Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

JAMES FILM RELEASE | ಅಪ್ಪು ನೆನಪಿನಲ್ಲಿ ಬೇಸರದ ನಡುವೆ ಭರ್ಜರಿಯಾಗಿ ತೆರೆಕಂಡ ಜೇಮ್ಸ್ ಚಿತ್ರಕ್ಕೆ ಸಖತ್ ರೆಸ್ಪಾನ್ಸ್

ಮಾ.17 ಮೊದಲ ದಿನದಂದೇ 4 ಸಾವಿರ ಸಿನಿಪರದೆ ಹಾಗೂ ಪಂಚಫಾಷೆಗಳಲ್ಲಿ ಚಿತ್ರ ಪ್ರದರ್ಶನ| ಕರ್ನಾಟಕವೊಂದರಲ್ಲೇ 400 ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ | ಜೇಮ್ಸ್ ಚಿತ್ರದ ಬಗ್ಗೆ ಸಹೋದರ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದೇನು?

by Bengaluru Wire Desk
March 17, 2022
in News Wire, Public interest
Reading Time: 1 min read
0
ಚಿತ್ರಕೃಪೆ : ಜೇಮ್ಸ್

ಚಿತ್ರಕೃಪೆ : ಜೇಮ್ಸ್

 ಬೆಂಗಳೂರು, (www.bengaluruwire.com) : ಅಭಿಮಾನಿಗಳ ಪಾಲಿನ ಅಪ್ಪು, ನಟ ಪುನೀತ್ ರಾಜ್ ಕುಮಾರ್ (Actor Puneeth Rajkumar) ಇಲ್ಲದ ಬೇಸರದ ನಡುವೆ ಅವರ ಅಭಿನಯದ ಕೊನೆಯ ಚಿತ್ರ ಜೇಮ್ಸ್ (‘James’) ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಗುರುವಾರ ತೆರೆ ಕಂಡಿದ್ದು, ಅಭಿಮಾನಿಗಳು ಅಪ್ಪು ಇಲ್ಲದ ಜನ್ಮದಿನ ಹಾಗೂ ಜೇಮ್ಸ್ ಚಿತ್ರದ ಸಂಭ್ರಮಾಚರಣೆ ಈ ಎರಡು ಕಾರ್ಯಕ್ರಮವನ್ನು ಜೇಮ್ಸ್ ಜಾತ್ರೆ ಹೆಸರಿನಲ್ಲಿ ಖುಷಿ ಹಾಗೂ ದುಖಃ ಮಿಶ್ರ ಭಾವಗಳ ಮಧ್ಯೆ ಆಚರಿಸಿದರು.

ಕನ್ನಡ ಚಿತ್ರೋದ್ಯಮದಲ್ಲಿ ನಟ ಪುನೀತ್ ರಾಜ್ ಕುಮಾರ್ ಹಠಾತ್ ಅಗಲಿಕೆ ಶೂನ್ಯ ಸೃಷ್ಟಿಸಿದ್ದಂತೂ ಸತ್ಯ. ಇದೇ ಕೊರಗಿನಲ್ಲಿ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರವನ್ನು ಅವರ ಅಭಿಮಾನಿಗಳು ಮುಂಗಡವಾಗಿ ಟಿಕೆಟ್ ಬುಕಿಂಗ್ ಮಾಡಿ, ಸಾಲುದ್ದ ಕ್ಯೂನಲ್ಲಿ ರಾತ್ರೋರಾತ್ರಿ ಸಾಲುಗಟ್ಟಿ ನಿಂತು ಟಿಕೆಟ್ ಪಡೆದು ನೋಡಿ ತೃಪ್ತಿ ವ್ಯಕ್ತಪಡಿಸಿದ್ದಾರೆ.

