Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

UPI Digital Payment | ನೀವು ಡಿಜಿಟಲ್ ಪೇಮೆಂಟ್ ವಿಧಾನದ ಮೂಲಕ ಹಣಪಾವತಿ ಮಾಡುತ್ತಿದ್ದರೆ ಈ ಸುದ್ದಿ ತಪ್ಪದೇ ನೋಡಿ…! ರಾಜ್ಯದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಬಳಕೆ, ವಂಚನೆ ಪ್ರಮಾಣ ಎಷ್ಟಿದೆ ಗೊತ್ತಾ?

ದೇಶದಲ್ಲಿ ಡಿಜಿಟಲ್ ಪಾವತಿ ಬಳಕೆದಾರರ ಪ್ರಮಾಣದಲ್ಲಿ ಕರ್ನಾಟಕಕ್ಕೆ 2 ಸ್ಥಾನ | ದೇಶದ ಡಿಜಿಟಲ್ ವಹಿವಾಟಿನಲ್ಲಿ ರಾಜ್ಯವು ಅತ್ಯಂತ ಹೆಚ್ಚಿನ ಪಾಲು ಹೊಂದಿದ್ದರೂ ಇಲ್ಲಿ ಡಿಜಿಟಲ್ ಬ್ಯಾಂಕಿಂಗ್ ವಂಚನೆ ಪ್ರಮಾಣ ಕಡಿಮೆಯಿದೆ| ಡಿಜಿಟಲ್ ವಂಚನೆ ಎದುರಿಸಲು ಸಶಕ್ತ ಸೈಬರ್ ಕೋಶ ಸದೃಢ ಮಾಡಲು ಕರ್ನಾಟಕ ಆರ್ಥಿಕ ಸಮೀಕ್ಷೆ 2021-22ರಲ್ಲಿ ಶಿಫಾರಸ್ಸು

by Bengaluru Wire Desk
March 8, 2022
in BW Special, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ದೇಶದಲ್ಲಿಯೇ ಡಿಜಿಟಲ್ ಪಾವತಿ ಬಳಕೆದಾರರ ಪ್ರಮಾಣದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟಾರೆ ನಡೆಯುವ ಹಣಪಾವತಿ ವಿಧಾನದಲ್ಲಿ ಡಿಜಿಟಲ್ ಮೂಲಕ ಪೇಮೆಂಟ್ ಮಾಡುವ ಬಳಕೆದಾರರ ಪ್ರಮಾಣ ಶೇ.39.4ರಷ್ಟಿದೆ.

ಇನ್ನು ಡಿಜಿಟಲ್ ಪೇಮೆಂಟ್ ವಿಧಾನದಲ್ಲಿ ಪಾವತಿ ಮೌಲ್ಯದ ಪ್ರಮಾಣ (2021ರ ತ್ರೈಮಾಸಿಕದಲ್ಲಿ 75.33 ಕೋಟಿ ರೂ.)ದಲ್ಲಿ ರಾಜ್ಯವು ಶೇ.14.31ರಷ್ಟು ಪಾಲನ್ನು ಅಂದರೆ ಹೊಂದಿದೆ. ತೆಲಂಗಾಣದಲ್ಲಿ ಅತಿಹೆಚ್ಚಿನ ಅಂದರೆ ಶೇ.49ರಷ್ಟು ಜನರು ಬಳಕೆದಾರರು ಡಿಜಿಟಲ್ ಪಾವತಿ ವಿಧಾನದ ಮೂಲಕ ಹಣ ಪಾವತಿ ಮಾಡಿದ್ದಾರೆ.

ಡಿಜಿಟಲ್ ಪಾವತಿಯ ಮೂಲಕ ಹಣದ ವಹಿವಾಟಿನ ಪ್ರಮಾಣ, ಮೌಲ್ಯ ಹಾಗೂ ಬಳಕೆದಾರರ ತಲುಪುವಿಕೆಯ ಎಲ್ಲಾ ಪ್ರವೃತ್ತಿಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿ ಹೊರಹೊಮ್ಮಿದೆ ಎಂದು ರಾಜ್ಯ ಸರ್ಕಾರದ ನೂತನ ಕರ್ನಾಟಕ ಆರ್ಥಿಕ ಸಮೀಕ್ಷೆ 2021-22ರಲ್ಲಿ ಈ ವಿಷಯವನ್ನು ತಿಳಿಸಲಾಗಿದೆ.

