Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bird Rescue | ಬೆಂಗಳೂರಿನಲ್ಲಿ ಕಾಣಿಸಿಕೊಂಡ ಅಪರೂಪದ ಬಿಳಿ ರಣಹದ್ದು ; ಇದರ ವಿಶೇಷತೆ ಏನು ಗೊತ್ತಾ?

by Bengaluru Wire Desk
May 17, 2021
in Bengaluru Focus
Reading Time: 1 min read
0

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಸೋಮವಾರ ಅಪರೂಪದಲ್ಲಿ ಅಪರೂಪದ ಅತಿಥಿಯೊಂದು ವೈಟ್ ಫೀಲ್ಡ್ ಅಪಾರ್ಟ್ ಮೆಂಟ್ ವೊಂದಕ್ಕೆ ಅಚಾನಕ್ಕಾಗಿ ಭೇಟಿಕೊಟ್ಟಿತ್ತು.

ನಗರದಲ್ಲಿ ನೂರಾರು ಜಾತಿಯ ಪಕ್ಷಿಗಳು ವಲಸೆ ಬಂದು ಹೋಗುತ್ತವೆ. ಕೆಲವೊಂದು ಇಲ್ಲೇ ಶಾಶ್ವತ ಆವಾಸ ಸ್ಥಾನ‌ಹೊಂದುತ್ತವೆ. ಆದರೆ ಅವುಗಳಲ್ಲಿ ಬಿಳಿ ರಣಹದ್ದು ಬಹಳ ಅಪರೂಪದ ಪಕ್ಷಿ.

ರಾಮನಗರದ ರಾಮದೇವರ ಬೆಟ್ಟದ‌ ಬಳಿ ರಣಹದ್ದುಗಳ ಪಕ್ಷಿಧಾಮವಿದೆ. ಆ ಭಾಗದಲ್ಲಿ ಕಂಡುಬರುವ ಈ ರಣಹದ್ದು ಸೋಮವಾರ ವೈಟ್ ಫೀಲ್ಡ್ ಅಪಾರ್ಟ್ ಮೆಂಟ್ ಮನೆಯೊಂದರ ಬಾಲ್ಕನಿಗೆ ಹಾರುಬಂದು ಕುಳಿತಿತ್ತು. ಆ ಪಕ್ಷಿಯು ಸಾಮಾನ್ಯ ಹದ್ದು ಎಂದುಕೊಂಡು ಮನೆಯವರು ಬಿಬಿಎಂಪಿ ಅರಣ್ಯ ಘಟಕಕ್ಕೆ‌ ಕರೆ‌ಮಾಡಿ ತಿಳಿಸಿದ್ದರು.

ಸ್ಥಳಕ್ಕೆ ಕೂಡಲೇ ಆಗಮಿಸಿದ ಪಾಲಿಕೆ ವನ್ಯಜೀವಿ ಕಾರ್ಯಕರ್ತ ರಾಜೇಶ್, ಬಹಳ ಬಳಲಿದ್ದ ಆ ರಣಹದ್ದನ್ನು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವನ್ಯಜೀವಿ ಆಸ್ಪತ್ರೆಗೆ ಸ್ಥಳಾಂತರಿಸಿದರು.

ಈ ಬಗ್ಗೆ ಬೆಂಗಳೂರು ವೈರ್ ಅವರನ್ನು ಸಂಪರ್ಕಿಸಿದಾಗ ಅವರು ಹೇಳಿದ್ದಿಷ್ಟು, ” ಇಂಗ್ಲೀಷ್ ನಲ್ಲಿ ಈಜಿಪ್ಟಿಯನ್ ವಲ್ಚರ್ ಎನ್ನುವ ಈ ಬಿಳಿ ರಣಹದ್ದು 8 ವರ್ಷಗಳ ಹಿಂದೆ ಎಂ.ಜಿ.ರಸ್ತೆಯ ಯುಟಿಲಿಟಿ ಬಿಲ್ಡಿಂಗ್ ಮೇಲ್ಭಾಗದಲ್ಲಿ ಕಂಡು‌ಬಂದಿತ್ತು. ಅದಾದ ಬಳಿಕ ಈಗಲೇ ಈ ಪಕ್ಷಿ ನೋಡಿದ್ದು. ಅಳಿವಿನಂಚಿನ ಈ ಪಕ್ಷಿ ಯ ಆವಾಸ ಸ್ಥಾನ ನಗರೀಕರಣದಿಂದಾಗಿ ನಾಶವಾಗಿದೆ.‌‌ ನಗರದಲ್ಲಿ ಆದಷ್ಟು ಹಸಿರನ್ನು ಉಳಿಸಿ ಬೆಳಸುವ ಅಗತ್ಯವಿದೆ” ಎಂದು ಹೇಳುತ್ತಾರೆ.

ಒಂದೂವರೆಯಿಂದ ಎರಡು ತಿಂಗಳ ವಯಸ್ಸಿನ ಈ ಬಿಳಿ ರಣಹದ್ದು, ಆಚಾನಕ್ಕಾಗಿ ಗೂಡಿನಿಂದ ತಪ್ಪಿಸಿಕೊಂಡು ವೈಟ್ ಫೀಲ್ಡ್ ನ ಅಪಾರ್ಟ್ ಮೆಂಟ್ ವೊಂದರ ಮನೆಯ ಬಾಲ್ಕನಿಗೆ ಹಾರಿ ಬಂದಿರಬಹುದು. ಈ ಬಿಳಿ ರಣಹದ್ದುಗಳು ಪರಿಸರದ ಸ್ನೇಹಿ ಕೀಟ‌ನಿಯಂತ್ರಕಗಳಾಗಿವೆ ಎನ್ನುತ್ತಾರೆ ಅವರು.

