Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP Engineering Chief Post Selection | ಬಿಬಿಎಂಪಿ ಪ್ರಧಾನ ಎಂಜಿನಿಯರ್ ಹುದ್ದೆಗೆ ಯಾರು ಹೊಸ ಸಾರಥಿ?

ನಗರದಲ್ಲಿನ 12 ಕಾಮಗಾರಿ ವಿಭಾಗಗಳ ಉಸ್ತುವಾರಿಗೆ ಮೂವರು ಚೀಫ್ ಎಂಜಿನಿಯರ್ ಗಳ ನಡುವೆ ಪೈಪೋಟಿ | ಸಿಎಂ ಕಚೇರಿಯಲ್ಲಿದೆ ಕಡತ | ಇನ್ನು ಮೂರು ದಿನಗಳ ಒಳಗಾಗಿ ಹೊಸ ಐಇಸಿ ಆಯ್ಕೆ | ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಸಿಇ ಬಿ.ಎಸ್.ಪ್ರಹ್ಲಾದ್ ಹೆಸರು ಬಹುತೇಕ ಫೈನಲ್

by Bengaluru Wire Desk
May 18, 2022
in Bengaluru Focus, BW Special
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಮೇ.18, (www.bengaluruwire.com) : ಒಂದು ಕಾಲದಲ್ಲಿ ಸಖತ್ ಬೇಡಿಕೆಯಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಪ್ರಧಾನ ಎಂಜಿನಿಯರ್ ಹುದ್ದೆ ತೆರವಾಗಿ 18 ದಿನಗಳು ಉರುಳಿದ್ದು, ಹೊಸ ಮುಖ್ಯಸ್ಥರು ಯಾರಾಗಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಈಗಾಗಲೇ ಹೊಸ ಎಂಜನಿಯರಿಂಗ್ ಚೀಫ್ ಹುದ್ದೆಗಾಗಿ ಅರ್ಹರಾದ ಮೂವರ ಹೆಸರನ್ನು ಬಿಬಿಎಂಪಿಯಿಂದ ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಿ ಕೊಟ್ಟಿದ್ದು, ಎಲ್ಲಾ ಪ್ರಕ್ರಿಯೆಗಳು ನಡೆದು ಕಡತವು ಮುಖ್ಯಮಂತ್ರಿಗಳ ಕಚೇರಿ ತಲುಪಿದೆ. ಇಂದು ಎಂದು ಉನ್ನತ ಮೂಲಗಳು ಬೆಂಗಳೂರು ವೈರ್ ಗೆ ಖಚಿತಪಡಿಸಿದೆ.

ಬಿ.ಎಸ್.ಪ್ರಭಾಕರ್ ಏಪ್ರಿಲ್ 30ರಂದು ಪ್ರಧಾನ ಎಂಜಿನಿಯರ್ ಹುದ್ದೆಯಿಂದ ನಿವೃತ್ತರಾಗಿದ್ದರು.

ಪಾಲಿಕೆಯ ಎಂಜಿನಿಯರಿಂಗ್ ಚೀಫ್ ಹುದ್ದೆಗೆ ಈ ಮೊದಲಿಗೆ ಯಲಹಂಕ ವಲಯದ ರಂಗನಾಥ್, ಸದ್ಯ ದಾಸರಹಳ್ಳಿ ವಲಯದ ಚೀಫ್ ಎಂಜಿನಿಯರ್ ಪಿ.ವಿಶ್ವನಾಥ್, ರಸ್ತೆ ಮತ್ತು ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್, ಪಶ್ಚಿಮ ವಲಯದ ಸಿಇ ದೊಡ್ಡಯ್ಯ, ಬೃಹತ್ ನೀರುಗಾಲುವೆ ಸಿಇ ಸುಗುಣ ಹಾಗೂ ಮೋಹನ್ ಕೃಷ್ಣ ಅವರ ಹೆಸರನ್ನು ಪರಿಗಣಿಸಲಾಗಿತ್ತು. ಆದರೆ ಅಂತಿಮವಾಗಿ ಸೇವಾ ಹಿರಿತನದಲ್ಲಿ ಕ್ರಮವಾಗಿ ರಂಗನಾಥ್, ಪಿ.ವಿಶ್ವನಾಥ್ ಹಾಗೂ ಬಿ.ಎಸ್.ಪ್ರಹ್ಲಾದ್ ಈ ಮೂವರನ್ನು ಅಂತಿಮಗೊಳಿಸಿ ಬಿಬಿಎಂಪಿಯ ಆಡಳಿತ ಶಾಖೆಯು ನಗರಾಭಿವೃದ್ಧಿ ಇಲಾಖೆಗೆ 20 ದಿನಗಳ ಹಿಂದೆಯೇ ತೆರವಾದ ಹುದ್ದೆಯನ್ನು ತುಂಬಲು ಸೂಕ್ತ ವ್ಯಕ್ತಿಯನ್ನು ನೇಮಕ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿತ್ತು. ಬಳಿಕ ಕಳೆದ ಒಂದು ವಾರದ ಹಿಂದಷ್ಟೇ ಇಲಾಖಾ ಬಡ್ತಿ ಸಮಿತಿ ಸಭೆ (Department Promotion Committee Meeting) ನಡೆದಿದ್ದು, ನಗರಾಭಿವೃದ್ಧಿ ಇಲಾಖೆಯಿಂದ ಕಡತವು ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಚೇರಿಗೆ ರವಾನೆಯಾಗಿದೆ. ಅಂತಿಮವಾಗಿ ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ.

