Thursday, April 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | BENGALURU RAIN | ಬೆಂಗಳೂರಿಗರೇ ATTENTION….!

ಅಕ್ಟೋಬರ್ ತಿಂಗಳ ಮೊದಲ 8 ದಿನದಲ್ಲಿ ಅತಿ ಭಾರೀ ಮಳೆಯಾಗಿದೆ !! | ಶೇ.104ರಷ್ಟು ಅತಿಹೆಚ್ಚು ಮಳೆಯು ಪಶ್ಚಿಮ ವಲಯದಲ್ಲಿ ಸುರಿದಿದೆ | 2021ರಲ್ಲಿ ಒಂದೇ ದಿನ ಅತಿಹೆಚ್ಚು ಮಳೆಯಾಗಿದ್ದು ನಾಗರಬಾವಿಯಲ್ಲಿ | ಮುಂದಿನ ಮೂರು- ನಾಲ್ಕು ದಿನ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ ಸಾಧ್ಯತೆ |

by Bengaluru Wire Desk
October 8, 2021
in Bengaluru Focus, BW Special, Public interest
Reading Time: 2 mins read
1
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com)  : ರಾಜಧಾನಿ ಬೆಂಗಳೂರಿನಲ್ಲಿ ವಾರ್ಷಿಕ ಮಳೆಯ ಪ್ರಮಾಣದಲ್ಲಿ ಅತಿಹೆಚ್ಚು ಮಳೆಯಾಗುವ ತಿಂಗಳು ಸೆಪ್ಟೆಂಬರ್. ಆದರೆ ಈ ಬಾರಿ ಸೆಪ್ಟೆಂಬರ್ ಇಡೀ ತಿಂಗಳಲ್ಲಿ ಸಾಮಾನ್ಯ ಮಳೆ ವಾಡಿಕೆ ಸರಾಸರಿ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗಿತ್ತು. ಆದರೆ ಅಕ್ಟೋಬರ್ ತಿಂಗಳಲ್ಲಿ 1ನೇ ತಾರೀಖಿನಿಂದ 8ನೇ ತಾರೀಖಿನವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 8 ವಲಯಗಳಲ್ಲಿ ಯಲಹಂಕ ಹೊರತುಪಡಿಸಿ ಉಳಿದ ಜೋನ್ ಗಳಲ್ಲಿ ಹೆಚ್ಚಿಗಿಂತ ಭಾರೀ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ ಎನ್ ಡಿಎಮ್ ಸಿ) ನೀಡಿರುವ ಮಾಹಿತಿಯಲ್ಲಿ ಈ ವಿಷಯ ಬಹಿರಂಗವಾಗಿದೆ. ಕಳೆದ ಎಂಟು ದಿನದಲ್ಲಿ ಬೆಂಗಳೂರು ಪಶ್ಚಿಮ ವಲಯದಲ್ಲಿ ಅಕ್ಟೋಬರ್ ನಲ್ಲಿ ಸಾಮಾನ್ಯವಾಗಿ 53 ಮಿಲಿ ಮೀಟರ್ ಮಳೆಯಾದರೆ ಈ ಅವಧಿಯಲ್ಲಿ 107 ಮಿ.ಮೀ ಮಳೆಯಾಗಿ ಶೇ.104ರಷ್ಟು ಅತಿಹೆಚ್ಚು ಮಳೆಯಾಗಿರುವುದು ದಾಖಲಾಗಿದೆ. ಯಾವ ಯಾವ ಬಿಬಿಎಂಪಿ ವಲಯದಲ್ಲಿ ಕಳೆದ 8 ದಿನದಲ್ಲಿ ಎಷ್ಟೆಷ್ಟು ಪ್ರಮಾಣದ ಮಳೆಯಾಗಿದೆ ಎಂಬುದನ್ನು ಈ ಕೆಳಕಂಡಂತೆ ನೀಡಲಾಗಿದೆ.

