Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

  • Bengaluru Focus

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

  • Bengaluru Focus

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಅಧಿಕ ಪೌಷ್ಠಿಕಾಂಶವುಳ್ಳ ತಾಮ್ರ ಕೆಂಪು ಬಣ್ಣದ ಸಿದ್ದು ಹಲಸಿನ ರುಚಿಗೆ ಮನಸೋತ ಬಿ.ಎಸ್.ಯಡಿಯೂರಪ್ಪ

ಶಿಕಾರಿಪುರದ ತಮ್ಮ ತೋಟದಲ್ಲಿಯೂ ಸಿದ್ದು ಹಲಸು ಸಸಿಗಳನ್ನು ಬೆಳೆಸಲು ಆಸಕ್ತಿ ತೋರಿದ ಸಿಎಂ ಬಿ.ಎಸ್.ವೈ

by Bengaluru Wire Desk
June 28, 2021
in News Wire
Reading Time: 1 min read
0

ಬೆಂಗಳೂರು ( www.bengaluruwire.com ) : ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು  ಮನೆಯಂಗಳ ಮತ್ತು  ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ, ತುಮಕೂರಿನ  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಅಧಿಕಾರಿಗಳು, ಸಹಭಾಗಿ ಸಸ್ಯ ಅಭಿವೃದ್ದಿ ಕಾರ್ಯಕ್ರಮದ ಅಡಿ, ಸಿದ್ದು ಹಲಸು ತಳಿಯ ಸಸಿಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಅವರಿಗೆ ಸೋಮವಾರ ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಹಲಸಿನ ತಳಿಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದು,  ತುಮಕೂರು ಜಿಲ್ಲೆಯ ಚೇಳೂರು ಗ್ರಾಮ ಎಸ್.ಎಸ್.ಪರಮೇಶ್ ಎಂಬುವರ ತೋಟದಲ್ಲಿ ಈ ತಳಿಯನ್ನು  ಗುರುತಿಸಿರುವುದು ಶ್ಲಾಘನೀಯ ಎಂದರು.

ಉಳಿದ ಹಲಸಿನ ತಳಿಗಳಿಗೆ ಹೋಲಿಸಿದರೆ  ತಾಮ್ರ ಕೆಂಪು ಬಣ್ಣದ ಸಿದ್ದು ಹಲಸು ಅಧಿಕ ಪೌಷ್ಠಿಕಾಂಶಗಳ ಜೊತೆಗೆ ಔಷಧೀಯ ಗುಣಗಳನ್ನು  ಹೊಂದಿದೆ. ದೇಶದಲ್ಲಿ ಲಭ್ಯವಿರುವ ಎಲ್ಲಾ ಹಲಸು ತಳಿಗಳ ಪೈಕಿ ಸಿದ್ದು ಹಲಸು ಶ್ರೇಷ್ಠ ಮತ್ತು ವಿಶಿಷ್ಟ ಎಂಬ ಮಾನ್ಯತೆ ಪಡೆದಿದೆ ಎಂದರು. 

ಸಿದ್ದು ಹಲಸಿನ ತಳಿಯ ಚಿತ್ರ

ಎಸ್.ಎಸ್ ಪರಮೇಶ್ ಅವರು ಕಳೆದ 2 ವರ್ಷಗಳಲ್ಲಿ 22 ಲಕ್ಷ ಆದಾಯವನ್ನು ಗಳಿಸಿದ್ದು, ಜೀವ ವೈವಿಧ್ಯತೆಯನ್ನು ಕಾಪಾಡುವುದರೊಂದಿಗೆ ರೈತರು ತಮ್ಮ ಆದಾಯವನ್ನೂ ದ್ವಿಗುಣಗೊಳಿಸಿಕೊಳ್ಳಬಹುದಾಗಿದೆ ಎಂದು ನಿರೂಪಿಸಿದ್ದಾರೆ.

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಈವರೆಗೆ ಒಂದು ಲಕ್ಷ ಸಸಿಗಳನ್ನು ರಾಜ್ಯವೂ ಸೇರಿದಂತೆ ದೇಶದಾದ್ಯಂತ 31 ಸಾವಿರ  ಕೃಷಿಕರಿಗೆ ವಿತರಿಸಲಾಗಿದೆ. ರಾಜ್ಯ ರೈತರು ಈ ವಿಶಿಷ್ಟ ಪ್ರಬೇಧದ ಹಲಸನ್ನು ಬೆಳೆಸುವ ಮೂಲಕ ಈ ತಳಿಯನ್ನು ಸಂರಕ್ಷಿಸುವುದಲ್ಲದೆ ಆರ್ಥಿಕ ಭದ್ರತೆಯನ್ನು ಕಂಡುಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಶಿಕಾರಿಪುರದ ತಮ್ಮ ತೋಟದಲ್ಲಿಯೂ ಸಿದ್ದು ಹಲಸು ಸಸಿಗಳನ್ನು ಬೆಳೆಸಲು ಅವರು ಆಸಕ್ತಿ ತೋರಿದರು.

ಸಿದ್ದು ಹಲಸಿನ ವೈಶಿಷ್ಟ್ಯತೆಯೇನು?