12 ದೇಶಗಳ ನಾಲ್ಕು ಸಾವಿರ ಥಿಯೇಟರ್ ಗಳಲ್ಲಿ ರಿಲೀಸ್ :

ಜೇಮ್ಸ್ ಚಲನಚಿತ್ರ ಮಾ.17ರ ಮೊದಲದಿನದಂದೇ 4,000 ಥಿಯೇಟರ್ ಗಳಲ್ಲಿ (4000 screens) ಪ್ರದರ್ಶನಗೊಂಡಿದ್ದಲ್ಲದೆ ಕನ್ನಡ, ತಮಿಳು, ಮಲಯಾಳಿ, ತೆಲಗು ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಗೊಂಡು ಚಿತ್ರರಸಿಕರ ಮನತಣಿಸಿದೆ. ಒಂದೊಂಡೆ ಜೇಮ್ಸ್ ಚಿತ್ರ ನೋಡಿದ ಸಂಭ್ರಮವಾದರೆ, ಅಪ್ಪು ನೆನಪಿನಲ್ಲಿ ಲಕ್ಷಾಂತರ ಅಭಿಮಾನಿಗಳು ಬೇಸರವನ್ನು ಹೊರಹಾಕಿದ್ದಾರೆ. ಕರ್ನಾಟಕದ 400 ಸಿನಿಮಾ ಮಂದಿರದಲ್ಲಿ ಜೇಮ್ಸ್ ಚಿತ್ರ ಇಂದು ತೆರೆಕಂಡಿದೆ.

ಆಂಧ್ರ-ತೆಲಂಗಾಣದಲ್ಲಿ 300ಕ್ಕೂ ಹೆಚ್ಚು ಸ್ಕ್ರೀನ್, ಆಸ್ಟ್ರೇಲಿಯಾದಲ್ಲಿ 150ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ರಿಲೀಸ್ ಆಗಿದೆ. ಅಮೆರಿಕದಲ್ಲಿ 160 ಸಿನಿಪರದೆ ಸೇರಿದಂತೆ 12 ದೇಶಗಳಲ್ಲಿ ಜೇಮ್ಸ್ ಚಿತ್ರ ಬಿಡುಗಡೆಗೊಂಡಿದೆ.

ಅಪ್ಪುವಿನ 46 ಕೆಜಿ ಕೇಕ್ ಕತ್ತರಿಸಿದ ರಾಘವೇಂದ್ರ ರಾಜ್ ಕುಮಾರ್ :

ಕಂಠೀರವ ಸ್ಟುಡಿಯೋದಲ್ಲಿ ಗುರುವಾರ ಬೆಳಗ್ಗೆ ನಟಿ ಪುನೀತ್ ಬರ್ತ್ ಡೇ ಪ್ರಯುಕ್ತ ನಟ ರಾಘವೇಂದ್ರ ರಾಜ್ ಕುಮಾರ್ 46 ಕೆಜಿ ತೂಕದ ಕೇಕ್ ಕಟ್ ಮಾಡಿದರು. ಇದೇ ವೇಳೆ ಅಪ್ಪುವನ್ನು ನೆನೆದು ದೊಡ್ಡಮನೆ ಕುಟುಂಬ ಬೇಸರದಲ್ಲಿತ್ತು.

ನಟ ಪುನೀತ್ ರಾಜ್ ಕುಮಾರ್ ಕಳೆದ ವರ್ಷದ ಅಕ್ಟೋಬರ್ ನಲ್ಲಿ ಸಾವನ್ನಪ್ಪಿದ ಬಳಿಕ ಅವರ ಅಭಿನಯದ ಈ ಚಿತ್ರಕ್ಕೆ ಅವರ ಹಿರಿಯ ಸಹೋದರ ನಟ ಶಿವರಾಜ್ ಕುಮಾರ್ 11 ಗಂಟೆಗಳ ಕಾಲ ಸಮಯ ಮೀಸಲಿಟ್ಟು ವಾಯ್ಸ್ ಡಬ್ ಮಾಡಿದ್ದಾರೆ. ಪುನೀತ್ ಇಬ್ಬರು ಸಹೋದರರಾದ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿರುವುದು ಮತ್ತೊಂದು ವಿಶೇಷ.