ಬಿಬಿಎಂಪಿ ವಲಯ  ವಾಡಿಕೆ ಮಳೆ (ಮಿ.ಮೀ ಗಳಲ್ಲಿ)ವಾಸ್ತವವಾಗಿ ಮಳೆಯಾದ ಪ್ರಮಾಣ% ಶೇಕಡವಾರು ಹೆಚ್ಚು ಮಳೆಯಾದ ಪ್ರಮಾಣಮಳೆಯಾದ ಪ್ರಮಾಣದ ವರ್ಗ
ಪಶ್ಚಿಮ53107104ಅತಿ ಹೆಚ್ಚು
ರಾಜರಾಜೇಶ್ವರಿ ನಗರ5811190ಅತಿ ಹೆಚ್ಚು
ಬೆಂಗಳೂರು ದಕ್ಷಿಣ589766ಅತಿ ಹೆಚ್ಚು
ದಾಸರಹಳ್ಳಿ538663ಅತಿ ಹೆಚ್ಚು
ಪೂರ್ವ577633ಹೆಚ್ಚು
ಮಹದೇವಪುರ607424ಹೆಚ್ಚು
ಬೊಮ್ಮನಹಳ್ಳಿ455727ಹೆಚ್ಚು
ಯಲಹಂಕ50526ಸಾಮಾನ್ಯ

ಕೇವಲ ಎಂಟು ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಸರಾಸರಿಯಾಗಿ 113.4 ಮಿ.ಮೀನಷ್ಟು ಮಳೆಯಾಗಿದೆ. ಈ ಅವಧಿಯಲ್ಲಿ ವರುಣನ ಆರ್ಭಟ ಹೆಚ್ಚಾದ ಕಾರಣ ಬೆಂಗಳೂರಿನ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗುವ, ಹಲವು ರಸ್ತೆಗಳಲ್ಲಿ ನೀರು ನಿಂತು ಸರಾಗ ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿದೆ. ಕೆಲಸ ಮುಗಿಸಿ ಮನೆಗೆ ತೆರಳುವ ಸಾರ್ವಜನಿಕರಂತೂ ಸಾಕಷ್ಟು ಪರದಾಡಿರುವುದನ್ನು ಕಾಣಬಹುದಿತ್ತು.

ಬಿಬಿಎಂಪಿ 8 ವಲಯಗಳಲ್ಲಿ ಅತ್ಯಧಿಕ ಮಳೆಯಾದ ಬಗ್ಗೆ ಕೆಎ,ಸ್ಎನ್ ಡಿಎಂಸಿ ಕೇಂದ್ರದ ಅಧಿಕೃತ ಮಾಹಿತಿಯ ದಾಖಲೆ

ಅದೂ ಅಲ್ಲದೆ ಇದೇ ಅಕ್ಟೋಬರ್ 4ರ ಸೋಮವಾರದಂದು ನಾಗರಬಾವಿಯಲ್ಲಿ 117 ಮಿ.ಮೀನಷ್ಟು ಮಳೆಯಾಗಿದ್ದು, 2021ರ ವರ್ಷದಲ್ಲಿ ರಾಜಧಾನಿಯಲ್ಲಿ ಅತಿಹೆಚ್ಚು ಮಳೆ ಬಿದ್ದ ಸ್ಥಳವಾಗಿದೆ. ಸಾಮಾನ್ಯವಾಗಿ ಬೆಂಗಳೂರಿನ ವಾರ್ಷಿಕ ಸರಾಸರಿ ಮಳೆಯ ಪ್ರಮಾಣ 986 ಮಿ.ಮೀ ಆಗಿದೆ. ಸೆಪ್ಟೆಂಬರ್ ತಿಂಗಳು ಅತಿಹೆಚ್ಚು ಒದ್ದೆಯ ತಿಂಗಳು (ಸರಾಸರಿ 211.5 ಮಿ.ಮೀ) ಅಂದರೆ ಮಳೆಯಾಗುವ ಅವಧಿಯಾದರೆ, ಜನವರಿ ತಿಂಗಳು ಶುಷ್ಕ ವಾತಾವರಣವಿರುವ ಕಾಲ (ಸರಾಸರಿ 2.00 ಮಿ.ಮೀ) ಎಂದು ಹವಾಮಾನ ಇಲಾಖೆ ಪರಿಗಣಿಸಿದೆ. ಈ ವರ್ಷದ ಸೆಪ್ಟೆಂಬರ್ ನಲ್ಲಿ ಯಲಹಂಕ ಹೊರತುಪಡಿಸಿದರೆ ಉಳಿದ ಬಿಬಿಎಂಪಿಯ ಏಳು ವಲಯ ವ್ಯಾಪ್ತಿಯಲ್ಲಿ 211.5 ಮಿ.ಮೀನಷ್ಟು ವಾಡಿಕೆ ಮಳೆಗಿಂತ ಅತಿ ಕಡಿಮೆ ಮಳೆಯಾಗಿರುವುದನ್ನು ಕೆಎಸ್ ಎನ್ ಡಿಎಮ್ ಸಿ ಖಚಿತಪಡಿಸಿದೆ.

