Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

ಅಗ್ನಿ ಅವಘಡಗಳಾದಾಗ ಅಗ್ನಿಶಾಮಕ ವಾಹನಗಳು ಕಿರಿದಾದ ರಸ್ತೆಯೊಳಗೆ ಪ್ರವೇಶಿಸಲು ಸಾಧ್ಯವಾಗದು, ಇದಕ್ಕಾಗಿಯೇ ರಸ್ತೆಯುದ್ದಕ್ಕೂ ಹೈಡ್ರೆಂಟ್ ಪಾಯಿಂಟ್‌ಗಳ ನಿರ್ಮಾಣ ಮಾಡಲಾಗಿದೆ.

by Bengaluru Wire Desk
August 3, 2026
in Bengaluru Focus
Reading Time: 1 min read
0

ಬೆಂಗಳೂರು, ಆ.03 www.bengaluruwire.com: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಟ್ಯಾಂಕ್ ಬಂಡ್ ರಸ್ತೆ ಹಾಗೂ ರಂಗಸ್ವಾಮಿ ಟೆಂಪಲ್ (ಆರ್.ಟಿ) ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ ಹಾಗೂ ವಿನೂತನ ಫೈರ್ ಹೈಡ್ರೆಂಟ್ ವ್ಯವಸ್ಥೆಯನ್ನು ಸೋಮವಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಚಿವರಾದ ಕೃಷ್ಣ ಬೈರೇಗೌಡ ಅವರು ಲೋಕಾರ್ಪಣೆಗೊಳಿಸಿದರು.

​ಈ ಕಾಮಗಾರಿಗಳನ್ನು ರಾಜ್ಯ ಸರ್ಕಾರದ 2023-24ನೇ ಸಾಲಿನ ಅನುದಾನದಡಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ 8 ಆಯ್ದ ರಸ್ತೆಗಳ ಸಮಗ್ರ ಅಭಿವೃದ್ಧಿ ಪ್ಯಾಕೇಜ್ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿತ್ತು.

​ರಸ್ತೆಗಳ ಪ್ರಮುಖ ಆಕರ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಗಳು

​ಯುಟಿಲಿಟಿ ಡಕ್ಟ್ ಅಳವಡಿಕೆ: ಭವಿಷ್ಯದಲ್ಲಿ ಪದೇ ಪದೇ ರಸ್ತೆ ಅಗೆಯುವುದನ್ನು ಸಂಪೂರ್ಣವಾಗಿ ತಪ್ಪಿಸುವ ಉದ್ದೇಶದಿಂದ, ಬಿಡಬ್ಲ್ಯೂಎಸ್‌ಎಸ್‌ಬಿ ನೀರಿನ ಸಂಪರ್ಕ ಮತ್ತು ಒಳಚರಂಡಿ ಮಾರ್ಗಗಳ ಜೊತೆಗೆ ಎಚ್‌ಡಿಪಿಇ ಯುಟಿಲಿಟಿ ಡಕ್ಟ್ ಜಾಲವನ್ನು ಸಮಗ್ರವಾಗಿ ಅಳವಡಿಸಲಾಗಿದೆ.

​ಟ್ಯಾಂಕ್ ಬಂಡ್ ರಸ್ತೆ ಅಭಿವೃದ್ಧಿ: ಉಪ್ಪಾರಪೇಟೆ ಪೊಲೀಸ್ ಠಾಣೆಯಿಂದ ಶಾಂತಲಾ ಜಂಕ್ಷನ್ ವರೆಗಿನ 418 ಮೀಟರ್ ಉದ್ದದ ಈ ರಸ್ತೆಗೆ 180 ಎಂಎಂ ದಪ್ಪದ ವೈಟ್ ಟಾಪಿಂಗ್ ಮಾಡಲಾಗಿದೆ.

​ವಿನೂತನ ಸಾರ್ವಜನಿಕ ಶೌಚಾಲಯ: ಟ್ಯಾಂಕ್ ಬಂಡ್ ರಸ್ತೆಯಲ್ಲಿ ಬಿಎಸ್‌ಡಬ್ಲ್ಯೂಎಂಎಲ್ ವತಿಯಿಂದ “eeze” ಎಂಬ ವಿನೂತನ ಪ್ರಿಕಾಸ್ಟ್ ಸಾರ್ವಜನಿಕ ಶೌಚಾಲಯ ಸಂಕೀರ್ಣವನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಪುರುಷರು, ಮಹಿಳೆಯರು, ಮಂಗಳಮುಖಿಯರು (Transgender) ಮತ್ತು ವಿಕಲಚೇತನರಿಗೆ ಪ್ರತ್ಯೇಕ ವ್ಯವಸ್ಥೆಗಳಿವೆ.

ಪ್ರಿಕಾಸ್ಟ್ ಸಾರ್ವಜನಿಕ ಶೌಚಾಲಯ.

