Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಎಸಿಬಿ ಅಧಿಕಾರಿಗಳಿಂದ ರಾಜ್ಯದ 40 ಕಡೆ 9 ಭ್ರಷ್ಟ ಅಧಿಕಾರಿಗಳ ಮನೆ – ಕಚೇರಿ ಮೇಲೆ ದಾಳಿ ; ಅಪಾರ ಪ್ರಮಾಣದ ಚರ- ಸ್ಥಿರಾಸ್ಥಿ ಪತ್ತೆ

by Bengaluru Wire Desk
July 15, 2021
in News Wire
Reading Time: 2 mins read
0
ಎಸಿಬಿ ಕೇಂದ್ರ ಕಚೇರಿ, ಬೆಂಗಳೂರು

ಎಸಿಬಿ ಕೇಂದ್ರ ಕಚೇರಿ, ಬೆಂಗಳೂರು

ಬೆಂಗಳೂರು ( www.bengaluruwire.com ) : ರಾಜ್ಯದಾದ್ಯಂತ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ 300 ಅಧಿಕಾರಿಗಳು 9 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿ ಸೇರಿದಂತೆ ಮತ್ತಿತರ 40 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆ ಎಸಿಬಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಎಸಿಬಿ ದಾಳಿ ನಡೆದಿರುವ ಅಧಿಕಾರಿಗಳ ಹೆಸರು, ಹುದ್ದೆ, ಕಾರ್ಯನಿರ್ವಹಣೆಯ ಸ್ಥಳ ಈ ಕೆಳಕಂಡಂತಿದೆ ;

1) ಆರ್ ಪಿ ಕುಲಕರ್ಣಿ, ಸಿಇ, ಕೆಆರ್ ಡಿಸಿಎಲ್
2) ಎಚ್ ಆರ್ ಕೃಷ್ಣಪ್ಪ, ಸಹಾಯಕ ನಿರ್ದೇಶಕ ಮಾಲೂರು, ನಗರ ಯೋಜನಾ ಪ್ರಾಧಿಕಾರ, ಕೋಲಾರ
3) ಕೃಷ್ಣಮೂರ್ತಿ, ಹಿರಿಯ ಮೋಟಾರು ವಾಹನ ನಿರೀಕ್ಷಕ, ಕೋರಮಂಗಲ
4) ಜಿ. ಶ್ರೀಧರ್, ಇಇ, ಜಿಲ್ಲಾ ನಗರಾಭಿವೃದ್ಧಿ ಕೋಶ ಡಿಸಿ ಕಚೇರಿ, ಮಂಗಳೂರು
5) ಕೃಷ್ಣ .ಎಸ್. ಹೆಬ್ಸರ್, ಇಇ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್, ಉಡುಪಿ
6) ಸುರೇಶ್ ಮೊಹ್ರೆ, ಜೆಇ, ಪಿಆರ್‌ಇ, ಬೀದರ್
7) ವೆಂಕಟೇಶ್ ಟಿ, ಡಿಸಿಎಫ್, ಸಾಮಾಜಿಕ ಅರಣ್ಯ, ಮಂಡ್ಯ
8) ಸಿದ್ದರಾಮ ಮಲ್ಲಿಕಾರ್ಜುನ್ ಬಿರಾದಾರ, ಎಇಇ, ಹೆಸ್ಕಾಮ್, ವಿಜಯಪುರ
9) ಎ ಎನ್ ವಿಜಯ್ ಕುಮಾರ್, ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್, ಬಳ್ಳಾರಿ

ಸಾಂದರ್ಭಿಕ ಚಿತ್ರ

ಆರ್ .ಪಿ ಕುಲಕರ್ಣಿ ಅಪಾರ್ಟ್ಮೆಂಟ್ ಮೇಲೆ ದಾಳಿ :

ಕುಲಕರ್ಣಿ ಮೂರು ಅಪಾರ್ಟ್ಮೆಂಟ್ ಗಳನ್ನ ಬಾಡಿಗೆ ನೀಡಿದ್ದರು. ಜಯನಗರ ಹಾಗೂ ಬನಶಂಕರಿ ಅಪಾರ್ಟ್ಮೆಂಟ್ ನಲ್ಲಿ ಕುಲಕರ್ಣಿ ಹಾಗೂ ಆತನ ಮಗ ವಾಸವಾಗಿದ್ದರು.