ಮುಂದಿನ ಮೂರ್ನಾಲ್ಕು ದಿನದಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ :

“ಇತ್ತೀಚೆಗೆ ತಮಿಳುನಾಡಿನ ಕರಾವಳಿ ಪ್ರದೇಶದ ಬಳಿ ಬಂಗಾಳಕೊಲ್ಲಿ ಸಮುದ್ರದ ಆಗ್ನೇಯ ಭಾಗದಲ್ಲಿ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿದ್ದು, ಅದರ ಪರಿಣಾಮದಿಂದಾಗಿ ಬೆಂಗಳೂರಿನಲ್ಲೂ ಉತ್ತಮ ಮಳೆಯಾಗಿದೆ. ಮುಂದಿನ 3- 4 ದಿನದಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಅಕ್ಟೋಬರ್ 10 ಹಾಗೂ 12ನೇ ತಾರೀಖು ನಗರದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.”

– ಗೀತಾ ಅಗ್ನಿಹೋತ್ರಿ, ಉಸ್ತುವಾರಿ ನಿರ್ದೇಶಕಿ, ಬೆಂಗಳೂರು ಹವಾಮಾನ ಇಲಾಖೆ

ಒಂಭತ್ತು ವರ್ಷಗಳಲ್ಲಿ (2013 ರಿಂದ 2021 ಅ.8ರ ತನಕ) ವಾರ್ಷಿಕವಾಗಿ ಅತಿಹೆಚ್ಚು ಮಳೆಯಾದ ಸ್ಥಳದ ವಿವರಗಳು ಈ ಕೆಳಕಂಡಂತಿದೆ :

ವರ್ಷಮಳೆಯಾದ ದಿನ& ತಿಂಗಳುಅತಿ ಹೆಚ್ಚು ಮಳೆ (ಮಿ.ಮೀಗಳಲ್ಲಿ)ಸ್ಥಳ
201325ನೇ ನವೆಂಬರ್147ಸಂಪಂಗಿರಾಮನಗರ
20149ನೇ ಅಕ್ಟೋಬರ್141ಹಂಪಿನಗರ
201517ನೇ ಆಗಸ್ಟ್198ಬೇಗೂರು
20162ನೇ ಜೂನ್111ಬೆಳ್ಳಂದೂರು
201715ನೇ ಆಗಸ್ಟ್182ಬಿಟಿಎಮ್ ಲೇಔಟ್
201824ನೇ ಸೆಪ್ಟೆಂಬರ್206ಹೆಮ್ಮಿಗೆಪುರ
20198ನೇ ಮೇ186ದೊಡ್ಡಬಿದರಕಲ್ಲು
202026ನೇ ಜೂನ್186ಕೆಂಗೇರಿ
20214ನೇ ಅಕ್ಟೋಬರ್117ನಾಗರಬಾವಿ

