತ್ತಲ ಪ್ರವಾಸಿ ಸ್ಥಳಗಳಿಗೆ “ವಾರಾಂತ್ಯ ಪ್ರವಾಸ”

• ಕೋರಮಂಗಲ ಕಣಿವೆ ಪ್ರವಾಸಿ ಆಕರ್ಷಣೀಯ ತಾಣವಾಗಿ ಅಭಿವೃದ್ಧಿಪಡಿಸಲು 169 ಕೋಟಿ ರೂ. ವೆಚ್ಚದಲ್ಲಿ ಕೋರಮಂಗಲ ಕಣಿವೆ ರಾಜಕಾಲುವೆ ಅಭಿವೃದ್ಧಿ ಮತ್ತು ನಿರ್ವಹಣೆ ಯೋಜನೆ ಅನುಷ್ಠಾನ

• ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ವತಿಯಿಂದ ಬಿಬಿಎಂಪಿ ಸಹಯೋಗದೊಂದಿಗೆ 450 ಕೋಟಿ ವೆಚ್ಚದಲ್ಲಿ ಕೆಸಿ ವ್ಯಾಲಿ ಆವರಣದ 248 ಎಂಎಲ್‌ಡಿ ಸಾಮರ್ಥ್ಯದ ಎಸ್‌ಟಿಪಿ ಪುನರುಜ್ಜೀವನ. ಹಾಗೂ ಉನ್ನತೀಕರಣಕ್ಕೆ ಕ್ರಮ.

WhatsApp Join our WhatsApp Channel
Previous Post

ಬಿಬಿಎಂಪಿ ಟೌನ್ ಪ್ಲಾನಿಂಗ್ ವಿಭಾಗದಲ್ಲಿ ವರ್ಗಾವಣೆ ಮಾಡಿದ್ರೂ ಎತ್ತಂಗಡಿಯಾಗಲ್ಲ….!

Next Post

ಬಿಬಿಎಂಪಿ ಇಬ್ಬರು ಸೇರಿದಂತೆ 9 ಪರಮಭ್ರಷ್ಟ ಅಧಿಕಾರಿಗಳ 11 ಸ್ಥಳಗಳ ಮೇಲೆ ದಾಳಿ ನಡೆಸಿದ ಎಸಿಬಿ

Next Post

ಬಿಬಿಎಂಪಿ ಇಬ್ಬರು ಸೇರಿದಂತೆ 9 ಪರಮಭ್ರಷ್ಟ ಅಧಿಕಾರಿಗಳ 11 ಸ್ಥಳಗಳ ಮೇಲೆ ದಾಳಿ ನಡೆಸಿದ ಎಸಿಬಿ

ಬಿಬಿಎಂಪಿ ಇಬ್ಬರು ಸೇರಿದಂತೆ 9 ಭ್ರಷ್ಟ ಅಧಿಕಾರಿಗಳ ಬಳಿ ಶೇ.364 ತನಕ ಆದಾಯಕ್ಕೂ ಮೀರಿದ ಅಪಾರ ಪ್ರಮಾಣದ ಚರ-ಸ್ಥಿರಾಸ್ತಿ ಪತ್ತೆ ; ಎಸಿಬಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group