FEATURED NEWS

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

ಬೆಂಗಳೂರು, ಜೂ.19 www.bengaluruwire.com: ಕರ್ನಾಟಕದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ (Parallel Electricity Distribution License) ಪಡೆಯಲು ಟಾಟಾ ಪವರ್ (Tata Power) ಸಂಸ್ಥೆ ಸಲ್ಲಿಸಿರುವ ಅರ್ಜಿಗಳು,...

Read moreDetails

ARROUND THE WORLD

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

ಬೆಂಗಳೂರು, ಜೂ.18 www.bengaluruwire.com: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು ಮತ್ತು ಪೊಲೀಸ್ ಅಧಿಕಾರಿಗಳಿಂದ ನಿರಂತರವಾಗಿ ನಡೆಯುತ್ತಿರುವ ಕಿರುಕುಳವನ್ನು ಖಂಡಿಸಿ ಹಾಗೂ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

Read moreDetails

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

​ಮುಂಬೈ, ಜೂ.18 www.bengaluruwire: ಭಾರತದ ಷೇರು ಮಾರುಕಟ್ಟೆ ಇತಿಹಾಸದಲ್ಲೇ ಅತಿದೊಡ್ಡ ಮೈಲಿಗಲ್ಲು ಸ್ಥಾಪಿಸಲು ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ (NSE) ಸಜ್ಜಾಗಿದೆ. ಹೌದು, ಬಹುನಿರೀಕ್ಷಿತ ₹30,000 ಕೋಟಿ ಮೌಲ್ಯದ...

Read moreDetails

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

ಬೆಂಗಳೂರು, ಜೂ.17 www.bengaluruwire.com: ಸರ್ಕಾರಿ ಕಚೇರಿಗಳಲ್ಲಿ ಸಮಯಪಾಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ಅಧಿಕಾರಿಗಳು ಮತ್ತು ನೌಕರರಿಗೆ "ಕರ್ತವ್ಯ" (KAAMS) ಮೊಬೈಲ್ ಅಪ್ಲಿಕೇಶನ್ ಮೂಲಕ ಕಡ್ಡಾಯವಾಗಿ...

Read moreDetails

FASHION & TRENDS

No Content Available

ENTERTAINMENT NEWS

No Content Available

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

ಬೆಂಗಳೂರು, ಜೂ.17 www.bengaluruwire.com: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು, ತಾಪಮಾನ ಏರಿಕೆಯ ಪರಿಣಾಮ ಜಲಾಶಯಗಳ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಜೂನ್ 1...

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

ಬೆಂಗಳೂರು, ಜೂ.17 www.bengaluruwire.com: ಆಕಾಶ ವೀಕ್ಷಕರಿಗೆ ಮತ್ತು ಖಗೋಳಾಸಕ್ತರಿಗೆ ಇಂದು ಸಂಜೆ ಒಂದು ಅದ್ಭುತವಾದ ಅವಕಾಶ ಕಾದಿದೆ. ಜೂನ್ 17ರ ಬುಧವಾರ ಸಂಜೆ ಸೂರ್ಯಾಸ್ತದ ನಂತರ, ಪಶ್ಚಿಮ...

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

ಬೆಂಗಳೂರು, ಜೂ.16 www.bengaluruwire.com: ರಾಜಧಾನಿಯ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಕೆ.ಆರ್. ಮಾರುಕಟ್ಟೆಯಲ್ಲಿ (KR Market) ಮಳಿಗೆಗಳ ಬಾಡಿಗೆಯನ್ನು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳಿಗೆ ನೀಡಬಾರದು ಎಂದು ಬೆಂಗಳೂರು ಕೇಂದ್ರ...

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ: ಚಿತ್ರನೋಟ

ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು....

TECH NEWS

No Content Available
  • Trending
  • Comments
  • Latest

EDITOR'S CHOICE

DON'T MISS

LATEST NEWS

Page 1 of 713 1 2 713

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!