Thursday, August 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಪಿರಮಿಡ್ ವ್ಯಾಲಿಯಲ್ಲಿ “ಧ್ಯಾನ ಸಂಗೀತ ಹಬ್ಬ”

ಇಂದಿನಿಂದ ನ.8ರ ತನಕ ಪಿರಮಿಡ್ ಮೆಡಿಟೇಶನ್ ಮ್ಯೂಸಿಕ್ ಅಕಾಡೆಮಿವತಿಯಿಂದ ಕಾರ್ಯಕ್ರಮ | ಸಂಗೀತ ಚಿಕಿತ್ಸೆ ಮತ್ತು ಮನರಂಜನಾ ಅಂಶದ ವಿಶಿಷ್ಟ ಶೈಲಿಯ ಅಖಂಡ ಧ್ಯಾನ

by Bengaluru Wire Desk
November 5, 2021
in Bengaluru Focus
Reading Time: 2 mins read
0

ಬೆಂಗಳೂರು, (www.bengaluruwire.com) :
ಬೆಂಗಳೂರು-ಕನಕಪುರ ರಸ್ತೆಯಲ್ಲಿರುವ ಹಾರೋಹಳ್ಳಿ ಬಳಿಯ ಪಿರಮಿಡ್ ವ್ಯಾಲಿ ಇಂಟರ್‌ನ್ಯಾಷನಲ್ ನಲ್ಲಿ ಇಂದಿನಿಂದ ನ.8ರ ತನಕ ಪಿರಮಿಡ್ ಮೆಡಿಟೇಶನ್ ಮ್ಯೂಸಿಕ್ ಅಕಾಡೆಮಿ ವತಿಯಿಂದ ನಾಲ್ಕುದಿನಗಳ ಕಾಲ “ಧ್ಯಾನ ಸಂಗೀತ ಹಬ್ಬ” ಆರಂಭವಾಗಿದೆ.

4 ದಿನಗಳ ಈ ಸಂಗೀತ ಉತ್ಸವವು ಪ್ರತಿದಿನ ಸಂಗೀತ ಧ್ಯಾನದೊಂದಿಗೆ ಪ್ರಾರಂಭವಾಗಲಿದ್ದು, ಖ್ಯಾತ ಸಂಗೀತಗಾರರಾದ ಕಲೈಮಾಮಣಿ ಪರೂರ್ ಎಂ.ಎ. ಕೃಷ್ಣ ಸ್ವಾಮಿ, ಪ್ರೊ ಟಿ.ಎಸ್. ಸತ್ಯವತಿ, ಕರ್ನಾಟಕ ಕಲಾಶ್ರೀ ಅನೂರ್ ಅನಂತಕೃಷ್ಣ ಶರ್ಮಾ ಅವರ ಸಂಗೀತ ಕಚೇರಿಗಳು ನಡೆಯಲಿವೆ.

ವಿದ್ವಾನ್ ವಿನಯ್ ಶರ್ಮ, ಕಾಂಚನ ಸಹೋದರಿಯರು, ವಿದುಷಿ ಶ್ರೀ ರಂಜನಿ ಮತ್ತು ವಿದುಷಿ ಶ್ರುತಿ ರಂಜನಿ, ಪಂಡಿತ್ ಸಿದ್ದಾರ್ಥ್ ಬೆಳ್ಮಣ್ಣು, ಪಂಡಿತ್ ವಿಪುಲ್ ರಿಕಿ ಮತ್ತು ಪಂಡಿತ್ ಕ್ಯುಸಾಯಿ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಿರಮಿಡ್ ಮೆಡಿಟೇಶನ್ ಮ್ಯೂಸಿಕ್ ಅಕಾಡೆಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಧ್ಯಾನ ಸಂಗೀತಹಬ್ಬದ ವಿಶೇಷ :

