Saturday, May 23, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    BDA News | ಬಿಡಿಎ ಭರ್ಜರಿ ಕಾರ್ಯಾಚರಣೆ: ದೊಮ್ಮಲೂರು, ದೂಕನಹಳ್ಳಿಯಲ್ಲಿ ₹12 ಕೋಟಿ ಮೌಲ್ಯದ ಆಸ್ತಿ ವಶ

    ಎವರೆಸ್ಟ್ ಶಿಖರದಲ್ಲಿ ಮೊಳಗಿದ ‘ವಂದೇ ಮಾತರಂ’: ಬಿಎಸ್‌ಎಫ್‌ನ ಮೊದಲ ಮಹಿಳಾ ತಂಡದಿಂದ ಐತಿಹಾಸಿಕ ಸಾಧನೆ

    ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: 23 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    ಬೆಂಗಳೂರು-ಜ್ಯೂರಿಕ್ ನೇರ ವಿಮಾನ: ಅಕ್ಟೋಬರ್‌ನಿಂದ ಸ್ವಿಟ್ಜರ್‌ಲ್ಯಾಂಡ್‌ಗೆ ಸುಲಭ ಪ್ರಯಾಣ

    ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

    ಸಿಬಿಎಸ್ಇಯಿಂದ ಕಡ್ಡಾಯ ಕನ್ನಡ ಕಲಿಕೆಗೆ ಅಡ್ಡಗಾಲು: ಎನ್ಒಸಿ ನಿಯಮ ಪರಿಷ್ಕರಣೆಗೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

    ದೇವಸ್ಥಾನಗಳ ಚಿನ್ನದ ಮೇಲೆ ಸರ್ಕಾರದ ಕಣ್ಣು? ಸಾಮಾಜಿಕ ಜಾಲತಾಣಗಳ ಸುದ್ದಿ ಸಂಪೂರ್ಣ ಸುಳ್ಳು ಎಂದ ಪಿಐಬಿ

  • Bengaluru Focus

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    ಜನರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ರೈಲ್ವೆ ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    BDA News | ಬಿಡಿಎ ಭರ್ಜರಿ ಕಾರ್ಯಾಚರಣೆ: ದೊಮ್ಮಲೂರು, ದೂಕನಹಳ್ಳಿಯಲ್ಲಿ ₹12 ಕೋಟಿ ಮೌಲ್ಯದ ಆಸ್ತಿ ವಶ

    ಎವರೆಸ್ಟ್ ಶಿಖರದಲ್ಲಿ ಮೊಳಗಿದ ‘ವಂದೇ ಮಾತರಂ’: ಬಿಎಸ್‌ಎಫ್‌ನ ಮೊದಲ ಮಹಿಳಾ ತಂಡದಿಂದ ಐತಿಹಾಸಿಕ ಸಾಧನೆ

    ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: 23 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    ಬೆಂಗಳೂರು-ಜ್ಯೂರಿಕ್ ನೇರ ವಿಮಾನ: ಅಕ್ಟೋಬರ್‌ನಿಂದ ಸ್ವಿಟ್ಜರ್‌ಲ್ಯಾಂಡ್‌ಗೆ ಸುಲಭ ಪ್ರಯಾಣ

    ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

    ಸಿಬಿಎಸ್ಇಯಿಂದ ಕಡ್ಡಾಯ ಕನ್ನಡ ಕಲಿಕೆಗೆ ಅಡ್ಡಗಾಲು: ಎನ್ಒಸಿ ನಿಯಮ ಪರಿಷ್ಕರಣೆಗೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

    ದೇವಸ್ಥಾನಗಳ ಚಿನ್ನದ ಮೇಲೆ ಸರ್ಕಾರದ ಕಣ್ಣು? ಸಾಮಾಜಿಕ ಜಾಲತಾಣಗಳ ಸುದ್ದಿ ಸಂಪೂರ್ಣ ಸುಳ್ಳು ಎಂದ ಪಿಐಬಿ

  • Bengaluru Focus

    ​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

    ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

    ಜನರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ರೈಲ್ವೆ ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

BDA News | ಬಿಡಿಎ ಭರ್ಜರಿ ಕಾರ್ಯಾಚರಣೆ: ದೊಮ್ಮಲೂರು, ದೂಕನಹಳ್ಳಿಯಲ್ಲಿ ₹12 ಕೋಟಿ ಮೌಲ್ಯದ ಆಸ್ತಿ ವಶ

by Bengaluru Wire Desk
May 22, 2026
in News Wire
Reading Time: 1 min read
0

ಬೆಂಗಳೂರು, ಮೇ.22 www.bengaluruwire.com: ಸಿಲಿಕಾನ್ ಸಿಟಿಯಲ್ಲಿ ಅನಧಿಕೃತ ನಿರ್ಮಾಣಗಳು ಹಾಗೂ ಒತ್ತುವರಿದಾರರ ವಿರುದ್ಧ ಸಮರ ಸಾರಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. 