ರಾಜಾಜಿನಗರದ ಬೆಂಗಳೂರು ಒನ್ ಅಪಾರ್ಟ್ಮೆಂಟ್ ಹಾಗೂ
ಮೈಸೂರಿನ ಯಾದವಗಿರಿ ಇಂಡಸ್ಟ್ರಿಯಲ್ ಏರಿಯಾದಲ್ಲಿನ ಮನೆ ಬಾಡಿಗೆಗೆ ನೀಡಿದ್ದರು. ಮಾಯಾ ದೇವಿ ಆಂಡ್ ಕೋ ಹಾಗೂ ಕೆಮ್ ಟೆಕ್ ಹೆಸರಲ್ಲಿ ಕಂಪೆನಿ ಮಾಡಿದ್ದರು.
ಎರಡು ಕೋಟಿ ಯಷ್ಟು ಇನ್ ಶ್ಯುರೆನ್ಸ್ ಮಾಡಿಸಿರುವ ದಾಖಲೆಗಳು ಎಸಿಬಿ ಅಧಿಕಾರಿಗಳಿಗೆ ಲಭ್ಯವಾಗಿದೆ.

ಐದು ಅಪಾರ್ಟ್ಮೆಂಟ್ ಗಳ ಬಗ್ಗೆಯೂ ಮಾಹಿತಿ ಕಲೆಹಾಕಿದ್ದು, ಸದ್ಯ 15 ಕೋಟಿಯ ದಾಖಲೆಪತ್ರಗಳನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೆಲ ಬೇನಾಮಿ ವ್ಯಕ್ತಿಗಳ ದಾಖಲೆಗಳು ಕೂಡ ಫ್ಲ್ಯಾಟ್ ನಲ್ಲಿ ಪತ್ತೆಯಾಗಿದ್ದು, ಬೇನಾಮಿ ದಾಖಲೆಗಳ ಬಗ್ಗೆ ಕುಲಕರ್ಣಿ ಬಾಯಿಬಿಡುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಎಚ್.ಆರ್.ಕೃಷ್ಣಪ್ಪ ಮನೆ- ಕಚೇರಿ ಮೇಲೆ ಎಸಿಬಿ ದಾಳಿ :

ಕೋಲಾರ ಜಿಲ್ಲೆಯ ಮಾಲೂರು‌ ನಗರ ಸಭೆಯ ಯೋಜನಾ ನಿರ್ದೇಶಕ ಎಚ್ ಆರ್ ಕೃಷ್ಣಪ್ಪ ಮನೆ ಮತ್ತಿತರ ದಾಖಲೆ ಹಾಗೂ ಆಸ್ತಿ‌ಪತ್ರಗಳ ಪರಿಶೀಲನೆಯನ್ನು ಎಸಿಬಿ ಅಧಿಕಾರಿಗಳು ಕೈಗೊಂಡಿದ್ದಾರೆ.

ಇವರ ಸ್ವ ಗ್ರಾಮವಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ, ಮಾಲೂರು ಮನೆ ಮತ್ತು ‌ಕಚೇರಿ ಐದು ಕಡೆ ಎಕ ಕಾಲಕ್ಕೆ ಎಸಿಬಿ ದಾಳಿ ನಡೆದಿದೆ.

ಅಡಿಕೆ ತೋಟ, ಬೇರೆ ಬೇರೆ ಕಡೆ ಖರೀದಿಸಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ. ದಾವಣಗೆರೆ ಎಸಿಬಿ ಎಸ್ಪಿ ಜಯಪ್ರಕಾಶ ನೇತ್ರತ್ವದ ತಂಡದಿಂದ ದಾಳಿ ನಡೆದಿದೆ.