“ಅಖಂಡ ಧ್ಯಾನ” (ತಡೆರಹಿತ/ ನಿರಂತರ ಧ್ಯಾನ) ಎಂಬುದು ಸುಮಧುರ ಶಾಸ್ತ್ರೀಯ ಸಂಗೀತ' ಮತ್ತುಧ್ಯಾನ’ ಇವುಗಳ ಅತ್ಯುತ್ತಮ ಸಂಗಮವಾಗಿದೆ. ಅಖಂಡ ಧ್ಯಾನ ಕಾರ್ಯಕ್ರಮಗಳಲ್ಲಿ ಬ್ರಹ್ಮರ್ಷಿ ಪಿತಾಮಹ ಡಾ.ಸುಭಾಷ್ ಪತ್ರೀಜಿಯವರ ನೇತೃತ್ವದಲ್ಲಿ ನುಡಿಸಲ್ಪಡುತ್ತಿರುವ ವಾದ್ಯಸಂಗೀತದ ಮಾಧುರ್ಯವು ಆಳವಾದ ಧ್ಯಾನಕ್ಕೆ ಪ್ರೇರಕ ಶಕ್ತಿಯಾಗಿದೆ.

ಧ್ಯಾನ ಸಂಗೀತ ಹಬ್ಬದ ಚಿತ್ರ

ಮಾನವನ ಭಾವನೆಗಳು ಗಟ್ಟಿಗೊಳ್ಳುವಂತೆ ಆತನ ಮಾನಸಿಕತೆ ಮತ್ತಷ್ಟು ಸದೃಢಗೊಳ್ಳುವಂತೆ ಧನಾತ್ಮಕ ಪರಿಣಾಮಗಳನ್ನು ಉಂಟುಮಾಡುವಂತೆ ಶಾಸ್ತ್ರೀಯ ಸಂಗೀತವನ್ನು ಇಲ್ಲಿ ವಿನ್ಯಾಸಗೊಳಿಸಲಾಗಿದೆ. ಶಾಸ್ತ್ರೀಯ ಸಂಗೀತದಲ್ಲಿನ ಶಬ್ದಸ್ತರಗಳು, ಸ್ವರಗಳ ಏರಿಳಿತಗಳು, ಸ್ಪಷ್ಟೋಚ್ಛಾರಗಳು, ಸೂಕ್ಷ್ಮದನಿಗಳು ಮತ್ತು ಮಧುರವಾದ ಲಯ ಇವುಗಳು ಕೇಳುಗರನ್ನು ಮಂತ್ರಮುಗ್ಧಗೊಳಿಸುತ್ತದೆ.

ಆಲಿಸಿದ ಕ್ಷಣಮಾತ್ರದಲ್ಲಿ ಅವರು ತಮ್ಮನ್ನು ತಾವು ಮರೆಯುವಂತೆ ಮಾಡುತ್ತದೆ. ಖಿನ್ನತೆ ಮತ್ತು ಒತ್ತಡಗಳಿಂದ ಹೊರಬರಲು ಅಗತ್ಯವಿರುವ ಎಲ್ಲವನ್ನೂ ಸಹ ಈ ಶಾಸ್ತ್ರೀಯ ವಾದ್ಯಸಂಗೀತವು ತನ್ನ ಒಳಗೆ ಇರಿಸಿಕೊಂಡಿದೆ. ನಾವು ಖಿನ್ನತೆ ಅಥವಾ ಸಂಕಟದಲ್ಲಿ ಸಿಲುಕುವುದರಿಂದ ನಮ್ಮ ಶಕ್ತಿಚೈತನ್ಯ ಕೇಂದ್ರಗಳಲ್ಲಿ (ಪ್ರಾಚೀನ ಭಾರತೀಯ ಸಾಹಿತ್ಯದಲ್ಲಿ `ಚಕ್ರಗಳು’ ಎಂದು ಹೇಳಲಾಗಿದೆ) ನಕಾರಾತ್ಮಕ ಶಕ್ತಿ ನೆಲೆಗೊಳ್ಳುತ್ತದೆ. ಶಾಸ್ತ್ರೀಯ ಸಂಗೀತವು ಇಂತಹ ಅಡೆತಡೆಗಳನ್ನು ನಿವಾರಿಸಿ ಧನಾತ್ಮಕ ಶಕ್ತಿಚೈತನ್ಯಗಳನ್ನು ವೃದ್ಧಿಸಲು ಸಹಕಾರಿಯಾಗಿದೆ.

