Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

ಕರೋನಾ ಪೋಸ್ಟ್ ಲಾಕ್ ಡೌನ್ ಅವಧಿ : ಪರಿಸರ ಪ್ರವಾಸಕ್ಕೆ ಒಲವು ತೋರಿದ ಜನತೆ

ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ. ಕೋವಿಡ್ ನಿಯಮಾವಳಿ, ಅತಿಥಿಗಳ ಸುರಕ್ಷತೆಗೆ ಇಲ್ಲಿ ಮೊದಲ ಆದ್ಯತೆ.

by Bengaluru Wire Desk
April 14, 2021
in BW Special
Reading Time: 2 mins read
0

ಬೆಂಗಳೂರು : ಕರೋನಾ ಲಾಕ್ ಡೌನ್ ಬಳಿಕ ರಾಜ್ಯದಲ್ಲಿ ಆರ್ಥಿಕ ಸಂಪನ್ಮೂಲ ಕುಸಿತ ಕಂಡರೆ ಸರ್ಕಾರದ ಸ್ವಾಯಕ್ತ ಸಂಸ್ಥೆ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ (ಜೆಎಲ್ ಆರ್)ನ ಪ್ರವಾಸಿಗರ ಸಂಖ್ಯೆ ಹಾಗೂ ನಿವ್ವಳ ಆದಾಯ 2020ರ ಸೆಪ್ಟೆಂಬರ್ ನಿಂದ 7 ತಿಂಗಳ ಅವಧಿಯಲ್ಲಿ ಗಮನಾರ್ಹ‌ ಏರಿಕೆ ಕಂಡಿದೆ.

ಅಕ್ಟೋಬರ್ ತಿಂಗಳು ಹೊರತುಪಡಿಸಿ ಈ ವರ್ಷದ ಮಾರ್ಚ್ ತಿಂಗಳ ತನಕ ಜೆಎಲ್ ಆರ್ ನ ಶರಾವತಿ ಅಡ್ವೆಂಚರ್ ಕ್ಯಾಂಪ್, ಗಾಳಿಬೊರೆ ನೇಚರ್ ಕ್ಯಾಂಪ್, ಕಬಿನಿ ರಿವರ್ ಲಾಡ್ಜ್, ಕಾಳಿ ಅಡ್ವೆಂಚರ್ ಕ್ಯಾಂಪ್, ಭಗವತಿ ನೇಚರ್ ಕ್ಯಾಂಪ್ ಸೇರಿದಂತೆ 27 ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿತ್ತು.

ಕಾಳಿ ನದಿಯಲ್ಲಿ ಜಲಕ್ರೀಡೆ ಮಜವೇ ಬೇರೆ

2019-20 ರ ಅವಧಿಗೆ ಹೋಲಿಸಿದಲ್ಲಿ 2020-21ರಲ್ಲಿ ಏಳು ತಿಂಗಳ ಅವಧಿಯಲ್ಲಿ 7 ಕೋಟಿ ರೂ. ಹೆಚ್ಚಿನ ನಿವ್ವಳ ಆದಾಯ ಗಳಿಸಿದೆ. ಇದು 40 ವರ್ಷಗಳ ಸಂಸ್ಥೆಯ ಕಾರ್ಯಾಚರಣೆ ಅವಧಿಯಲ್ಲೇ ಉತ್ತಮ ಸಾಧನೆ ಮಾಡಿದ ಸಂದರ್ಭ ಎಂದು ಹೇಳುತ್ತಾರೆ ಜೆಎಲ್ ಆರ್ ಅಧಿಕಾರಿಗಳು.

ಜಲಪಾತದ ಸೌಂದರ್ಯ ವರ್ಣಾತೀತ

ಕಳೆದ ವರ್ಷ ಮಾರ್ಚ್ ನಲ್ಲಿ ಜೆಎಲ್ ಆರ್ ಬ್ಯುಸಿನೆಸ್ ಕರೋನಾ ಲಾಕ್ ಡೌನ್ ಕಾರಣಕ್ಕೆ ಕುಸಿತ ಕಂಡಿದ್ದು ಜೂನ್ 2020 ರ ತನಕ ಮುಂದುವರೆದಿತ್ತು.

ಆದರೆ ರಾಜ್ಯದ ವಿವಿಧೆಡೆ 27 ಕಡೆಗಳಲ್ಲಿ ಕಾಡು- ನದಿ, ಸಮುದ್ರ ತೀರ ಇರುವ ಕಡೆಗಳಲ್ಲಿ ರೆಸಾರ್ಟ್, ಲಾಡ್ಜ್ ಮತ್ತು ಅತ್ಯಾಕರ್ಷಕ ಕ್ಯಾಂಪ್ ಗಳನ್ನು ಹೊಂದಿರುವ ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ ಸಂಸ್ಥೆ ಪೋಸ್ಟ್ ಲಾಕ್ ಡೌನ್ ನಂತರ ಸೂಕ್ತ ಕೋವಿಡ್ ನಿಯಮಾವಳಿ ಅನುಷ್ಠಾನಕ್ಕೆ ತಂದಿತ್ತು.