ನಗರದ ಪ್ರತಿಷ್ಠಿತ ಪ್ರದೇಶಗಳಾದ ದೂಕನಹಳ್ಳಿ, ದೊಮ್ಮಲೂರು ಹಾಗೂ ಕೇಂಬ್ರಿಡ್ಜ್ ಬಡಾವಣೆಗಳಲ್ಲಿ ಗುರುವಾರ, ಬಿಡಿಎ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಬರೋಬ್ಬರಿ 12 ಕೋಟಿ ರೂಪಾಯಿ ಬೆಲೆಬಾಳುವ ಸರ್ಕಾರಿ ಆಸ್ತಿಯನ್ನು ಮರಳಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

​ವಶಪಡಿಸಿಕೊಂಡ ಆಸ್ತಿಯ ವಿವರ:

ಬಿಡಿಎಗೆ ಸೇರಿದ ಜಾಗದಲ್ಲಿ ತಲೆ ಎತ್ತಿದ್ದ ಅನಧಿಕೃತ ಕಟ್ಟಡಗಳನ್ನು ಇಂದು ಜೆಸಿಬಿಗಳ ಮೂಲಕ ನೆಲಸಮ ಮಾಡಲಾಯಿತು. ಪ್ರಮುಖವಾಗಿ ಈ ಕೆಳಕಂಡ ನಿವೇಶನಗಳನ್ನು ಒತ್ತುವರಿದಾರರಿಂದ ಮುಕ್ತಗೊಳಿಸಲಾಗಿದೆ:

​ಕೇಂಬ್ರಿಡ್ಜ್ ಬಡಾವಣೆ: ನಿವೇಶನ ಸಂಖ್ಯೆ 61ರ 40×60 ಅಡಿ ಅಳತೆಯ ಜಾಗ.

​ದೂಕನಹಳ್ಳಿ ಗ್ರಾಮ: ನಿವೇಶನ ಸಂಖ್ಯೆ 3746ರ 40×40 ಅಡಿ ಅಳತೆಯ ನಿವೇಶನ.

​ದೊಮ್ಮಲೂರು 1ನೇ ಹಂತ: ನಿವೇಶನ ಸಂಖ್ಯೆ 30ರ 20×40 ಅಳತೆಯ ಪ್ರದೇಶ.

​ಈ ಮೂರು ಕಡೆಗಳಲ್ಲಿನ ಅನಧಿಕೃತ ನಿರ್ಮಾಣಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಮೂಲಕ ಅಂದಾಜು 12 ಕೋಟಿ ರೂ. ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ಯಶಸ್ವಿಯಾಗಿ ತನ್ನ ಸುಪರ್ದಿಗೆ ತೆಗೆದುಕೊಂಡಿದೆ.

​ಪೊಲೀಸ್ ಸರ್ಪಗಾವಲಿನಲ್ಲಿ ಕಾರ್ಯಾಚರಣೆ:

ಈ ಬೃಹತ್ ತೆರವು ಕಾರ್ಯಾಚರಣೆಯನ್ನು ಬಿಡಿಎ ಕಾರ್ಯನಿರತ ಪಡೆಯ (ಟಾಸ್ಕ್ ಫೋರ್ಸ್) ಆರಕ್ಷಕ ಅಧೀಕ್ಷಕರ (ಎಸ್‌ಪಿ) ನೇತೃತ್ವದಲ್ಲಿ ನಡೆಸಲಾಯಿತು. ಬಿಡಿಎ ಪೂರ್ವ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸ್ಥಳೀಯ ಪೊಲೀಸ್ ಇಲಾಖೆಯ ನೆರವು ಪಡೆಯಲಾಗಿದ್ದು, ಬಿಗಿ ಬಂದೋಬಸ್ತ್ ನಡುವೆ ಜಾಗವನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲೂ ಸರ್ಕಾರಿ ಆಸ್ತಿ ಒತ್ತುವರಿದಾರರ ವಿರುದ್ಧ ಇದೇ ರೀತಿಯ ನಿರ್ದಾಕ್ಷಿಣ್ಯ ಕ್ರಮ ಮುಂದುವರಿಯಲಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

WhatsApp Join our WhatsApp Channel
Previous Post

ಎವರೆಸ್ಟ್ ಶಿಖರದಲ್ಲಿ ಮೊಳಗಿದ ‘ವಂದೇ ಮಾತರಂ’: ಬಿಎಸ್‌ಎಫ್‌ನ ಮೊದಲ ಮಹಿಳಾ ತಂಡದಿಂದ ಐತಿಹಾಸಿಕ ಸಾಧನೆ

Next Post

ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

Next Post

ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

Please login to join discussion

Like Us on Facebook

Follow Us on Twitter

Recent News

​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

May 22, 2026

ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

May 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

May 22, 2026

ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

May 22, 2026

BDA News | ಬಿಡಿಎ ಭರ್ಜರಿ ಕಾರ್ಯಾಚರಣೆ: ದೊಮ್ಮಲೂರು, ದೂಕನಹಳ್ಳಿಯಲ್ಲಿ ₹12 ಕೋಟಿ ಮೌಲ್ಯದ ಆಸ್ತಿ ವಶ

May 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group