Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

SPACE NEWS | ಬಾಹ್ಯಾಕಾಶದ ಸ್ಪೇಸ್ ಸ್ಟೇಷನ್ ನಿಂದ ಸೆರೆಹಿಡಿದ ಭೂ ವಾತಾವರಣದಲ್ಲಿನ ಇಂಗಾಲದ ಡೈಆಕ್ಸೈಡ್ ನಕ್ಷೆ ಬಿಡುಗಡೆ ಮಾಡಿದ ನಾಸಾ ; ಏನಿದು ವಿಙ್ಞನದ ಕೌತುಕ?

ಜಗತ್ತಿನಾದ್ಯಂತ ಕಾರ್ಬನ್ ಹೆಚ್ಚು ಉತ್ಪತ್ತಿ ಮಾಡುವ ನಗರಗಳ ವಾತಾವರಣದಲ್ಲಿನ ಇಂಗಾಲದ ಡೈಆಕ್ಸೈಡ್ ಸಾಂದ್ರತೆಯನ್ನು ಪತ್ತೆಹಚ್ಚಲಿದೆ ನಾಸಾದ ಒಸಿಒ-3 ಉಪಕರಣ.

by Bengaluru Wire Desk
June 8, 2021
in Public interest, Video
Reading Time: 1 min read
0

ಇಷ್ಟು ದಿನ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿನ ಕಾರ್ಬನ್ ಡೈ ಆಕ್ಸೈಡ್ ಪ್ರಮಾಣವನ್ನು ಭೂಮಟ್ಟದಲ್ಲಿನ ವಿವಿಧ ಸಾಧನಗಳಿಂದ ಅಳೆಯಲಾಗುತ್ತಿತ್ತು.

ಆದರೀಗ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ, ನಿರ್ದಿಷ್ಟ ಭೂ ಪರಿಸರದಲ್ಲಿನ ಕಾರ್ಬನ್ ಡೈ ಆಕ್ಸೈಡ್ ಸಾಂದ್ರತೆಯನ್ನು ನಿಖರವಾಗಿ ಒಸಿಒ-3 ಎಂಬ ಉಪಕರಣದ ಮೂಲಕ ಬಾಹ್ಯಾಕಾಶ ಆಧಾರಿತ ನಕ್ಷೆಯನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಅದನ್ನು ತನ್ನ ಟ್ವಿಟರ್ ಖಾತೆ ಹಾಗೂ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ.

ಆಕಾಶದಲ್ಲಿ ಭೂಮಿಯನ್ನು ಸುತ್ತುತ್ತಿರುವ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿನ ನಾಸಾ ಅಭಿವೃದ್ಧಿಪಡಿಸಿದ ಕಾರ್ಬನ್ ವೀಕ್ಷಣಾ ಪರಿಭ್ರಮಣ (ಒಸಿಒ-3) ಉಪಕರಣವು ಬಾಹ್ಯಾಕಾಶದ ಮೇಲಿಂದ ಲಾಸ್ ಎಂಜಲೀಸ್ ಮೆಟ್ರೊಪಾಲಿಟನ್ ನಗರದ 50 ಚದರ ಕಿ.ಮೀ ವಿಸ್ತೀರ್ಣದಲ್ಲಿ ಮಾನವನ ಹಸ್ತಕ್ಷೇಪದಿಂದ ಉಂಟಾದ ಕಾರ್ಬನ್ ಡೈಆಕ್ಸೈಡ್ ಸಾಂದ್ರತೆಯನ್ನು ನಿಖರವಾಗಿ ಅಳೆದು ನಕ್ಷೆ ತಯಾರಿಸಿದೆ.

