Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Sandalwood Actor Shivaram Critical | ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ…!

ಇತ್ತೀಚೆಗಷ್ಟೆ ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದರು | ಮನೆಯಲ್ಲಿ ಪೂಜೆ ಮಾಡುವಾಗ ಆಯತಪ್ಪಿ ಬಿದ್ದು ಪ್ರಜ್ಞಾಹೀನರಾದ ಶಿವರಾಮ್ | ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

by Bengaluru Wire Desk
December 2, 2021
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ಕನ್ನಡ ಚಿತ್ರರಂಗದ ಹಿರಿಯ ನಟ, ಹಿರಿಯ ಪೋಷಕ ಕಲಾವಿದ, ಶಿವರಾಂ ಮನೆಯಲ್ಲಿ ಅಯ್ಯಪ್ಪ ಸ್ವಾಮಿ‌ಪೂಜೆ ಮಾಡುವಾಗ ಆಯತಪ್ಪಿ ಬಿದ್ದು, ವಿದ್ಯಾಪೀಠದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಕೆಲವು ದಿನಗಳ ಹಿಂದೆ ಕಾರಿನಲ್ಲಿ ತೆರಳುತ್ತಿದ್ದಾಗ ತಲೆ ತಿರುಗಿ ಕಂಬವೊಂದಕ್ಕೆ ಕಾರು ಗುದ್ದಿ ಗಾಯಗೊಂಡು ನಟ ಶಿವರಾಮ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗುರುವಾರ ದೇವರ ಮನೆಯಲ್ಲಿ ಬಿದ್ದ ಪರಿಣಾಮ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ಶಿವರಾಂ ಅವರಿಗೆ ಚಿಕಿತ್ಸೆ ನೀಡುತ್ತಿರುವ ಪ್ರಶಾಂತ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

100 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ ನಿರ್ಮಾಪಕ-ನಿರ್ದೇಶಕರಾಗಿದ್ದ ಶಿವರಾಮ್ ಬಹುಮುಖ ವ್ಯಕ್ತಿತ್ವದ ಕಲಾವಿದರು.

81 ವರ್ಷ ವಯಸ್ಸಾಗಿರುವುದರಿಂದ ಆಪರೇಷನ್ ಮಾಡುವುದು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ವೈದ್ಯರಲ್ಲಿ ಮೂಡಿದೆ. ಇದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಪ್ರಶಾಂತ್ ಆಸ್ಪತ್ರೆ

ಶಿವರಾಮ್ ಅವರು ನಮ್ಮ ಕುಟುಂಬದ ಸ್ನೇಹಿತರು. ಅವರಿಗೆ ನಾನೇ ಸಾಕಷ್ಟು ವರ್ಷದಿಂದ ವೈದ್ಯರಾಗಿದ್ದೇನೆ. ಅವರನ್ನು ಈ ಸ್ಥಿತಿಯಲ್ಲಿ ಟ್ರೀಟ್ ಮಾಡೋದು ದುಖಃದ ಸಂಗತಿ. ಅಯ್ಯಪ್ಪ ಸ್ವಾಮಿ ಪೂಜೆ ಮಾಡುವಾಗ ಬಿದ್ದಿದ್ದಾರೆ. ಆಸ್ಪತ್ರೆಗೆ ಬರೋವಾಗ ಪ್ರಜ್ಞೆ ಇರಲಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಿಲ್ಲ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ. ಎಸ್.ಎನ್ ಮೋಹನ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಸದ್ಯಕ್ಕೆ ಎನಾಗುತ್ತೋ ನೋಡಬೇಕು. ಬಳಿಕ ನಿರ್ಧಾರ ತೆಗೆದುಕೊಳ್ಳುತ್ತೆವೆ. ಆಸ್ಪತ್ರೆಗೆ ಅವರನ್ನು ಅವರ ಸ್ನೇಹಿತರು ಕರೆತಂದರು. ಹಿಂದೆ ಅಪಘಾತವಾದಾಗ ಪಿಸಿಕಲಿ ಯಾವುದೇ ಡ್ಯಾಮೇಜ್ ಆಗಿರಲಿಲ್ಲ. ಅಂದು ನಡೆದೆ ಆಸ್ಪತ್ರೆಯ ಒಳಗೆ ಬಂದಿದ್ದರು. ಸದ್ಯ ಅವರ ಮೆದುಳಿನ ಊತ ಕಡಿಮೆ ಆಗಲು ಚಿಕಿತ್ಸೆ ನೀಡುತ್ತಿದ್ದೇವೆ. ಅವರ ಆರೋಗ್ಯದಲ್ಲಿ ಸುಧಾರಣೆ ಆಗಬೇಕು ಎಂದು ನಾವೆಲ್ಲ ಕಾಯುತ್ತಿದ್ದೇವೆ ಎಂದು ಡಾ.ಮೋಹನ್ ತಿಳಿಸಿದ್ದಾರೆ.

