Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಶೀಘ್ರದಲ್ಲಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by Bengaluru Wire Desk
March 20, 2022
in News Wire
Reading Time: 1 min read
0

ಬೆಂಗಳೂರು, (www.bengaluruwire.com): ಪ್ರಸಕ್ತ ವರ್ಷದ ಆಯವ್ಯದಲ್ಲಿ ರೂ.100 ಕೋಟಿ ವೆಚ್ಚದಲ್ಲಿ ಕ್ಷೀರ ಸಮೃದ್ಧಿ ಬ್ಯಾಂಕ್ ಅನ್ನು ಸ್ಥಾಪಿಸಲು ಘೋಷಿಸಲಾಗಿದ್ದು, ಅತಿ ಶೀಘ್ರದಲ್ಲಿ ಕಾರ್ಯಾದೇಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಇಂದು ಕರ್ನಾಟಕ ರಾಜ್ಯ ಸಹಕಾರ ಮಂಡಳ ನಿ., ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳ ನಿ. ಹಾಗೂ ಸಹಕಾರ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ “ಸಹಕಾರ ರತ್ನ” ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಹಾಲು ಉತ್ಪಾದನೆಯು ಒಂದು ದೊಡ್ಡ ಚಟುವಟಿಕೆಯಾಗಿದೆ. ಹಾಲು ಉತ್ಪಾದನೆಯಿಂದ ಬರುವ ಲಾಭವು ಹಾಲು ಉತ್ಪಾದಕರಿಗೇ ಸೇರಬೇಕೆಂಬ ಉದ್ದೇಶದಿಂದ ರಾಜ್ಯಾದ್ಯಂತ ಪ್ರತಿಯೊಂದು ತಾಲ್ಲೂಕಿನಲ್ಲಿ ಕ್ಷೀರ ಸಮೃದ್ಧಿ ಬ್ಯಾಂಕ್ ತೆರೆಯಲಾಗುತ್ತಿದೆ. ಪ್ರತಿಯೊಬ್ಬ ಹಾಲು ಉತ್ಪಾದಕರು ಇದರ ಸದಸ್ಯರಾಗಬಹುದು.

ಹಾಲು ಉತ್ಪಾದಕರ ಎಲ್ಲಾ ಚಟುವಟಿಕೆಗಳಿಗೆ ಸಹಕಾರಿಯಾಗುವಂತೆ ಸುಲಭದಲ್ಲಿ, ಕಡಿಮೆ ಬಡ್ಡಿ ದರದಲ್ಲಿ ಈ ಬ್ಯಾಂಕ್‌ನಿಂದ ಸಾಲ ದೊರೆಯಲಿದೆ. ಕ್ಷೀರ ಸಮೃದ್ಧಿ ಬ್ಯಾಂಕ್‌ ಅನ್ನು ಉತ್ತಮವಾಗಿ ಬಳಸಿಕೊಂಡಲ್ಲಿ ಭವಿಷ್ಯದಲ್ಲಿ ಅಪೆಕ್ಸ್ ಬ್ಯಾಂಕ್‌ಗೆ ಸರಿಸಮಾನವಾಗಿ ಸಹಕಾರಿ ರಂಗದಲ್ಲಿ ಬೆಳೆಯಲಿದೆ ಎಂದರಲ್ಲದೆ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಇದಾಗಿದೆ ಎಂದು ಹೇಳಿದರು.

ದೇಶದಲ್ಲಿ ಹಸಿರುಕ್ರಾಂತಿಯಾಗಿದೆ, ಆದರೆ ಕೃಷಿಗೆ ತಕ್ಕಂತೆ ರೈತ ಬೆಳೆದಿಲ್ಲ. ಇದಕ್ಕಾಗಿ ಯಶಸ್ವಿನಿ ಯೋಜನೆ ಮರು ಜಾರಿ ಮಾಡಲಾಗುತ್ತಿದೆ. ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಲಾಗುತ್ತಿದೆ. ಇದರಿಂದ ರೈತರ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಯಶಸ್ವಿನಿ ಯೋಜನೆಗಾಗಿ 2022-23 ಬಜೆಟ್ ನಲ್ಲಿ 300 ಕೋಟಿ ರೂ. :

ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪರಸ್ಪರ ಮಾತುಕತೆಯಲ್ಲಿ ತೊಡಗಿದ್ದ ಚಿತ್ರ

ಯಶಸ್ವಿನಿ ಯೋಜನೆ ಮರು ಜಾರಿಗೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ 300 ಕೋಟಿ ರೂ. ಹಾಗೂ ರೈತರ ಯಂತ್ರೋಪಕರಣಕ್ಕೆ ಅಗತ್ಯವಿರುವ ಡೀಸಲ್, ಪೆಟ್ರೋಲ್‌ಗೆ ರೂ.500 ಕೋಟಿ ಹಣವನ್ನು ಪ್ರಸಕ್ತ ವರ್ಷದ ಆಯವ್ಯಯದಲ್ಲಿ ಮೀಸಲಿಡಲಾಗಿದೆ. ರಾಜ್ಯದ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 24 ಸಾವಿರ ಕೋಟಿ ರೂ. ಸಾಲ ವಿತರಣೆ ಮಾಡಲಾಗುವುದು ಎಂದರಲ್ಲದೆ ಕೃಷಿಯಲ್ಲಿ ಬಂಡವಾಳ ಹೂಡಿಕೆ ಆಗಬೇಕು. ಕೃಷಿ ಆರ್ಥಿಕತೆಯ ಮೂಲ. ರೈತರು ಕೇವಲ ಉತ್ಪಾದಕರಲ್ಲ, ಅವರು ಬಳಕೆದಾರರು ಕೂಡ ಎಂದು ಹೇಳಿದರು.