ಚೀಫ್ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್

ಈ ಮೂವರ ಪೈಕಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯಲ್ಲಿ ಸಾಕಷ್ಟು ಪ್ರಭಾವಿಯಾಗಿರುವ ಬಿ.ಎಸ್.ಪ್ರಹ್ಲಾದ್ ಅವರ ಹೆಸರನ್ನು ನಗರಾಭಿವೃದ್ಧಿ ಇಲಾಖೆಯು ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ತಿಳಿದುಬಂದಿದೆ.

ಯಲಹಂಕ ವಲಯ ಚೀಫ್ ಎಂಜಿನಿಯರ್ ಅವರಿಗೆ ಇನ್ನು ಮೂರು ವರ್ಷಗಳ ಸೇವೆ ಸಲ್ಲಿಸಲು ಅವಕಾಶವಿದೆ. ಆದರೆ ಇವರ ವಿರುದ್ಧ ಕೆಲ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಇನ್ನು ಪಿ.ವಿಶ್ವನಾಥ್ ವಿರುದ್ಧ ಯಾವುದೇ ವಿಚಾರಣೆಯಿಲ್ಲ. ಅಲ್ಲದೆ ಇವರ ವಿರುದ್ಧ ಯಾವುದೇ ಗಂಭೀರ ಆರೋಪಗಳಿಲ್ಲ. ವಿಶ್ವನಾಥ್ ಅವರಿಗೆ ಇನ್ನು ಒಂದು ವರ್ಷ ಪಾಲಿಕೆಯಲ್ಲಿ ಸೇವಾವಧಿ ಬಾಕಿಯಿದೆ. ಸೇವಾ ಹಿರಿತನ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಪ್ರಹ್ಲಾದ್  ವಿರುದ್ಧ ಆದಾಯಕ್ಕಿಂತ ಹೆಚ್ಚು ವರಮಾನ ಹೊಂದಿದ್ದಾರೆಂಬ ಬಗ್ಗೆ ಪ್ರಕರಣ ದಾಖಲಾಗಿತ್ತು. ಬಳಿಕ ಭ್ರಷ್ಟಾಚಾರ ನಿಗ್ರಹ ದಳ (ACB) ಬಿ-ರಿಪೋರ್ಟ್ ಸಲ್ಲಿಕೆ ಮಾಡಿತ್ತು. ಟಿಡಿಆರ್ ಹಂಚಿಕೆಯಲ್ಲಿನ ಭ್ರಷ್ಟಾಚಾರವೂ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಪ್ರಹ್ಲಾದ್ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ. ಅಲ್ಲದೆ ಇವರಿಗೆ ಇನ್ನು 11 ವರ್ಷಗಳ ಸೇವಾವಧಿಯಿದೆ.