ಚಿತ್ರಕೃಪೆ : ನಾಸಾ

ಇತ್ತೀಚೆಗಷ್ಟೆ ನಾಸಾ ಸಂಸ್ಥೆ ಈ ಪ್ರದೇಶದ ಕಾರ್ಬನ್ ಡೈಆಕ್ಸೈಡ್ ಇರುವಿಕೆ ಹಾಗೂ ಹೊಸದಾಗಿ ಪರಿಸರಕ್ಕೆ ಸಂಚಯವಾಗುತ್ತಿರುವ ಪ್ರಕ್ರಿಯೆಯನ್ನು ಒಸಿಒ-3 ಉಪಕರಣದ ಆನಿಮೇಷನ್ ಮೂಲಕ ನಿಖರವಾಗಿ ಅಳೆದು ನಕ್ಷೆ ತಯಾರಿಸಿದೆ. ಈ ರೀತಿಯ ಆನಿಮೇಷನ್ ದತ್ತಾಂಶಗಳಿರುವ ನಕ್ಷೆಗಳು, ಮುಂದಿನ ದಿನಗಳಲ್ಲಿ ವಾತಾವರಣದಲ್ಲಿನ ಕಾರ್ಬನ್ ಡೈಆಕ್ಸೈಡ್ ಅನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ನೀತಿ ನಿರೂಪಕರಿಗೆ ಸಹಾಯಕವಾಗಲಿದೆ ಎಂದು ನಾಸಾ ತನ್ನ ವೆಬ್ ಸೈಟ್ ನಲ್ಲಿ ತಿಳಿಸಿದೆ.

ಈ ವಾರದ ರಿಮೋಟ್ ಸೆನ್ಸಿಂಗ್ ಆಫ್ ಎನ್ವಾರ್ನಮೆಂಟ್ ಜರ್ನಲ್ ನಲ್ಲಿ ನಾಸಾದ ಒಸಿಒ-3 ಉಪಕರಣ ಸೆರೆಹಿಡಿದ ಇಂಗಾಲದ ಸಾಂದ್ರತೆಯ ಆನಿಮೇಷನ್ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ.

ಒಸಿಒ-3 ಉಪಕರಣದಿಂದ ತಯಾರಿಸಲಾದ ಆನಿಮೇಷನ್ ಚಿತ್ರ ಹಾಗೂ ದೃಶ್ಯಗಳನ್ನು ನಾಸಾ ತನ್ನ ಅಧಿಕೃತ ಟ್ವಿಟರ್ ನಲ್ಲಿ ಹಂಚಿಕೊಂಡಿದೆ. ಜನ ದಟ್ಟಣೆ ಹೆಚ್ಚಾಗಿರುವ ಲಾಸ್ ಏಂಜಲೀಸ್ ಮೆಟ್ರೊಪಾಲಿಟನ್ ಪ್ರದೇಶದಲ್ಲಿ ಆಕಾಶದ ಮೇಲಿಂದ ತೆಗೆದ ನಕ್ಷೆಯಲ್ಲಿ ಅತಿಹೆಚ್ಚು ಸಿಒ2 ಇರುವ ಪ್ರದೇಶವನ್ನು ಹಳದಿ ಬಣ್ಣದಿಂದ ಗುರ್ತಿಸಿದೆ.

ಅತಿ ಜನದಟ್ಟಣೆ ಪ್ರದೇಶ ಹಾಗೂ‌ ಕೈಗಾರಿಕೆಗಳಿರುವ ಸ್ಥಳಗಳಲ್ಲಿ ಅತಿಹೆಚ್ಚು ಇಂಗಾಲದ ಡೈ ಆಕ್ಸೈಡ್ ಬಿಡುಗಡೆಯಾಗುತ್ತಿರುವುದನ್ನು ಒಸಿಒ-3 ಉಪಕರಣದ ನಕ್ಷೆಯಲ್ಲಿ ಗುರ್ತಿಸಲಾಗಿದೆ. ಗಾಳಿಯಲ್ಲಿನ ಪ್ರತಿ ದಶಲಕ್ಷ ಅಣುಗಳ ಪೈಕಿ 5 ಅಣುಗಳು ಸಿಒ2 ಆಗಿರೋದನ್ನು ಹಳದಿ ಬಣ್ಣದ ಮೂಲಕ ನಾಸಾದ ಈ ಮ್ಯಾಪ್ ನಲ್ಲಿ ಗುರ್ತಿಸಲಾಗಿದೆ. ಈ ಕಾರ್ಬನ್ ಅಣುಗಳ ಇರುವಿಕೆಯ ಪ್ರಮಾಣ ಪ್ರತಿ ಎರಡು ವರ್ಷಗಳಿಗೊಮ್ಮೆ ಜಾಗತಿಕ ಸರಾಸರಿ ಪ್ರಮಾಣದ ಏರಿಕೆಗೆ ಸಮನಾಗಿದೆ ಎಂದು ನಾಸಾ ಹೇಳಿದೆ.