ಲಾಕ್ ಡೌನ್ ನಿಂದ ಬೇಸೆತ್ತ ಮನಸುಗಳಿಗೆ ಪುಳಕ

ಜೆಎಲ್ ಆರ್ ರೆಸಾರ್ಟ್, ಕ್ಯಾಂಪ್ ಗಳಲ್ಲಿ ಕೋವಿಡ್ ನಿಂದ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿತ್ತು. ಅಲ್ಲದೆ ಗುಂಪುಗೂಡುವಿಕೆಗೆ ಅವಕಾಶ ನೀಡಿರಲಿಲ್ಲ. ಸೀಮಿತ ಸಂಖ್ಯೆಯ ವಸತಿ ಸೌಲಭ್ಯ ಕಲ್ಪಿಸಿದ ಕಾರಣಕ್ಕೆ ಲಾಕ್‌ಡೌನ್ ನಲ್ಲಿ ಮನೆಯೊಳಗೆ ಬಂಧಿಯಾಗಿದ್ದ ಜನರಿಗೆ ಪರಿಸರದ ಮಧ್ಯೆ ಸ್ವಚ್ಛಂದವಾಗಿ ವಿಹರಿಸಲು ಜೆಎಲ್ ಆರ್ ನಲ್ಲಿ ಅವಕಾಶ ಸಿಕ್ಕಿತ್ತು.

ಲಾಕ್ ಡೌನ್ ನಿಂದ ಬೇಸತ್ತಿದ್ದ ಮನಸುಗಳಿಗೆ ಪರಿಸರದ ಮಧ್ಯೆ, ಹರಿಯುವ ನದಿ ತೀರದಲ್ಲಿ ಹಾಯಾಗಿ ಸ್ನೇಹಿತರು, ಕುಟುಂಬದೊಂದಿಗೆ ರಿಲಾಕ್ಸ್ ಮಾಡಲು ಜೆಎಲ್ ಆರ್ ರೆಸಾರ್ಟ್, ಕ್ಯಾಂಪ್ ಚಟುವಟಿಕೆಗಳು ಹೊಸ ಚೇಂಜ್ ನೀಡಿತ್ತು.

ಟೈಗರ್ ಸಫಾರಿ

ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿ ಜೆಎಲ್ ಆರ್ ಬುಕಿಂಗ್ಸ್ ಏರಿಕೆಯಾಗಿತ್ತು. ಅಕ್ಟೋಬರ್ ನಲ್ಲಿ ಕರೋನಾ ಪ್ರಕರಣ ಹೆಚ್ಚಾಗಿ ರೆಸಾರ್ಟ್ ಗೆ ಬೇಡಿಕೆ ಕಡಿಮೆಯಾಯ್ತು. ಡಿಸೆಂಬರ್ ನಲ್ಲಿ ಜನರಿಗೆ ಕೈಗೆಟಕುವ ಅತ್ಯಾಕರ್ಷಕ ದರ ಪ್ರಕಟಿಸಿದ ಮೇಲೆ ಜೆಎಲ್ ಆರ್ ಬುಕಿಂಗ್ ನಲ್ಲಿ ಹೆಚ್ಚಳವಾಯ್ತು.

“ಕೋವಿಡ್-19 ಸಾಂಕ್ರಾಮಿಕ ರೋಗ ಜನರ ಪ್ರವಾಸ ಮತ್ತು ಆತಿಥ್ಯದ ದೃಷ್ಟಿಕೋನವನ್ನೆ ಬದಲಾಯಿಸಿ ಬಿಟ್ಟಿದೆ. ಪ್ರವಾಸಿಗರು ಈಗ ಕಡಿಮೆ ಜನಸಂದಣಿ, ಸುರಕ್ಷಿತವಾಗಿರುವ ಪರಿಸರ ಆಧಾರಿತ ಟೂರಿಸಂ ಮತ್ತು ರೆಸಾರ್ಟ್ ಗೆ ಆದ್ಯತೆ ಕೊಡುತ್ತಿದ್ದಾರೆ. ಪೋಸ್ಟ್ ಲಾಕ್ ಡೌನ್ ನಂತರ ಜೆಎಲ್ ಆರ್ ಪ್ರವಾಸಿಗರ ನೆಚ್ಚಿನ ತಾಣವಾಗಿದೆ.‌ ಆದ್ದರಿಂದ ಜೆಎಲ್ ಆರ್ ವಹಿವಾಟು ಹಿಂದಿಗಿಂತ ಉತ್ತಮವಾಗಿದೆ.”

