Saturday, August 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ILLEGAL LIQUOR SALES IN KARNATAKA | ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣಗಳು ಹೆಚ್ಚಾಗಿವೆ !!

ಶಾಸಕ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಅಬಕಾರಿ ಸಚಿವ ಗೋಪಾಲಯ್ಯ ನೀಡಿದ ಲಿಖಿತ ಉತ್ತರದಲ್ಲಿ ಈ ಅಂಶ ಬಹಿರಂಗವಾಗಿದೆ.

by Bengaluru Wire Desk
February 15, 2022
in News Wire
Reading Time: 2 mins read
0
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ಬೆಂಗಳೂರು, (www.bengaluruwire.com) : ರಾಜ್ಯದಲ್ಲಿ 2021-22ನೇ ಸಾಲಿನಲ್ಲಿ ಡಿಸೆಂಬರ್ ತನಕ 12,608 ಅಕ್ರಮ ಮದ್ಯ ಮಾರಾಟ ಪ್ರಕರಣಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ಕ್ರಮ ಕೈಗೊಂಡಿದ್ದಾರೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ವಿಧಾನಸಭೆಗೆ ತಿಳಿಸಿದ್ದಾರೆ.

ಅಬಕಾರಿ ಸಚಿವ ಗೋಪಾಲಯ್ಯ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕ ಹಾಗೂ ಶಾಸಕರಾಗಿರುವ ಯು.ಟಿ.ಖಾದರ್ ಅವರು ಕೇಳಿದ ಚುಕ್ಕೆಗುರುತಿಲ್ಲದ ಪ್ರಶ್ನೆಗೆ ಮಂಗಳವಾರ ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಸಚಿವ ಗೋಪಾಲಯ್ಯ, ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಅಬಕಾರಿ ಇಲಾಖೆಯು ವಲಯ ವ್ಯಾಪ್ತಿ ರೂಟ್ ಗಳಲ್ಲಿ ನಿರಂತರವಾಗಿ ಅಧಿಕಾರಿಗಳು ಗಸ್ತು ತಿರುಗಿ, ಅಕ್ರಮ ಮದ್ಯ ಮಾರಾಟ ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆಗಾವಲು ನಡೆಸಿ ಸಂಶಯದಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

2019-20ನೇ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 18,375 ಅಕ್ರಮ ಮದ್ಯ ಮಾರಾಟ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 2020-21ನೇ ಸಾಲಿನಲ್ಲಿ ರಾಜ್ಯದಲ್ಲಿ 22,302 ಅಕ್ರಮ ಮದ್ಯ ಮಾರಾಟ ಪ್ರಕರಣಗಳನ್ನು ದಾಖಲಿಸಿ ಅಬಕಾರಿ ಕಾಯ್ದೆಯ ನಿಯಮಗಳ ಅನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಲಿಖಿತ ಉತ್ತರದಲ್ಲಿ ವಿವರಿಸಿದ್ದಾರೆ.

ಇಡೀ ರಾಜ್ಯದಲ್ಲಿ ಹೆಚ್ಚಾಗಿ ಅಕ್ರಮ ಮದ್ಯ ಮಾರಾಟ ಪ್ರಕರಣ ದಾಖಲಾಗಿರುವ ಜಿಲ್ಲೆಗಳ ವಿವರ ಈ ಕೆಳಕಂಡಂತಿದೆ :

ಕ್ರಮ ಸಂಖ್ಯೆಜಿಲ್ಲೆಯ ಹೆಸರು2020-2021ನೇ ಇಸವಿ2021-22ನೇ ಇಸವಿ (ಡಿಸೆಂಬರ್ ತನಕ)
1)ಬೆಂಗಳೂರು ನಗರ ಜಿಲ್ಲೆ1,5271,528
2)ತುಮಕೂರು2,0421,030
3)ಕಲಬುರುಗಿ529832
4)ಮೈಸೂರು ಮತ್ತು ಮೈ.ಗ್ರಾಮಾಂತರ848703
5)ಬೆಳಗಾವಿ874521
6)ಹಾವೇರಿ879521
7)ಶಿವಮೊಗ್ಗ1,000479
8)ಬೆಂಗಳೂರು ಗ್ರಾಮಾಂತರ730449
9)ಹಾಸನ609427
10)ಮಂಡ್ಯ700405
  ಒಟ್ಟಾರೆ ಪ್ರಕರಣಗಳು9,7386,925

