Saturday, July 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

    ಕೇವಲ 5 ರೂ.ಗೆ ದೇಶದ ಮೊದಲ ಹೈಡ್ರೋಜನ್ ರೈಲಿನಲ್ಲಿ ಪ್ರಯಾಣ: ಜಿಂದ್-ಸೋನಿಪತ್ ಮಾರ್ಗದ ಟೈಮ್‌ಟೇಬಲ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

    ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

    ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

    Defence News | ಕಾರ್ಗಿಲ್ ವಿಜಯ್ ದಿವಸ್ 2026: ದೆಹಲಿಯಿಂದ ಕಾರ್ಗಿಲ್‌ಗೆ ಬೈಕ್ ರ್ಯಾಲಿ; ಚಾಲನೆ ನೀಡಿದ ರಕ್ಷಣಾ ಸಚಿವ

    ಆದಾಯ ತೆರಿಗೆ ವಂಚಕರ ಪಾಲಿಗೆ ಸಿಂಹಸ್ವಪ್ನ, ರಂಗಭೂಮಿ ಸವ್ಯಸಾಚಿ: ಐಆರ್‌ಎಸ್ ಅಧಿಕಾರಿ ಜಯರಾಮ್ ರಾಯಪುರ ಎಂಬ ಬಹುಮುಖ ಪ್ರತಿಭೆ

    S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

    National Anthem New Guidelines | ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆ ನಿಯಮ: ಕೇಂದ್ರ ಗೃಹ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಪ್ರಕಟ 

    ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

    Power News | ಎಲ್ ನಿನೋ ಎದುರಿಸಲು ಇಂಧನ ಇಲಾಖೆ ಸಜ್ಜು: ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ

  • Bengaluru Focus

    ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

    BDA News | ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

    ರಾಜ್ಯಕ್ಕೆ ಬಂಡವಾಳ ಹರಿವು: ಕೋಲ್ಕತ್ತಾದಲ್ಲಿ ಸಚಿವ ಎಂ.ಬಿ. ಪಾಟೀಲ ರೋಡ್‌ ಶೋ

    ಬೆಂಗಳೂರು ಟ್ರಾಫಿಕ್‌ಗೆ ಮಾಸ್ಟರ್ ಪ್ಲಾನ್: ಸಿಟಿ ಒಳಗೆ ಬರುವ 600 ಪೆಟ್ರೋಲ್ ಟ್ಯಾಂಕರ್‌ಗಳ ದಿಕ್ಕು ಬದಲಿಸಲು ಎನ್ಐಪಿಡಿಎ ಮನವಿ

    39 ಅಗತ್ಯ ಔಷಧಗಳ ಬೆಲೆ ಕಡಿತ: ಬಿಪಿ, ಶುಗರ್, ಹಾರ್ಟ್ ರೋಗಿಗಳಿಗೆ ಕೇಂದ್ರದಿಂದ ಭರ್ಜರಿ ರಿಲೀಫ್

    ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದ ಆಯುಕ್ತರು

    BUWJ Pressday-2026 | ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಬದಲಾಗುವುದು ಅನಿವಾರ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

    ಬೆಂಗಳೂರು ವಿವಿ ನೂತನ ಕುಲಪತಿಯಾಗಿ ಪ್ರೊ.ಸಿ.ಶಿವರಾಜು ಅಧಿಕಾರ ಸ್ವೀಕಾರ

    ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

    ಕೇವಲ 5 ರೂ.ಗೆ ದೇಶದ ಮೊದಲ ಹೈಡ್ರೋಜನ್ ರೈಲಿನಲ್ಲಿ ಪ್ರಯಾಣ: ಜಿಂದ್-ಸೋನಿಪತ್ ಮಾರ್ಗದ ಟೈಮ್‌ಟೇಬಲ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

    ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

    ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

    Defence News | ಕಾರ್ಗಿಲ್ ವಿಜಯ್ ದಿವಸ್ 2026: ದೆಹಲಿಯಿಂದ ಕಾರ್ಗಿಲ್‌ಗೆ ಬೈಕ್ ರ್ಯಾಲಿ; ಚಾಲನೆ ನೀಡಿದ ರಕ್ಷಣಾ ಸಚಿವ

