Thursday, August 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Derail News | ಹಳಿ ತಪ್ಪಿದ ಕಣ್ಣೂರು – ಬೆಂಗಳೂರು ಎಕ್ಸ್ ಪ್ರೆಸ್ ರೈಲು – ಪ್ರಯಾಣಿಕರು ಸುರಕ್ಷಿತ

by Bengaluru Wire Desk
November 12, 2021
in Bengaluru Focus, News Wire
Reading Time: 1 min read
0

ಬೆಂಗಳೂರು, (www.bengaluruwire.com) : ಕಣ್ಣೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ 07390 ಎಕ್ಸ್ ಪ್ರೆಸ್ (Kannur – Bengaluru Express Rail) ರೈಲಿನ ಮೇಲೆ ತೊಪ್ಪೂರು- ಸಿವಡಿ ಎಂಬ ಸ್ಥಳದಲ್ಲಿ ಬಂಡೆ ಕಲ್ಲುಗಳು ಉರುಳಿಬಿದ್ದ ಪರಿಣಾಮ ರೈಲಿನ 7 ಬೋಗಿಗಳು ಹಳಿ ತಪ್ಪಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಶುಕ್ರವಾರ ಮುಂಜಾನೆ 3.50 ರ ಸುಮಾರಿಗೆ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ನ 7 ಬೋಗಿಗಳು ಹಳಿ ಅವಘಡ ಸಂಭವಿಸಿದೆ. ರೈಲಿನಲ್ಲಿಪ್ರಯಾಣಿಸುತ್ತಿದ್ದ ಎಲ್ಲಾ 2,348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಅವಗಢ ನಡೆದ ಸ್ಥಳದ ಚಿತ್ರ

ದುರ್ಘಟನೆ ತಿಳಿದ ಕೂಡಲೇ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಮ್ಯಾನೇಜರ್ (DRM) ಶ್ಯಾಮ್ ಸಿಂಗ್ ತಮ್ಮ ವಿಭಾಗೀಯ ತಂಡದೊಂದಿಗೆ ಘಟನಾ ಸ್ಥಳಕ್ಕೆ ಅಪಘಾತ ಪರಿಹಾರ ರೈಲಿ (ART) ನಲ್ಲಿ ಕೂಡಲೇ ತೆರಳಿದರು. ಬೆಳಗಿನ ಜಾವ 4:45 ರ ಸಂದರ್ಭದಲ್ಲಿ ವೈದ್ಯಕೀಯ ಪರಿಕರಗಳೊಂದಿಗೆ ವ್ಯಾನ್ ಕೂಡ ಸ್ಥಳಕ್ಕೆ ಧಾವಿಸಿತ್ತು. ಮತ್ತೊಂದೆಡೆ ಈರೋಡ್ ನಿಂದ ಸೇಲಮ್ ನ ಡಿಆರ್ ಎಮ್ ಅಧಿಕಾರಿ ತಮ್ಮ ತಂಡದೊಂದಿಗೆ 5:30ಕ್ಕೆ ಹೊರಟು ಘಟನಾ ಸ್ಥಳಕ್ಕೆ ಬಂದರು.

ರೈಲಿನಲ್ಲಿದ್ದ 2,348 ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ನೈರುತ್ಯ ರೈಲ್ವೆಯು ದುರ್ಘಟನಾ ಸ್ಥಳಕ್ಕೆ 5 ಬಸ್ ಹಾಗೂ ರೈಲ್ವೇ ಪ್ರಯಾಣಿಕರ ಅನುಕೂಲಕ್ಕೆ ತೊಪ್ಪೂರಿನಲ್ಲಿ 15 ಬಸ್ ನಿಯೋಜಿಸಿತ್ತು.

ಸುಸ್ಥಿಯಲ್ಲಿದ್ದ ಉಳಿದ ಬೋಗಿಗಳ ಸ್ಥಳಾಂತರ :

ರೈಲ್ವೆ ಹಳಿ ತಪ್ಪಿದ 7 ಬೋಗಿಗಳನ್ನು ಹೊರತುಪಡಿಸಿ ಸುಸ್ಥಿತಿಯಲ್ಲಿರುವ ಉಳಿದ 4 ಬೋಗಿಗಳನ್ನು ತೊಪ್ಪೂರು ರೈಲ್ವೆ ನಿಲ್ದಾಣಕ್ಕೆ ಕೊಂಡೊಯ್ಯಲಾಗಿದೆ. ಹಳಿಯ ಮೇಲೆ ಮಣ್ಣು ಹಾಗೂ ಕಲ್ಲು ಬಂಡೆಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು‌‌ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿರುವ ನೈರುತ್ಯ ರೈಲ್ವೆ ವಿಕೋಪ ನಿರ್ವಹಣಾ ತಂಡ ಘಟನೆಯ ಬಗ್ಗೆ ಮೇಲ್ವಿಚಾರಣೆ ನಡೆಸುತ್ತಿದೆ.

