Sunday, August 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

ವಿದ್ಯುತ್ ವಿತರಣೆ ಪರವಾನಗಿಗೆ ಟಾಟಾ ಪವರ್ ಸಲ್ಲಿಸಿರುವ ಅರ್ಜಿಗಳು ಹಾಗೂ ಮನೆಮನೆ ಸಮೀಕ್ಷೆ ನಮೂನೆಗಳು ಸಂಪೂರ್ಣ ಇಂಗ್ಲಿಷ್‌ನಲ್ಲಿರುವುದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತೀವ್ರ ಆಕ್ಷೇಪ

by Bengaluru Wire Desk
June 19, 2026
in News Wire, Public interest
Reading Time: 1 min read
0

ಬೆಂಗಳೂರು, ಜೂ.19 www.bengaluruwire.com: ಕರ್ನಾಟಕದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ (Parallel Electricity Distribution License) ಪಡೆಯಲು ಟಾಟಾ ಪವರ್ (Tata Power) ಸಂಸ್ಥೆ ಸಲ್ಲಿಸಿರುವ ಅರ್ಜಿಗಳು, ಅನುಬಂಧಗಳು ಹಾಗೂ ಇನ್ನಿತರ ಮಹತ್ವದ ದಾಖಲೆಗಳು ಸಂಪೂರ್ಣವಾಗಿ ಆಂಗ್ಲ ಭಾಷೆಯಲ್ಲಿವೆ. 

ಈ ವಿಚಾರದಲ್ಲಿ ಕನ್ನಡಿಗರ ಭಾಷಾ ಹಿತಾಸಕ್ತಿ ಕಾಪಾಡುವಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ವಿಫಲವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

​ಟಾಟಾ ಪವರ್ ನಿರ್ಲಕ್ಷ್ಯ: ಸಾಮಾಜಿಕ ಹೊಣೆಗಾರಿಕೆ ಮರೆತ ಸಂಸ್ಥೆ:

​ಈ ಕುರಿತು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷರಿಗೆ ಅಧಿಕೃತ ಪತ್ರ ಬರೆದಿರುವ ಬಿಳಿಮಲೆ, “ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸಲು ಮುಂದಾಗುವ ಯಾವುದೇ ಸಂಸ್ಥೆಯು ಈ ನೆಲದ ಭಾಷೆ, ಸಂಸ್ಕೃತಿ ಮತ್ತು ಕನ್ನಡಿಗರ ಭಾಷಾ ಹಕ್ಕುಗಳಿಗೆ ಗೌರವ ನೀಡುವುದು ಅದರ ಪ್ರಮುಖ ಸಾಮಾಜಿಕ ಹೊಣೆಗಾರಿಕೆಯಾಗಿರಬೇಕು. ಆದರೆ, ಟಾಟಾ ಪವರ್ ಸಂಸ್ಥೆ ಈ ನಿಟ್ಟಿನಲ್ಲಿ ಕನ್ನಡಿಗರ ಭಾಷಾ ಹಕ್ಕುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ,” ಎಂದು ಅಸಮಾಧಾನ ಹೊರಹಾಕಿದ್ದಾರೆ.

​ಮನೆ-ಮನೆ ಸಮೀಕ್ಷೆಯಲ್ಲೂ ಇಂಗ್ಲಿಷ್: ಸಾಮಾನ್ಯ ಜನರಿಗೆ ಸಂಕಷ್ಟ:

​ಸಂಸ್ಥೆಯ ಪ್ರತಿನಿಧಿಗಳು ಈಗಾಗಲೇ ನಾಗರಿಕರ ಮನೆ-ಮನೆಗೆ ಭೇಟಿ ನೀಡಿ ವಿದ್ಯುಚ್ಛಕ್ತಿ ಪೂರೈಕೆ ಕುರಿತಂತೆ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಆದರೆ, ಈ ವೇಳೆ ಬಳಸಲಾಗುತ್ತಿರುವ ಮಾಹಿತಿ ಸಂಗ್ರಹಣಾ ನಮೂನೆಗಳು (Data Collection Forms) ಕೂಡ ಕೇವಲ ಆಂಗ್ಲ ಭಾಷೆಯಲ್ಲಿವೆ.