    ಆದಾಯ ತೆರಿಗೆ ವಂಚಕರ ಪಾಲಿಗೆ ಸಿಂಹಸ್ವಪ್ನ, ರಂಗಭೂಮಿ ಸವ್ಯಸಾಚಿ: ಐಆರ್‌ಎಸ್ ಅಧಿಕಾರಿ ಜಯರಾಮ್ ರಾಯಪುರ ಎಂಬ ಬಹುಮುಖ ಪ್ರತಿಭೆ

    S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

    National Anthem New Guidelines | ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆ ನಿಯಮ: ಕೇಂದ್ರ ಗೃಹ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಪ್ರಕಟ 

    ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

    Power News | ಎಲ್ ನಿನೋ ಎದುರಿಸಲು ಇಂಧನ ಇಲಾಖೆ ಸಜ್ಜು: ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ

  • Bengaluru Focus

    ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

    BDA News | ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

    ರಾಜ್ಯಕ್ಕೆ ಬಂಡವಾಳ ಹರಿವು: ಕೋಲ್ಕತ್ತಾದಲ್ಲಿ ಸಚಿವ ಎಂ.ಬಿ. ಪಾಟೀಲ ರೋಡ್‌ ಶೋ

    ಬೆಂಗಳೂರು ಟ್ರಾಫಿಕ್‌ಗೆ ಮಾಸ್ಟರ್ ಪ್ಲಾನ್: ಸಿಟಿ ಒಳಗೆ ಬರುವ 600 ಪೆಟ್ರೋಲ್ ಟ್ಯಾಂಕರ್‌ಗಳ ದಿಕ್ಕು ಬದಲಿಸಲು ಎನ್ಐಪಿಡಿಎ ಮನವಿ

    39 ಅಗತ್ಯ ಔಷಧಗಳ ಬೆಲೆ ಕಡಿತ: ಬಿಪಿ, ಶುಗರ್, ಹಾರ್ಟ್ ರೋಗಿಗಳಿಗೆ ಕೇಂದ್ರದಿಂದ ಭರ್ಜರಿ ರಿಲೀಫ್

    ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದ ಆಯುಕ್ತರು

    BUWJ Pressday-2026 | ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಬದಲಾಗುವುದು ಅನಿವಾರ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

    ಬೆಂಗಳೂರು ವಿವಿ ನೂತನ ಕುಲಪತಿಯಾಗಿ ಪ್ರೊ.ಸಿ.ಶಿವರಾಜು ಅಧಿಕಾರ ಸ್ವೀಕಾರ

    ಕಾವೇರಿ ವಿವಾದ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ, ಕೆಆರ್‌ಎಸ್ ಮುತ್ತಿಗೆ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

ನವದೆಹಲಿಯಲ್ಲಿ ನಡೆದ ಸಮ್ಮೇಳನದಲ್ಲಿ 95 ಕೋಟಿ ಮತದಾರರ ನಿರ್ವಹಣೆ, ಸುಳ್ಳು ಸುದ್ದಿ ನಿಯಂತ್ರಣ ಹಾಗೂ ನೂತನ ತಂತ್ರಜ್ಞಾನಗಳ ಅಳವಡಿಕೆ ಕುರಿತು ಕೇಂದ್ರ ಚುನಾವಣಾ ಆಯೋಗ ಮಹತ್ವದ ಮಾಹಿತಿ ಹಂಚಿಕೊಂಡಿದೆ.

by Bengaluru Wire Desk
July 18, 2026
in News Wire, Public interest
Reading Time: 2 mins read
0

ನವದೆಹಲಿ, ಜು.17 www.bengaluruwire.com: ಭಾರತೀಯ ಚುನಾವಣಾ ಆಯೋಗವು (ECI) ಚುನಾವಣೆ ಮತ್ತು ಮಾಧ್ಯಮಗಳ ಪಾತ್ರದ ಕುರಿತಂತೆ ನವದೆಹಲಿಯ ಇಂಡಿಯಾ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಡೆಮಾಕ್ರಸಿ ಅಂಡ್ ಎಲೆಕ್ಷನ್ ಮ್ಯಾನೇಜ್ಮೆಂಟ್ (ಐಐಐಡಿಇಎಮ್) ನಲ್ಲಿ ಶುಕ್ರವಾರ ಅಖಿಲ ಭಾರತೀಯ ಮಾಧ್ಯಮ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿತ್ತು.

​ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ದೇಶಾದ್ಯಂತ ಆಗಮಿಸಿರುವ ಮಾಧ್ಯಮ ಪ್ರತಿನಿಧಿಗಳನ್ನು ‘ಚುನಾವಣಾ ಆಯೋಗದ ಕುಟುಂಬ’ ಎಂದು ಬಣ್ಣಿಸಿದರು.

​ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಮತದಾರರ ನಿರ್ವಹಣೆ:

​ದೇಶದಲ್ಲಿ ಚುನಾವಣೆ ನಡೆಸುವ ಭಾರತೀಯ ಚುನಾವಣಾ ಆಯೋಗವು ಬರೋಬ್ಬರಿ 1.80 ಕೋಟಿ ಸಿಬ್ಬಂದಿಯನ್ನು ಹೊಂದಿದ್ದು, ಇದು ವಿಶ್ವದಲ್ಲೇ ಅತಿದೊಡ್ಡ ಸಿಬ್ಬಂದಿ ಹೊಂದಿರುವ ಏಕೈಕ ಸಂಸ್ಥೆಯಾಗಿದೆ. “ನಮ್ಮ ದೇಶದಲ್ಲಿ 95 ಕೋಟಿ ಮತದಾರರಿದ್ದು, ಪ್ರತಿವರ್ಷ ಶೇ.8ರಷ್ಟು ಮತದಾರರ ಪಟ್ಟಿಯಲ್ಲಿ ಬದಲಾವಣೆಯಾಗುತ್ತದೆ. ಅಂದರೆ, ಪ್ರತಿ ತಿಂಗಳು ಸುಮಾರು 63 ಲಕ್ಷದಷ್ಟು ಬದಲಾವಣೆಗಳಾಗುತ್ತವೆ. ಹಲವು ದೇಶಗಳನ್ನು ಸೇರಿಸಿದರೂ ಭಾರತದ 95 ಕೋಟಿ ಮತದಾರರನ್ನು ಮೀರಿಸಲು ಸಾಧ್ಯವಿಲ್ಲ,” ಎಂದು ಅವರು ಹೆಮ್ಮೆಯಿಂದ ನುಡಿದರು.

​ಇಸಿಐನೆಟ್ (ECINet) ಮತ್ತು ಪಾರದರ್ಶಕತೆ:

​ಚುನಾವಣಾ ಆಯೋಗದ ಪಾರದರ್ಶಕತೆಗೆ ‘ಇಸಿಐನೆಟ್’ ಆಪ್ ಸಾಕ್ಷಿಯಾಗಿದೆ. ಜನವರಿ 26, 2026ರವರೆಗೆ ಈ ಮೊಬೈಲ್ ಆಪ್ ಅನ್ನು 11.5 ಕೋಟಿಗೂ ಹೆಚ್ಚು ಬಾರಿ ಡೌನ್‌ಲೋಡ್ ಮಾಡಲಾಗಿದೆ. ಆಯೋಗದ ಪ್ರತಿಯೊಂದು ಮಾಹಿತಿಯೂ ಇದರಲ್ಲಿ ಲಭ್ಯವಿದೆ. “ಇಲ್ಲಿನ ಪಾರದರ್ಶಕತೆಯು ಪ್ರಶ್ನಾತೀತವಾಗಿದೆ. ಹೀಗಿರುವಾಗ ‘ವೈ ದಿಸ್ ಕೊಲವರಿ?’ (ಅನುಮಾನವೇಕೆ?)” ಎಂದು ಜ್ಞಾನೇಶ್ ಕುಮಾರ್ ಪ್ರಶ್ನಿಸಿದರು.

​ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಭಿಯಾನದಡಿ ತಳಮಟ್ಟದಲ್ಲಿ ಮತದಾರರ ಪಟ್ಟಿ ತಯಾರಿಸಲಾಗುತ್ತಿದ್ದು, ಇದಕ್ಕಾಗಿ ದೇಶಾದ್ಯಂತ 12 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು ಸೇರಿದಂತೆ ಒಟ್ಟು 37 ಲಕ್ಷ ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ. 95 ಕೋಟಿ ಮತದಾರರ ಪೈಕಿ 60 ಕೋಟಿ ಮತದಾರರ SIR ಪೂರ್ಣಗೊಂಡಿದ್ದು, ಉಳಿದ 35 ಕೋಟಿ ಪ್ರಕ್ರಿಯೆ ಪ್ರಗತಿಯಲ್ಲಿದೆ.