ಮೂರು ರೈಲುಗಳ ಮಾರ್ಗ / ಸಮಯ ಬದಲಾವಣೆ :

ಇನ್ನೊಂದೆಡೆ ತೊಪ್ಪೂರು- ಸಿವಡಿ ರೈಲ್ವೆ ಮಾರ್ಗದಲ್ಲಿ ಸಂಚರಿಸಬೇಕಿದ್ದ ಕೆಎಸ್ ಆರ್ ಬೆಂಗಳೂರಿನಿಂದ ಬೆಳಗ್ಗೆ 6:30ಕ್ಕೆ ಎರ್ನಾಕುಲಮ್ ಕಡೆಗೆ ತೆರಳಬೇಕಿದ್ದ ಸೂಪರ್ ಫಾಸ್ಟ್ ವಿಶೇಷ ರೈಲನ್ನು(ರೈಲು ಸಂಖ್ಯೆ : 02677) ಭೈಯ್ಯಪನಹಳ್ಳಿ, ಬಂಗಾರಪೇಟೆ ಹಾಗೂ ತಿಪಟೂರು ಕಡೆಗೆ ಮಾರ್ಗ ಬದಲಾವಣೆ ಮಾಡಲಾಯಿತು.

ನಾಗರಕೊಯಿಲ್ ಜಂಕ್ಷನ್ ನಿಂದ ಕೆಎಸ್ ಆರ್ ಬೆಂಗಳೂರು ಕಡೆಗೆ ಬೆಳಗ್ಗೆ 9:10ಕ್ಕೆ ಬರಬೇಕಿದ್ದ ಹಬ್ಬದ ವಿಶೇಷ ಶೆಡ್ಯೂಲ್ ರೈಲನ್ನು (ರೈಲು ಸಂಖ್ಯೆ : 07236) ಸೇಲಮ್, ತಿಪಟೂರು, ಬಂಗಾರಪೇಟೆ ಹಾಗೂ ಕೆಎಸ್ ಆರ್ ಬೆಂಗಳೂರು ಮಾರ್ಗದ ಕಡೆಗೆ ಮಾರ್ಗ ಬದಲಾವಣೆ ಮಾಡಲಾಯಿತು.

ಇನ್ನು 07316 ಸೇಲಮ್‌- ಯಶವಂತಪುರ ಎಕ್ಸ್ ಪ್ರೆಸ್ ವಿಶೇಷ ಶೆಡ್ಯೂಲ್ ರೈಲು ಬೆಳಗ್ಗೆ 5:30ಕ್ಕೆ ಸೇಲಮ್ ಬಿಡಬೇಕಿದ್ದ ರೈಲಿನ ಅವಧಿಯನ್ನು 3 ಗಂಟೆಗೆ ಬದಲಾಯಿಸಲಾಯಿತು.

ಸಹಾಯ ಕೇಂದ್ರದ ದೂರವಾಣಿ ವಿವರ :

ರೈಲು ಹಳಿತಪ್ಪಿದ ದುರ್ಘಟನೆಯ ಹಿನ್ನಲೆಯಲ್ಲಿ ಸಹಾಯಕೇಂದ್ರವನ್ನು ತೆರೆಯಲಾಗಿದೆ. ಸಹಾಯಕೇಂದ್ರದ ದೂರವಾಣಿ ವಿವರ ಹೀಗಿದೆ : ಹೊಸೂರು -04344-222603, ಬೆಂಗಳೂರು – 080-22156554, ಧರ್ಮಪುರಿ – 04342-232111 ಆಗಿದೆ.

WhatsApp Join our WhatsApp Channel
Previous Post

Bitcoin News | ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ – ಬಿಜೆಪಿ ನಡುವೆ ವಾಕ್ಸಮರ – ಮುಖ್ಯಮಂತ್ರಿ ಬೊಮ್ಮಾಯಿ ನಾಯಕತ್ವಕ್ಕೆ ಮೋದಿ ಅಭಯ

Next Post

Railway Police Saved Women Video Viral | ಶಿವಮೊಗ್ಗದಲ್ಲಿ‌ ರೈಲ್ವೆ ಪೊಲೀಸರಿಂದ ರೈಲಿನಡಿ ಸಿಲುಕುತ್ತಿದ್ದ ಮಹಿಳೆ ರಕ್ಷಿಸುವ ವಿಡಿಯೋ ವೈರಲ್

Next Post

Railway Police Saved Women Video Viral | ಶಿವಮೊಗ್ಗದಲ್ಲಿ‌ ರೈಲ್ವೆ ಪೊಲೀಸರಿಂದ ರೈಲಿನಡಿ ಸಿಲುಕುತ್ತಿದ್ದ ಮಹಿಳೆ ರಕ್ಷಿಸುವ ವಿಡಿಯೋ ವೈರಲ್

Music Tribute To Puneeth | ಅಪ್ಪು ಮುತ್ತಿನ ಚಿಪ್ಪು - ಗಾನ ಶ್ರದ್ಧಾಂಜಲಿ ಅರ್ಪಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ & ಡಾ.ಶಮಿತಾ ಮಲ್ನಾಡ್

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group