ಬಹದ್ದೂರು ಚಿತ್ರದ ಖ್ಯಾತಿ ಚೇತನ್ ಕುಮಾರ್ ಈ ಜೇಮ್ಸ್ ಚಿತ್ರವನ್ನು ನಿರ್ದೇಶಿಸಿದ್ದು, ಪ್ರಿಯಾ ಆನಂದ್, ಅನುಪ್ರಭಾಕರ್ ಮುಖರ್ಜಿ, ಶ್ರೀಕಾಂತ್ ಮೆಕಾ, ಶರತ್ ಕುಮಾರ್ ಹಾಗೂ ಇತರರು ತಾರಾಗಣದಲ್ಲಿದ್ದಾರೆ. ಕಿಶೋರ್ ಪತ್ತಿಕೊಂಡ ಈ ಚಿತ್ರದ ನಿರ್ಮಾಪಕರಾಗಿದ್ದರೆ, ಚೇತನ್ ರಾಜ್ ಸಂಗೀತ ನಿರ್ದೇಶಿಸಿದ್ದಾರೆ.

ಇತ್ತೀಚೆಗೆ ಅಂದರೆ ಮಾ.13ರಂದು ಜೇಮ್ಸ್ ಚಿತ್ರದ ಪ್ರೀಲಾಂಚ್ ಪ್ರದರ್ಶನದಲ್ಲಿ ಈ ಚಿತ್ರದ ತಂಡದೊಂದಿಗೆ, ಕನ್ನಡ ಚಿತ್ರೋದ್ಯಮದ ಹಲವು ಹಿರಿಯ ನಟ, ನಟಿಯರು, ಪುನೀತ್ ರಾಜ್ ಕುಮಾರ್ ಕುಟುಂಬಸ್ಥರು ಈ ಭಾವನಾತ್ಮಕ ಸಂದರ್ಭದಲ್ಲಿ ಹಾಜರಿದ್ದು, ಚಿತ್ರ ವೀಕ್ಷಣೆ ಮಾಡಿದ್ದರು. ಅಪ್ಪು ವಿದಾಯದ ಚಿತ್ರವೆಂದೇ ಹೇಳುತ್ತಿರುವ ಅಭಿಮಾನಿಗಳು ಈ ಹಿಂದಿನ ಚಲನಚಿತ್ರಗಳು ಬಿಡುಗಡೆಯಾಗಿದ್ದಾಗ ಮನಪೂರ್ವಕವಾಗಿ ಸಂಭ್ರಮಿಸಿ ಚಿತ್ರವನ್ನು ವೀಕ್ಷಿಸುತ್ತಿದ್ದರೆ, ಈ ಕೊನೆಯ ಚಿತ್ರವನ್ನು ಇನ್ನಿಲ್ಲದ ಬೇಸರದಲ್ಲಿ ನೋಡುತ್ತಿರುವುದು ದುರ್ದೈವವೇ ಸರಿ.

ಜೇಮ್ಸ್ ಚಿತ್ರದ ಬಗ್ಗೆ ಸಹೋದ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದೇನು?

ನಟ ರಾಘವೇಂದ್ರ ರಾಜ್ ಕುಮಾರ್ ಜೇಮ್ಸ್ ಚಿತ್ರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದರು

ನಟ ಪುನೀತ್ ರಾಜ್ ಕುಮಾರ್ ಸಹೋದರ ರಾಘವೇಂದ್ರ ರಾಜ್ ಕುಮಾರ್ ಜೇಮ್ಸ್ ಚಿತ್ರ ನೋಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಒಬ್ಬ ಅಣ್ಣನಾಗಿ ನನ್ನ ತಮ್ಮನ ಸಿನಿಮಾದ ಬಗ್ಗೆ ಮಾತನಾಡಬಾರದು. ಏಕಂದರೆ ನನ್ನ ತಮ್ಮನ ಸಿನಿಮಾ ಹೇಗಿದ್ದರೂ ಚೆನ್ನಾಗಿರುತ್ತೆ ಅಂತ ಹೇಳುತ್ತೇನೆ. ಜೇಮ್ಸ್ ಸಿನಿಮಾ ನನ್ನ ತಮ್ಮನ ಕೊನೆಯ ಚಿತ್ರ. ಜನರು ಈ ಚಿತ್ರದ ಬಗ್ಗೆ ಮಾತನಾಡಿದ್ದನ್ನು ನಾವು ಕೇಳಬೇಕು. ಅವನ ಹುಟ್ಟುಹಬ್ಬಕ್ಕೆ ಕೊನೆಯದಾಗಿ ಜನರಿಗೆ ಕೊಡುಗೆಯಾಗಿ ಕೊಟ್ಟಿದ್ದಾನೆ. ಜನರಿಗೆ ಈ ಚಿತ್ರ ಇಷ್ಟ ಆದರೆ ನನಗೂ ಇಷ್ಟ ಆದಂತೆ. ಅಪ್ಪುವಿನ ಕೊನೆಯ ನಾಲ್ಕು ಸಿನಿಮಾದಲ್ಲಿ ಏನು ಹೇಳೋಕೆ ಹೊರಟಿದ್ದ? ಒಂದು ರಾಜ್ ಕುಮಾರ ಮಾಡ್ತಿಯಾ, ಒಂದು ಕಡೆ ಯುವರತ್ನ ಮಾಡ್ತಿಯಾ, ಮತ್ತೊಂದು ಕಡೆ ಗಂಧದ ಗುಡಿ ಮಾಡ್ತಿಯಾ, ಮತ್ತೆ ಜೇಮ್ಸ್ ಮಾಡ್ತಿಯಾ? ಅಪ್ಪು ಏನ್ ಮಾಡೋಕೆ ಹೊರಟಿದ್ದಾ? ಅನಾಥ ಆಶ್ರಮದಲ್ಲಿನ ಮಕ್ಕಳನ್ನು ಹೇಗೆ ನೋಡಿಕೊಳ್ಳಬೇಕು ಅಂತ ಹೇಳ್ತೀಯ. ಗಂಧದ ಗುಡಿಯಲ್ಲಿ ಪರಿಸರ ಹೇಗೆ ಕಾಪಾಡಬೇಕು? ಕಾಡನ್ನು ಕಾಪಾಡಬೇಕು ಅಂತ ಹೇಳ್ತಿಯಾ. ಜೇಮ್ಸ್ ನಲ್ಲಿ ಯೋಧರ ಬಗ್ಗೆ ಮಾತಾಡ್ತಿಯಾ. ಆತ ಏನು ಹೇಳೋಕೆ ಬಂದಿದ್ದ ಅಂತ ಗೊತ್ತಾಗಲಿಲ್ಲ. ಇದ್ಯಾವುದನ್ನೂ ನಮಗೆ ಹೇಳಿಲ್ಲ. ಸಿನಿಮಾ ಮುಖಾಂತರ ಅಭಿಮಾನಿಗಳಿಗೆ ಹೇಳಿದ್ದೀಯ. ಅದನ್ನು ಎಲ್ಲರೂ ಪಾಲಿಸುತ್ತಾರೆ. ಅವರ ಜೊತೆ ನಾವೂನು ನೀನು ಹೇಳಿದ್ದನ್ನು ಪಾಲಿಸುತ್ತೇವೆ” ಎಂದು ನಟ ರಾಘವೇಂದ್ರ ರಾಜ್ ಕುಮಾರ್ ಭಾವುಕರಾಗಿ ನುಡಿದರು.

WhatsApp Join our WhatsApp Channel
Previous Post

ISKCON Guru Purnima 2022 | ನಾಳೆ ಇಸ್ಕಾನ್ ನಲ್ಲಿ ಗುರುಪೂರ್ಣಿಮೆ ಆಚರಣೆ : 108 ನದಿಗಳ ಪವಿತ್ರ ಜಲದೊಂದಿಗೆ ವಿಗ್ರಹಗಳಿಗೆ ಮಹಾಭಿಷೇಕ

Next Post

ಕಸಾಪ ಸುದ್ದಿ | ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳ ಅಂತಿಮ ಕರಡು ತಿದ್ದುಪಡಿ ಪ್ರತಿ ಕಸಾಪ ಅಧ್ಯಕ್ಷರಿಗೆ ಹಸ್ತಾಂತರ

Next Post

ಕಸಾಪ ಸುದ್ದಿ | ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳ ಅಂತಿಮ ಕರಡು ತಿದ್ದುಪಡಿ ಪ್ರತಿ ಕಸಾಪ ಅಧ್ಯಕ್ಷರಿಗೆ ಹಸ್ತಾಂತರ

ಉದ್ಯೋಗ ಮಾಹಿತಿ ಕುರಿತ ಸಾಂದರ್ಭಿಕ ಚಿತ್ರ

Employment News | ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ : ಮಾ.27 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group