– ಕುಮಾರ್ ಪುಷ್ಕರ್, ವ್ಯವಸ್ಥಾಪಕ ನಿರ್ದೇಶಕ, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್
ಶಾಂತ ಪರಿಸರದಲ್ಲಿ ಕಾಡಿನ ಮಧ್ಯೆ ಜೆಎಲ್ ಆರ್ ರೆಸಾರ್ಟ್

ಶೇ.40ರಷ್ಟು ಬುಕಿಂಗ್ ಏರಿಕೆ

ಹಿಂದಿನ ವರ್ಷದಲ್ಲಿ (2019-20) ಸೆಪ್ಟೆಂಬರ್ ನಿಂದ ಮಾರ್ಚ್ ವರೆಗಿನ 7 ತಿಂಗಳ ಅವಧಿಯಲ್ಲಿ ಶೇ.32 ರಷ್ಟು ಬುಕಿಂಗ್ ನಿಂದ 32.65 ಕೋಟಿ ರೂ. ಆದಾಯ ಬಂದಿತ್ತು. ಆದರೆ ಕಳೆದ ವರ್ಷ (2020-21) ಇದೇ ಅವಧಿಯಲ್ಲಿ ರೆಸಾರ್ಟ್ ಬುಕಿಂಗ್ ಪ್ರಮಾಣ ಶೇ.40 ರಷ್ಟು ಏರಿಕೆಯಾಗಿ 39.43 ಕೋಟಿ ರೂ. ಹಣ ಸಂಗ್ರಹವಾಗಿತ್ತು. ಅಂದರೆ 14,000 ಬೆಡ್ ನೈಟ್ಸ್ ಬುಕಿಂಗ್ ಆಗಿತ್ತು.

ಇದೀಗ ರಾಜ್ಯದಲ್ಲಿ ಮತ್ತೆ ಮಾರ್ಚ್- ಏಪ್ರಿಲ್ ನಲ್ಲಿ ಕರೋನಾ ಎರಡನೇ ಅಲೆಯಿಂದ ಕೋವಿಡ್ ಪ್ರಕರಣ ಹೆಚ್ಚಾಗುತ್ತಿದೆ. ಅಂತರಾಜ್ಯ ಪ್ರಯಾಣ ಸಾಕಷ್ಟು ಕಡಿಮೆಯಾಗಿದೆ. ಜೆಎಲ್ ಆರ್ ಗೆ ಮಹಾರಾಷ್ಟ್ರ, ಬೆಂಗಳೂರಿನಿಂದ ಹೋಗುವವರೆ ಜಾಸ್ತಿ. ಆದರೆ ಕರೋನಾ ಹೆಚ್ಚಾಗುತ್ತಿರುವ ಕಾರಣ ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ ಗೆ ಭೇಟಿ ನೀಡುವವರ ಸಂಖ್ಯೆ ಮತ್ತೆ ಇಳಿಮುಖ ಕಂಡಿದೆ.

ಅತಿಥಿಗಳ ಸುರಕ್ಷತೆಗೆ ಆದ್ಯ ಗಮನ ನೀಡುವ ಜೆಎಲ್ ಆರ್, ಕೋವಿಡ್ ನಿಯಮಾವಳಿಗಳ ಅನುಷ್ಠಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ. ಕೋವಿಡ್ ಸಂಕಷ್ಠ ಆದಷ್ಟು ಶೀಘ್ರವಾಗಿ ನಿವಾರಣೆಯಾಗಿ ಸಾಮಾನ್ಯ ಪರಿಸ್ಥಿತಿ ಬಂದರೆ ಜೆಎಲ್ ಆರ್ ಗೆ ಭೇಟಿ ನೀಡುವವರ ಸಂಖ್ಯೆ ಮತ್ತೆ ಹೆಚ್ಚಳವಾಗುವ ಸಾಧ್ಯತೆಯಿದೆ.

WhatsApp Join our WhatsApp Channel
Previous Post

ಮಾಸ್ಕ್ ಧರಿಸದವರಿಗೆ ಬೆಂಗಳೂರು ಪೊಲೀಸರಿಂದ ಭಾರೀ ದಂಡ

Next Post

ಕರೋನಾ ಮಧ್ಯೆಯೇ ಪರಿಸರ ಪ್ರವಾಸ ; ಜಂಗಲ್ ಲಾಡ್ಜಸ್ ಎಂಡ್ ರೆಸಾರ್ಟ್ಸ್

Next Post

ಕರೋನಾ ಮಧ್ಯೆಯೇ ಪರಿಸರ ಪ್ರವಾಸ ; ಜಂಗಲ್ ಲಾಡ್ಜಸ್ ಎಂಡ್ ರೆಸಾರ್ಟ್ಸ್

ಐತಿಹಾಸಿಕ ಕರಗ ಉತ್ಸವ ಸರಳ ಆಚರಣೆಗೆ ಆದ್ಯತೆ : ಬಿಬಿಎಂಪಿ ಚೀಫ್ ಕಮಿಷನರ್ ಹೇಳಿಕೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group