Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire
Sponsored Preped- Prepare Education

Prepare Edutech: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ

by Bengaluru Wire Desk
June 18, 2021
in News Wire, Others, sponsored
Reading Time: 2 mins read
0

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ ಕಷ್ಟಪಡುವುದುಂಟು. ಈ ಲೆಕ್ಚರರ್ ಕನ್ನಡದಲ್ಲಿ ಒಂದೂ ವರ್ಡ್ ಹೇಳೋದಿಲ್ಲ ಎನ್ನುವುದು ವಿದ್ಯಾರ್ಥಿಗಳ ದೂರು.

ಕನ್ನಡ ವಿದ್ಯಾರ್ಥಿಗಳೇ ಭಯಬೇಡ

ಆರಂಭಿಕ ಶಿಕ್ಷಣದಲ್ಲಿ ಮೊದಲ ಮತ್ತು ಎರಡನೇಯ ಭಾಷೆಯಾಗಿ ಕನ್ನಡವನ್ನು ಓದಿರುವ ಬಹುತೇಕ ವಿದ್ಯಾರ್ಥಿಗಳು ಇಂಗ್ಲಿಷ್ ಭಾಷೆಯಲ್ಲಿರುವ ಕೋರ್ಸ್‌ಗಳು, ಅಲ್ಲಿರುವ ಪದಪುಂಜಗಳು ಅರ್ಥವಾಗದೆ ಪರಿತಪಿಸುತ್ತಾರೆ. ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಕೇರ್ ಇಂತಹ ಕಷ್ಟದ ವಿಷಯಗಳನ್ನು ಕನ್ನಡದಲ್ಲಿ, ಕಂಗ್ಲಿಷ್ನಲ್ಲಿ ಯಾರಾದರೂ ಹೇಳಿಕೊಡುವಂತೆ ಇದ್ದರೆ…. ಎಂದು ಸಾಕಷ್ಟು ವಿದ್ಯಾರ್ಥಿಗಳು ಆಲೋಚಿಸುತ್ತಿರಬಹುದು. ಇಂತಹ ಸಾಹಸಕ್ಕೆ ಬಾಗಲಕೋಟೆಯ ಜನಪ್ರಿಯ ವೈದ್ಯರೊಬ್ಬರು ಕೈಹಾಕಿದ್ದಾರೆ. ಬಾಗಲಕೋಟೆಯ ಜನಪ್ರಿಯ ನೆಪ್ರೊಲಜಿಸ್ಟ್ ಡಾ. ಸಂದೀಪ್ ಹುಯಿಲಗೋಳ ಅವರ, ಒಂದಿಷ್ಟು ಸಮಾನಾಸಕ್ತ ಪರಿಣಿತರನ್ನು ಒಟ್ಟಾಗಿಸಿ ಕನ್ನಡ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ವಿಶೇಷ Preped ಸ್ಟಾರ್ಟಪ್ ಆರಂಭಿಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ವಿದ್ಯಾರ್ಥಿಗಳು ಇದನ್ನು ಬಳಸಬಹುದು ಎಂದು ಡಾ. ಸಂದೀಪ್‌ ಮಾಹಿತಿ ನೀಡಿದ್ದಾರೆ.

ಸ್ಟಾರ್ಟಪ್ ಹಿಂದಿನ ಕಾಳಜಿ

ಒಳ್ಳೆಯ ಭವಿಷ್ಯ ಪಡೆಯುವುದು ಎಲ್ಲರ ಕನಸು. ಆದರೆ, ಕೆಲವೊಮ್ಮೆ ಇಂತಹ ಕಷ್ಟದ ಇಂಗ್ಲಿಷೇ ಭೂತವಾಗಿ ಕಾಡುವುದುಂಟು. ಕೆಲವೊಮ್ಮೆ ಸಾಕಷ್ಟು ಪ್ರತಿಭೆ ಇರುವ ಗ್ರಾಮೀಣ ಪ್ರತಿಭೆಗಳು ಈ ಇಂಗ್ಲಿಷ್‌ನಿಂದಾಗಿ ಬದಿಗೆ ಸರಿಯುವುದುಂಟು. ಮುಖ್ಯವಾಗಿ ಆರೋಗ್ಯ ಸೇವಾ ವಲಯದಲ್ಲಿ ಈ ರೀತಿ ಆದರೆ ಒಳ್ಳೆಯ ಸೇವೆ ಜನರಿಗೆ ದೊರೆಯುವುದು ಕಷ್ಟವಾಗುತ್ತದೆ. ಆದರೆ, ಕಲಿಯಲು ಆಸಕ್ತಿ ಉಳ್ಳವರಿಗೆ ಭಾಷೆ ಅಡ್ಡಿಯಾಗಬಾರದು ಎನ್ನುವುದು ಡಾ. ಸಂದೀಪ್ ಹುಯಿಲಗೋಳ ಅವರ ಕಾಳಜಿ.

