Sunday, July 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

    ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ ಬೇಟೆ: ಇರಾಕ್ ಸಂಸದೆ ನಿವಾಸದಲ್ಲಿ ₹146 ಕೋಟಿ ನಗದು, ಚಿನ್ನದ ಒಳ ಉಡುಪು ಪತ್ತೆ; ಆಲಿಯಾ ನಾಸಿಫ್ ಅರೆಸ್ಟ್

    WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

  • Bengaluru Focus

    ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

    ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

    BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

    BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

    GBA News | ಪಾದಚಾರಿ ಅತಿಕ್ರಮಣ ತೆರವು: ಬೀದಿ ವ್ಯಾಪಾರವಲ್ಲದೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಇತರ ಅಡೆತಡೆ ತೆರವು

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

    ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ ಬೇಟೆ: ಇರಾಕ್ ಸಂಸದೆ ನಿವಾಸದಲ್ಲಿ ₹146 ಕೋಟಿ ನಗದು, ಚಿನ್ನದ ಒಳ ಉಡುಪು ಪತ್ತೆ; ಆಲಿಯಾ ನಾಸಿಫ್ ಅರೆಸ್ಟ್

    WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

  • Bengaluru Focus

    ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

    ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

    BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

    BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

    GBA News | ಪಾದಚಾರಿ ಅತಿಕ್ರಮಣ ತೆರವು: ಬೀದಿ ವ್ಯಾಪಾರವಲ್ಲದೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಇತರ ಅಡೆತಡೆ ತೆರವು

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

ಕೃಷಿ ಇಲಾಖೆ ಅಧಿಕಾರಿಗಳಿಂದ ವಿವಿಧ ಜಿಲ್ಲೆಗಳಲ್ಲಿ ದಿಢೀರ್ ದಾಳಿ; ಲಕ್ಷಾಂತರ ರೂ. ಮೌಲ್ಯದ ರಸಗೊಬ್ಬರ ಹಾಗೂ ಬೀಜ ವಶಕ್ಕೆ.

by Bengaluru Wire Desk
July 5, 2026
in News Wire, Public interest
Reading Time: 1 min read
0

ಬೆಂಗಳೂರು, ಜು.05 www.bengaluruwire.com: ರಾಜ್ಯದ ರೈತರಿಗೆ ವಂಚಿಸಲು ಯತ್ನಿಸುತ್ತಿದ್ದ ಅಕ್ರಮ ಬೀಜ ಮತ್ತು ರಸಗೊಬ್ಬರ ದಂಧೆಕೋರರ ವಿರುದ್ಧ ಕೃಷಿ ಇಲಾಖೆ ಸಮರ ಸಾರಿದೆ. 

ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ರೈತರಿಗೆ ಕಳಪೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡುವುದನ್ನು ತಡೆಯಲು ಕೃಷಿ ಇಲಾಖೆ ಆಯುಕ್ತರಾದ ಡಾ. ಬಿ.ಸಿ. ಸತೀಶ್ ಅವರ ಖಡಕ್ ಸೂಚನೆ ಮೇರೆಗೆ ಅಧಿಕಾರಿಗಳು ರಾಜ್ಯದ ವಿವಿಧೆಡೆ ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.

​ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳ ಮೇಲೆ ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ಭೇಟಿ ನೀಡಿ, ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ಜಪ್ತಿ ಮಾಡಿದ್ದಾರೆ.

​ಹಾಸನ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ:

​ಹಾಸನ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು, ಅಕ್ರಮವಾಗಿ ದಾಸ್ತಾನು ಮಾಡಿದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ:

​ಸಾಲಗಾಮೆ ಹೋಬಳಿ: ಕೊಂಡಜ್ಜಿಕೊಪ್ಪಲುವಿನ ‘ಕಾರ್ತಿಕ ಟ್ರೇಡರ್ಸ್’ ಮೇಲೆ ದಾಳಿ ನಡೆಸಿ, ಬೀಜ ಕಾಯ್ದೆ 1966 ಉಲ್ಲಂಘಿಸಿ ಅನುಮತಿ ಇಲ್ಲದೇ ದಾಸ್ತಾನು ಮಾಡಲಾಗಿದ್ದ ಸುಮಾರು 85 ಸಾವಿರ ರೂ. ಮೌಲ್ಯದ 180 ಕೆ.ಜಿ. ಹೈಬ್ರೀಡ್ ಮೆಕ್ಕೆಜೋಳ ಬೀಜಗಳನ್ನು ವಶಪಡಿಸಿಕೊಳ್ಳಲಾಗಿದೆ.

