Sunday, August 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

ಸಾರ್ವಜನಿಕ ಸಾರಿಗೆ ಬಳಕೆ ಕುಸಿತ ಮತ್ತು ವಾಹನ ದಟ್ಟಣೆ ಹೆಚ್ಚಳದ ಜೊತೆಗೆ ಬಿಎಂಆರ್‌ಸಿಎಲ್‌ಗೆ 2,863 ಕೋಟಿ ರೂ. ಹೆಚ್ಚುವರಿ ಹೊರೆ.

by Bengaluru Wire Desk
June 29, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಜೂ.29 www.bengaluruwire.com: ನಮ್ಮ ಮೆಟ್ರೋ 3ನೇ ಹಂತದ ಮಾರ್ಗದಲ್ಲಿ ಉದ್ದೇಶಿಸಲಾಗಿರುವ ಡಬಲ್-ಡೆಕ್ಕರ್ (ಎಲಿವೇಟೆಡ್ ರಸ್ತೆ ಮತ್ತು ಮೆಟ್ರೋ) ಯೋಜನೆಯು ಆರ್ಥಿಕವಾಗಿ ಲಾಭದಾಯಕವಲ್ಲ ಹಾಗೂ ಪರಿಸರಕ್ಕೆ ಮಾರಕವಾಗಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ (IISc) ಸುಸ್ಥಿರ ಸಾರಿಗೆ ಪ್ರಯೋಗಾಲಯದ (IST Lab) ಅಧ್ಯಯನ ವರದಿ ತಿಳಿಸಿದೆ. 

ಪ್ರೊ. ಆಶಿಶ್ ವರ್ಮಾ ನೇತೃತ್ವದಲ್ಲಿ ನಡೆದ ‘ಬೆಂಗಳೂರಿನ ಸಾರಿಗೆ ಮತ್ತು ಪರಿಸರದ ಮೇಲೆ ಮೆಟ್ರೋ ಡಬಲ್-ಡೆಕ್ಕರ್ ಕಾರಿಡಾರ್‌ಗಳ ಪರಿಣಾಮಗಳು’ ಕುರಿತಾದ ಈ ಅಧ್ಯಯನವು, ಯೋಜನೆಯಿಂದ ನಗರದ ಸಂಚಾರ ದಟ್ಟಣೆ ಕಡಿಮೆಯಾಗುವ ಬದಲು ಮತ್ತಷ್ಟು ಬಿಗಡಾಯಿಸಲಿದೆ ಎಂದು ಎಚ್ಚರಿಸಿದೆ.

​ಖಾಸಗಿ ವಾಹನಗಳ ಬಳಕೆಗೆ ಉತ್ತೇಜನ:

ಮೆಟ್ರೋ ಮಾರ್ಗದ ಮೇಲೆಯೇ ಡಬಲ್-ಡೆಕ್ಕರ್ ರಸ್ತೆ ನಿರ್ಮಿಸುವುದರಿಂದ ಜನರು ಸಾರ್ವಜನಿಕ ಸಾರಿಗೆಯಿಂದ ವಿಮುಖರಾಗಿ ಖಾಸಗಿ ವಾಹನಗಳ ಬಳಕೆಗೆ ಮುಂದಾಗಲಿದ್ದಾರೆ ಎಂದು ವರದಿ ಹೇಳಿದೆ. 2041ರ ವೇಳೆಗೆ ಈ ಯೋಜನೆಯಿಂದ ಕಾರುಗಳ ಬಳಕೆ ಶೇ. 3.65 ರಿಂದ ಶೇ. 7.45 ಕ್ಕೆ ಮತ್ತು ದ್ವಿಚಕ್ರ ವಾಹನಗಳ ಬಳಕೆ ಶೇ. 18.31 ರಿಂದ ಶೇ. 19.59 ಕ್ಕೆ ಏರಿಕೆಯಾಗಲಿದೆ. ಇದರ ನೇರ ಪರಿಣಾಮವಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಪ್ರತಿದಿನ 11,000 ದಷ್ಟು ಭಾರಿ ಕುಸಿತ ಉಂಟಾಗಲಿದೆ.