​ಸುಳ್ಳು ಸುದ್ದಿ ನಿಯಂತ್ರಣ ಹಾಗೂ ಮಾಧ್ಯಮಗಳ ಹೊಣೆಗಾರಿಕೆ:

​ಚುನಾವಣೆಯಲ್ಲಿ ಪೇಯ್ಡ್ ಸುದ್ದಿ (Paid News) ಪ್ರಕಟಿಸಿದ್ದು ಸಾಕ್ಷಿ ಸಮೇತ ಸಾಬೀತಾದರೆ, ಆ ವೆಚ್ಚವನ್ನು ಅಭ್ಯರ್ಥಿಯ ಚುನಾವಣಾ ವೆಚ್ಚಕ್ಕೆ ಸೇರಿಸಲಾಗುವುದು ಎಂದು ಎಚ್ಚರಿಸಲಾಯಿತು. ಚುನಾವಣಾ ಆಯೋಗದ ಕಾನೂನು ವಿಭಾಗದ ಉಪ ಮಹಾನಿರ್ದೇಶಕ ವಿಜಯ್ ಕುಮಾರ್ ಪಾಂಡೆ ಮಾತನಾಡಿ, “ಪ್ರಜಾಪ್ರಭುತ್ವದ ಉಳಿವಿಗಾಗಿ ಚುನಾವಣೆಗೆ ಅಡ್ಡಿಯಾಗುವಂತಹ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಿಂದ ಆಯೋಗದ ಮನವಿಯ ಮೇರೆಗೆ ತಕ್ಷಣವೇ ತೆಗೆದುಹಾಕಬೇಕು” ಎಂದು ಕೋರಿದರು.

ಮತದಾನ ಕೇಂದ್ರದಲ್ಲಿನ ವ್ಯವಸ್ಥೆ ಕುರಿತು‌ ಚುನಾವಣಾ ಅಧಿಕಾರಿಗಳು ಮಾಧ್ಯಮಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

​ಆಯೋಗದ ಐಟಿ ವಿಭಾಗದ ಮಹಾನಿರ್ದೇಶಕಿ ಡಾ.ಸೀಮಾ ಖನ್ನಾ ಅವರು ಚುನಾವಣೆಯಲ್ಲಿ ತಂತ್ರಜ್ಞಾನದ ಪಾತ್ರ ಮತ್ತು ಇಸಿಐನೆಟ್ ವೇದಿಕೆಯ ಪ್ರಾಮುಖ್ಯತೆಯನ್ನು ವಿವರಿಸಿದರು.

​ಮತದಾನ ಪ್ರಮಾಣ: ವಿಶ್ವಮಟ್ಟದಲ್ಲಿ ಭಾರತದ ಸಾಧನೆ

​ಮಾಧ್ಯಮ ವಿಭಾಗದ ಮಹಾನಿರ್ದೇಶಕ ಆಶಿಶ್ ಗೋಯಲ್ ಅವರು ಇತ್ತೀಚಿನ ವಿಧಾನಸಭಾ ಚುನಾವಣೆಗಳ ಅಂಕಿ-ಅಂಶಗಳನ್ನು ಹಂಚಿಕೊಂಡರು. 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ 6.83 ಕೋಟಿ (ಶೇ.93.70) ಮತದಾರರು ಹಕ್ಕು ಚಲಾಯಿಸಿದ್ದು, ಇದು ವಿಶ್ವದಲ್ಲೇ ಅತಿಹೆಚ್ಚು. ಸಿಂಗಾಪುರದಲ್ಲಿ (2025) ಶೇ.92.83, ಪುದುಚೇರಿಯಲ್ಲಿ ಶೇ.91.19, ಅಸ್ಸಾಂನಲ್ಲಿ ಶೇ.86.33, ತಮಿಳುನಾಡಿನಲ್ಲಿ ಶೇ.86.03, ಕೇರಳದಲ್ಲಿ ಶೇ.79.53 ಹಾಗೂ ಬಿಹಾರದಲ್ಲಿ ಶೇ.67.25 ರಷ್ಟು ಮತದಾನವಾಗಿದೆ ಎಂದು ಮಾಹಿತಿ ನೀಡಿದರು. ಶಾಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಇಸಿಐನೆಟ್ ತಂತ್ರಾಂಶದಲ್ಲಿ ‘ಎಲೆಕ್ಟೋರಲ್ ಲಿಟ್ರೆಸಿ ಕ್ಲಬ್-2.0’ ಶೀಘ್ರದಲ್ಲೇ ಆರಂಭವಾಗಲಿದೆ ಎಂದರು.