​ಆರ್.ಟಿ. ರಸ್ತೆ: ಶ್ರೀನಿವಾಸ ಮಂದಿರ ರಸ್ತೆಯಿಂದ ಅವೆನ್ಯೂ ರಸ್ತೆವರೆಗಿನ 645 ಮೀಟರ್ ಉದ್ದದ ರಸ್ತೆಗೆ 150 ಎಂಎಂ ದಪ್ಪದ ವೈಟ್ ಟಾಪಿಂಗ್ ಮಾಡಲಾಗಿದೆ ಹಾಗೂ ಬೂದು ಮತ್ತು ಕೆಂಪು ಬಣ್ಣದ ಜಿಗ್-ಜಾಗ್ ಪೇವರ್‌ಗಳೊಂದಿಗೆ ಬಫರ್ ವಲಯ ನಿರ್ಮಿಸಲಾಗಿದೆ.

ನೂತನ ರಸ್ತೆಯ ಎರಡೂ ಬದಿ ನೆಟ್ಟಿರುವ ಗಿಡಗಳಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ಜಗದೀಶ್ ಹಾಗೂ ಹೆಚ್ಚವರಿ ಆಯುಕ್ತರಾದ ವೆಂಕಟಾಚಲಪತಿ ಅವರು ನೀರು, ಗೊಬ್ಬರ ಹಾಕಿ ಆರೈಕೆ ಮಾಡಿದರು.

​ಸೌಂದರ್ಯೀಕರಣ: ಈ ಎರಡೂ ರಸ್ತೆಗಳಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಪುರಾತನ ಶೈಲಿಯ (Antique finish) ಎಲ್‌ಇಡಿ ಬೀದಿ ದೀಪಗಳು ಮತ್ತು ಥರ್ಮೋ ಪ್ಲಾಸ್ಟಿಕ್ ರಸ್ತೆ ಗುರುತುಗಳನ್ನು ಅಳವಡಿಸಲಾಗಿದೆ.

​ಬೆಂಗಳೂರಿನಲ್ಲೇ ಪ್ರಥಮ ವಿನೂತನ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ

​ಆರ್.ಟಿ. ರಸ್ತೆಯ ಉದ್ಘಾಟನೆಯ ಅತ್ಯಂತ ಪ್ರಮುಖ ಅಂಶವೆಂದರೆ, ಇಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ ‘ಫೈರ್ ಹೈಡ್ರೆಂಟ್’ (Fire Hydrant) ಜಾಲ. ಇದರ ವಿಶೇಷತೆ ಮತ್ತು ಅವಶ್ಯಕತೆಗಳು ಹೀಗಿವೆ:

​ಅವಶ್ಯಕತೆ ಮತ್ತು ಹಿನ್ನೆಲೆ: ಐತಿಹಾಸಿಕ ‘ಬೆಂಗಳೂರು ಪೇಟೆ’ ಪ್ರದೇಶದ ರಸ್ತೆಗಳು ಅತ್ಯಂತ ಕಿರಿದಾಗಿವೆ. ಈ ಹಿಂದೆ ತುರ್ತು ಸಂದರ್ಭಗಳಲ್ಲಿ ಅಗ್ನಿಶಾಮಕ ವಾಹನಗಳ ಪ್ರವೇಶಕ್ಕೆ ತೀವ್ರ ಅಡಚಣೆಯಾಗಿ ಅಪಾರ ಹಾನಿ ಸಂಭವಿಸಿದ ಉದಾಹರಣೆಗಳಿವೆ. ಈ ಸಮಸ್ಯೆಯನ್ನು ಬಗೆಹರಿಸಲು ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

​ಕಾರ್ಯನಿರ್ವಹಣೆ: ಅಗ್ನಿ ಅವಘಡಗಳಾದಾಗ ಅಗ್ನಿಶಾಮಕ ವಾಹನಗಳು ಕಿರಿದಾದ ರಸ್ತೆಯೊಳಗೆ ಪ್ರವೇಶಿಸಲು ಸಾಧ್ಯವಾಗದಿದ್ದರೂ, ರಸ್ತೆಯುದ್ದಕ್ಕೂ ಇರುವ ಈ ಹೈಡ್ರೆಂಟ್ ಪಾಯಿಂಟ್‌ಗಳ ಮೂಲಕ ಸುಲಭವಾಗಿ ನೀರು ಪಡೆದು ತಕ್ಷಣದ ತುರ್ತು ಸ್ಪಂದನೆಯನ್ನು ಖಚಿತಪಡಿಸಿಕೊಳ್ಳಬಹುದು.

​ಬೆಂಗಳೂರಿನ ರಸ್ತೆಗಳಲ್ಲಿ ಇಂತಹ ಜೀವ ರಕ್ಷಕ ಮೂಲಸೌಕರ್ಯವನ್ನು ಅಳವಡಿಸುತ್ತಿರುವುದು ಇದೇ ಮೊದಲು ಹಾಗೂ ಇದೊಂದು ವಿನೂತನ ಪರಿಕಲ್ಪನೆಯಾಗಿದೆ.

​ಈ ಕಾರ್ಯಕ್ರಮದಲ್ಲಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನೇಶ್ ಗುಂಡೂರಾವ್, ಕೇಂದ್ರ ನಗರ ಪಾಲಿಕೆ ಆಯುಕ್ತ ಜಗದೀಶ್ ಹಾಗೂ ಹೆಚ್ಚುವರಿ ಆಯುಕ್ತರಾದ ವೆಂಕಟಾಚಲಪತಿ ಸೇರಿದಂತೆ ಜಿಬಿಎ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

Please login to join discussion

Like Us on Facebook

Follow Us on Twitter

Recent News

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

August 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group