ಸಹಕಾರ ಕ್ಷೇತ್ರಕ್ಕೆ ಸಿಎಂ ಸಾಕಷ್ಟು ಒತ್ತು – ಎಸ್.ಟಿ.ಸೋಮಶೇಖರ್ :
ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಹಕಾರ ಕ್ಷೇತ್ರಕ್ಕೆ ಸಾಕಷ್ಟು ಒತ್ತು ಕೊಟ್ಟಿದ್ದಾರೆ. ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದರು.

ಸಹಕಾರ ರತ್ನ ಪ್ರಶಸ್ತಿಗೆ ಯಾವುದೇ ಪ್ರಭಾವ ಬಳಸಬಾರದು, ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಬೇಕು ಎಂಬ ಮುಖ್ಯಮಂತ್ರಿಗಳ ಆದೇಶದಂತೆ 60 ಸಹಕಾರಿಗಳನ್ನು ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಸಹಕಾರಿಗಳ ಬೇಡಿಕೆಯಂತೆ ಯಶಸ್ವಿನಿ ಯೋಜನೆಯನ್ನು ಮುಖ್ಯಮಂತ್ರಿ ಅವರು ಜಾರಿಗೊಳಿಸಿದರು. 2021ನೇ ಸಾಲಿನಲ್ಲಿ ರೈತರಿಗೆ ರೂ.20810 ಕೋಟಿ ಶೂನ್ಯ ಬಡ್ಡಿ ಸಾಲ ನೀಡುವ ಗುರಿ ನೀಡಲಾಗಿದ್ದು, ಈಗಾಗಲೇ ರೂ.16 ಸಾವಿರ ಕೋಟಿ ಹಣ ವಿತರಣೆಯಾಗಿದೆ. ತಿಂಗಳ ಅಂತ್ಯದ ವೇಳೆಗೆ ನಿಗದಿತ ಗುರಿ ತಲುಪಲಾಗುವುದು ಎಂದರು.

ಯಶವಂತಪುರ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಅವರು ಸಾಕಷ್ಟು ಅನುದಾನ ನೀಡಿದ್ದಾರೆ. 21 ಹಳ್ಳಿಗಳಿಗೆ ನೀರು ಪೂರೈಕೆ ಮಾಡುವ, ಒಳಚರಂಡಿ ಕಾಮಗಾರಿ ಏಪ್ರಿಲ್‌ಗೆ ಮುಕ್ತಾಯವಾಗಲಿದೆ. ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸದ ಡಿ.ವಿ.ಸದಾನಂದಗೌಡ, ಜಲ ಸಂಪನ್ಮೂಲ ಸಚಿವ ಗೋವಿಂದ.ಎಂ.ಕಾರಜೋಳ, ಗೃಹ ಸಚಿವ ಅರಗ ಜ್ಞಾನೆಂದ್ರ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಅಬಕಾರಿ ಸಚಿವ ಕೆ.ಗೋಪಾಲಯ್ಯ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ ಸೇರಿದಂತೆ ವಿವಿಧ ಸಹಕಾರ ಮಂಡಳಿಗಳ ಪದಾಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.

60 ಹಿರಿಯ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ :

ಸಹಕಾರ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ 60 ಹಿರಿಯ ಸಹಕಾರಿಗಳಿಗೆ 2021ನೇ ಸಾಲಿನ ‘ಸಹಕಾರ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದರ ಜೊತೆಗೆ ನಟ ಪುನೀತ್ ರಾಜ್‌ಕುಮಾರ್ ಹಾಗೂ ಕರೇಗೌಡ ಸಿದ್ಲಿಂಗಪ್ಪಗೌಡ ಸಣ್ಣ ಗೌಡ್ರ ಅವರಿಗೆ ಮರಣೋತ್ತರ ಪ್ರಶಸ್ತಿ ಘೋಷಣೆ ಮಾಡಲಾಯಿತು.

WhatsApp Join our WhatsApp Channel
Previous Post

World Sparrow Day 2022 | ಚೀವ್ ಚೀವ್… ಗುಬ್ಬಚ್ಚಿ ನೀ ಎಲ್ಲಿ ಹೋದೆ ನಮ್ಮನ್ನು ಬಿಟ್ಟು ?

Next Post

ಉಕ್ರೇನ್ ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ ಬೆಂಗಳೂರಿಗೆ : ಯುದ್ಧಪೀಡಿತ ರಾಷ್ಟ್ರದಿಂದ ಭಾರತಕ್ಕೆ ಶವ ತಂದಿದ್ದು ಹೇಗೆ ಗೊತ್ತಾ?

Next Post

ಉಕ್ರೇನ್ ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ ಬೆಂಗಳೂರಿಗೆ : ಯುದ್ಧಪೀಡಿತ ರಾಷ್ಟ್ರದಿಂದ ಭಾರತಕ್ಕೆ ಶವ ತಂದಿದ್ದು ಹೇಗೆ ಗೊತ್ತಾ?

#PradeepMehra Viral Video | ಈ ಯುವಕ ಭಾರತೀಯ ಸೇನೆ ಸೇರಲು "ಹೀಗೆ" ಮಾಡುತ್ತಿದ್ದಾನೆ : ದೇಶದಾದ್ಯಂತ ವೈರಲ್ ಆದ ಸ್ಪೂರ್ತಿ ನೀಡುವ ವಿಡಿಯೋ

Please login to join discussion

Like Us on Facebook

Follow Us on Twitter

Recent News

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

August 4, 2026

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group