Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | BENGALURU RAIN | ಬೆಂಗಳೂರಿಗರೇ ATTENTION….!

ಅಕ್ಟೋಬರ್ ತಿಂಗಳ ಮೊದಲ 8 ದಿನದಲ್ಲಿ ಅತಿ ಭಾರೀ ಮಳೆಯಾಗಿದೆ !! | ಶೇ.104ರಷ್ಟು ಅತಿಹೆಚ್ಚು ಮಳೆಯು ಪಶ್ಚಿಮ ವಲಯದಲ್ಲಿ ಸುರಿದಿದೆ | 2021ರಲ್ಲಿ ಒಂದೇ ದಿನ ಅತಿಹೆಚ್ಚು ಮಳೆಯಾಗಿದ್ದು ನಾಗರಬಾವಿಯಲ್ಲಿ | ಮುಂದಿನ ಮೂರು- ನಾಲ್ಕು ದಿನ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ ಸಾಧ್ಯತೆ |

by Bengaluru Wire Desk
October 8, 2021
in Bengaluru Focus, BW Special, Public interest
Reading Time: 2 mins read
1
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com)  : ರಾಜಧಾನಿ ಬೆಂಗಳೂರಿನಲ್ಲಿ ವಾರ್ಷಿಕ ಮಳೆಯ ಪ್ರಮಾಣದಲ್ಲಿ ಅತಿಹೆಚ್ಚು ಮಳೆಯಾಗುವ ತಿಂಗಳು ಸೆಪ್ಟೆಂಬರ್. ಆದರೆ ಈ ಬಾರಿ ಸೆಪ್ಟೆಂಬರ್ ಇಡೀ ತಿಂಗಳಲ್ಲಿ ಸಾಮಾನ್ಯ ಮಳೆ ವಾಡಿಕೆ ಸರಾಸರಿ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗಿತ್ತು. ಆದರೆ ಅಕ್ಟೋಬರ್ ತಿಂಗಳಲ್ಲಿ 1ನೇ ತಾರೀಖಿನಿಂದ 8ನೇ ತಾರೀಖಿನವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 8 ವಲಯಗಳಲ್ಲಿ ಯಲಹಂಕ ಹೊರತುಪಡಿಸಿ ಉಳಿದ ಜೋನ್ ಗಳಲ್ಲಿ ಹೆಚ್ಚಿಗಿಂತ ಭಾರೀ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ ಎನ್ ಡಿಎಮ್ ಸಿ) ನೀಡಿರುವ ಮಾಹಿತಿಯಲ್ಲಿ ಈ ವಿಷಯ ಬಹಿರಂಗವಾಗಿದೆ. ಕಳೆದ ಎಂಟು ದಿನದಲ್ಲಿ ಬೆಂಗಳೂರು ಪಶ್ಚಿಮ ವಲಯದಲ್ಲಿ ಅಕ್ಟೋಬರ್ ನಲ್ಲಿ ಸಾಮಾನ್ಯವಾಗಿ 53 ಮಿಲಿ ಮೀಟರ್ ಮಳೆಯಾದರೆ ಈ ಅವಧಿಯಲ್ಲಿ 107 ಮಿ.ಮೀ ಮಳೆಯಾಗಿ ಶೇ.104ರಷ್ಟು ಅತಿಹೆಚ್ಚು ಮಳೆಯಾಗಿರುವುದು ದಾಖಲಾಗಿದೆ. ಯಾವ ಯಾವ ಬಿಬಿಎಂಪಿ ವಲಯದಲ್ಲಿ ಕಳೆದ 8 ದಿನದಲ್ಲಿ ಎಷ್ಟೆಷ್ಟು ಪ್ರಮಾಣದ ಮಳೆಯಾಗಿದೆ ಎಂಬುದನ್ನು ಈ ಕೆಳಕಂಡಂತೆ ನೀಡಲಾಗಿದೆ.