ಸಂಗೀತವು ನಮ್ಮ ಮನಸ್ಥಿತಿಯನ್ನು ಸುಧಾರಿಸುತ್ತದೆ, ಉಸಿರಾಟವನ್ನು ನಿಧಾನಗೊಳಿಸುತ್ತದೆ ಮತ್ತು ಧ್ಯಾನವು ಸಂಭವಿಸುವುದರಲ್ಲಿ ಸಹಾಯಕವಾಗಿದೆ.

ಧ್ಯಾನಾಸ್ಥಕರಿಗೆ ಸಂಗೀತ ಚಿಕಿತ್ಸೆ ಮತ್ತು ಮನರಂಜನಾ ಅಂಶದ ವಿಶಿಷ್ಟ ಶೈಲಿಯ ಅಖಂಡ ಧ್ಯಾನ :

ದಿವಂಗತ ಪದ್ಮಭೂಷಣ ಡಾ.ಶ್ರೀಪಾದ ಪಿನಾಕಪಾಣಿ ಅವರ ಶಿಷ್ಯರಾಗಿ ಹಲವಾರು ವರ್ಷಗಳ ಕಠಿಣ ಅಭ್ಯಾಸದಿಂದ, ಪತ್ರೀಜಿಯವರು ಸಂಗೀತದ ಪ್ರತಿಯೊಂದು ಅಂಶ ಮತ್ತು ಗುಣಲಕ್ಷಣಗಳನ್ನು ಗ್ರಹಿಸಬಲ್ಲವರಾಗಿದ್ದಾರೆ. ಧ್ಯಾನಿಗಳಿಗೆ ಸಂಗೀತದ ಚಿಕಿತ್ಸಕ ಮತ್ತು ಮನರಂಜನಾ ಅಂಶಗಳೆರಡನ್ನೂ ಪೂರೈಸಲು ಪತ್ರೀಜಿ ಒಂದು ವಿಶಿಷ್ಟ ಶೈಲಿಯನ್ನು ವಿನ್ಯಾಸಗೊಳಿಸಿದ್ದಾರೆ ಮತ್ತು ಪ್ರತಿ ಅಖಂಡ ಧ್ಯಾನ ಕಾರ್ಯಕ್ರಮದಲ್ಲಿ ಇದು ಎಲ್ಲರ ಅನುಭವಕ್ಕೆ ಬಂದಿದೆ.

ಬ್ರಹ್ಮರ್ಷಿ ಪಿತಾಮಹ ಡಾ.ಸುಭಾಷ್ ಪತ್ರೀಜಿ

ಪಿರಮಿಡ್ ಸ್ಪಿರಿಚ್ಯುಯಲ್ ಸೊಸೈಟೀಸ್ ಮೂವ್‌ಮೆಂಟ್ ಉದ್ದೇಶ :

ಆಧ್ಯಾತ್ಮಿಕ ಸತ್ಯಗಳು ಮತ್ತು ಆಧ್ಯಾತ್ಮಿಕ ವಿಜ್ಞಾನದ ಮೂಲಭೂತ ಅಂಶಗಳನ್ನು ಜಗತ್ತಿನ ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದಿಂದ ಬ್ರಹ್ಮರ್ಷಿ ಪಿತಾಮಹ ಡಾ.ಸುಭಾಷ್ ಪತ್ರೀಜಿ, ಪಿರಮಿಡ್ ಸ್ಪಿರಿಚ್ಯುಯಲ್ ಸೊಸೈಟೀಸ್ ಮೂವ್‌ಮೆಂಟ್ ಅನ್ನು ಸ್ಥಾಪಿಸಿದ್ದಾರೆ.

