Saturday, August 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ACB TRAP 3 Officials Arrest | ಪೋನ್ ಪೇ ಮೂಲಕ ಲಂಚದ ಹಣ ಪಡೆದು ಸಿಕ್ಕಬಿದ್ದ ಭೂಪ…! : ಎಸಿಬಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಸರ್ಕಾರಿ ನೌಕರರ ಬಂಧನ

ಜಂಟಿ ಖಾತೆ ಮಾಡಿಕೊಡಲು ಲಂಚದ ಹಣಕ್ಕೆ ಬೇಡಿಕೆಯಿಟ್ಟು ಸಿಕ್ಕಿಬಿದ್ದ ಗ್ರಾಮಲೆಕ್ಕಿಗ ಮತ್ತು ರೆವೆನ್ಸೂ ಇನ್ಸ್ ಪೆಕ್ಟರ್ | ನಿಯಮ ಉಲ್ಲಂಘಿಸಿ ಕಟ್ಟಿದ ಅಪಾರ್ಟ್ ಮೆಂಟ್ ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಇರಲು ಬೆಸ್ಕಾಂ ಎಂಜಿನಿಯರ್ ನಿಂದ ಲಂಚಕ್ಕೆ ಡಿಮ್ಯಾಂಡ್

by Bengaluru Wire Desk
February 17, 2022
in Bengaluru Focus, News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಪೋನ್ ಪೇ ಮೂಲಕ ಹೈಟೆಕ್ ರೀತಿಯಲ್ಲಿ ಲಂಚದ ಹಣ ಪಡೆದ ಓರ್ವ ವ್ಯಕ್ತಿ ಸೇರಿದಂತೆ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಮೂವರು ಸರ್ಕಾರಿ ಅಧಿಕಾರಿಗಳನ್ನು ಭ್ರಷ್ಟಾಚಾರ ನಿಗ್ರಹದಳ (ACB)ದ ಅಧಿಕಾರಿಗಳು ಗುರುವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮಂಡ್ಯಜಿಲ್ಲೆ ಮಳವಳಿ ತಾಲೂಕು ತೊರೆಕಾಡನಹಳ್ಳಿ ಗ್ರಾಮದ ನಿವಾಸಿಯೋರ್ವರ ತಾಯಿಗೆ ಪಿತ್ರಾರ್ಜಿತವಾಗಿ ಬಂದಿದ್ದ ಆಸ್ತಿಗೆ ದೂರುದಾರರ ತಾಯಿ ಹೆಸರಿಗೆ ಜಂಟಿ ಖಾತೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಆಗ ತೊರೆಕಾಡನಹಳ್ಳಿ ಗ್ರಾಮ ಲೆಕ್ಕಿಗನಾದ ಭಗವಂತರಾಯ ಎಂಬುವರು 5 ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟು, ಆ ಪೈಕಿ 2,500 ರೂ. ಹಣವನ್ನು ಮುಂಗಡವಾಗಿ ಪಡೆಯುತ್ತಾನೆ.

ಎಸಿಬಿ ಕೇಂದ್ರ ಕಚೇರಿ, ಬೆಂಗಳೂರು

ಅಲ್ಲದೆ ಕಂದಾಯ ಇನ್ಸ್ ಪೆಕ್ಟರ್ ಷಣ್ಮುಗಂ ಈ ಜಮೀನಿಗೆ ಜಂಟಿ ಖಾತೆ ಮಾಡಿಕೊಡಲು 5 ಸಾವಿರ ಲಂಚಕ್ಕೆ ಡಿಮ್ಯಾಂಡ್ ಮಾಡಿ ಕೊನೆಗೆ 2,500 ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿರುತ್ತಾನೆ. ಈ ಬಗ್ಗೆ ಮಂಡ್ಯ ಜಿಲ್ಲೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರು ಫೆ.17ರ ಗುರುವಾರ ಕಾರ್ಯಾಚರಣೆ ನಡೆಸಿ ಜಂಟಿಖಾತೆ ಮಾಡಿಕೊಡಲು ದೂರದಾರರಿಂದ 1 ಸಾವಿರ ಹಣವನ್ನು ಫೋನ್ ಪೇ ಮೂಲಕ ಪಡೆದ ಭಗವಂತರಾಯನನ್ನು ಎಸಿಬಿ ಪೊಲೀಸರು ತಮ್ಮ ಬಲೆಗೆ ಕೆಡವಿದ್ದಾರೆ. ಇದರ ಜೊತೆಗೆ ಷಣ್ಮುಗಂ ದೂರುದಾರರಿಂದ 2,500 ರೂ. ಹಣ ಪಡೆಯುವಾಗ ಎಸಿಬಿ ಟ್ರ್ಯಾಪ್ ಸಿಕ್ಕಿಬಿದ್ದಿದ್ದಾನೆ. ಈ ಇಬ್ಬರು ಸರ್ಕಾರಿ ಅಧಿಕಾರಿಗಳು ಎಸಿಬಿ ಪೊಲೀಸರು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬೆಸ್ಕಾಂ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸದೆ ಇರಲು ಲಂಚಕ್ಕೆ ಬೇಡಿಕೆ : ಎಇಇ ಬಂಧನ