ಬಿಬಿಎಂಪಿ ವಲಯ  ವಾಡಿಕೆ ಮಳೆ (ಮಿ.ಮೀ ಗಳಲ್ಲಿ)ವಾಸ್ತವವಾಗಿ ಮಳೆಯಾದ ಪ್ರಮಾಣ% ಶೇಕಡವಾರು ಹೆಚ್ಚು ಮಳೆಯಾದ ಪ್ರಮಾಣಮಳೆಯಾದ ಪ್ರಮಾಣದ ವರ್ಗ
ಪಶ್ಚಿಮ53107104ಅತಿ ಹೆಚ್ಚು
ರಾಜರಾಜೇಶ್ವರಿ ನಗರ5811190ಅತಿ ಹೆಚ್ಚು
ಬೆಂಗಳೂರು ದಕ್ಷಿಣ589766ಅತಿ ಹೆಚ್ಚು
ದಾಸರಹಳ್ಳಿ538663ಅತಿ ಹೆಚ್ಚು
ಪೂರ್ವ577633ಹೆಚ್ಚು
ಮಹದೇವಪುರ607424ಹೆಚ್ಚು
ಬೊಮ್ಮನಹಳ್ಳಿ455727ಹೆಚ್ಚು
ಯಲಹಂಕ50526ಸಾಮಾನ್ಯ

ಕೇವಲ ಎಂಟು ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಸರಾಸರಿಯಾಗಿ 113.4 ಮಿ.ಮೀನಷ್ಟು ಮಳೆಯಾಗಿದೆ. ಈ ಅವಧಿಯಲ್ಲಿ ವರುಣನ ಆರ್ಭಟ ಹೆಚ್ಚಾದ ಕಾರಣ ಬೆಂಗಳೂರಿನ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗುವ, ಹಲವು ರಸ್ತೆಗಳಲ್ಲಿ ನೀರು ನಿಂತು ಸರಾಗ ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿದೆ. ಕೆಲಸ ಮುಗಿಸಿ ಮನೆಗೆ ತೆರಳುವ ಸಾರ್ವಜನಿಕರಂತೂ ಸಾಕಷ್ಟು ಪರದಾಡಿರುವುದನ್ನು ಕಾಣಬಹುದಿತ್ತು.

ಬಿಬಿಎಂಪಿ 8 ವಲಯಗಳಲ್ಲಿ ಅತ್ಯಧಿಕ ಮಳೆಯಾದ ಬಗ್ಗೆ ಕೆಎ,ಸ್ಎನ್ ಡಿಎಂಸಿ ಕೇಂದ್ರದ ಅಧಿಕೃತ ಮಾಹಿತಿಯ ದಾಖಲೆ

ಅದೂ ಅಲ್ಲದೆ ಇದೇ ಅಕ್ಟೋಬರ್ 4ರ ಸೋಮವಾರದಂದು ನಾಗರಬಾವಿಯಲ್ಲಿ 117 ಮಿ.ಮೀನಷ್ಟು ಮಳೆಯಾಗಿದ್ದು, 2021ರ ವರ್ಷದಲ್ಲಿ ರಾಜಧಾನಿಯಲ್ಲಿ ಅತಿಹೆಚ್ಚು ಮಳೆ ಬಿದ್ದ ಸ್ಥಳವಾಗಿದೆ. ಸಾಮಾನ್ಯವಾಗಿ ಬೆಂಗಳೂರಿನ ವಾರ್ಷಿಕ ಸರಾಸರಿ ಮಳೆಯ ಪ್ರಮಾಣ 986 ಮಿ.ಮೀ ಆಗಿದೆ. ಸೆಪ್ಟೆಂಬರ್ ತಿಂಗಳು ಅತಿಹೆಚ್ಚು ಒದ್ದೆಯ ತಿಂಗಳು (ಸರಾಸರಿ 211.5 ಮಿ.ಮೀ) ಅಂದರೆ ಮಳೆಯಾಗುವ ಅವಧಿಯಾದರೆ, ಜನವರಿ ತಿಂಗಳು ಶುಷ್ಕ ವಾತಾವರಣವಿರುವ ಕಾಲ (ಸರಾಸರಿ 2.00 ಮಿ.ಮೀ) ಎಂದು ಹವಾಮಾನ ಇಲಾಖೆ ಪರಿಗಣಿಸಿದೆ. ಈ ವರ್ಷದ ಸೆಪ್ಟೆಂಬರ್ ನಲ್ಲಿ ಯಲಹಂಕ ಹೊರತುಪಡಿಸಿದರೆ ಉಳಿದ ಬಿಬಿಎಂಪಿಯ ಏಳು ವಲಯ ವ್ಯಾಪ್ತಿಯಲ್ಲಿ 211.5 ಮಿ.ಮೀನಷ್ಟು ವಾಡಿಕೆ ಮಳೆಗಿಂತ ಅತಿ ಕಡಿಮೆ ಮಳೆಯಾಗಿರುವುದನ್ನು ಕೆಎಸ್ ಎನ್ ಡಿಎಮ್ ಸಿ ಖಚಿತಪಡಿಸಿದೆ.

