Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Karnataka Omicron Updates | ಓಮಿಕ್ರಾನ್ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ – ಎರಡನೇ ಅಲೆಯಲ್ಲಿದ್ದ ರೀತಿ ವೈದ್ಯಕೀಯ ವ್ಯವಸ್ಥೆ ಸಕ್ರಿಯಕ್ಕೆ ಸೂಚನೆ

ನರ್ಸಿಂಗ್, ಅರೆವೈದ್ಯಕೀಯ ಮತ್ತಿತರ ಕಡೆ ಶೇ. 100 ರಷ್ಟು ಪರೀಕ್ಷೆ | ಎನ್.ಸಿ.ಬಿ.ಎಸ್ ಲ್ಯಾಬ್ ವಿವರ ವರದಿ ಪಡೆಯಲು ಕ್ರಮ | ಶಾಲೆ ಯತಾಸ್ಥಿತಿ | ಸರ್ಕಾರಿ ನೌಕರರಿಗೆ ಲಸಿಕೆ ಕಡ್ಡಾಯ | ಸಭೆ ಸಮಾರಂಭಗಳಲ್ಲಿ 500 ಜನಸಂಖ್ಯೆ ಮಿತಿ

by Bengaluru Wire Desk
December 3, 2021
in News Wire
Reading Time: 1 min read
0

ಬೆಂಗಳೂರು, (www.bengaluruwire.com) : ರಾಜ್ಯದಲ್ಲಿ ಗುರುವಾರ ಕೋವಿಡ್ ಸೋಂಕಿನ ರೂಪಾಂತರಿ ವೈರಸ್ ಓಮಿಕ್ರಾನ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವೈದ್ಯರು,ತಜ್ಞರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಹೊಸ ರೂಪಾಂತರಿ ವೈರಸ್ ಓಮಿಕ್ರಾನ್ ಮತ್ತು ಡೆಲ್ಟಾ ಪ್ಲಸ್ ವೈರಸ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಸಾಕಷ್ಟು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಭೆಯ ಪ್ರಮುಖಾಂಶಗಳು ಈ ಕೆಳಕಂಡಂತಿದೆ :