ವೈದ್ಯರ ನುರಿತ ತಂಡಗಳು ಶಿವರಾಂ ಅವರಿಗೆ ಚಿಕಿತ್ಸೆ ನೀಡುವಲ್ಲಿ ನಿರತವಾಗಿದೆ ಎಂದು ಶಿವರಾಂ ಪುತ್ರ ರವಿಶಂಕರ್ ನುಡಿದಿದ್ದಾರೆ.

ಸ್ಯಾಂಡಲ್ ವುಡ್ ಹಿರಿಯ ಕೊಂಡಿ :

ಚಿತ್ರರಂಗದ ಹಿರಿಯ ಕೊಂಡಿ ಎಂದೆ ಕರೆಯಿಸಿಕೊಂಡಿರುವ ಶಿವರಾಂ ಅವರ ಆರೋಗ್ಯ ಕ್ಷಣ ಕ್ಷಣಕ್ಕೂ ಹದಗೆಡುತ್ತಿದೆ. ಹಾಗಾಗಿ ಆ ದೇವರೇ ಕಾಪಾಡಬೇಕು. ದೇವರಲ್ಲಿ ಅವರ ಆರೋಗ್ಯ ಹಾಗೂ ಪುನರ್ ಚೇತರಿಕೆಗೆ ಪ್ರಾರ್ಥಿಸಿ ಎಂದು ಅವರ ಕುಟುಂಬ ಅಪಾರ ಅಭಿಮಾನಿಗಳನ್ನು ಮನವಿ ಮಾಡಿಕೊಂಡಿದೆ.

ಶಿವರಾಮ್ ಸ್ಥಿತಿ ಕಂಡು ಚಿತ್ರರಂಗ ಕಲಾವಿದರ ಬೇಸರ

ಶಿವರಾಂ ಅವರು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಹರಡುತ್ತಿದ್ದಂತೆ ಅಪಾರ ಪ್ರಮಾಣದ ಅಭಿಮಾನಿಗಳು ಹಾಗೂ ಚಿತ್ರರಂಗದ ಅನೇಕ ಗಣ್ಯರು ಆಸ್ಪತ್ರೆಯತ್ತ ದೌಡಾಯಿಸಿ ವೈದ್ಯರ ಬಳಿ ಸಮಾಲೋಚನೆ ನಡೆಸುತ್ತಿದ್ದಾರೆ.

ಆದಷ್ಟು ಬೇಗ ಅವರು ಚೇತರಿಸಿಕೊಳ್ಳಬೇಕು. ಅವರ ಆರೋಗ್ಯ ಸುಧಾರಿಸಿಕೊಳ್ಳಲಿ ಅಂತ ನಾನು ದೇವರಲ್ಲಿ ಕೇಳಿಕೊಳ್ಳುತ್ತೇನೆ. ನೀವೆಲ್ಲಾ ದೇವರಲ್ಲಿ ಪ್ರಾರ್ಥಿಸಿಕೊಳ್ಳಿ.
ಬೇರೆ ಏನು ಹೇಳೋ ಸ್ಥಿತಿಯಲ್ಲಿ ನಾನಿಲ್ಲ ಎಂದು ಹಿರಿಯ ನಟಿ ಡಾ.ಭಾರತಿ ವಿಷ್ಣುವರ್ಧನ್ ಬೇಸರ ವ್ಯಕ್ತಪಡಿಸಿದ್ದಾರೆ.