ಕಳೆದ 9 ವರ್ಷದಲ್ಲಿ ಒಂದೇ ದಿನ ಅತಿಹೆಚ್ಚು ಮಳೆಯಾದ ಸ್ಥಳ ಹೆಮ್ಮಿಗೆಪುರ :

ಬೆಂಗಳೂರಿನಲ್ಲಿ 2013ರಿಂದ 2021ರ ಒಂಭತ್ತು ವರ್ಷಗಳಲ್ಲಿ ಆಯಾ ವರ್ಷದಲ್ಲಿ ಅತಿಹೆಚ್ಚು ಮಳೆ ಬಿದ್ದ ಸ್ಥಳವನ್ನು ಗಮನಿಸುವುದಾದರೆ 2018ರಲ್ಲಿ ರಾಜರಾಜೇಶ್ವರಿನಗರ ವಲಯದ ಹೆಮ್ಮಿಗೆಪುರದಲ್ಲಿ 24ನೇ ಸೆಪ್ಟೆಂಬರ್ ರಂದು ಬರೋಬ್ಬರಿ 206 ಮಿ.ಮೀ ಮಳೆಯಾಗಿದ್ದು ಆ ವರ್ಷದಲ್ಲಿ ಅತಿಹೆಚ್ಚು ಮಳೆ ಬಿದ್ದ ದಿನವಾಗಿದೆ. ಅಲ್ಲದೆ ಒಂಭತ್ತು ವರ್ಷದಲ್ಲೇ ಅತಿಹೆಚ್ಚು ಮಳೆ ಬಿದ್ದ ದಿನ ಹಾಗೂ ಸ್ಥಳವಾಗಿದೆ. ಇನ್ನು ಹಂಪಿನಗರದಲ್ಲಿ ಈ 9 ವರ್ಷಗಳಲ್ಲಿ ಆಯಾ ವರ್ಷದಲ್ಲಿ ಅತಿಹೆಚ್ಚು ಮಳೆಯಾದ ಪ್ರಮಾಣದಲ್ಲಿ ಒಂದೇ ದಿನ ಅತಿ ಕಡಿಮೆ ಮಳೆಯಾಗಿದ್ದು 2014ರ ಅಕ್ಟೋಬರ್ 9ರಂದು ಎಂದು ಕೆಎಸ್ ಎನ್ ಡಿಎಮ್ ಸಿಯ ವರದಿಯಲ್ಲಿ ತಿಳಿಸಿದೆ.

ಈ ವರ್ಷದಲ್ಲೇ ಒಂದು ದಿನದಲ್ಲಿ ಅತಿಹೆಚ್ಚು ಮಳೆ ಸುರಿದಿದ್ದು 4ನೇ ಅಕ್ಟೋಬರ್ ರಂದು ನಾಗರಬಾವಿ (117 ಮಿ.ಮೀ)ಯಲ್ಲಿ ಎಂದು ವರದಿಯಲ್ಲಿ ಹೇಳಲಾಗಿದೆ. ಒಟ್ಟಾರೆ ಇನ್ನು ಮೂರ್ನಾಲ್ಕು ನಗರದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬೆಂಗಳೂರಿನ ನಾಗರೀಕರು ಈ ಬಗ್ಗೆ ಜಾಗೃತೆವಹಿಸಬೇಕು ಎಂದು ಇಲಾಖೆಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.

WhatsApp Join our WhatsApp Channel
Previous Post

BUILDING COLLAPSE | ಬೆಂಗಳೂರಿನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ

Next Post

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಪರಿಹಾರ ಪಡೆಯಲು ಹೀಗೆ ಮಾಡಿ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಪರಿಹಾರ ಪಡೆಯಲು ಹೀಗೆ ಮಾಡಿ

Manual Scavengers | ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಮಲ ಹೊರುವ ಪದ್ಧತಿ ಜೀವಂತ....!?

Please login to join discussion

Like Us on Facebook

Follow Us on Twitter

Recent News

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026

ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

April 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group