ಸರ್ಕಾರದ ಕೋವಿಡ್ ಕುರಿತ ನೂತನ ಮಾರ್ಗಸೂಚಿ ಪ್ರತಿ
  1. ಓಮಿಕ್ರಾನ್ ರೂಪಾಂತರಿ ತಳಿಯ ವೈರಸ್ ನಿಂದ ಎರಡು ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ. ಇಡೀ ವಿಶ್ವದಲ್ಲಿ ಸುಮಾರು 400 ಪ್ರಕರಣಗಳು ಈವರೆಗೆ ವರದಿಯಾಗಿದೆ.
  2. ಅಧಿಕೃತವಾಗಿ ಈ ಪ್ರಕರಣಗಳ ಕುರಿತು ಯಾವುದೇ ಅಧ್ಯಯನ ವರದಿ ಬಂದಿಲ್ಲ. ಆದರೆ ಅನೌಪಚಾರಿಕವಾಗಿ ದೊರೆತ ಮಾಹಿತಿಯ ಪ್ರಕಾರ ಈ ವೈರಸ್ ಸೋಂಕು ಹೆಚ್ಚು ತೀವ್ರ ಪರಿಣಾಮ ಬೀರಿಲ್ಲ. ಸೋಂಕಿತರಿಗೆ ಸೌಮ್ಯ ಲಕ್ಷಣ (mild symptoms) ಗಳು ಕಂಡು ಬಂದಿದೆ. ಸಾವಿನ ಪ್ರಕರಣಗಳು ವರದಿಯಾಗಿಲ್ಲ.
  3. ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ತಿಳಿಸಿದರು.
  4. ಭಾರತ ಸರ್ಕಾರಕ್ಕೆ ಪತ್ರ ಬರೆದು, ಎನ್.ಸಿ.ಬಿ.ಎಸ್ ಪ್ರಯೋಗಾಲಯದ ವಿವರವಾದ ವರದಿ ಒದಗಿಸುವಂತೆ ಮನವಿ ಮಾಡಲಾಗುವುದು.
  5. ಅದಾಗ್ಯೂ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
  6. ವಿಮಾನ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಿ, ನೆಗೇಟಿವ್ ವರದಿ ಬಂದ ನಂತರವೇ ಹೊರಗೆ ಕಳುಹಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಪರೀಕ್ಷಾ ಯಂತ್ರಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುತ್ತಿದೆ. ಏರ್ ಲೈನ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ, ಪ್ರಯಾಣಿಕರಿಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ.
  7. ಓಮಿಕ್ರಾನ್ ಜೊತೆಗೆ ಈಗಾಗಲೇ ಕಂಡು ಬಂದಿರುವ ಡೆಲ್ಟಾ ವೈರಸ್ ಸೋಂಕಿನ ಕುರಿತು ಸಹ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
  8. ಸಿನೆಮಾ, ಮಾಲ್ ಗಳಿಗೆ ಭೇಟಿ ನೀಡುವವರಿಗೆ, ಶಾಲೆಗೆ ಹಾಜರಾಗುವ ಮಕ್ಕಳ ಪೋಷಕರಿಗೆ ಲಸಿಕೆ ಪಡೆಯುವುದು ಕಡ್ಡಾಯ ಮಾಡಲಾಗುವುದು.
  9. ಸರ್ಕಾರಿ ನೌಕರರಿಗೆ ಲಸಿಕೆ ಪಡೆಯುವುದು ಕಡ್ಡಾಯ ಗೊಳಿಸಲಾಗುವುದು.
  10. ನರ್ಸಿಂಗ್, ಅರೆವೈದ್ಯಕೀಯ ತರಬೇತಿ ಸಂಸ್ಥೆಗಳಲ್ಲಿ ಶೇ. 100 ರಷ್ಟು ಪರೀಕ್ಷೆ ನಡೆಸುವುದು. 65 ವರ್ಷ ಮೇಲಿನ ವ್ಯಕ್ತಿಗಳು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಗಳಿಗೆ ಸಹ ಪರೀಕ್ಷೆ ನಡೆಸಲಾಗುವುದು.
  11. ಶಾಲೆ, ಕಾಲೇಜುಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ.
  12. ಯಾವುದೇ ಸಮ್ಮೇಳನ, ಮದುವೆ ಮತ್ತಿತರ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಸೇರುವ ಜನರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲಾಗುವುದು.
  13. ಶಾಲೆಗಳಲ್ಲಿ ಸದ್ಯಕ್ಕೆ ತರಗತಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುವುದು. ಅದಾಗ್ಯೂ ಶಾಲೆಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ.
  14. ಕರೋನಾ ಪರೀಕ್ಷಾ ಸಾಮರ್ಥ್ಯ ಹಾಗೂ ಪರೀಕ್ಷಾ ಪ್ರಮಾಣದ ಗುರಿ ಹೆಚ್ಚಿಸಲಾಗುವುದು. ವಿಶೇಷವಾಗಿ ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಹೆಚ್ಚಿಸಬೇಕೆಂದು ಸೂಚನೆ ನೀಡಲಾಗಿದೆ. ಇದಕ್ಕೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ತೀರ್ಮಾನಿಸಲಾಯಿತು.
  15. ಆರೋಗ್ಯ ಇಲಾಖೆ ಚಿಕಿತ್ಸಾ ಸೌಲಭ್ಯ ಒದಗಿಸಲು ಸಿದ್ಧತೆ ನಡೆಸಿಕೊಳ್ಳಬೇಕು. ಆಕ್ಸಿಜನೇಟೆಡ್ ಬೆಡ್ ಗಳನ್ನು ಸಜ್ಜುಗೊಳಿಸಬೇಕು; ಆಕ್ಸಿಜನ್ ಪ್ಲಾಂಟ್ ಗಳನ್ನು ಸಜ್ಜುಗೊಳಿಸಬೇಕು ಎಂದು ಸೂಚಿಸಲಾಗಿದೆ.
  16. ಆಕ್ಸಿಜನ್ ಲಭ್ಯತೆ, ಸಾಗಾಣಿಕೆ, ಪೂರೈಕೆ ಜಾಲವನ್ನು ಜಾಗೃತಗೊಳಿಸಬೇಕು.
  17. ಔಷಧಗಳ ಲಭ್ಯತೆ ಖಾತರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
  18. ಕರೋನಾ ಸೋಂಕಿತರ ಜೊತೆಗೆ ಸಂಪರ್ಕಕ್ಕೆ ಬಂದವರ ಪತ್ತೆಯ ಪ್ರಮಾಣ ಹೆಚ್ಚಿಸಲು ಸೂಚಿಸಲಾಗಿದೆ.
  19. ರಾಜ್ಯಾದ್ಯಂತ ನಿಯಂತ್ರಣ ಕೊಠಡಿ ಪ್ರಾರಂಭಿಸಲು ನಿರ್ಧರಿಸಲಾಯಿತು.
  20. ದಕ್ಷಿಣ ಆಫ್ರಿಕಾದಿಂದ ಪ್ರಯಾಣಿಸಿದ ಒಮಿಕ್ರಾನ್ ವೈರಸ್ ಸೋಂಕಿತ ವ್ಯಕ್ತಿಯ ಪರೀಕ್ಷಾ ವರದಿಗಳಲ್ಲಿ ವೈರುಧ್ಯ ಕಂಡು ಬಂದಿರುವ ಕುರಿತು ಕೂಲಂಕುಷವಾಗಿ ತನಿಖೆ ನಡೆಸುವಂತೆ ಹೈ ಗ್ರೌಂಡ್ ಪೊಲೀಸರಿಗೆ ಸೂಚಿಸಲಾಯಿತು.
WhatsApp Join our WhatsApp Channel
Previous Post