ಆರ್ ಟಿಒ ಇನ್ಸ್ ಪೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ರೈಡ್ :

ಕೋರಮಂಗಲದ ಸೀನಿಯರ್ ಮೋಟರ್ ವೆಹಿಕಲ್ ಇನ್ಸ್ ಪೆಕ್ಟರ್ ಕೃಷ್ಣಮೂರ್ತಿ ಅವರ ವಿಜಯನಗರದ ಆರ್ ಪಿಸಿ ಲೇಔಟ್ ನಲ್ಲಿರುವ ಮನೆ, ಕೊರಟಗೆರೆಯಲ್ಲಿರುವ ಫಾರ್ಮ್ ಹೌಸ್, ಎಚ್ ಎ ಎಲ್ ಎರಡನೇ ಹಂತದಲ್ಲಿರುವ ಮನೆ ಮೇಲೆ ದಾಳಿ. ಎಸಿಬಿ ಎಸ್ ಪಿ ಕಲಾ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಬಸವೇಶ್ವರ ನಗರ ಆಸುಪಾಸಿನಲ್ಲೇ ಸಾಕಷ್ಟು ಸ್ಥಿರಾಸ್ತಿಗಳನ್ನು ಮಾಡಿಕೊಂಡಿರೋ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಹಿಂದೆ ಕೆಜಿಎಫ್ ನಲ್ಲಿ ಆರ್ ಟಿ ಓ ಇನ್ಸ್ ಪೆಕ್ಟರ್ ಆಗಿದ್ದ ಕೃಷ್ಣಮೂರ್ತಿ. ಎಆರ್ ಟಿ ಓ ಇನ್ಚಾರ್ಜ್ ಆಗಿಯೂ ಮೂರ್ತಿ ಕೆಲಸ ಮಾಡಿದ್ದರು .

ಅವರ ಮೇಲೆ ಸಾಕಷ್ಟು ಭ್ರಷ್ಟಾಚಾರದ ಆರೋಪಗಳು ಕೆಜಿಎಫ್ ನಲ್ಲಿದ್ದಾಗ ಕೇಳಿಬಂದಿತ್ತು. ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ವರ್ಗಾವಣೆಯಾದ್ರೂ ಕೋರಮಂಗಲ ಆರ್ ಟಿ ಓ ನಲ್ಲೇ ಉಳಿದಿದ್ದರು. ಟ್ರಾನ್ಫರ್ ರಿವೋಕ್ ಮಾಡಿಕೊಳ್ಳೋ ಭರದಲ್ಲಿದ್ದರು.

ಉಳಿದಂತೆ ಇತರ ಕಡೆಗಳಲ್ಲಿಯೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸ್ಥಳಗಳಲ್ಲಿ ಪರಿಶೀಲನೆ ಮತ್ತು ವಿಚಾರಣೆಯನ್ನು ಮುಂದುವರೆಸಿದ್ದಾರೆ.

WhatsApp Join our WhatsApp Channel
Previous Post

ಆಹಾರ ನಿರ್ವಹಣೆಯಲ್ಲಿ ಗುಣಮಟ್ಟ ಕಾಪಾಡಿ: ಸಚಿವ ಉಮೇಶ್ ಕತ್ತಿ

Next Post

ಆಗಸ್ಟ್ 5 ರ ನಂತರ ಬಿಡಿಎಗೆ ಸೇರಿದ ಆಸ್ತಿಗಳ ಒತ್ತುವರಿ ತೆರವಿಗೆ ಚಾಲನೆ : ಎಸ್.ಆರ್.ವಿಶ್ವನಾಥ್

Next Post
ಬೆಂಗಳೂರಿನ ಸಾಂದರ್ಭಿಕ ಚಿತ್ರ

ಆಗಸ್ಟ್ 5 ರ ನಂತರ ಬಿಡಿಎಗೆ ಸೇರಿದ ಆಸ್ತಿಗಳ ಒತ್ತುವರಿ ತೆರವಿಗೆ ಚಾಲನೆ : ಎಸ್.ಆರ್.ವಿಶ್ವನಾಥ್

Bellandur – Varthur Lake Restoration | ಕುಂಟುತ್ತಾ ಸಾಗುತ್ತಿದೆ ಬೆಳ್ಳಂದೂರು- ವರ್ತೂರು ಕೆರೆ ಹೂಳೆತ್ತುವ ಕಾಮಗಾರಿ : ಏನು ಮಾಡುತ್ತಿದೆ ಬಿಡಿಎ ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group