​ಬಿಎಂಆರ್‌ಸಿಎಲ್‌ಗೆ ಭಾರಿ ಆರ್ಥಿಕ ಹೊರೆ:

ಈ ಡಬಲ್-ಡೆಕ್ಕರ್ ವಿನ್ಯಾಸಕ್ಕಾಗಿ ಮೆಟ್ರೋ ಪಿಲ್ಲರ್‌ಗಳ (ಸೂಪರ್ ಸ್ಟ್ರಕ್ಚರ್) ವೆಚ್ಚ ಶೇ. 125 ರಷ್ಟು ಮತ್ತು ಸಬ್ ಸ್ಟ್ರಕ್ಚರ್ ವೆಚ್ಚ ಶೇ. 60 ರಷ್ಟು ಹೆಚ್ಚಾಗಲಿದೆ. ಇದರಿಂದ ಬಿಎಂಆರ್‌ಸಿಎಲ್ (BMRCL) ಮೇಲೆ ಅಂದಾಜು 2,863.54 ಕೋಟಿ ರೂ.ಗಳ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ. 

ಇದಲ್ಲದೆ, ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ (MoHUA) ನಿಯಮಾವಳಿಗಳ ಪ್ರಕಾರ ಯಾವುದೇ ಮೆಟ್ರೋ ಯೋಜನೆಯ ಆರ್ಥಿಕ ಆಂತರಿಕ ಆದಾಯ ದರ (EIRR) ಕನಿಷ್ಠ ಶೇ. 14 ರಷ್ಟಿರಬೇಕು. ಆದರೆ, ಈ ಡಬಲ್-ಡೆಕ್ಕರ್ ಯೋಜನೆಯ ಒಟ್ಟಾರೆ EIRR ಕೇವಲ ಶೇ. 5.43 ರಷ್ಟಿದ್ದು, ಇದು ಆರ್ಥಿಕವಾಗಿ ಸಂಪೂರ್ಣ ನಷ್ಟದ ಯೋಜನೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

​ಪರಿಸರದ ಮೇಲೆ ಗಂಭೀರ ದುಷ್ಪರಿಣಾಮ:

ಖಾಸಗಿ ವಾಹನಗಳ ಓಡಾಟ ಹೆಚ್ಚಾಗುವುದರಿಂದ ಪ್ರತಿದಿನ 7,000 ಲೀಟರ್ ಹೆಚ್ಚುವರಿ ಇಂಧನ ಬಳಕೆಯಾಗಲಿದ್ದು, ಇದರಿಂದ ಪ್ರತಿನಿತ್ಯ 6.45 ಲಕ್ಷ ರೂ. ನಷ್ಟವಾಗಲಿದೆ. ಅಲ್ಲದೆ, ಕಾರ್ಬನ್ ಡೈಆಕ್ಸೈಡ್ (CO2) ಹೊರಸೂಸುವಿಕೆ ಪ್ರತಿದಿನ 17,011.6 ಕೆ.ಜಿ ಯಷ್ಟು ಹೆಚ್ಚಳವಾಗಲಿದ್ದು, ಬೆಂಗಳೂರಿನ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರಲಿದೆ. 

ಈ ಯೋಜನೆಯು ಕೇಂದ್ರ ಸರ್ಕಾರದ ಸಮಗ್ರ ಸಾರಿಗೆ ನೀತಿ (CMP) ಮತ್ತು ಬಿಎಂಆರ್‌ಸಿಎಲ್‌ನ ಹಿಂದಿನ ಒಪ್ಪಂದಗಳ ಷರತ್ತುಗಳನ್ನು (MoU Clauses) ಸ್ಪಷ್ಟವಾಗಿ ಉಲ್ಲಂಘಿಸುತ್ತದೆ ಎಂದು ಐಐಎಸ್ಸಿ ವರದಿ ಸ್ಪಷ್ಟಪಡಿಸಿದೆ.

WhatsApp Join our WhatsApp Channel
Previous Post

ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

Next Post

Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

Next Post

Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು 'ಯುಸಿಸಿ' ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

Please login to join discussion

Like Us on Facebook

Follow Us on Twitter

Recent News

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group