Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | Bescom Electricity Theft | ಬೆಸ್ಕಾಂ ವ್ಯಾಪ್ತಿಯಲ್ಲಿ 3 ವರ್ಷದಲ್ಲಿ 11 ಸಾವಿರ ವಿದ್ಯುತ್ ಕಳ್ಳತನ ಪ್ರಕರಣಗಳು ಪತ್ತೆ…!!

3.2 ವರ್ಷದಲ್ಲಿ 8,10,176 ಸ್ಥಳಗಳಲ್ಲಿ ಪರಿಶೀಲನೆ | 88.56 ಕೋಟಿ ರೂ. ದಂಡ ವಿಧಿಸಿದ ಬೆಸ್ಕಾಂ ಜಾಗೃತದಳ

by Bengaluru Wire Desk
January 12, 2023
in Bengaluru Focus, BW Special, Public interest
Reading Time: 1 min read
1

ಬೆಂಗಳೂರು, ಜು.5 www.bengaluruwire.com : ರಾಜಧಾನಿಯೂ ಸೇರಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM)ಯ ವ್ಯಾಪ್ತಿಯಲ್ಲಿನ ಎಂಟು ಜಿಲ್ಲೆಗಳಲ್ಲಿ 2019-20 ರಿಂದ ಮೂರು ವರ್ಷ ಎರಡು ತಿಂಗಳಲ್ಲಿ ಬರೋಬ್ಬರಿ 11,072 ವಿದ್ಯುತ್ ಕಳ್ಳತನ ಪ್ರಕರಣಗಳು ಪತ್ತೆಯಾಗಿದೆ.

ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು 3.2 ವರ್ಷದಲ್ಲಿ 8,10,176 ಸ್ಥಳಗಳಲ್ಲಿ ಪರಿಶೀಲನೆ ನಡೆಸಿದಾಗ 11,072 ಪ್ರಕರಣಗಳಲ್ಲಿ ವಿದ್ಯುತ್ ಕಳ್ಳತನ ಮಾಡಿರುವುದನ್ನು ಪತ್ತೆ ಹಚ್ಚಿದೆ. ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಮನೆ, ವಾಣಿಜ್ಯ ಕಟ್ಟಡ, ಕಾರ್ಖಾನೆ ಮತ್ತಿತರ ಕಟ್ಟಡಗಳ ಮಾಲೀಕರಿಗೆ 88.56 ಕೋಟಿ ರೂ. ದಂಡ ವಿಧಿಸಿದ್ದಾರೆ.

ಆದರೆ ಈತನಕ ಬೆಸ್ಕಾಂ ಜಾಗೃತ ಅಧಿಕಾರಿಗಳು ಕೇವಲ 37.47 ಕೋಟಿ ರೂ. ಮೊತ್ತದ ದಂಡವನ್ನು ಸಂಗ್ರಹಿಸಿದ್ದಾರೆ. ಬರೋಬ್ಬರಿ 51.09 ಕೋಟಿ ರೂ. ದಂಡದ ಮೊತ್ತವನ್ನು ಸಂಗ್ರಹಿಸುವಲ್ಲಿ ವಿಫಲವಾಗಿದೆ.

ಬೆಸ್ಕಾಂ ಕೇಂದ್ರ ಕಚೇರಿ

2019-20ನೇ ಸಾಲಿನಿಂದ ಮೂರು ವರ್ಷ ಎರಡು ತಿಂಗಳ ಕಾಲಾವಧಿಯಲ್ಲಿ, 2021-22ನೇ ಆರ್ಥಿಕ ವರ್ಷದಲ್ಲಿ 3.61 ಲಕ್ಷ ಪ್ರಕರಣಗಳಲ್ಲಿ ಪರಿಶೀಲನೆ ನಡೆಸಿರುವುದೇ ಅತಿ ಹೆಚ್ಚು. ಈ ವರ್ಷದಲ್ಲಿ ಅಷ್ಟು ಪರಿಶೀಲನೆ ನಡೆಸಿದ್ದರೂ, ಕೇವಲ 4,730 ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಈ ಪ್ರಕರಣಗಳಲ್ಲಿ ಅಕ್ರಮ ವಿದ್ಯುತ್ ಸಂಪರ್ಕ ಪಡೆದವರಿಗೆ 41.66 ಕೋಟಿ ರೂ. ದಂಡ ವಿಧಿಸಿದ್ದರೂ, ಕೇವಲ 13.92 ಕೋಟಿ ರೂ. ದಂಡದ ಮೊತ್ತವನ್ನು ಮಾತ್ರ ದಂಡ ರೂಪದಲ್ಲಿ ಅಧಿಕಾರಿಗಳು ಸಂಗ್ರಹಿಸಿದ್ದಾರೆ.

ಬೆಸ್ಕಾಂ ತಾಂತ್ರಿಕ ನಿರ್ದೇಶಕರ ಎಚ್ಚರಿಕೆ ಏನು?

“ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದವರ ವಿರುದ್ಧ ಬೆಸ್ಕಾಂ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಮೊದಲ ಬಾರಿ ವಿದ್ಯುತ್ ಕಳ್ಳತನ ಮಾಡಿದವರಿಗೆ ದಂಡ ವಿಧಿಸಲಾಗುತ್ತದೆ. ಎರಡನೇ ಬಾರಿ ಅಕ್ರಮ ವಿದ್ಯುತ್ ಸಂಪರ್ಕ ಪಡೆಯುವುದನ್ನು ಮುಂದುವರೆಸಿದರೆ ಭಾರತೀಯ ವಿದ್ಯುತ್ ಕಾಯ್ದೆ2003ರ ಸೆಕ್ಷನ್ 135ರ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಈ ಕಾನೂನಿನಲ್ಲಿ ಮೂರು ವರ್ಷಗಳ ತನಕ ಕಾರಾಗೃಹ ಶಿಕ್ಷೆ ವಿಧಿಸಲು ಅವಕಾಶವಿದೆ. ಸಾರ್ವಜನಿಕರಿಗೆ ವಿದ್ಯುತ್ ಕಳ್ಳತನದ ಬಗ್ಗೆ ಮಾಹಿತಿ ದೊರೆತರೆ ಬೆಸ್ಕಾಂ ಸಹಾಯವಾಣಿ 1912ಗೆ ಕರೆಮಾಡಿ ತಿಳಿಸಬಹುದು.”

– ಡಿ.ನಾಗಾರ್ಜುನ, ಬೆಸ್ಕಾಂ ತಾಂತ್ರಿಕ ನಿರ್ದೇಶಕರು

ಗ್ರಾಹಕಶಕ್ತಿ ಸಂಘಟನೆಯ ಮ್ಯಾನೇಜಿಂಗ್ ಟ್ರಸ್ಟಿ ಏನಂತಾರೆ?

ಸೋಮಶೇಖರ್.ವಿ.ಕೆ

“ವಿದ್ಯುತ್‌ ಕಳ್ಳತನ ಬಹಳ ಗಂಭೀರ ವಿಚಾರ. ಹೆಚ್ಚಿನ ವಿದ್ಯುತ್ ಗ್ರಾಹಕರಿಗೆ ಇದೊಂದು ಶಿಕ್ಷಾರ್ಹ ಅಪರಾಧ ಎಂಬ ತಿಳುವಳಿಕೆಯಿಲ್ಲ. ಈ ನಿಟ್ಟಿನಲ್ಲಿ ಬೆಸ್ಕಾಂ ಜಾಗೃತಿ ಮೂಡಿಸಬೇಕು. 2019ರಲ್ಲಿ ಜಯನಗರ, ಇಂದಿರಾನಗರ, ಮಲ್ಲೇಶ್ವರ ಹಾಗೂ ರಾಜಾಜಿನಗರ ಪ್ರದೇಶದಲ್ಲಿ ಬೆಸ್ಕಾಂ ಜಾಗೃತದಳ ಕಾರ್ಯಾಚರಣೆ ನಡೆಸಿ ವಿದ್ಯುತ್ ಕಳ್ಳತನ ಮಾಡಿದವರಿಗೆ 17.46 ಕೋಟಿ ರೂ. ದಂಡ ವಿಧಿಸಿ, 7.92 ಕೋಟಿ ರೂ. ವಸೂಲಿ ಮಾಡಿತ್ತು. ಇದು ಕೇವಲ ಶಿಕ್ಷಿತ ಸಮುದಾಯ ಇರುವ ಪ್ರದೇಶದ ಉದಾಹರಣೆ. ಬೇರೆ ಕಡೆ ಪರಿಸ್ಥಿತಿ ನೀವೇ ಊಹಿಸಿ. ವಿದ್ಯುತ್ ಕಳ್ಳತನ ಪರಿಶೀಲನೆ, ವಿಚಾರಣೆ, ದಂಡ ವಸೂಲಿ ವಿಚಾರದಲ್ಲಿ‌ ಮತ್ತಷ್ಟು ಪಾರದರ್ಶಕತೆಯ ಅವಶ್ಯಕತೆಯಿದೆ.”

– ಸೋಮಶೇಖರ್.ವಿ.ಕೆ, ಮ್ಯಾನೇಜಿಂಗ್ ಟ್ರಸ್ಟಿ, ಗ್ರಾಹಕ ಶಕ್ತಿ
WhatsApp Join our WhatsApp Channel
Previous Post

ವಾರ್ತಾ ಇಲಾಖೆಯ ಸರ್ವೋತ್ತಮ ಪ್ರಶಸ್ತಿ ಪುರಸ್ಕೃತ ಡಿ.ಪಿ.ಮುರಳೀಧರ್ ಗೆ KUWJನಿಂದ ಸನ್ಮಾನ

Next Post

Farmers Big Convention | ಕೊಯಮತ್ತೂರಿನಲ್ಲಿ ಸದ್ಯದಲ್ಲಿಯೇ  5 ರಾಜ್ಯಗಳ ರೈತರ  ಬೃಹತ್  ಸಮಾವೇಶಕ್ಕೆ ನಿರ್ಧಾರ

Next Post
ಕೃಷ್ಣಗಿರಿಯಲ್ಲಿ ನಡೆದ ರೈತ ಸಮಾವೇಶದಲ್ಲಿ ಮಾತನಾಡಿದ ರಾಜ್ಯದ ರೈತ ಮುಖಂಡ ಕುರುಬೂರು ಶಾಂತಕುಮಾರ್

Farmers Big Convention | ಕೊಯಮತ್ತೂರಿನಲ್ಲಿ ಸದ್ಯದಲ್ಲಿಯೇ  5 ರಾಜ್ಯಗಳ ರೈತರ  ಬೃಹತ್  ಸಮಾವೇಶಕ್ಕೆ ನಿರ್ಧಾರ

Maitri Menstrual Cup Scheme | ರಾಜ್ಯದ ಪ್ರತಿ ಹೆಣ್ಣುಮಕ್ಕಳಿಗೆ ಉಚಿತ ಮುಟ್ಟಿನ ಕಪ್‌ ವಿತರಣೆಗೆ ಸರ್ಕಾರ ಚಿಂತನೆ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group