ಡಿಜಿಟಲ್ ಪಾವತಿ ಸಾಮಾನ್ಯ ಗ್ರಾಹಕರ ಬಳಕೆಗೆ ಅತಿ ಸುಲಭ ಹಾಗೂ ಪಟಾಪಟ್ ಅಂತ ಕೆಲಸ ಮುಗಿಸುವ ಸಾಧನವಾಗಿರಬಹುದು. ಆದರೆ ಡಿಜಿಟಲ್ ಪಾವತಿಗೆ ಸಂಬಂಧಿಸಿದ ವಂಚನೆಯ ಉಲ್ಬಣವು ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. YouGov ಮತ್ತು ACI ನಡೆಸಿದ ಸಮೀಕ್ಷೆಯಲ್ಲಿ ಶೇ.71ರಷ್ಟು ಬಳಕೆದಾರರು ಡಿಜಿಟಲ್ ಪಾವತಿಗೆ ಬದಲಾವಣೆಗೊಂಡಿದ್ದರಿಂದ ವಂಚನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸರ್ಕಾರ, ಎನ್ ಪಿಸಿಐ, ಆರ್ ಬಿಐ ಮತ್ತು ಪಾವತಿ ಕಂಪನಿಗಳು ಫಿಶಿಂಗ್ ಮತ್ತು ಭದ್ರತೆಯ ಬಗ್ಗೆ ಗ್ರಾಹಕರಲ್ಲಿ ಅರಿವು ಮೂಡಿಸುವಲ್ಲಿ ಅನೇಕ ಪ್ರಯತ್ನಗಳನ್ನು ಮಾಡಿದ್ದು, ದೃಢವಾದ ದೂರು ಪರಿಹಾರ ಕಾರ್ಯವಿಧಾನವನ್ನು ಸ್ಥಾಪಿಸಿದೆ. ಆದರೂ, ಪ್ರತಿವರ್ಷ ಡಿಜಿಟಲ್ ಪಾವತಿಗೆ ಸಂಬಂಧಿಸಿದ ವಂಚನೆಯ ಪ್ರಕರಣಗಳು ಏರಿಕೆ ಕಾಣುತ್ತಿದೆ ಎಂದು ರಾಜ್ಯ ಸರ್ಕಾರದ ಆರ್ಥಿಕ ಸಮೀಕ್ಷೆಯಲ್ಲಿ ಹೇಳಲಾಗಿದೆ.

ಡಿಜಿಟಲ್ ಪಾವತಿಯಲ್ಲಿ ದೇಶಾದ್ಯಂತ 288 ಕೋಟಿ ರೂ. ವಂಚನೆ :