ಬೆಸ್ಕಾಂ ಕೇಂದ್ರ ಕಚೇರಿ, ಬೆಂಗಳೂರು

ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಚೆಲ್ಲಿಕೆರೆ ನಿವಾಸಿಯೊಬ್ಬರು ನಗರದ ಟೆಲಿಕಾಂ ಲೇಔಟ್ ನಲ್ಲಿ ನಿಯಮ ಉಲ್ಲಂಘಿಸಿ ಅಪಾರ್ಟ್ ಮೆಂಟ್ ನಿರ್ಮಾಣ ಮಾಡಿದ ಕಟ್ಟಡಕ್ಕೆ ನೀಡಿರುವ ಬೆಸ್ಕಾಂ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸದೆ ಇರಲು 9 ಲಕ್ಷ ರೂ. ಹಣಕ್ಕೆ ಬೇಡಿಕೆಯಿಟ್ಟ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಯಂತರರಾದ ಸುಂದರೇಶ್ ನಾಯ್ಕ್ ಅಧಿಕಾರಿಯನ್ನು ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಲಂಚದ ಹಣದ ಸಮೇತ ಬಂಧಿಸಿದ್ದಾರೆ.

ಬೆಸ್ಕಾಂ ನಾಗವಾರ ಇ-9 ಉಪವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುಂದರೇಶ್ ನಾಯ್ಕ್ ದೂರುದಾರರಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಇರಲು 9 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ದೂರುದಾರರು ಎಸಿಬಿಗೆ ಕಂಪ್ಲೆಂಟ್ ನೀಡಿದ್ದರು. ಇದನ್ನು ಆಧರಿಸಿ ಎಸಿಬಿ ಪೊಲೀಸರು ಗುರುವಾರ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಾಗ, ಎಇಇ ಸುಂದರೇಶ್ ನಾಯ್ಕ್ 5 ಲಕ್ಷ ರೂ. ಲಂಚದ ಹಣ ಸ್ವೀಕರಿಸುವಾಗಲೇ ಸಿಕ್ಕಿಬಿದ್ದಿದ್ದಾರೆ. ಈ ಅಧಿಕಾರಿಯನ್ನು ಲಂಚದ ಹಣದ ಸಮೇತ ಬಂಧಿಸಿರುವ ಎಸಿಬಿ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

WhatsApp Join our WhatsApp Channel
Previous Post

Appu Name For ORR Road | ಬೆಂಗಳೂರಿನ 12 ಕಿ.ಮೀ. ವರ್ತುಲ ರಸ್ತೆಗೆ ಪುನೀತ್ ರಾಜಕುಮಾರ್ ಹೆಸರಿಡಲು ಬಿಬಿಎಂಪಿ ಅಧಿಕೃತ ಅನುಮೋದನೆ

Next Post

NON KAS OFFICERS FACE KPSC EXAMS | ಕೆಎಎಸ್ ಹೊರತುಪಡಿಸಿದ ನಾಗರೀಕ ಸೇವೆ ಅಧಿಕಾರಿಗಳಿಗೆ ಐಎಎಸ್ ಆಯ್ಕೆಗೆ ಲಿಖಿತ ಪರೀಕ್ಷೆ ಖಡ್ಡಾಯ…!

Next Post
ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

NON KAS OFFICERS FACE KPSC EXAMS | ಕೆಎಎಸ್ ಹೊರತುಪಡಿಸಿದ ನಾಗರೀಕ ಸೇವೆ ಅಧಿಕಾರಿಗಳಿಗೆ ಐಎಎಸ್ ಆಯ್ಕೆಗೆ ಲಿಖಿತ ಪರೀಕ್ಷೆ ಖಡ್ಡಾಯ...!

Smart City Bengaluru | ನಡಿಗೆ ಮತ್ತು ಓಟದ ಸ್ಮಾರ್ಟ್ ಸಿಟಿ ಸ್ಪರ್ಧೆಯಲ್ಲಿ ಬೆಂಗಳೂರಿಗೆ ಪ್ರಶಸ್ತಿ ಗರಿ

Please login to join discussion

Like Us on Facebook

Follow Us on Twitter

Recent News

ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

August 8, 2026

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

August 8, 2026

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group