ಭಾರತದಲ್ಲಿ ಸುಮಾರು 137 ಅಧಿಕ ತಳಿಯ ಹಲಸಿನ ಮರಗಳಿವೆ ಎನ್ನಲಾಗಿದೆ. ಆ ಪೈಕಿ ಸಿದ್ದು ಹಲಸಿನ ಹಣ್ಣುಗಳನ್ನ ಹಲಸಿನ ರಾಜ ಎಂದು ಕರೆಯಲಾಗುತ್ತದೆ, ಯಾಕಂದರೆ ಅದು ಅಷ್ಟು ಶ್ರೇಷ್ಠ ಹಲಸಿನ ಹಣ್ಣು.

ನಾಲ್ಕು ವರ್ಷಗಳ ಹಿಂದೆ ಸಿದ್ದು ಹಲಸಿನ ಹಣ್ಣನ್ನ ಪ್ರಯೋಗಕ್ಕೆ ಒಳಪಡಿಸಿದಾಗ ಅದರಲ್ಲಿ ಲಿಕೋಪಿನ್ ಹೆಚ್ಚಾಗಿರುವುದು ಗಮನಕ್ಕೆ ಬಂತು. 100 ಗ್ರಾಂ ಸಿದ್ದು ಹಲಸಿನ ಹಣ್ಣಿನಲ್ಲಿ 2 ಎಂ.ಜಿ. ಲಿಕೋಪಿನ್ ಇದೆ. ಆದರೆ ಬೇರೆ ತಳಿಗಳಲ್ಲಿ 0.2 ಮಾತ್ರ ಇರುತ್ತದೆ. ಇನ್ನು ಲಿಕೋಪಿನ್ ಅಂಶ ಹೃದಯ ಸಂಬಂದಿ ಖಾಯಿಲೆಗಳಿಗೆ ರಾಮಬಾಣವಾಗಿ ಕೆಲಸವನ್ನ ಮಾಡುತ್ತದೆ ಎಂದು ಹೇಳುತ್ತಾರೆ ಎಸ್.ಎಸ್.ಪರಮೇಶ್.

ದೇಹಕ್ಕೆ ಅತಿ ಅವಶ್ಯಕವಾದ ಆ್ಯಂಟಿ ಆಕ್ಸಿಡೆಂಟ್‌ಗಳು ಈ ಹಲಸಿನಲ್ಲಿ ಯಥೇಚ್ಛವಾಗಿವೆ ಎಂದು ವಿಜ್ಞಾನಿಗಳು ಗುರುತಿಸಿದ್ದಾರೆ. ಪರಮೇಶ್ವರ್ ಅವರ ತಂದೆ 35 ವರ್ಷಗಳ ಹಿಂದೆ ಈ ಹಲಸಿನ ಗಿಡವನ್ನು ನೆಟ್ಟಿದ್ದರು ಎಂದು ಅವರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್.ಬಸವರಾಜು, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ  ನಿರ್ದೇಶಕ  ಡಾ. ಬಿ.ಎನ್.ಎಸ್ ಮೂರ್ತಿ, ತುಮಕೂರಿನ  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸಿ.ಹೆಚ್.ಇಎಸ್ . ಮುಖ್ಯಸ್ಥ . ಜಿ.ಕರುಣಾಕರನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

SMART CITY NEWS | ಕೋವಿಡ್ ತುರ್ತು ಪರಿಸ್ಥಿತಿಯ ನಿರ್ವಹಣೆಗೆ ಕೇಂದ್ರ ಸರ್ಕಾರದ ವಿಶೇಷ ಪುರಸ್ಕಾರಕ್ಕೆ ಪಾತ್ರವಾಯ್ತು ಬೆಂಗಳೂರು

Next Post

BW SPECIAL | ಹೊಸ ರೇಷನ್ ಕಾರ್ಡ್ ಗಾಗಿ 3.37 ಲಕ್ಷ ಅರ್ಜಿ ಸಲ್ಲಿಕೆ ; ಎರಡೂವರೆ ವರ್ಷದಿಂದ ಹೊಸ ಕಾರ್ಡ್ ವಿತರಣೆಯನ್ನೇ ನಿಲ್ಲಿಸಿದ ರಾಜ್ಯ ಸರ್ಕಾರ…!

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

BW SPECIAL | ಹೊಸ ರೇಷನ್ ಕಾರ್ಡ್ ಗಾಗಿ 3.37 ಲಕ್ಷ ಅರ್ಜಿ ಸಲ್ಲಿಕೆ ; ಎರಡೂವರೆ ವರ್ಷದಿಂದ ಹೊಸ ಕಾರ್ಡ್ ವಿತರಣೆಯನ್ನೇ ನಿಲ್ಲಿಸಿದ ರಾಜ್ಯ ಸರ್ಕಾರ...!

ಪೆಟ್ರೊಲ್ ಬಂಕ್ ಮೇಲೆ ದರೋಡೆಕೋರರಿಂದ ಹಠಾತ್ ದಾಳಿ ; ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ದರೋಡೆ ಕೃತ್ಯ

Please login to join discussion

Like Us on Facebook

Follow Us on Twitter

Recent News

BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

July 27, 2026

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

July 27, 2026

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group