ದೇಶಾದ್ಯಂತ 2019-20ನೇ ಸಾಲಿನಲ್ಲಿ ಎಟಿಎಂ- ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮತ್ತು ಇಂಟರ್ ನೆಟ್ ವಹಿವಾಟುಗಳಲ್ಲಿ ಬರೋಬ್ಬರಿ 288 ಕೋಟಿ ರೂ. ಮೌಲ್ಯದ ವಂಚನೆಗಳಾಗಿರುವುದನ್ನು ಬ್ಯಾಂಕ್ ಗಳು ವರದಿ ಮಾಡಿವೆ. ರಾಜ್ಯದಲ್ಲಿ 2017-18ನೇ ಆರ್ಥಿಕ ವರ್ಷದಲ್ಲಿ 1,573 ಡಿಜಿಟಲ್ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ವರದಿಯಾಗಿದ್ದು, ಅವುಗಳ ಮೊತ್ತ 10.58 ಕೋಟಿ ರೂ.ಗಳಾಗಿತ್ತು. 2019-20ನೇ ಸಾಲಿನಲ್ಲಿ 2,845ಕ್ಕೆ ವಂಚನೆ ಪ್ರಕರಣಗಳು ಏರಿಕೆಯಾಗಿದ್ದು, ಈ ವರ್ಷದಲ್ಲಿ ವಂಚನೆಯಾದ ಮೌಲ್ಯ 17.57 ಕೋಟಿ ರೂ. ಗೆ ಹೆಚ್ಚಳವಾಗಿದೆ. ಆದರೂ ಒಂದು ಸಮಾಧಾನ ಸಂಗತಿಯೆಂದರೆ ದೇಶದಲ್ಲಿನ ಒಟ್ಟು ಡಿಜಿಟಲ್ ಬ್ಯಾಂಕಿಂಗ್ ವಂಚನೆ ಪ್ರಕರಣಗಳಲ್ಲಿ ರಾಜ್ಯದಲ್ಲಾಗುವ ಮೋಸದ ಪ್ರಮಾಣ ಶೇ.5.5ರಷ್ಟಿದೆ. ದೇಶದಲ್ಲಿ ನಡೆಯವ ವಂಚನೆ ಪ್ರಮಾಣ ಮಹಾರಾಷ್ಟ್ರದಲ್ಲಿ ಶೇ.42.1ರಷ್ಟಿದ್ದು, ಮೊದಲನೇ ಸ್ಥಾನದಲ್ಲಿದೆ. ಭಾರತದಲ್ಲಿ ನಡೆಯುವ ಡಿಜಿಟಲ್ ವಹಿವಾಟಿನ ಅತ್ಯಂತ ಹೆಚ್ಚಿನ ಪಾಲವನ್ನು ಕರ್ನಾಟಕವು ಹೊಂದಿದ್ದರೂ, ರಾಷ್ಟ್ರಮಟ್ಟದ ವಂಚನೆ ದರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಮೋಸಕ್ಕೆ ಒಳಗಾಗುವ ಪ್ರಮಾಣ ಕಡಿಮೆಯಿದೆ. ಈ ಸವಾಲನ್ನು ಎದುರಿಸಲು ರಾಜ್ಯ ಸರ್ಕಾರ ಆಧುನಿಕ ಪರಿಕರ ಹಾಗೂ ಸಾಮರ್ಥ್ಯಗಳೊಂದಿಗೆ ತನ್ನ ಸೈಬರ್ ಕೋಶಗಳನ್ನು ಬಲಪಡಿಸಿಕೊಳ್ಳಬೇಕಿದೆ ಎಂದು ರಾಜ್ಯ ಸರ್ಕಾರದ ಆರ್ಥಿಕ ಸಮೀಕ್ಷೆಯಲ್ಲಿ ಶಿಫಾರಸ್ಸು ಮಾಡಲಾಗಿದೆ.

ದೇಶದಲ್ಲಿದ್ದಾರೆ 15 ಕೋಟಿ ಸಕ್ರಿಯ ಯುಪಿಐ ಬಳಕೆದಾರರು :

ದೇಶದಲ್ಲಿ ಯುಪಿಐ (UPI) ಪಾವತಿಗಳ ಹೆಚ್ಚಳದೊಂದಿಗೆ ಡಿಜಿಟಲ್ ಪೇಮೆಂಟ್ ಗಳಲ್ಲಿ ಕ್ರಾಂತಿಕಾರಿ ಬೆಳವಣಿಗೆಗೆ ಸಾಕ್ಷಿಯಾಗಿದೆ. ನವೆಂಬರ್ 2021ರ ತನಕ ಯುಪಿಐ ಸರಿಸುಮಾರು 150 ಮಿಲಿಯನ್ ಸಕ್ರಿಯ ಬಳಕೆದಾರರನ್ನು ಅಂದರೆ 15 ಕೋಟಿ ಬಳಕೆದಾರರನ್ನು ಹೊಂದಿದೆ. ಈ ತಂತ್ರಜ್ಞಾನದ ಮೂಲಕ ಒಂದು ದಿನದಲ್ಲಿ 10 ಮಿಲಿಯನ್ ವಹಿವಾಟನ್ನು ನಡೆಸಲಾಗುತ್ತಿದೆ. ಈ ಯುಪಿಐ ನಲ್ಲಿ ಫೋನ್ ಪೇ (Phone pe) ಪ್ರಮುಖ ಪಾವತಿ ವಿಧಾನವಾಗಿದೆ. ಡಿಜಿಟಲ್ ಮಾರಕಟ್ಟೆಯಲ್ಲಿ ಶೇ.46.7ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ.