ಮ್ಯಾಪ್ ನಲ್ಲಿ ಹಳದಿ ಬಣ್ಣವಿರುವ ಸ್ಥಳದಲ್ಲಿ ಅತಿಹೆಚ್ಚು ಇಂಗಾಲ ಸಾಂದ್ರತೆಯನ್ನು ಗುರುತಿಸಲಾಗಿದೆ. ಆದರೆ ಇದೇ ಮ್ಯಾಪ್ ನಲ್ಲಿ ಲಾಸ್ ಏಂಜಲೀಸ್ ಉತ್ತರ ಬಲ ಭಾಗದಲ್ಲಿನ ಮರಭೂಮಿ ಪ್ರದೇಶ ಸ್ಪಷ್ಟವಾಗಿ ಗೋಚರವಾಗುತ್ತಿದ್ದು, ಅಲ್ಲಿ ಕಡಿಮೆ ಇಂಗಾಲದ ಪ್ರಮಾಣ ಕಂಡುಬಂದಿರುವುದನ್ನು ನಾಸಾ ಗುರ್ತಿಸಿದೆ.

ಶಕ್ತಿಗಾಗಿ ಪಳೆಯುಳಿಕೆ ಇಂಧನವನ್ನು ಹೆಚ್ಚಾಗಿ ಬಳಸುತ್ತಿರುವ ಕಾರಣದಿಂದ ಜಾಗತಿಕವಾಗಿ ಇಂಗಾಲದ ಡೈಆಕ್ಸೈಡ್, ವಾತಾವರಣದಲ್ಲಿ‌ ಏರಿಕೆಯಾಗ್ತಿದೆ. ಶೇ.70 ಇಂಗಾಲದ ಉತ್ಪತ್ತಿ ನಗರಗಳಿಂದಲೇ ಆಗುತ್ತಿರುವುದು ದುರಂತ. ಆ ಕಾರಣಕ್ಕೆ ಕಾರ್ಬನ್ ಡೈ ಆಕ್ಸೈಡ್ ಅನ್ನು ನಿಖರವಾಗಿ ಅಳೆಯುವ ಸಾಧನದಿಂದ ಈಗಾಗಲೇ ಇಂಗಾಲ ನಿಯಂತ್ರಣಕ್ಕೆ ಕೈಗೊಂಡಿರುವ ನೀತಿಗಳ ಕ್ರಮಗಳ ಪರಿಣಾಮಕತೆ ತಿಳಿದು ಬರಲಿದೆ.‌ ಇದರಿಂದ ಕಾರ್ಬನ್ ಡೈಆಕ್ಸೈಡ್ ಪರಿಣಾಮಕಾರಿ ನಿಯಂತ್ರಣಕ್ಕೆ ಸಹಾಯಕವಾಗಲಿದೆ ಎಂದು ಅಮೆರಿಕ‌ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಬಾಹ್ಯಾಕಾಶದಲ್ಲಿರುವ ಅಂತರಾಷ್ಟ್ರೀಯ ಸ್ಪೇಸ್ ಸೆಂಟರ್ ನಲ್ಲಿನ ಒಸಿಒ-3 ಉಪಕರಣದಲ್ಲಿ, ಒಟ್ಟು ಮೂರು ಸ್ಪೆಕ್ಟ್ರೋಮೀಟರ್ ಹಾಗೂ ದೂರದರ್ಶಕವನ್ನು ಅಳವಡಿಸಲಾಗಿದೆ. ಈ ಉಪಕರಣವು ಸ್ಪೇಸ್ ಸ್ಟೇಷನ್, ಕಕ್ಷೆಯಲ್ಲಿ ಸಾಗುತ್ತಿರುವಾಗ ಭೂಮಿ ಮೇಲಿನ ಅಷ್ಟೂ ನಗರಗಳನ್ನು ಸರಾಸರಿ ಮೂರು ದಿನಗಳಲ್ಲಿ ಚಿತ್ರೀಕರಿಸುತ್ತೆ.

ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿನ ನಾಸಾದ ಜಟ್ ಪ್ರಪಲ್ಷನ್ ಪ್ರಯೋಗಾಲಯದ ಒಸಿಒ-3 ವಿಙ್ಞನಿಗಳ ತಂಡ, ಪ್ರತಿದಿನ ಭೂಮಿ ಮೇಲಿನ 40 ವಿವಿಧ ಸ್ಥಳಗಳಲ್ಲಿನ ಇಂಗಾಲದ ಪ್ರಮಾಣದ ಮಾಹಿತಿಯನ್ನು ಬಾಹ್ಯಾಕಾಶ ಮೇಲಿರುವ ಈ ಒಸಿಒ-3 ಉಪಕರಣದಿಂದ ದತ್ತಾಂಶ ಸಂಗ್ರಹಿಸಲಿದೆ. ಜಗತ್ತಿನಲ್ಲಿ ಅತಿಹೆಚ್ಚು ಕಾರ್ಬನ್ ಡೈಆಕ್ಸೈಡ್ ಉತ್ಪತ್ತಿಯಾಗುವ ನಗರಗಳನ್ನು ಕೇಂದ್ರೀಕರಿಸಿ ಈ ಪರೀಕ್ಷೆಗಳು ನಡೆಯಲಿದೆ.

ಭೂಮಿ ಮೇಲೆ ನೆಲಮಟ್ಟದಲ್ಲಿ ಪರಿಸರದಲ್ಲಿನ ಇಂಗಾಲವನ್ನು ಅಳೆಯಲಾಗುತ್ತೆ. ಅದೇನೊ ಸರಿ. ಆದರೆ ಉಪಗ್ರಹಗಳಿಂದ ಸಂಗ್ರಹಿಸುವ ಈ ಕುರಿತ ಮಾಹಿತಿ, ವಾತಾವರಣದಲ್ಲಿನ ಇಂಗಾಲದ ಡೈಆಕ್ಸೈಡ್ ಸಾಂದ್ರತೆ ಹಾಗೂ ವಿಸ್ತ್ರತ ಪ್ರದೇಶವನ್ನು ಒಳಗೊಂಡಿರುತ್ತದೆ.

WhatsApp Join our WhatsApp Channel
Previous Post

BBMP UNSCINTIFIC PROJECT | ಕೆ.ಆರ್. ಸರ್ಕಲ್ ಟ್ರಾಫಿಕ್ ಜಾಲ ವ್ಯವಸ್ಥೆಗೆ ಮಾಸ್ಟರ್ ಸ್ಟ್ರೋಕ್…..!

Next Post

POWER TARRIF HIKE | ಕರೋನಾ ಸಂಕಷ್ಟ ಕಾಲದಲ್ಲೂ ಶೇ.3.84 ರಷ್ಟು ವಿದ್ಯುತ್ ದರ ಏರಿಕೆ ಮಾಡಿದ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ

Next Post
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

POWER TARRIF HIKE | ಕರೋನಾ ಸಂಕಷ್ಟ ಕಾಲದಲ್ಲೂ ಶೇ.3.84 ರಷ್ಟು ವಿದ್ಯುತ್ ದರ ಏರಿಕೆ ಮಾಡಿದ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ

BBMP APPLE IPOD AFFECTION | ಬಿಬಿಎಂಪಿ ಮಾಜಿ ಕೌನ್ಸಿಲರ್ ಗಳಿಗೆ ಮುಂದಿನ ಎಲೆಕ್ಷನ್ ನಲ್ಲಿ ಉರುಳಾಗುವುದೇ ಐಪಾಡ್ ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group