Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

  • Bengaluru Focus

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

  • Bengaluru Focus

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

RBI Credit Card Issue Direction | ಮನವಿ ಮಾಡದಿದ್ದರೂ ಬ್ಯಾಂಕ್ ಗಳು ಕ್ರೆಡಿಟ್ ಕಾರ್ಡ್ ಗಾಗಿ ನಿಮಗೆ ಸತಾಯಿಸ್ತಿದಿಯಾ? : ಅನಗತ್ಯ ಕ್ರೆಡಿಟ್ ಕಾರ್ಡ್ ವಿತರಣೆಗೆ ಆರ್ ಬಿಐ ನ ನಿರ್ಬಂಧ ಏನು ಗೊತ್ತಾ? ಈ ಸುದ್ದಿ ಓದಿ

ಅನಗತ್ಯವಾಗಿ ಕ್ರೆಡಿಟ್ ಕಾರ್ಡ್ ವಿತರಣೆ ಹಾಗೂ ಗ್ರಾಹಕರಿಗೆ ತಿಳಿಯದಂತೆ ಕಾರ್ಡ್ ಮೇಲ್ದರ್ಜೆಗೇರಿಸದಂತೆ ಆರ್ ಬಿಐ ಬ್ಯಾಂಕ್ ಮತ್ತಿತರ ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ ಕಠಿಣ ನಿರ್ದೇಶನ | ಜುಲೈ 1ರಿಂದ ಹೊಸ ನಿರ್ದೇಶನ ಜಾರಿಗೆ ಬರಲಿದೆ

by Bengaluru Wire Desk
April 22, 2022
in News Wire, Public interest
Reading Time: 1 min read
0
ಕ್ರೆಡಿಟ್ ಕಾರ್ಡ್ ಗಳ ಸಾಂದರ್ಭಿಕ ಚಿತ್ರ

ಕ್ರೆಡಿಟ್ ಕಾರ್ಡ್ ಗಳ ಸಾಂದರ್ಭಿಕ ಚಿತ್ರ

ನವದೆಹಲಿ, (www.bengaluruwire.com) : ಕ್ರೆಡಿಟ್ ಕಾರ್ಡ್ ತೆಗೆದುಕೊಳ್ಳಿ ಅಂತ ಆಗಾಗ ಬ್ಯಾಂಕ್ ಅಥವಾ ಕಂಪನಿಗಳ ಕಡೆಯಿಂದ ಗ್ರಾಹಕರಿಗೆ ಅತ್ಯಾಕರ್ಷಕ ಆಮೀಷ ನೀಡಿ ಕ್ರೆಡಿಟ್ ಕಾರ್ಡ್ ಗಳನ್ನು ನೀಡಿ ಕೊನೆಗೆ ಅವುಗಳನ್ನು ಪಡೆದುಕೊಂಡು ಸೂಕ್ತ ಸಂದರ್ಭದಲ್ಲಿ ಹಣ ಮರುಪಾವತಿ ಮಾಡಲಾಗದೆ ತೊಂದರೆಗೆ ಸಿಲುಕುತ್ತಿದ್ದ ಗ್ರಾಹಕರಿಗೆ ಇನ್ನು ಕೊಂಚ ರಿಲೀಫ್ ಸಿಗಲಿದೆ. ಅಲ್ಲದೆ ಗ್ರಾಹಕರಿಗೆ ಗೊತ್ತಿಲ್ಲದಂತೆ ತಮ್ಮ ಕ್ರೆಡಿಟ್ ಕಾರ್ಡ್ ಮೇಲ್ದರ್ಜೆಗೇರಿಸಿ ಕಂಪನಿಯು ಕೊನೆಯಲ್ಲಿ ದುಬಾರಿ ಶುಲ್ಕ ಕಟ್ಟುವಂತೆ ಪೀಡಿಸುವುದು ಇನ್ನು ತಪ್ಪಲಿದೆ.