ಮಾದರಿ ಚುನಾವಣಾ ಮತ ಎಣಿಕೆ ಕೇಂದ್ರದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿರುವ ಚುನಾವಣಾ ಆಯೋಗದ ಅಧಿಕಾರಿಗಳು.

​ಚುನಾವಣಾ ಪ್ರಕ್ರಿಯೆಯಲ್ಲಿ ವಿಶ್ವಾಸ ಹೆಚ್ಚಿಸಲು ಆಯೋಗದ ನೂತನ ಕ್ರಮಗಳು:

​100% ವೆಬ್‌ಕಾಸ್ಟಿಂಗ್: ಮತದಾನ ಪ್ರಕ್ರಿಯೆಯ ನಿರಂತರ ಮೇಲ್ವಿಚಾರಣೆಗೆ ಎಲ್ಲಾ ಮತಗಟ್ಟೆಗಳಲ್ಲಿ ಶೇ.100ರಷ್ಟು ವೆಬ್‌ಕಾಸ್ಟಿಂಗ್ ವ್ಯವಸ್ಥೆ.

​ನಿರಂತರ ಸಂವಾದ: 28,000ಕ್ಕೂ ಹೆಚ್ಚು ಪ್ರತಿನಿಧಿಗಳನ್ನು ಒಳಗೊಂಡಂತೆ ರಾಜಕೀಯ ಪಕ್ಷಗಳೊಂದಿಗೆ ನಿರಂತರ ತೊಡಗಿಸಿಕೊಳ್ಳುವಿಕೆ (ಡಿಸೆಂಬರ್ 2025ರ ದತ್ತಾಂಶದಂತೆ).

​ಇವಿಎಂ ಬ್ಯಾಲೆಟ್ ಸುಧಾರಣೆ: ಅಭ್ಯರ್ಥಿಗಳ ವಿವರ ಮತ್ತು ಗುರುತುಗಳು ಸ್ಪಷ್ಟವಾಗಿ ಕಾಣುವಂತೆ ಬ್ಯಾಲೆಟ್ ಪೇಪರ್‌ಗಳ ಮಾರ್ಪಾಡು (Enhanced Visibility).

​ಕ್ಯೂಆರ್ (QR) ಆಧಾರಿತ ಭದ್ರತೆ: ಮತ ಎಣಿಕೆ ಕೇಂದ್ರಗಳಲ್ಲಿ ಭದ್ರತೆ ಬಲಪಡಿಸಲು ಕ್ಯೂಆರ್ ಆಧಾರಿತ ಗುರುತಿನ ಚೀಟಿ ವ್ಯವಸ್ಥೆ.

​ಕಡ್ಡಾಯ ವಿವಿಪ್ಯಾಟ್ ಎಣಿಕೆ: ನಮೂನೆ 17 ಸಿ ಮತ್ತು ಇವಿಎಂ ದತ್ತಾಂಶಗಳ ನಡುವೆ ವ್ಯತ್ಯಾಸ ಕಂಡುಬಂದರೆ, ಕಡ್ಡಾಯವಾಗಿ ವಿವಿಪ್ಯಾಟ್ ಚೀಟಿಗಳ ಎಣಿಕೆ.

​ವೋಟರ್ ಸ್ಲಿಪ್ ಮಾರ್ಪಾಡು: ಮತದಾರರ ಸರಣಿ ಮತ್ತು ಭಾಗದ ಸಂಖ್ಯೆ ಎದ್ದು ಕಾಣುವಂತೆ ‘ವೋಟರ್ ಇನ್ಫಾರ್ಮೇಶನ್ ಸ್ಲಿಪ್’ ಬದಲಾವಣೆ.