ಮುಂದಿನ ಮೂರ್ನಾಲ್ಕು ದಿನದಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ :

“ಇತ್ತೀಚೆಗೆ ತಮಿಳುನಾಡಿನ ಕರಾವಳಿ ಪ್ರದೇಶದ ಬಳಿ ಬಂಗಾಳಕೊಲ್ಲಿ ಸಮುದ್ರದ ಆಗ್ನೇಯ ಭಾಗದಲ್ಲಿ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿದ್ದು, ಅದರ ಪರಿಣಾಮದಿಂದಾಗಿ ಬೆಂಗಳೂರಿನಲ್ಲೂ ಉತ್ತಮ ಮಳೆಯಾಗಿದೆ. ಮುಂದಿನ 3- 4 ದಿನದಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಅಕ್ಟೋಬರ್ 10 ಹಾಗೂ 12ನೇ ತಾರೀಖು ನಗರದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.”

– ಗೀತಾ ಅಗ್ನಿಹೋತ್ರಿ, ಉಸ್ತುವಾರಿ ನಿರ್ದೇಶಕಿ, ಬೆಂಗಳೂರು ಹವಾಮಾನ ಇಲಾಖೆ

ಒಂಭತ್ತು ವರ್ಷಗಳಲ್ಲಿ (2013 ರಿಂದ 2021 ಅ.8ರ ತನಕ) ವಾರ್ಷಿಕವಾಗಿ ಅತಿಹೆಚ್ಚು ಮಳೆಯಾದ ಸ್ಥಳದ ವಿವರಗಳು ಈ ಕೆಳಕಂಡಂತಿದೆ :

ವರ್ಷಮಳೆಯಾದ ದಿನ& ತಿಂಗಳುಅತಿ ಹೆಚ್ಚು ಮಳೆ (ಮಿ.ಮೀಗಳಲ್ಲಿ)ಸ್ಥಳ
201325ನೇ ನವೆಂಬರ್147ಸಂಪಂಗಿರಾಮನಗರ
20149ನೇ ಅಕ್ಟೋಬರ್141ಹಂಪಿನಗರ
201517ನೇ ಆಗಸ್ಟ್198ಬೇಗೂರು
20162ನೇ ಜೂನ್111ಬೆಳ್ಳಂದೂರು
201715ನೇ ಆಗಸ್ಟ್182ಬಿಟಿಎಮ್ ಲೇಔಟ್
201824ನೇ ಸೆಪ್ಟೆಂಬರ್206ಹೆಮ್ಮಿಗೆಪುರ
20198ನೇ ಮೇ186ದೊಡ್ಡಬಿದರಕಲ್ಲು
202026ನೇ ಜೂನ್186ಕೆಂಗೇರಿ
20214ನೇ ಅಕ್ಟೋಬರ್117ನಾಗರಬಾವಿ