ಏಕೆಂದರೆ ಜು.1ರಿಂದ ಅನ್ವಯವಾಗುವಂತೆ ರಿಸರ್ವ್ ಬ್ಯಾಂಕ್ ಇಂಡಿಯಾ (Reserve Bank Of India- RBI) ಕ್ರೆಡಿಟ್ ಕಾರ್ಡ್ ವಿತರಿಸುವ ಎಲ್ಲಾ ಬ್ಯಾಂಕ್ ಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ಅದರಂತೆ ಬ್ಯಾಂಕ್ ಗ್ರಾಹಕರಿಂದ ಕೋರಿಕೆ ಇಲ್ಲದೆ ಕ್ರೆಡಿಟ್ ಕಾರ್ಡ್ ವಿತರಿಸಬಾರದು. ಅಲ್ಲದೆ ಅವರ ಒಪ್ಪಿಗೆ ಅಥವಾ ಸಮ್ಮತಿಯಿಲ್ಲದೆ ಅವರ ಬಳಿಯಿರುವ ಹಾಲಿ ಕ್ರೆಡಿಟ್ ಕಾರ್ಡ್ ಗಳನ್ನು ಮೇಲ್ದರ್ಜೆಗೆ ಏರಿಸಬಾರದು ಎಂದು ಕ್ರೆಡಿಟ್ ಕಾರ್ಡ್ ಕಂಪನಿಗಳಿಗೆ ಆರ್ ಬಿಐ ಖಡಕ್ ಎಚ್ಚರಿಕೆಯನ್ನು ನೀಡಿದೆ. ಈ ಸಂಬಂಧ ಆರ್ ಬಿಐ ಕ್ರೆಡಿಟ್ ಕಾರ್ಡ್ ಹಾಗೂ ಡೆಬಿಟ್ ಕಾರ್ಡ್ ವಿತರಣೆ ಕುರಿತಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ನಿರ್ದೇಶನ ನೀಡಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

ಒಂದೊಮ್ಮೆ ಈ ನಿಯಮಗಳನ್ನು ಉಲ್ಲಂಘಿಸಿದರೆ, ಅಂತಹ ಕಂಪನಿಗಳು, ಕ್ರೆಡಿಟ್ ಕಾರ್ಡ್ ಬಿಲ್ ಮೊತ್ತದ ಎರಡರಷ್ಟನ್ನು ದಂಡದ ರೂಪದಲ್ಲಿ ಪಾವತಿಸಬೇಕು. ಅಲ್ಲದೆ ಸಾಲದ ಬಾಕಿ ಮೊತ್ತ ವಸೂಲಿ ಮಾಡುವಾಗ ಗ್ರಾಹಕರಿಗೆ ಯಾವುದೇ ರೀತಿಯಲ್ಲಿ ಬೆದರಿಕೆ ಒಡ್ಡಬಾರದು, ಕಿರುಕುಳ ನೀಡಬಾರದು ಹಾಗೂ ಆ ಗ್ರಾಹಕನ ಕುಟುಂಬ, ಸ್ನೇಹಿತರು ಮತ್ತಿತರ ವೈಯುಕ್ತಿಕ ಸ್ವಾತಂತ್ರಕ್ಕೆ ಧಕ್ಕೆ ತರಬಾರದು ಎಂದು ಕ್ರೆಡಿಟ್ ಕಾರ್ಡ್ ವಿತರಣಾ ಕಂಪನಿಗಳು ಹಾಗೂ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಏಜಂಟ್ ಗಳಿಗೆ ಖಡಕ್ ಸೂಚನೆ ಕೊಟ್ಟಿದೆ.

100 ಕೋಟಿ ರೂ. ಗಿಂತಲೂ ಹೆಚ್ಚಿನ ವ್ಯವಹಾರ ನಡೆಸುತ್ತಿರುವ ವಾಣಿಜ್ಯ ಬ್ಯಾಂಕ್ ಗಳು ಕ್ರೆಡಿಟ್ ಕಾರ್ಡ್ ವಿತರಿಸುವ ವ್ಯವಹಾರವನ್ನು ಸ್ವತಂತ್ರವಾಗಿ ಅಥವಾ ಇತರ ಬ್ಯಾಂಕ್ ಅಥವಾ ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಜೊತೆ ಒಗ್ಗೂಡಿ ಪ್ರಾರಂಭಿಸಬಹುದು. ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (RRBs) ಗಳು ಇನ್ನು ಮುಂದೆ ಪ್ರಾಯೋಜಕತ್ವದ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್ ಗಳ ಸಹಯೋಗದೊಂದಿಗೆ ಕ್ರೆಡಿಟ್ ಕಾರ್ಡ್ ನೀಡಬಹುದೆಂದು ಅಧಿಸೂಚನೆಯಲ್ಲಿ ತಿಳಿಸಿದೆ.

‘ಕ್ರೆಡಿಟ್ ಕಾರ್ಡ್ ಅಗತ್ಯವಿದೆ ಎಂದು ಕೋರಿಕೆ ಸಲ್ಲಿಸದಿದ್ದರೂ ಕಂಪನಿಗಳಿಗೆ ಗ್ರಾಹಕರು ಕಾರ್ಡ್ ಪಡೆದಲ್ಲಿ, ಅಂತಹ ವ್ಯಕ್ತಿಯು ತನಗಾದ ಮಾನಸಿಕ ಕಿರುಕುಳ, ಸಮಯ ನಷ್ಟ, ವೆಚ್ಚಗಳ ಬಗ್ಗೆ ಆರ್ ಬಿಐ ಓಂಬೋಡ್ಸ್ ಮನ್ ಮೊರೆ ಹೋಗಬಹುದು. ಕ್ರೆಡಿಟ್ ಕಾರ್ಡ್ ನೀಡಿದ ಕಂಪನಿಯು ಆ ವ್ಯಕ್ತಿಗೆ ಪಾವತಿಸಬೇಕಿರುವ ಪರಿಹಾರದ ಮೊತ್ತವನ್ನು ಒಂಬುಡ್ಸ್ ಮನ್ ನಿರ್ಧರಿಸಲಿದ್ದಾರೆ.’ ಎಂದು ಆರ್ ಬಿಐ ತನ್ನ ಹೇಳಿದೆ.