​72 ಗಂಟೆಗಳಲ್ಲಿ ವರದಿ: ಫಲಿತಾಂಶ ಘೋಷಣೆಯಾದ 72 ಗಂಟೆಗಳೊಳಗೆ ಸೂಚ್ಯಂಕ ಕಾರ್ಡ್‌ಗಳು ಮತ್ತು ಅಂಕಿಅಂಶಗಳ ವರದಿಗಳ ಹಂಚಿಕೆ.

​ನಿಖರ ದತ್ತಾಂಶ ದಾಖಲಾತಿ: ಮತದಾನದ ದಿನದಂದು ಪ್ರತಿ 2 ಗಂಟೆಗೊಮ್ಮೆ ಅಧ್ಯಕ್ಷೀಯ ಅಧಿಕಾರಿಗಳಿಂದ ನೇರವಾಗಿ ECINET ಆ್ಯಪ್‌ಗೆ ಮತದಾನದ ಪ್ರಮಾಣ ದಾಖಲಾತಿ. ಮತದಾನ ಮುಕ್ತಾಯದ ನಂತರವೂ ಕಡ್ಡಾಯ ನಮೂದು.

​ಸಮ್ಮೇಳನದಲ್ಲಿ ಪತ್ರಕರ್ತರಿಗಾಗಿ ಚುನಾವಣೆ ಕುರಿತಂತೆ ಕ್ವಿಜ್ ಏರ್ಪಡಿಸಲಾಗಿತ್ತು. ಐಐಐಡಿಇಎಮ್ ಡಿಜಿ ರಾಕೇಶ್ ಕುಮಾರ್ ವರ್ಮಾ, ಮಾಧ್ಯಮ ವಿಭಾಗದ ಉಪನಿರ್ದೇಶಕ ಅಪೂರ್ವ ಕುಮಾರ್ ಸಿಂಗ್, ದೇಅಸದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದ 380ಕ್ಕೂ ಹೆಚ್ಚು ಪತ್ರಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Participants at the ECI All India Media Conference put their election knowledge to the test through an engaging quiz on electoral processes, laws, technology and communication, fostering interactive learning and enthusiastic participation.#ECI pic.twitter.com/Yt1xDkhMcO

— Election Commission of India (@ECISVEEP) July 17, 2026
WhatsApp Join our WhatsApp Channel
Previous Post

ಮೆಸ್ಸಿ ಅಂದ್ರೆ ಬರೀ ಗ್ರೇಟ್ ಪ್ಲೇಯರ್ ಅಲ್ಲ..ಗ್ರೇಟೆಸ್ಟ್ ಲೀಡರ್..! ಅರ್ಜೆಂಟಿನಾ ನಾಲ್ಕನೇ ಬಾರಿ ಪ್ರಶಸ್ತಿ ಗೆಲ್ಲುತ್ತಾ?

Please login to join discussion

Like Us on Facebook

Follow Us on Twitter

Recent News

Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

July 18, 2026

ಮೆಸ್ಸಿ ಅಂದ್ರೆ ಬರೀ ಗ್ರೇಟ್ ಪ್ಲೇಯರ್ ಅಲ್ಲ..ಗ್ರೇಟೆಸ್ಟ್ ಲೀಡರ್..! ಅರ್ಜೆಂಟಿನಾ ನಾಲ್ಕನೇ ಬಾರಿ ಪ್ರಶಸ್ತಿ ಗೆಲ್ಲುತ್ತಾ?

July 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

July 18, 2026

ಮೆಸ್ಸಿ ಅಂದ್ರೆ ಬರೀ ಗ್ರೇಟ್ ಪ್ಲೇಯರ್ ಅಲ್ಲ..ಗ್ರೇಟೆಸ್ಟ್ ಲೀಡರ್..! ಅರ್ಜೆಂಟಿನಾ ನಾಲ್ಕನೇ ಬಾರಿ ಪ್ರಶಸ್ತಿ ಗೆಲ್ಲುತ್ತಾ?

July 17, 2026

ಕೇವಲ 5 ರೂ.ಗೆ ದೇಶದ ಮೊದಲ ಹೈಡ್ರೋಜನ್ ರೈಲಿನಲ್ಲಿ ಪ್ರಯಾಣ: ಜಿಂದ್-ಸೋನಿಪತ್ ಮಾರ್ಗದ ಟೈಮ್‌ಟೇಬಲ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

July 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group