Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Namma Metro News | ನಾಯಂಡನಹಳ್ಳಿ – ಕೆಂಗೇರಿ ನೂತನ ಮೆಟ್ರೋ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರಿಂದ ಪರಿಶೀಲನೆ

ಲೋಕಾರ್ಪಣೆಗೆ ಸಿದ್ದವಾಗುತ್ತಿದೆ ನಾಯಂಡನಹಳ್ಳಿ - ಕೆಂಗೇರಿ ಮೆಟ್ರೋ ಮಾರ್ಗ | ರೈಲ್ವೆ ಸುರಕ್ಷಿತ ಆಯುಕ್ತರಿಂದ ಗುರುವಾರ - ಶುಕ್ರವಾರ ರೈಲು ಮಾರ್ಗದ ಸುರಕ್ಷತಾ ಪರೀಕ್ಷೆ | ತಿಂಗಳಾಂತ್ಯದೊಳಗೆ ನಾಯಂಡಹಳ್ಳಿ- ಕೆಂಗೇರಿ ಮಾರ್ಗದಲ್ಲಿ ಮೆಟ್ರೋ ವಾಣಿಜ್ಯ ಸಂಚಾರ ಶುರು |

by Bengaluru Wire Desk
August 11, 2021
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com): ನಾಯಂಡಹಳ್ಳಿಯಿಂದ- ಕೆಂಗೇರಿ ಮಾರ್ಗದಲ್ಲಿ ಮೆಟ್ರೋ ವಾಣಿಜ್ಯ ಸಂಚಾರ ಶುರು ಮಾಡಲು ನಮ್ಮ ಮೆಟ್ರೋ ಸಕಲ ಸಿದ್ದತೆ ನಡೆಸಿದೆ. ಈಗಾಗಲೇ ಮಾರ್ಗ ಸಂಪೂರ್ಣ ರೆಡಿಯಾಗಿದೆ. ಇನ್ನೇನು ವಾಣಿಜ್ಯ ಸಂಚಾರಕ್ಕೆ ಸಿದ್ಧವಾಗಿರೋ ಮಾರ್ಗದಲ್ಲಿ ಇಂದು ರೈಲ್ವೆ ಮಾರ್ಗದ ಸುರಕ್ಷತಾ ಪರೀಕ್ಷೆಯೂ ನಡೆಸಲಾಗಿದೆ.

ಮೆಟ್ರೋ ಎರಡನೇ ಹಂತದ ಕೆಂಗೇರಿ -ನಾಯಂಡನಹಳ್ಳಿ ಮಾರ್ಗದಲ್ಲಿ ಗುರುವಾರ ರೈಲ್ವೆ ಸುರಕ್ಷತಾ ಆಯುಕ್ತ ಅಭಯ್ ಕುಮಾರ್ ರಾಯ್ ಪರಿಶೀಲನೆ ನಡೆಸಿದರು.

ವಯಾಡಕ್ಟ್, ಸ್ಟೇಷನ್ ವರ್ಕ್ಸ್, ಪವರ್ ಸಪ್ಲೈ, ಸಿಸ್ಟಮ್ ವರ್ಕ್ , ಟ್ರ್ಯಾಕ್ ಲೈನಿಂಗ್ ವರ್ಕ್, ಮೆಟ್ರೊ ಸ್ಟೇಷನ್ ಪ್ರವೇಶ, ನಿರ್ಗಮನದ ಸುರಕ್ಷತೆ ಸೇರಿದಂತೆ ಎಲ್ಲಾ ವಿಧವಾದ ಪ್ರಯಾಣಿಕರ ಸುರಕ್ಷತೆ ಬಗ್ಗೆ ರೈಲ್ವೆ ಸುರಕ್ಷತಾ ಆಯುಕ್ತರು ಪರಿಶೀಲನೆ ನಡೆಸಿದರು. ಇನ್ನು ಆಯುಕ್ತರ ಈ ಪರಿಶೀಲನಾ ಕಾರ್ಯ ಶುಕ್ರವಾರವೂ ಮುಂದುವರೆಯಲಿದೆ. ನಾಳೆ ಸಂಜೆ ವೇಳೆಗೆ ಅಂತಿಮವಾಗಿ ಸುರಕ್ಷತಾ ಪ್ರಮಾಣಪತ್ರ ಮೆಟ್ರೊ ಕೈಸೇರಲಿದೆ.