Omicron Confirm in Bangalore | ದೇಶದಲ್ಲೇ ಮೊದಲ ಕೋವಿಡ್ ರೂಪಾಂತರಿ ಓಮಿಕ್ರಾನ್ ವೈರಸ್ ಬೆಂಗಳೂರಿಗೆ ಬಂದ ಇಬ್ಬರಲ್ಲಿ ದೃಢ : ಕೇಂದ್ರ ಆರೋಗ್ಯ ಇಲಾಖೆ

Next Post

SouthWestern Railway Initiative | ಬೆಂಗಳೂರಿನ ರೈಲ್ವೆ ನಿಲ್ದಾಣಗಳಲ್ಲಿ‌ ನೀರಿನ ಬಾಟೆಲ್ ಪುಡಿಮಾಡುವ ಯಂತ್ರ ಸ್ಥಾಪಿಸಿದ ರೈಲ್ವೆ ಇಲಾಖೆ

Next Post

SouthWestern Railway Initiative | ಬೆಂಗಳೂರಿನ ರೈಲ್ವೆ ನಿಲ್ದಾಣಗಳಲ್ಲಿ‌ ನೀರಿನ ಬಾಟೆಲ್ ಪುಡಿಮಾಡುವ ಯಂತ್ರ ಸ್ಥಾಪಿಸಿದ ರೈಲ್ವೆ ಇಲಾಖೆ

India - Japan Joint Military Excise | 'ಬೆಳಗಾವಿಯಲ್ಲಿ ಭಾರತ - ಜಪಾನ್ ಸೇನೆಗಳ ಜಂಟಿ ಸಮರಾಭ್ಯಾಸ'

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group