Sunday, August 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

ಸಾರ್ವಜನಿಕ ಕುಂದುಕೊರತೆ ನಿವಾರಣೆಯಲ್ಲಿನ ಸಾಧನೆಗಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರತಿಷ್ಠಿತ ಪಿಆರ್ ಸಿಐ ಪ್ರಶಸ್ತಿ ಲಭಿಸಿದೆ.

by Bengaluru Wire Desk
June 25, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಜೂ.25 www.bengaluruwire.com: ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿಆರ್ ಸಿಐ) ತನ್ನ ಚೊಚ್ಚಲ ‘ಪಿಆರ್ ಸಿಐ ನೆಕ್ಸ್ಟ್ ಜೆನ್ ಗವರ್ನೆನ್ಸ್ ಅವಾರ್ಡ್ಸ್’ ಪ್ರಕಟಿಸಿದೆ. 

ನಾಗರಿಕ ಸ್ನೇಹಿ ನಗರಾಡಳಿತದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಈ ಪ್ರತಿಷ್ಠಿತ ಪ್ರಶಸ್ತಿಯು ಒಲಿದಿದೆ. ಬಿಡಿಎ ಅಧ್ಯಕ್ಷರಾದ ಎನ್.ಎ. ಹ್ಯಾರಿಸ್ ಅವರ ನೇತೃತ್ವದಲ್ಲಿ ಪ್ರಾಧಿಕಾರವು ಈ ಸಾಧನೆ ಮಾಡಿದ್ದು, ‘ನಾಗರಿಕ ಕೇಂದ್ರಿತ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ’ಗೆ ಭಾಜನವಾಗಿದೆ.

​ಪ್ರಶಸ್ತಿ ಪ್ರದಾನ ಸಮಾರಂಭವು ಆ.1 ರಂದು ಬೆಳಿಗ್ಗೆ 11 ಗಂಟೆಗೆ ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ನಡೆಯಲಿದೆ. ಇದೇ ವೇಳೆ ಹಿರಿಯ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಹಾಗೂ ಕೈಗಾರಿಕಾ ನಾಯಕರನ್ನು ಒಳಗೊಂಡ ‘ಪಿಆರ್ ಸಿಐ ಟ್ರಾನ್ಸ್‌ಫಾರ್ಮೇಟಿವ್ ಗವರ್ನೆನ್ಸ್ ಸಿಂಪೋಸಿಯಂ’ ಕೂಡ ಆಯೋಜನೆಗೊಂಡಿದೆ.

​ಬಿಡಿಎಗೆ ಪ್ರಶಸ್ತಿ ಏಕೆ ದೊರೆತಿದೆ?:

ಬಿಡಿಎ ಆಡಳಿತದಲ್ಲಿ ತಂದಿರುವ ವಿನೂತನ ‘ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ’ (PGRS) ಈ ಪ್ರಶಸ್ತಿಗೆ ಪ್ರಮುಖ ಕಾರಣವಾಗಿದೆ. August 2025 ರಲ್ಲಿ ಆರಂಭವಾದ ಈ ವ್ಯವಸ್ಥೆಯು ಪಾರದರ್ಶಕತೆ, ತಂತ್ರಜ್ಞಾನ, ಉತ್ತಮ ಆಡಳಿತ ಮತ್ತು ನಾಗರಿಕ ದೃಷ್ಟಿಕೋನದ ಮೇಲೆ ಸಂಪೂರ್ಣವಾಗಿ ರೂಪುಗೊಂಡಿದೆ. ಇದು ದೂರವಾಣಿ, ವಾಟ್ಸಾಪ್, ಎಕ್ಸ್ (ಟ್ವಿಟರ್), ಜನಾಸ್ಪಂದನ ಸೇರಿದಂತೆ ಬಹು ವೇದಿಕೆಗಳ ಮೂಲಕ ದಿನದ 24 ಗಂಟೆಯೂ ದೂರುಗಳನ್ನು ಸ್ವೀಕರಿಸುತ್ತದೆ. ಸ್ವೀಕರಿಸಿದ ಪ್ರತಿಯೊಂದು ದೂರಿಗೂ ಒಂದು ಪ್ರತ್ಯೇಕ ಐಡಿ ನೀಡಲಾಗುತ್ತದೆ ಹಾಗೂ ನಿಗದಿತ ಸಮಯದೊಳಗೆ ಅಂದರೆ 30 ಅಥವಾ 60 ದಿನಗಳಲ್ಲಿ ದೂರುಗಳನ್ನು ಪರಿಹರಿಸುವುದು ಕಡ್ಡಾಯವಾಗಿದೆ. ಅಂಚೆ ಇಲಾಖೆ ಸಹಯೋಗದೊಂದಿಗೆ ‘ಯೂನಿಫೈಡ್ ಟಪಾಲ್ ಸಿಸ್ಟಮ್’ ಮೂಲಕ ದೂರು ದಾಖಲಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕಗೊಳಿಸಲಾಗಿದೆ.