ಶೈಕ್ಷಣಿಕ ಹಬ್ ಆದ ಬಾಗಲಕೋಟೆಯಲ್ಲಿ ಡಾ. ಸಂದೀಪ್ ಅವರು ಕನ್ನಡ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಬೋಧಿಸುವ ವಿಶೇಷ ಸೇವೆ ಪರಿಚಯಿಸಿದ್ದಾರೆ. ಇವರ ಈ Preped ಸ್ಟಾರ್ಟಪ್‌ಗೆ ಹಲವು ಜನರು ಕೈ ಜೋಡಿಸಿದ್ದು, ಶೀಘ್ರದಲ್ಲಿ ದೊಡ್ಡ ಮಟ್ಟದಲ್ಲಿ ಎಲ್ಲರಿಗೂ ಲಭ್ಯವಾಗಲಿದೆ. ಈ ಸೇವೆ ಕೇವಲ ಬಾಗಲಕೋಟೆಯ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಎಲ್ಲರಿಗೂ ದೊರಕಬೇಕು ಎಂಬ ಕಾಳಜಿಯಿಂದ ಇದಕ್ಕಾಗಿ ವಿಶೇಷ ಆನ್ಲೈನ್ ಕೋರ್ಸ್‌ಗಳನ್ನು ಆರಂಭಿಸಿದ್ದಾರೆ. ಅತ್ಯಂತ ಕಡಿಮೆ ದರದಲ್ಲಿ ಈ ಕೋರ್ಸ್‌ಗಳನ್ನು ಕಲಿಯುವ ಅವಕಾಶ ವಿದ್ಯಾರ್ಥಿಗಳಿಗಿದೆ.ಅಂದರೆ ಕೆಲವು ನೂರು ರೂಪಾಯಿ ಮೊತ್ತಕ್ಕೆ ಕೋರ್ಸ್‌ಗಳು ಲಭ್ಯವಿದೆ.. ಇದಕ್ಕಾಗಿ ಇವರಿಗೆ ಮತ್ತು ಇವರ ತಂಡಕ್ಕೆ ಅಭಿನಂದನೆ ಸಲ್ಲಿಸಲೇಬೇಕು. ಜೊತೆಗೆ ಇನ್ನು ಕೆಲವೇ ದಿನಗಳಲ್ಲಿ ಇದಕ್ಕಾಗಿ App ಹೊರತರಲಿದ್ದು, ವಿದ್ಯಾರ್ಥಿಗಳು ತಮ್ಮ smartphone ಮೂಲಕವೇ ಕಲಿಯಬಹುದು.

Preped ವಿಶೇಷತೆಗಳೇನು?

•  ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಗೆ ಸಂಬಂಧಪಟ್ಟ ಕೋರ್ಸ್‌ಗಳನ್ನು ಅತ್ಯಂತ ಕಡಿಮೆ ಶುಲ್ಕದಲ್ಲಿ ಕಲಿಯುವ ಅವಕಾಶ. (ಕೇವಲ 300 ರೂ, 500 ರೂ. ಗೆ ಇಂತಹ ಕೋರ್ಸ್‌ ಗೆ ಸೇರಬಹುದಾಗಿದೆ).

•    ಕನ್ನಡ ವಿದ್ಯಾರ್ಥಿಗಳನ್ನುಗಮನದಲ್ಲಿಟ್ಟುಕೊಂಡು ನರ್ಸಿಂಗ್, ಪ್ಯಾರಮೆಡಿಕಲ್, ಅಲೈಡ್ ಹೆಲ್ತ್ಕೇರ್ ಸಬ್ಜೆಕ್ಟ್ಗಳನ್ನು ಅತ್ಯಂತ ಸರಳವಾಗಿ ಅರ್ಥ ಮಾಡಿಸುವ ಪ್ರಯತ್ನ ಇದಾಗಿದೆ.

•   ಗುಣಮಟ್ಟದ ಶಿಕ್ಷಣ ಎಲ್ಲರಿಗೂ ದೊರಕಬೇಕುಎನ್ನುವುದು preped.in ಕಾಳಜಿ. ಈ ವಿಶೇಷ ಕೋರ್ಸ್‌ಗಳಿಗೆ ಸೇರಿದ ವಿದ್ಯಾರ್ಥಿಗಳು ತಮ್ಮ ನರ್ಸಿಂಗ್, ಪ್ಯಾರಮೆಡಿಕಲ್, ಅಲೈಡ್ ಹೆಲ್ತ್ಕೇರ್ ಕೋರ್ಸ್ ಗಳನ್ನು ಅತ್ಯಂತ ಸುಲಭವಾಗಿ ಪಾಸ್ ಆಗಬಹುದು.