ಬಿಬಿಎಂಪಿಯ ಎಂಟು ವಲಯಗಳು, ಕೇಂದ್ರ ಯೋಜನೆ, ರಸ್ತೆ ಮೂಲಸೌಕರ್ಯ, ಕೆರೆ ವಿಭಾಗ ಹಾಗೂ ರಾಜಕಾಲುವೆ ಸೇರಿದಂತೆ 12 ಕಾಮಗಾರಿ ವಿಭಾಗಗಳು ಬಿಬಿಎಂಪಿಯಲ್ಲಿದ್ದು, ಈ ಎಲ್ಲ ವಿಭಾಗಗಳ ಕಾಮಗಾರಿಗಳ ಮಾಹಿತಿಯನ್ನು 2012-13 ರಲ್ಲಿ ಪಾಲಿಕೆ ಪ್ರಧಾನ ಎಂಜನಿಯರ್ ಆಗಿದ್ದ ಬಿ.ಟಿ.ರಮೇಶ್ ಅವಧಿಯ ತನಕ ಈ ಕಚೇರಿಯು ತಾಂತ್ರಿಕವಾಗಿ ಪರಿಶೀಲಿಸಿ ಕಡತಗಳನ್ನು ನಿರ್ವಹಣೆ ಮಾಡುತ್ತಿತ್ತು. ಆನಂತರ ಯಾವುದೇ ಕಾಮಗಾರಿಗಳ ಕಡತವು ಎಂಜಿನಿಯರಿಂಗ ಚೀಫ್ ಕಚೇರಿಗೆ ಬರುವುದೇ ನಿಂತು ಹೋಯಿತು. ಆ ಬಳಿಕ ಈ ಹುದ್ದೆ ಪಡೆಯಲು ನಡೆಯುತ್ತಿದ್ದ ಲಾಭಿಯು ಕಡಿಮೆಯಾಯಿತು. ಆದರೆ 2021ರಲ್ಲಿ ಟೆಂಡರ್ ಕಡತಗಳು ಹಾಗೂ ಅದರಲ್ಲಿನ ಬದಲಾವಣೆಗಳಿಗೆ ಸಂಬಂಧಿಸಿದ ಫೈಲ್ ಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಮತ್ತೆ ಪ್ರಧಾನ ಎಂಜಿಯರ್ ಹೆಗಲೇರಿತ್ತು. ಆದರೂ 12 ಕಾಮಗಾರಿ ವಿಭಾಗಗಳ ಫೈಲ್ ಗಳು ಕಚೇರಿಗೆ ಬರದೆ ಆ ಪೋಸ್ಟ್ ಕೇವಲ ನಾಮಕಾವಸ್ಥೆಗಷ್ಟೆ ಸೀಮಿತವಾಗಿತ್ತು.

ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿ ಅಥವಾ ನಗರಾಭಿವೃದ್ಧಿ ಇಲಾಖೆ ಹೀಗೆ ವಿಧಾನಸೌಧ, ವಿಕಾಸಸೌಧದಲ್ಲಿ ಬಿಬಿಎಂಪಿ ಕುರಿತಂತೆ ನಡೆಯುವ ಸಭೆಗಳಲ್ಲಿ ಮಾತ್ರ ಪ್ರಧಾನ ಎಂಜನಿಯರ್ ಗಳು ಭಾಗವಹಿಸುವುದಕಷ್ಟೆ ಈ ಹುದ್ದೆ ಸೀಮಿತವಾಗಿದೆ. ಪ್ರಧಾನ ಎಂಜಿನಿಯರ್ ಆಗಿ ಬಡ್ತಿ ಹೊಂದಿ ನಿವೃತ್ತಿ ಹೊಂದುವ ತವಕದಲ್ಲಿರುವವರಿಗೆ ಮಾತ್ರ ಈ ಹುದ್ದೆ ಬಗ್ಗೆ ಆಸಕ್ತಿ ಎಂಬಂತಹ ಸ್ಥಿತಿ ನಿರ್ಮಾಣವಾಗಿ ಬಹಳ ಕಾಲವಾಗಿದೆ.

WhatsApp Join our WhatsApp Channel
Previous Post

BBMP Preparation For Rain | ಈ ಮಳೆಗಾಲಕ್ಕೆ ಬೆಂಗಳೂರು ಹೇಗೆ ಸಿದ್ಧವಾಗುತ್ತಿದೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

Next Post

Textile Park | ಚಿಕ್ಕಬಳ್ಳಾಪುರದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದ ಸಚಿವ ಡಾ.ಕೆ.ಸುಧಾಕರ್

Next Post

Textile Park | ಚಿಕ್ಕಬಳ್ಳಾಪುರದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದ ಸಚಿವ ಡಾ.ಕೆ.ಸುಧಾಕರ್

ರಾಜಧಾನಿ ಮಳೆನೀರು ನಿರ್ವಹಣೆಗೆ ಅಷ್ಟ ದಿಕ್ಕುಗಳಲ್ಲಿಯೂ ಸಚಿವರ ನೇತೃತ್ವದ ಕಾರ್ಯಪಡೆ ರಚನೆ - ಸಿಎಂ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group