ಕಳೆದ 9 ವರ್ಷದಲ್ಲಿ ಒಂದೇ ದಿನ ಅತಿಹೆಚ್ಚು ಮಳೆಯಾದ ಸ್ಥಳ ಹೆಮ್ಮಿಗೆಪುರ :

ಬೆಂಗಳೂರಿನಲ್ಲಿ 2013ರಿಂದ 2021ರ ಒಂಭತ್ತು ವರ್ಷಗಳಲ್ಲಿ ಆಯಾ ವರ್ಷದಲ್ಲಿ ಅತಿಹೆಚ್ಚು ಮಳೆ ಬಿದ್ದ ಸ್ಥಳವನ್ನು ಗಮನಿಸುವುದಾದರೆ 2018ರಲ್ಲಿ ರಾಜರಾಜೇಶ್ವರಿನಗರ ವಲಯದ ಹೆಮ್ಮಿಗೆಪುರದಲ್ಲಿ 24ನೇ ಸೆಪ್ಟೆಂಬರ್ ರಂದು ಬರೋಬ್ಬರಿ 206 ಮಿ.ಮೀ ಮಳೆಯಾಗಿದ್ದು ಆ ವರ್ಷದಲ್ಲಿ ಅತಿಹೆಚ್ಚು ಮಳೆ ಬಿದ್ದ ದಿನವಾಗಿದೆ. ಅಲ್ಲದೆ ಒಂಭತ್ತು ವರ್ಷದಲ್ಲೇ ಅತಿಹೆಚ್ಚು ಮಳೆ ಬಿದ್ದ ದಿನ ಹಾಗೂ ಸ್ಥಳವಾಗಿದೆ. ಇನ್ನು ಹಂಪಿನಗರದಲ್ಲಿ ಈ 9 ವರ್ಷಗಳಲ್ಲಿ ಆಯಾ ವರ್ಷದಲ್ಲಿ ಅತಿಹೆಚ್ಚು ಮಳೆಯಾದ ಪ್ರಮಾಣದಲ್ಲಿ ಒಂದೇ ದಿನ ಅತಿ ಕಡಿಮೆ ಮಳೆಯಾಗಿದ್ದು 2014ರ ಅಕ್ಟೋಬರ್ 9ರಂದು ಎಂದು ಕೆಎಸ್ ಎನ್ ಡಿಎಮ್ ಸಿಯ ವರದಿಯಲ್ಲಿ ತಿಳಿಸಿದೆ.

ಈ ವರ್ಷದಲ್ಲೇ ಒಂದು ದಿನದಲ್ಲಿ ಅತಿಹೆಚ್ಚು ಮಳೆ ಸುರಿದಿದ್ದು 4ನೇ ಅಕ್ಟೋಬರ್ ರಂದು ನಾಗರಬಾವಿ (117 ಮಿ.ಮೀ)ಯಲ್ಲಿ ಎಂದು ವರದಿಯಲ್ಲಿ ಹೇಳಲಾಗಿದೆ. ಒಟ್ಟಾರೆ ಇನ್ನು ಮೂರ್ನಾಲ್ಕು ನಗರದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬೆಂಗಳೂರಿನ ನಾಗರೀಕರು ಈ ಬಗ್ಗೆ ಜಾಗೃತೆವಹಿಸಬೇಕು ಎಂದು ಇಲಾಖೆಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.

WhatsApp Join our WhatsApp Channel
Previous Post

BUILDING COLLAPSE | ಬೆಂಗಳೂರಿನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ

Next Post

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಪರಿಹಾರ ಪಡೆಯಲು ಹೀಗೆ ಮಾಡಿ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಪರಿಹಾರ ಪಡೆಯಲು ಹೀಗೆ ಮಾಡಿ

Manual Scavengers | ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಮಲ ಹೊರುವ ಪದ್ಧತಿ ಜೀವಂತ....!?

Please login to join discussion

Like Us on Facebook

Follow Us on Twitter

Recent News

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group