ಬೆಂಗಳೂರು ನಗರ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಒಟ್ಟು 1,527 ಪ್ರಕರಣಗಳು ಕಂಡು ಬಂದಿದ್ದರೆ 2021-22ನೇ ಸಾಲಿನಲ್ಲಿ ಡಿಸೆಂಬರ್ ತನಕ ಒಟ್ಟು 1,528 ಪ್ರಕರಣಗಳು ಕಂಡು ಬಂದಿದೆ. ಇದು ರಾಜ್ಯದಲ್ಲಿ ಕಂಡು ಬಂದ ಅತ್ಯಂತ ಹೆಚ್ಚಿನ ಅಕ್ರಮ ಮದ್ಯ ಮಾರಾಟ ಪ್ರಕರಣಗಳಾಗಿದೆ. ಒಟ್ಟು 10 ಜಿಲ್ಲೆಗಳಿಂದ 2020-21ನೇ ಸಾಲಿನಲ್ಲಿ ಒಟ್ಟಾರೆ 9,738 ಅಕ್ರಮ ಲಿಕ್ಕರ್ ಮಾರಾಟ ಪ್ರಕರಣ ದಾಖಲಾಗಿದ್ರೆ, 2021-22ನೇ ಸಾಲಿನಲ್ಲಿ ಡಿಸೆಂಬರ್ ತನಕ 6,925 ಪ್ರಕರಣಗಳು ಅಬಕಾರಿ ಇಲಾಖೆಯಲ್ಲಿ ದಾಖಲಾಗಿದೆ. ಅಬಕಾರಿ ಇಲಾಖೆಯು ಆಡಳಿತ ದೃಷ್ಟಿಯಿಂದ ರಾಜ್ಯದಲ್ಲಿನ 31 ಜಿಲ್ಲೆಗಳಲ್ಲಿ 6 ವಿಭಾಗಗಳನ್ನು ಮಾಡಿಕೊಂಡು, ಅದರಲ್ಲಿ 34 ಅಬಕಾರಿ ಜಿಲ್ಲೆಗಳನ್ನು ರಚಿಸಿದೆ.

ಅಬಕಾರಿ ಕಾಯ್ದೆ ಅನ್ವಯ ಅಕ್ರಮ ಮದ್ಯ ಮಾರಾಟದಲ್ಲಿ ಕಳ್ಳಬಟ್ಟಿ ಮಾರಾಟ, ಕಳಪೆ ಮದ್ಯ, ಅಬಕಾರಿ ಲೈಸೆನ್ಸ್ ಇಲ್ಲದೆ ಮದ್ಯ ಮಾರಾಟ ಮಾಡುವುದು, ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚಿಗೆ ಲಿಕ್ಕರ್ ಮಾರುವುದು ಸೇರಿದಂತೆ ಮತ್ತಿತರ ಪ್ರಕರಣಗಳಲ್ಲಿ ಅಕ್ರಮ ಮದ್ಯ ಮಾರಾಟ ಕೇಸ್ ದಾಖಲಿಸಲಾಗುತ್ತದೆ ಎಂದು ಅಬಕಾರಿ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

WhatsApp Join our WhatsApp Channel
Previous Post

ISRO PSLV C52 ROCKET LAUNCH | ಇಸ್ರೋದ ಈ ವರ್ಷದ ಮೊದಲ ಪಿಎಸ್ ಎಲ್ ವಿ-ಸಿ52 ರಾಕೆಟ್ ಉಡಾವಣೆ ಯಶಸ್ವಿ

Next Post

Bengaluru International Film Festival | ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 3ರಿಂದ ಆರಂಭ

Next Post

Bengaluru International Film Festival | ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 3ರಿಂದ ಆರಂಭ

Poet Chennaveera Kanavi No More | ವಿಶ್ವಭಾರತಿಗೆ ಕನ್ನಡದ ಆರತಿ ಬೆಳಗಿದ ಸಾಹಿತಿ ನಾಡೋಜ ಡಾ.ಚೆನ್ನವೀರ ಕಣವಿ ವಿಧಿವಶ

Please login to join discussion

Like Us on Facebook

Follow Us on Twitter

Recent News

ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

August 8, 2026

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

August 8, 2026

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group