•   Preped. ಇನ್ ವೆಬ್ ಮತ್ತು ಆಪ್‌ನಲ್ಲಿ 500ಕ್ಕೂ ಹೆಚ್ಚು ವಿಡಿಯೋ ಉಪನ್ಯಾಸಗಳನ್ನು ಅಪ್ಲೋಡ್ ಮಾಡಲಾಗಿದೆ. ಸ್ಥಳೀಯ ಭಾಷೆಯಲ್ಲಿ ಬೋಧಕರು ಬೋಧಿಸುವುದು ಇದರ ವಿಶೇಷ. ಮುಖ್ಯವಾಗಿ ಕನ್ನಡಿಗರಿಗೆ ಕನ್ನಡ ಭಾಷೆಯಲ್ಲಿ ಕಲಿಯಲು ಸಾಧ್ಯವಾಗಲಿದೆ. ಶೀಘ್ರದಲ್ಲಿ ಕೋರ್ಸ್‌ಗಳನ್ನು ಕಲಿಯಬಹುದು.

•     10ನೇ ತರಗತಿಬಳಿಕದ ನರ್ಸಿಂಗ್, ಪ್ಯಾರಮೆಡಿಕಲ್, ಅಲೈಡ್ ಹೆಲ್ತ್‌ಕೇರ್‌ ವಿಷಯಗಳನ್ನುಕಲಿಯಬಹುದು.

ಸೂಪರ್ ಆಗಿದೆ ಅಲ್ವ ಸ್ನೇಹಿತರೇ, ನೀವು ವಿದ್ಯಾರ್ಥಿಯಾಗಿದ್ದರೆ ಈಗಲೇ preped.in ಪರಿಶೀಲಿಸಿರಿ.ಈಗಲೇ ಈ ಮಾಹಿತಿಯನ್ನು, ಲೇಖನದ ಲಿಂಕ್‌ ಅನ್ನು ಸೇವ್‌ ಮಾಡಿಟ್ಟುಕೊಳ್ಳಿ. ಮುಂದೊಂದು ದಿನ ಅಗತ್ಯಬಿದ್ದಾಗ ಮಾಹಿತಿ ಹುಡುಕುವುದು ಸುಲಭವಾಗಲಿದೆ. ಎಲ್ಲಾದರೂ ಈ ಲೇಖನ ಓದುತ್ತಿರುವುದು ವಿದ್ಯಾರ್ಥಿಗಳ ಹೆತ್ತವರು, ಪೋಷಕರು ಆಗಿದ್ದರೆ ಖಂಡಿತವಾಗಿಯೂ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಪ್ರಿಪೇರ್ ಎಜುಟೆಕ್ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಿರಿ.

ಪ್ರಿಪೇರ್ ಎಜುಟೆಕ್ ವೆಬ್ಸೈಟ್  ನೋಡಲು ಇಲ್ಲಿ ಕ್ಲಿಕ್ ಮಾಡಿ

ಪ್ರಿಪೇರ್ ಎಜುಟೆಕ್ ಅವರ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ.

ಶೀಘ್ರದಲ್ಲಿ ಪ್ರಿಪೆಡ್‌.ಇನ್‌ App ಲಾಂಚ್‌ ಆಗಲಿದ್ದು, ಹೆಚ್ಚಿನ ಮಾಹಿತಿಗೆ ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡುತ್ತ ಇರಿ. ಧನ್ಯವಾದ

(ಪ್ರಾಯೋಜಿತ ಬರಹ)

WhatsApp Join our WhatsApp Channel
Previous Post

BW BIG EXPOSE | ಬಿಬಿಎಂಪಿ ಅರಣ್ಯ ಘಟಕ : ಹಸಿರ ಹೆಸರಲ್ಲಿ ನಡೆದಿದೆ ಹಣದ ಲೂಟಿ…? ನಗರದಲ್ಲಿ ನೆಟ್ಟಿರುವ ಶೇ.40ರಷ್ಟು ಗಿಡಗಳೂ ನಾಶ

Next Post

Karnataka Unlock | ಕೋವಿಡ್ 19 ಸೋಂಕು ನಿಯಂತ್ರಣ ಹಿನ್ನಲೆ ; ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಕೆ ಮಾಡಿದ ರಾಜ್ಯ ಸರ್ಕಾರ – ಜೂ.21 ರಿಂದ ನೂತನ ನಿಯಮ ಜಾರಿ

Next Post

Karnataka Unlock | ಕೋವಿಡ್ 19 ಸೋಂಕು ನಿಯಂತ್ರಣ ಹಿನ್ನಲೆ ; ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಕೆ ಮಾಡಿದ ರಾಜ್ಯ ಸರ್ಕಾರ - ಜೂ.21 ರಿಂದ ನೂತನ ನಿಯಮ ಜಾರಿ

BW BIG EXPOSE- 2 | ಕಾಂಟ್ರಾಕ್ಟರ್ಸ್ ಲಾಭಿಗೆ ಬಲಿಯಾಗುತ್ತಿದೆ ಬಿಬಿಎಂಪಿ ಅರಣ್ಯ ಇಲಾಖೆ? : ಸಮಗ್ರ ಶುದ್ಧೀಕರಣದ ಅಗತ್ಯವಿದೆ ಅರಣ್ಯ ಘಟಕಕ್ಕೆ

Please login to join discussion

Like Us on Facebook

Follow Us on Twitter

Recent News

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group