​ಯೂಟ್ಯೂಬ್ ನಲ್ಲಿ ಬಿಡಿಎ ನಿರ್ಧಾರದ ನೇರ ಪ್ರಸಾರ:

ಸಾರ್ವಜನಿಕರ ಬಗೆಹರಿಯದ ಅಥವಾ ಸಂಕೀರ್ಣ ಸಮಸ್ಯೆಗಳನ್ನು ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರ ನೇತೃತ್ವದ ‘ಓಪನ್ ಹೌಸ್ ಮೀಟಿಂಗ್’ (OHM) ನಲ್ಲಿ ಆಲಿಸಲಾಗುತ್ತದೆ. ಈ ವಿಚಾರಣೆಗಳನ್ನು ಯೂಟ್ಯೂಬ್ ನಲ್ಲಿ ನೇರ ಪ್ರಸಾರ ಮಾಡುವುದರಿಂದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯನ್ನು ಸಾರ್ವಜನಿಕರು ನೇರವಾಗಿ ವೀಕ್ಷಿಸಬಹುದಾಗಿದೆ. ಇದು ಭಾರತದ ನಗರಾಡಳಿತ ಪ್ರಾಧಿಕಾರಗಳ ಇತಿಹಾಸದಲ್ಲಿಯೇ ಮೊಟ್ಟಮೊದಲ ಪ್ರಯೋಗವಾಗಿದೆ. ಈವರೆಗೂ 4,797 ದೂರುಗಳನ್ನು ದಾಖಲಿಸಿಕೊಂಡು, 54 ಓಪನ್ ಹೌಸ್ ಮೀಟಿಂಗ್ ಗಳನ್ನು ನಡೆಸುವ ಮೂಲಕ 1,544 ದೂರುಗಳನ್ನು ಯಶಸ್ವಿಯಾಗಿ ಪರಿಹರಿಸಲಾಗಿದೆ.

​ಇತರ ಪ್ರಶಸ್ತಿ ಪುರಸ್ಕೃತರ ವಿವರ:

ಬಿಡಿಎ ಜೊತೆಗೆ ಇತರ ನಾಲ್ಕು ಮಂದಿ ಗಣ್ಯ ಅಧಿಕಾರಿಗಳಿಗೂ ಮುಂದಿನ ಪೀಳಿಗೆಯ ಆಡಳಿತ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಜಲ ಸಂಪನ್ಮೂಲ ವಿಭಾಗದಲ್ಲಿ ಅಸ್ಸಾಂನ ವಿಶೇಷ ಮುಖ್ಯ ಕಾರ್ಯದರ್ಶಿ ಸೈಯದೈನ್ ಅಬ್ಬಾಸಿ, ತಂತ್ರಜ್ಞಾನ ಆಧಾರಿತ ಆಡಳಿತಕ್ಕಾಗಿ ಬಿಹಾರದ ರಾಜ್ಯಪಾಲರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೀಪಕ್ ಕುಮಾರ್ ಸಿಂಗ್, ಶಿಕ್ಷಣ ಕ್ಷೇತ್ರಕ್ಕಾಗಿ ಎನ್‌ಐಒಎಸ್ ನಿರ್ದೇಶಕ ರಾಜೀವ್ ಕುಮಾರ್ ಸಿಂಗ್ ಮತ್ತು ನೈತಿಕ ಆಡಳಿತಕ್ಕಾಗಿ ಛತ್ತೀಸ್‌ಗಢದ ಡಿಜಿಪಿ ಅರುಣ್ ದೇವ್ ಗೌತಮ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭವಿಷ್ಯದ ಭಾರತದ ನಿರ್ಮಾಣದಲ್ಲಿ ಪಾರದರ್ಶಕ ಹಾಗೂ ಉತ್ತಮ ಆಡಳಿತ ನೀಡುತ್ತಿರುವ ಸಂಸ್ಥೆಗಳು ಹಾಗೂ ವ್ಯಕ್ತಿಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. 

WhatsApp Join our WhatsApp Channel
Previous Post

ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

Next Post

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

Next Post

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

Please login to join discussion

Like Us on Facebook

Follow Us on Twitter

Recent News

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group