​”ದಾಖಲೆಗಳು ಇಂಗ್ಲಿಷ್‌ನಲ್ಲಿರುವುದರಿಂದ ಸಾಮಾನ್ಯ ಕನ್ನಡಿಗರು ಈ ನಮೂನೆಗಳ ಉದ್ದೇಶ ಹಾಗೂ ಅದರ ಪರಿಣಾಮಗಳನ್ನು ಅರ್ಥೈಸಿಕೊಳ್ಳಲಾಗದೆ ಅಸಹಾಯಕ ಪರಿಸ್ಥಿತಿ ಎದುರಿಸುವಂತಾಗಿದೆ. ಇದು ತೀವ್ರ ಆಕ್ಷೇಪಣೀಯ,” ಎಂದು ಡಾ. ಬಿಳಿಮಲೆ ಬೇಸರ ವ್ಯಕ್ತಪಡಿಸಿದ್ದಾರೆ.

​ಕನ್ನಡದಲ್ಲಿಯೇ ಮಾಹಿತಿ ಒದಗಿಸಲು ಆಗ್ರಹಿಸಿ: ಕನ್ನಡಿಗರಿಗೆ ಕರೆ:

​ಸಂಸ್ಥೆಯ ಪ್ರತಿನಿಧಿಗಳು ಮನೆಗೆ ಭೇಟಿ ನೀಡಿದಾಗ ಯಾವುದೇ ಮಾಹಿತಿ, ಅರ್ಜಿ ಅಥವಾ ದಾಖಲೆಗಳನ್ನು ಆಂಗ್ಲ ಭಾಷೆಯಲ್ಲಿ ನೀಡಲು ಮುಂದಾದರೆ, ನಾಗರಿಕರು ಅದನ್ನು ತಿರಸ್ಕರಿಸಿ ‘ಕನ್ನಡದಲ್ಲಿಯೇ ಒದಗಿಸುವಂತೆ’ ಕಡ್ಡಾಯವಾಗಿ ಆಗ್ರಹಿಸಬೇಕು ಎಂದು ನಾಡಿನ ಜನತೆಗೆ ಬಿಳಿಮಲೆ ಕರೆ ನೀಡಿದ್ದಾರೆ.

​”ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಕನ್ನಡದಲ್ಲಿ ಪಡೆಯುವುದು ಕನ್ನಡಿಗರ ಹಕ್ಕು. ವಿದ್ಯುತ್ ಬಿಲ್ಲುಗಳು ಪ್ರಮುಖ ದಾಖಲೆಗಳಾಗಿರುವುದರಿಂದ, ಬಳಕೆದಾರರು ಈ ವಿಚಾರದಲ್ಲಿ ಹೆಚ್ಚು ಜಾಗೃತರಾಗಿರಬೇಕು,” ಎಂದು ಅವರು ಕಿವಿಮಾತು ಹೇಳಿದ್ದಾರೆ.

​ಕೆಇಆರ್‌ಸಿಗೆ ಎಚ್ಚರಿಕೆ:

​ಈ ಕೂಡಲೇ ಎಚ್ಚೆತ್ತುಕೊಳ್ಳಬೇಕಾದ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು, ಸಾರ್ವಜನಿಕ ಸೇವೆಗೆ ಸಂಬಂಧಿಸಿದ ಇಂತಹ ಮಹತ್ವದ ದಾಖಲೆಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

​

WhatsApp Join our WhatsApp Channel
Previous Post

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

Next Post

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

Next Post

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

Please login to join discussion

Like Us on Facebook

Follow Us on Twitter

Recent News

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group