ಏನಿದು ಕರ್ನಾಟಕ ಆರ್ಥಿಕ ಸಮೀಕ್ಷೆ – 2021-22?

ರಾಜ್ಯ ಸರ್ಕಾರವು ಅನುಷ್ಠಾನಗೊಳಿಸುತ್ತಿರುವ ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳ, ನೀತಿಗಳ ಮುಖ್ಯಾಂಶಗಳು ಮತ್ತು ಭವಿಷ್ಯದ ನೀತಿ ಉಪಕ್ರಮಗಳು ಹಾಗೂ ಆರ್ಥಿಕತೆಯ ನಿರೀಕ್ಷೆಗಳ ಸಾರಾಂಶವನ್ನು ಕರ್ನಾಟಕ ಆರ್ಥಿಕ ಸಮೀಕ್ಷೆಯು ಬಿಂಬಿಸುತ್ತದೆ. ರಾಜ್ಯದ ಎಲ್ಲಾ ವಲಯಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲು ಕ್ಷೇತ್ರವಾರು ನಿರ್ದಿಷ್ಟ ಅಂತರ ಮತ್ತು ಸವಾಲುಗಳನ್ನು ಗುರ್ತಿಸಿ, ಸೂಕ್ತ ಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಈ ದಾಖಲೆಯನ್ನು ವಿಧಾನಮಂಡಲದಲ್ಲಿ ಮಂಡಿಸಲಾಗುತ್ತದೆ.

WhatsApp Join our WhatsApp Channel
Previous Post

Vehicle Insurance TP Premium Will Hike | ಹೆಚ್ಚಾಗಲಿದೆ ನಿಮ್ಮ ಕಾರು, ದ್ವಿಚಕ್ರ ವಾಹನಗಳ ಥರ್ಡ್ ಪಾರ್ಟಿ ವಿಮಾ ಕಂತಿನ ಮೊತ್ತ..! : ಏ.1 ರಿಂದ ಜಾರಿಗೆ ಬರುವ ಸಾಧ್ಯತೆ

Next Post

NREGA EMPLOYMENT NEWS | ಕರ್ನಾಟಕದಲ್ಲಿ ಪ್ರಸಕ್ತ ಸಾಲಿನಲ್ಲಿ ನರೇಗಾ ಯೋಜನೆಯಡಿ 15.27 ಕೋಟಿ ಮಾನವ ಉದ್ಯೋಗ ಸೃಷ್ಟಿ – ಸಚಿವ ಈಶ್ವರಪ್ಪ

Next Post

NREGA EMPLOYMENT NEWS | ಕರ್ನಾಟಕದಲ್ಲಿ ಪ್ರಸಕ್ತ ಸಾಲಿನಲ್ಲಿ ನರೇಗಾ ಯೋಜನೆಯಡಿ 15.27 ಕೋಟಿ ಮಾನವ ಉದ್ಯೋಗ ಸೃಷ್ಟಿ - ಸಚಿವ ಈಶ್ವರಪ್ಪ

ವಿಶ್ವ ಮಹಿಳಾ ದಿನಾಚರಣೆ – 2022ರ ಅಂಗವಾಗಿ ವಿವಿಧ ಕ್ಷೇತ್ರಗಳ ಮಹಿಳೆಯರಿಗೆ ಸನ್ಮಾನ

Please login to join discussion

Like Us on Facebook

Follow Us on Twitter

Recent News

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group