ನಾಲ್ಕು ಸರಳ ಸೂತ್ರಗಳ ಮೂಲಕ ನಮ್ಮೊಳಗಿನ ಅಸ್ತಿತ್ವವಾಗಿರುವ ದೇವರನ್ನು ನಾವೇ ಅರಿತುಕೊಳ್ಳುವುದು ಪಿರಮಿಡ್ ಆಧ್ಯಾತ್ಮಿಕ ಧ್ಯಾನಾಂದೋಲನದ ಗುರಿಯಾಗಿದೆ. ಇದರಲ್ಲಿ ಪ್ರಮುಖವಾದುದು ಎಂದರೆ, ಉಸಿರಾಟವನ್ನು ಗಮನಿಸುವ ಒಂದು ಸರಳ ಧ್ಯಾನ ವಿಧಾನ'. ಅದೇಅನಾಪಾನಸತಿ’ ಧ್ಯಾನ ವಿಧಾನ. ಇದು ಮೂಲತಃ ಗೌತಮ ಬುದ್ಧರು ತಾವೇ ಆವಿಷ್ಕರಿಸಿ ಅಳವಡಿಸಿಕೊಂಡ ಧ್ಯಾನ ವಿಧಾನ.

ಇಲ್ಲಿ ವ್ಯಕ್ತಿಯೊಬ್ಬ ತನ್ನ ಉಸಿರಾಟವನ್ನು ತಾನೇ ನಿರಂತರವಾಗಿ ಗಮನಿಸುತ್ತಾ ಇರುವುದು, ಅಷ್ಟೇ. ಅಂದರೆ, ಉಸಿರು ಒಳಬರುವುದು ಹಾಗೂ ಹೊರ ಹೋಗುವುದನ್ನು ನಿರಂತರವಾಗಿ ಗಮನಿಸುತ್ತಾ ಇರುವುದೇ `ಆನಾಪಾನಸತಿ’ ಧ್ಯಾನ.

ಹಿರಿಯ ಪತ್ರಕರ್ತ ಡಾ.ಈಶ್ವರ ದೈತೋಟಾಗೆ ಸನ್ಮಾನ :

ಹಿರಿಯ ಪತ್ರಕರ್ತ ಡಾ.ಈಶ್ವರ ದೈತೋಟ, ಹಿರಿಯ ಕಲಾ ವಿಮರ್ಶಕ ಡಾ.ಎಂ ಸೂರ್ಯಪ್ರಸಾದ್ ಮತ್ತು ಹಿರಿಯ ಸಂಗೀತಗಾರರಾದ ಸಂಗೀತ ವಿದ್ವಾನ್ ಡಿ.ವಿ. ನಾಗರಾಜ್, ಸಂಗೀತ ವಿದ್ವಾನ್ ಎ.ಪಿ. ರಾವ್, ಸಂಗೀತ ವಿದ್ವಾನ್ ಎಸ್.ಕೆ.ಪದ್ಮನಾಭ ಆಚಾರ್ಯ, ಮೃದಂಗ ವಿದ್ವಾನ್ ಆರ್.ಸತ್ಯಕುಮಾರ್ ಇವರನ್ನು ಸನ್ಮಾನಿಸಲಾಗುತ್ತಿದೆ.

ಉತ್ಸವದ ಪ್ರತಿ ದಿನವು ಪ್ರಸಿದ್ಧ ಕಲಾವಿದರಿಂದ ಭವ್ಯವಾದ ಸಂಗೀತ ಕಚೇರಿ ನಡೆಯಲಿದೆ ಮತ್ತು ಅವರಿಗೆ ಕಲಾಭಿನಂದನಾ ಸನ್ಮಾನವನ್ನು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

WhatsApp Join our WhatsApp Channel
Previous Post

ರಾಜ್ಯದಲ್ಲಿ ಲೀ. ಗೆ ತಲಾ 7 ರೂ. ಗಳಷ್ಟು ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ ; ಇದು ದೀಪಾವಳಿ ಉಡುಗೊರೆ – ಮುಖ್ಯಮಂತ್ರಿ ಬೊಮ್ಮಾಯಿ

Next Post

ಬಿಬಿಎಂಪಿ ವ್ಯಾಪ್ತಿಯಲ್ಲಿ ನ.8ರಿಂದ ಒಂದು ತಿಂಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ

Next Post

ಬಿಬಿಎಂಪಿ ವ್ಯಾಪ್ತಿಯಲ್ಲಿ ನ.8ರಿಂದ ಒಂದು ತಿಂಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ

Indian Coast Guard | ಕಾರವಾರದಲ್ಲಿ ಕರಾವಳಿ ಭದ್ರತಾ ಪಡೆಯಿಂದ ಏಳು ಮೀನುಗಾರರ ರಕ್ಷಣೆ

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group