ಯಾವುದೇ ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಆರ್ ಬಿಐ ಪೂರ್ವಾನುಮತಿಯಿಲ್ಲದೆ ಕ್ರೆಡಿಟ್ ಕಾರ್ಡ್ ಬ್ಯುಸಿನೆಸ್ ನಡೆಸುವಂತಿಲ್ಲ ಎಂದು ಕೇಂದ್ರಬ್ಯಾಂಕ್ ಫರ್ಮಾನು ಹೊರಡಿಸಿದೆ. “ಯಾವುದೇ ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಆರ್ ಬಿಐ ಪೂರ್ವನಾಮತಿ ಇಲ್ಲದೆ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಚಾರ್ಜ್ ಕಾರ್ಡ್ ಅಥವಾ ಸಂಬಂಧಿತ ಉತ್ಪನ್ನಗಳನ್ನು ವರ್ಚುವಲಿಯಾಗಲಿ ಅಥವಾ ನೇರವಾಗಿಯಾಗಲಿ ವಿತರಿಸುವಂತಿಲ್ಲ” ಎಂದು ತನ್ನ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ಇದರ ಜೊತೆಗೆ ಬ್ಯಾಂಕ್ ಗಳು ತಮ್ಮ ಗ್ರಾಹಕರಿಗೆ ಡೆಬಿಟ್ ಕಾರ್ಡ್ ಪಡೆದುಕೊಳ್ಳುವಂತೆ ಒತ್ತಾಯಿಸುವಂತಿಲ್ಲ. ಹಾಗೂ ಬ್ಯಾಂಕ್ ನ ಇತರ ಸೇವೆಗಳ ಜೊತೆ ಡೆಬಿಟ್ ಕಾರ್ಡ್ ಪಡೆದುಕೊಂಡರಷ್ಟೆ ಸೇವೆ ಲಭ್ಯವಾಗಲಿದೆ ಎಂದು ಷರತ್ತು ಹಾಕುವಂತಿಲ್ಲ ಎಂದು ವಿವರಿಸಿದೆ. ಆರ್ ಬಿಐ ವಿಸ್ತ್ರತ ಅಧಿಸೂಚನೆ ಕುರಿತು ತಿಳಿದುಕೊಳ್ಳಲು ಬಯಸುವುದಾದರೆ ಈ ಮುಂದಿನ ಲಿಂಕ್ https://www.rbi.org.in/scripts/FS_Notification.aspx?Id=12300&fn=2&Mode=0 ಭೇಟಿ ನೀಡಬಹುದು.

WhatsApp Join our WhatsApp Channel
Previous Post

BBMP Property Tax New System | ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ವಲಯ ವರ್ಗೀಕರಣ ವಂಚನೆ ತಡೆಗೆ ಹೈಟೆಕ್ ಬ್ರೇಕ್…!

Next Post

ಬೆಂಗಳೂರಿನಲ್ಲಿ ಒಂದು ವರ್ಷದಲ್ಲಿ 438 ಕೌಟುಂಬಿಕ ದೌರ್ಜನ್ಯ ಪ್ರಕರಣಗಳಷ್ಟೇ ದಾಖಲು – ಹೆಚ್ಚಿನ ಜಾಗೃತಿ ಅಗತ್ಯ: ಜೆ.ಮಂಜುನಾಥ್

Next Post

ಬೆಂಗಳೂರಿನಲ್ಲಿ ಒಂದು ವರ್ಷದಲ್ಲಿ 438 ಕೌಟುಂಬಿಕ ದೌರ್ಜನ್ಯ ಪ್ರಕರಣಗಳಷ್ಟೇ ದಾಖಲು - ಹೆಚ್ಚಿನ ಜಾಗೃತಿ ಅಗತ್ಯ: ಜೆ.ಮಂಜುನಾಥ್

Vidhyarthi Bhavan Play | ಸವಿ ಸವಿ ನೆನಪು ಸಾವಿರ ನೆನಪು....! ಮಸಾಲೆದೋಸೆ ಸವಿರುಚಿಯ “ವಿದ್ಯಾರ್ಥಿ ಭವನ” ದ ಕಥೆಯೀಗ ರಂಗಪ್ರಯೋಗಕ್ಕೆ

Please login to join discussion

Like Us on Facebook

Follow Us on Twitter

Recent News

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group