ನಮ್ಮ ಮೆಟ್ರೊ ಸ್ಟೇಷನ್ ಒಳಾಂಗಣ ನೋಟ

ನಾಯಂಡನಹಳ್ಳಿ-ಕೆಂಗೇರಿ ಮಾರ್ಗದ ವಿಶೇಷತೆಗಳು:
• ಒಟ್ಟು ಉದ್ದ 7.53 ಕಿಲೋಮೀಟರ್ ಮಾರ್ಗ
• ನೂತನ ಮಾರ್ಗದಿಂದ ಹೆಚ್ಚುವರಿಯಾಗಿ 70 ಸಾವಿರ ಪ್ರಯಾಣಿಕರ ಸೇರ್ಪಡೆ ನಿರೀಕ್ಷೆ
• ಈ ಮಾರ್ಗದ ಒಟ್ಟು ನಿಲ್ದಾಣ 6
• ಒಟ್ಟು ನಿರ್ಮಾಣ ವೆಚ್ಚ 1560 ಕೋಟಿ ರೂ.
• ನಾಯಂಡನಹಳ್ಳಿ – ಕೆಂಗೇರಿ ಹೊಸ ಮಾರ್ಗದಲ್ಲಿ
ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಬೆಂಗಳೂರು ವಿಶ್ವವಿದ್ಯಾಲಯ, ಆರ್.ವಿ. ಕಾಲೇಜು, ಕೆಂಗೇರಿ ಬಸ್ ಡಿಪೋ ಹಾಗೂ ಕೆಂಗೇರಿ ಮೆಟ್ರೊ ನಿಲ್ದಾಣಗಳು ಇರಲಿವೆ

ಸದ್ಯ ರೈಲ್ವೆ ಸೇಫ್ಟಿ ಸರ್ಟಿಫಿಕೇಟ್ ಸಿಗುತ್ತಿದ್ದಂತೆ ಈ ತಿಂಗಳ ಅಂತ್ಯದಲ್ಲಿ ಕೆಂಗೇರಿ ಮಾರ್ಗದಲ್ಲಿ ಮೆಟ್ರೋ ವಾಣಿಜ್ಯ ಸಂಚಾರ ಆರಂಭದ ಸಿದ್ಧತೆಯಲ್ಲಿ ಬಿಎಂಆರ್ಸಿಎಲ್ ಇದೆ. ರೈಲ್ವೆ ಸುರಕ್ಷತಾ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಜಯ ನಗರದಿಂದ ನಾಯಂಡನಹಳ್ಳಿ ವರೆಗೆ ನೇರಳೆ ಮಾರ್ಗದ ರೈಲು ಸೇವೆ ಸ್ಥಗಿತಗೊಳಿಸಲಾಗಿದ್ದು, ಶುಕ್ರವಾರದಿಂದ ಈ ಸಂಚಾರ ಯಥಾಸ್ಥಿತಿಗೆ ಮರಳಲಿದೆ.

ಒಟ್ಟಿನಲ್ಲಿ ಮೈಸೂರು ರಸ್ತೆ ಯಾವಾಗಲೂ ಟ್ರಾಫಿಕ್ ಕಿರಿಕಿರಿಯಿಂದ ಕೂಡಿರುತ್ತಿತ್ತು. ಈ ಮಾರ್ಗದಲ್ಲಿ ಮೆಟ್ರೋ ಆರಂಭವಾದರೆ ಸಂಚಾರ ದಟ್ಟಣೆಗೆ ಕೊಂಚಮಟ್ಟಿಗೆ ರಿಲೀಫ್ ಸಿಗಲಿದೆ.

WhatsApp Join our WhatsApp Channel
Previous Post

Bengaluruwire BIG IMPACT | ಬಿಬಿಎಂಪಿ ಕಾಯ್ದೆ-2020 ಅಧಿಕಾರ ಪ್ರತ್ಯಾಯೋಜನೆಗೆ ತುರ್ತು ಸಭೆ ಕರೆದ ಮುಖ್ಯ ಆಯುಕ್ತ ಗೌರವ್ ಗುಪ್ತಾ

Next Post

75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಭರಪೂರ ಸಿದ್ಧತೆ

Next Post

75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಭರಪೂರ ಸಿದ್ಧತೆ

ಬೆಂಗಳೂರಿನ ಮಕ್ಕಳಲ್ಲಿ ಕೋವಿಡ್ ಸೋಂಕು ಪ್ರಮಾಣ ; ಒಟ್ಟಾರೆ ಕೇಸ್ ಗಳಲ್ಲಿ ಶೇ.11.5

Please login to join discussion

Like Us on Facebook

Follow Us on Twitter

Recent News

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

July 24, 2026

ಗ್ರಾ.ಪಂ. ವ್ಯಾಪ್ತಿಯ ಹೆದ್ದಾರಿ ಬದಿಯ ಮಳಿಗೆ, ಜಾಹೀರಾತುಗಳಿಗೆ ಶೀಘ್ರದಲ್ಲೇ ತಟ್ಟಲಿದೆ ತೆರಿಗೆ ಬಿಸಿ

July 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

July 24, 2026

ಗ್ರಾ.ಪಂ. ವ್ಯಾಪ್ತಿಯ ಹೆದ್ದಾರಿ ಬದಿಯ ಮಳಿಗೆ, ಜಾಹೀರಾತುಗಳಿಗೆ ಶೀಘ್ರದಲ್ಲೇ ತಟ್ಟಲಿದೆ ತೆರಿಗೆ ಬಿಸಿ

July 24, 2026

PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

July 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group