​ಅರಸೀಕೆರೆ ತಾಲೂಕು: ಜಾವಗಲ್ ಹೋಬಳಿಯ ‘ಪುಷ್ಪಗಿರಿ ಅಗ್ರೋ ಕೇಂದ್ರ’ದಲ್ಲಿ ಅನಧಿಕೃತವಾಗಿ ಸಂಗ್ರಹಿಸಿದ್ದ ಸುಮಾರು 12 ಸಾವಿರ ರೂ. ಮೌಲ್ಯದ 30 ಕೆ.ಜಿ. ಹೈಬ್ರಿಡ್ ಮೆಕ್ಕೆಜೋಳ ಜಪ್ತಿಯಾಗಿದೆ.

​ಬೇಲೂರು ತಾಲೂಕು: ಅರೇಹಳ್ಳಿ ಹೋಬಳಿಯ ಮದಿಹಳ್ಳಿಯ ‘ಶ್ರೀ ವೆಂಕಟೇಶ್ವರ ಟ್ರೇಡರ್ಸ್’ನಲ್ಲಿ ಕಾನೂನು ಉಲ್ಲಂಘಿಸಿ ದಾಸ್ತಾನು ಮಾಡಲಾಗಿದ್ದ ಸುಮಾರು 1.77 ಲಕ್ಷ ರೂ. ಮೌಲ್ಯದ 88 ಚೀಲ ಯೂರಿಯಾ ಹಾಗೂ ಪಾಸ್ಫೋ ಜಿಪ್ಸಮ್ ಗ್ರ್ಯಾನ್ಯುಲ್ಸ್ ವಶಕ್ಕೆ ಪಡೆಯಲಾಗಿದೆ.

​ತುಮಕೂರು ಮತ್ತು ಮಂಡ್ಯದಲ್ಲಿ ಅಧಿಕಾರಿಗಳ ಹದ್ದಿನ ಕಣ್ಣು:

​ತುಮಕೂರು ಜಿಲ್ಲೆ: ಮಧುಗಿರಿ ತಾಲೂಕಿನ ಮಿಡಗೇಶಿ ಹೋಬಳಿಯ ‘ಹಸಿರು ಹೈಟೆಕ್ ಸೀಡ್ಸ್’ ಕೇಂದ್ರದಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 86 ಸಾವಿರ ರೂ. ಮೌಲ್ಯದ 22 ಲೀಟರ್ ಸೂಕ್ಷ್ಮ ಪೋಷಕಾಂಶ ಮಿಶ್ರಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

​ಮಂಡ್ಯ ಜಿಲ್ಲೆ: ಇಂದುವಾಳದಲ್ಲಿ ಯಾವುದೇ ದಾಖಲೆಗಳಿಲ್ಲದೆ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 300 ಚೀಲ ಎನ್.ಎಫ್.ಎಲ್. ಯೂರಿಯಾವನ್ನು ಮಂಡ್ಯದ ಕೃಷಿ ಅಧಿಕಾರಿಗಳು ಜುಲೈ 4ರ ಶನಿವಾರ ರಾತ್ರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

​ಕೃಷಿ ಇಲಾಖೆಯ ಖಡಕ್ ಎಚ್ಚರಿಕೆ:

“ಬೀಜ ಮತ್ತು ರಸಗೊಬ್ಬರ ಮಾರಾಟಗಾರರು ಯಾವುದೇ ರೀತಿಯ ನಿಯಮಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡು ಬಂದರೆ, ಕೃಷಿ ಇಲಾಖೆಯು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಿದೆ” ಎಂದು ಇಲಾಖೆ ಪ್ರಕಟಣೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

WhatsApp Join our WhatsApp Channel
Previous Post

ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

Next Post

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

Next Post

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

July 5, 2026

ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

July 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

July 5, 2026

ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

July 5, 2026

ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

July 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group