ಅಷ್ಟಾಗಿ ಮನುಷ್ಯರ ಕಣ್ಣಿಗೆ ಗೋಚರವಾಗದು

ಸಾಮಾನ್ಯವಾಗಿ ಅತಿ ಎತ್ತರದಲ್ಲಿ ಗೂಡು ಕಟ್ಟುವ ಬಿಳಿ ರಣಹದ್ದು‌ ಸಾಮಾನ್ಯವಾಗಿ ಎಲ್ಲರ ಕಣ್ಣಿಗೆ ಗೋಚರವಾಗದು. ಸತ್ತ ಪ್ರಾಣಿ, ಪಕ್ಷಿಗಳೇ ಈ ಹಕ್ಕಿಗಳಿಗೆ ಆಹಾರ. ಶಕ್ತಿಗಾಗಿ ಇವುಗಳ ಮೂಳೆಗಳನ್ನು ತಮ್ಮ ಹರಿತವಾದ ಮತ್ತು ಬಲಯುತ ಕೊಕ್ಕುಗಳಿಂದ ಕುಕ್ಕಿ ತಿನ್ನುತ್ತವೆ.

ದಿನಕ್ಕೆ 100- 120 ಕಿ.ಮೀ ಹಾರುವ ಸಾಮರ್ಥ್ಯ

ಆಹಾರವನ್ನು ಅರಿಸಿ ಪ್ರತಿದಿನ ಸರಾಸರಿ 100 ರಿಂದ 120 ಕಿಲೋ ಮೀಟರ್ ದೂರದ ತನಕ ಹಾರುವ ಸಾಮರ್ಥ್ಯ ಹೊಂದಿದೆ. ಈ ಬಿಳಿರಣಹದ್ದುಗಳು ದೇಶದ ಒಳಗೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಆಗಾಗ ವಲಸೆ ಹೋಗುತ್ತದೆ.

ದಕ್ಷಿಣ ಭಾರತದಲ್ಲಿ ಚಳಿ, ಮಳೆಗಾಲವಿದ್ದಾಗ ಉತ್ತರ ಭಾರತದತ್ತ, ಅಲ್ಲಿ ಚಳಿ- ಮಳೆ ಪ್ರಾರಂಭವಾದಾಗ ಇತ್ತ ಕಡೆ ವಲಸೆ ಹೋಗಿಬರುವ ರಣಹದ್ದುಗಳಿರುತ್ತವೆ. ರಾಮನಗರ ಸುತ್ತಮುತ್ತಲ ಪ್ರದೇಶದಲ್ಲಿಯೂ ಶಾಶ್ವತವಾಗಿಯೂ ನೆಲೆಸುವ ಪಕ್ಷಿಗಳಿವೆ ಎಂದು ಹೇಳುತ್ತಾರೆ ಪಕ್ಷಿ ತಙ್ಞರು.

ಬಿಳಿ ರಣಹದ್ಧು ಸಾಮಾನ್ಯವಾಗಿ 25 ರಿಂದ 30 ವರ್ಷದವರೆಗೂ ಬದುಕುತ್ತವೆ. ಇಂತಹ ಅಪರೂಪದ ಹಕ್ಕಿ- ಪಕ್ಷಿಗಳನ್ನು ಹಸಿರು ಪರಿಸರ ಕಾಪಾಡುವ ಮೂಲಕ ನಗರದ ಜನರು ರಕ್ಷಿಸಬಹುದು. ಇದು ಬೆಂಗಳೂರು ವೈರ್ ನ ಕಾಳಜಿ ಕೂಡ.

WhatsApp Join our WhatsApp Channel
Previous Post

ಕೋವಿಡ್ ನಿಯಂತ್ರಣಕ್ಕೆ ಹೋರಾಡಿ ಬಲಿಯಾದ ಬಿಬಿಎಂಪಿ ಸಿಬ್ಬಂದಿ ಎಷ್ಟು ಮಂದಿ ಗೊತ್ತಾ?

Next Post

ಬೆಂಗಳೂರಿನಲ್ಲಿ ಕೋವಿಡ್ ಹೋಂ ಐಸೊಲೇಷನ್ ಕಿಟ್ ವಿತರಣೆ ಬರೀ ಸ್ಟಂಟಾ?

Next Post

ಬೆಂಗಳೂರಿನಲ್ಲಿ ಕೋವಿಡ್ ಹೋಂ ಐಸೊಲೇಷನ್ ಕಿಟ್ ವಿತರಣೆ ಬರೀ ಸ್ಟಂಟಾ?

Karnataka Lockdown Rules | ಲಾಕ್ಡೌನ್ ಯಶಸ್ವಿಗಾಗಿ ಇನ್ನಷ್ಟು ಬಿಗಿ ಕ್ರಮ ಅನಿವಾರ್ಯ, ಗಾಡಿ ಸೀಜ್ ಕಾರ್ಯಾಚರಣೆ ಮತ್ತಷ್ಟು ಕಠಿಣವಾಗಿ ಜಾರಿ ; ಸಚಿವ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group