ಯಾವಾಗಲೂ ಚಿತ್ರ ರಂಗದ ಬಗ್ಗೆ ಹೇಳುತ್ತಾ ಇದ್ದರು. ಕಳೆದ ವಾರ ಅವರ ಜೊತೆ ಸತ್ಯ ಅನ್ನೋ ಧಾರವಾಹಿಯಲ್ಲಿ ನಟಿಸಿದ್ದೆ.
ಅವರು ಈ ವಯಸ್ಸಿನಲ್ಲೂ ಪಾತ್ರ ಮಾಡುತ್ತಿದ್ದದ್ದು ನೋಡಿದರೆ ಖುಷಿ ಆಗುತ್ತಿತ್ತು. ವೈದ್ಯರು ಏನು ಹೇಳೋ ಸ್ಥಿತಿಯಲ್ಲಿ ಇಲ್ಲ ಎಂದಿದ್ದಾರೆ. ಇದನ್ನ ಕೇಳಿ ತುಂಬಾ ಬೇಜಾರಾಗಿದೆ. ಯಾರಿಗೆ ಏನೇ ಆದ್ರು ಮೊದಲು ಶಿವರಾಮಣ್ಣ ಅಲ್ಲಿ ಇರುತ್ತಿದ್ದರು. ಈಗ ಇಂತಹ ಸ್ಥಿತಿಗೆ ಬಂದಿದ್ದಾರೆ. ಅವರು ಬೇಗ ಗುಣ ಆಗಬೇಕು ಅಂತ ಕೇಳಿಕೊಳ್ಳುತ್ತೇನೆ ಎಂದು ಕಿರುತೆರೆ ನಟಿ ಗಿರಿಜಾ ಲೋಕೇಶ್ ನೊಂದು ನುಡಿದಿದ್ದಾರೆ.

WhatsApp Join our WhatsApp Channel
Previous Post

Health News | ಆ ಮಹಿಳೆಯ ಅಂಡಾಶಯದಲ್ಲಿತ್ತು 7.5 ಕೆ.ಜಿ. ತೂಕದ ಗಡ್ಡೆ….!

Next Post

Omicron Confirm in Bangalore | ದೇಶದಲ್ಲೇ ಮೊದಲ ಕೋವಿಡ್ ರೂಪಾಂತರಿ ಓಮಿಕ್ರಾನ್ ವೈರಸ್ ಬೆಂಗಳೂರಿಗೆ ಬಂದ ಇಬ್ಬರಲ್ಲಿ ದೃಢ : ಕೇಂದ್ರ ಆರೋಗ್ಯ ಇಲಾಖೆ

Next Post

Omicron Confirm in Bangalore | ದೇಶದಲ್ಲೇ ಮೊದಲ ಕೋವಿಡ್ ರೂಪಾಂತರಿ ಓಮಿಕ್ರಾನ್ ವೈರಸ್ ಬೆಂಗಳೂರಿಗೆ ಬಂದ ಇಬ್ಬರಲ್ಲಿ ದೃಢ : ಕೇಂದ್ರ ಆರೋಗ್ಯ ಇಲಾಖೆ

Karnataka Omicron Updates | ಓಮಿಕ್ರಾನ್ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ - ಎರಡನೇ ಅಲೆಯಲ್ಲಿದ್ದ ರೀತಿ ವೈದ್ಯಕೀಯ ವ್ಯವಸ್ಥೆ ಸಕ್ರಿಯಕ್ಕೆ ಸೂಚನೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group